ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಪುತ್ತೂರಿನಲ್ಲಿ ಮನೆ ಮಂದಿಯನ್ನು ಕಟ್ಟಿ ಹಾಕಿ ನಗ ನಗದು ದೋಚಿ ಪರಾರಿ.
ರಾಜ್ಯ

ಪುತ್ತೂರಿನಲ್ಲಿ ಮನೆ ಮಂದಿಯನ್ನು ಕಟ್ಟಿ ಹಾಕಿ ನಗ ನಗದು ದೋಚಿ ಪರಾರಿ.

ಪುತ್ತೂರು: ಬಡಗನ್ನೂರು ಗ್ರಾ.ಪಂ ನ ಮಾಜಿ ಸದಸ್ಯ ಗುರುಪ್ರಸಾದ್‌ ರೈ ಕುಡ್ಕಾಡಿ ಅವರ ಮನೆಗೆ ನುಗ್ಗಿದ ದರೋಡೆಕೋರರ ಗುಂಪು ಚಿನ್ನ ಮತ್ತು ನಗದು ಹಣ ದೋಚಿ ಪರಾರಿಯಾದ ಘಟನೆ ಸೆ.5ರ ತಡರಾತ್ರಿ ನಡೆದಿದೆ.ತೋಟದ ನಡುವೆ ಒಂಟಿಯಾಗಿರುವ ಮನೆಯಲ್ಲಿ ಗುರುಪ್ರಸಾದ್ ರೈ ಮತ್ತು ಅವರ ತಾಯಿ ಕಸ್ತೂರಿ ರೈ ಮಾತ್ರವಿದ್ದು…

ಮೇನಾಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕ್ರೀಡಾ ಕೂಟ : ಪೋಲೀಸ್ ಬಂದೊಬಸ್ತ್
ರಾಜ್ಯ

ಮೇನಾಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕ್ರೀಡಾ ಕೂಟ : ಪೋಲೀಸ್ ಬಂದೊಬಸ್ತ್

ಅಜ್ಜಾವರ ಗ್ರಾಮದ ಮೇನಾಲದಲ್ಲಿ ವಿಶ್ವ ಹಿಂದು ಪರಿಷತ್, ಬಜರಂಗದಳ ಹಾಗೂ ಶ್ರೀ ಕೃಷ್ಣ ಭಜನಾ ಮಂದಿರ ಮೇನಾಲ ಇದರ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕ್ರೀಡಾ ಕೂಟ ನಡೆಯಿತು, ಮೆನಾಲ ಮಸೀದಿ ಮತ್ತು ಭಜನಾ ಮಂದಿರ ನಡುವಿನ ವಿವಾಧ ಬೂಮಿಯಲ್ಲಿ ಕಾರ್ಯಕ್ರಮ ನಡೆಯುವ ಕಾರಣ ವೃತ್ತ ನಿರೀಕ್ಷಕ ನವೀನ್…

ಬಿಳಿಯಾರು 24ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ.
ರಾಜ್ಯ

ಬಿಳಿಯಾರು 24ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ.

ಆರಂತೋಡು ಗ್ರಾಮದ ಬಿಳಿಯಾರು ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣ ಸಮಿತಿ ವತಿಯಿಂದ ಬಿಳಿಯಾರು ಶಾಲಾ ಮೈದಾನ ದಲ್ಲಿ ಇಂದು ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಮಂಜುನಾಥ ಬಿಳಿಯಾರು ವಹಿಸಿದರು.ಕಾರ್ಯಕ್ರಮ ವನ್ನು ಸುಳ್ಯ ವರ್ತಕರ ಸಂಘದ ಅಧ್ಯಕ್ಷ ರಾದ ಪಿ.ಬಿ.ಸುಧಾಕರ ರೈ ದೀಪ ಬೆಳಗಿಸಿ ಉದ್ಘಾಟನೆ ನೆರವೇರಿಸಿದರು.ವೇದಿಕೆಯಲ್ಲಿ ನಿವೃತ ಪ್ರಾಂಶುಪಾಲ…

ಪುತ್ತೂರು: ಸರ್ಕಾರಿ ಕಾಲೇಜು, ಶಾಲೆ ಹಾಗೂ ಗ್ರಾ.ಪಂ ಕಛೇರಿಗಳಲ್ಲಿ ಸರಣಿ ಕಳ್ಳತನ .
ರಾಜ್ಯ

ಪುತ್ತೂರು: ಸರ್ಕಾರಿ ಕಾಲೇಜು, ಶಾಲೆ ಹಾಗೂ ಗ್ರಾ.ಪಂ ಕಛೇರಿಗಳಲ್ಲಿ ಸರಣಿ ಕಳ್ಳತನ .

ಪುತ್ತೂರು: ಕುಂಬ್ರದಲ್ಲಿ ತಡರಾತ್ರಿ ಸರ್ಕಾರಿ ಕಾಲೇಜು, ಶಾಲೆ ಹಾಗೂ ಗ್ರಾ.ಪಂ ಕಛೇರಿಗಳಲ್ಲಿ ಸರಣಿ ಕಳ್ಳತನ ನಡೆದಿದ್ದು, ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸರಕಾರಿ ಪದವಿ ಪೂರ್ವ ಕಾಲೇಜಿನ ಕಛೇರಿಯ ಬೀಗ ಮುರಿದು ಒಳನುಗ್ಗಿದ ಕಳ್ಳರು ಅಲ್ಮೇರಾದಲ್ಲಿದ್ದ ರೂ.10,000 ಗಳು ಹಾಗೂ ಗೋಡೆಯ ಮೇಲಿನ 03 ಡಿವಿಆರ್‌ ಗಳು ಕಳವುಗೈದಿದ್ದಾರೆ.…

ಕೆ.ವಿ.ಜಿ.ಪಾಲಿಟೆಕ್ನಿಕ್ : ಎನ್ನೆಸ್ಸೆಸ್ ನಿಂದ ಶಿಕ್ಷಕರ ದಿನಾಚರಣೆ
ರಾಜ್ಯ

ಕೆ.ವಿ.ಜಿ.ಪಾಲಿಟೆಕ್ನಿಕ್ : ಎನ್ನೆಸ್ಸೆಸ್ ನಿಂದ ಶಿಕ್ಷಕರ ದಿನಾಚರಣೆ

ಸುಳ್ಯ : ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್ ಘಟಕ ಹಾಗೂ ವಿದ್ಯಾರ್ಥಿ ಸಂಘಗಳ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಕಾಲೇಜಿನ ಸಭಾಂಗಣದಲ್ಲಿ ನಡೆಸಲಾಯಿತು. ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ ಕೆ ಅಧ್ಯಕ್ಷತೆ ವಹಿಸಿ ಎಲ್ಲಾ ಸಿಬ್ಬಂದಿಗಳಿಗೆ ವಿದ್ಯಾರ್ಥಿಗಳ ವತಿಯಿಂದ ಸ್ಮರಣಿಕೆ ವಿತರಿಸಿದರು,…

ಅಲ್ಪಸಂಖ್ಯಾತರ ಬಾಲಕರ ಹಾಸ್ಟೆಲ್‌ಗೆ ಭೇಟಿ ನೀಡಿದ ಸಚಿವ ಝಮೀರ್ ಅಹ್ಮದ್ ಖಾನ್.ಅಲ್ಪಸಂಖ್ಯಾತರ ಇಲಾಖೆ ಮಂಗಳೂರು ತಾಲೂಕು ವಿಸ್ತರಣಾಧಿಕಾರಿ ಮಂಜುನಾಥ್ ಅಮಾನತು.
ರಾಜ್ಯ

ಅಲ್ಪಸಂಖ್ಯಾತರ ಬಾಲಕರ ಹಾಸ್ಟೆಲ್‌ಗೆ ಭೇಟಿ ನೀಡಿದ ಸಚಿವ ಝಮೀರ್ ಅಹ್ಮದ್ ಖಾನ್.
ಅಲ್ಪಸಂಖ್ಯಾತರ ಇಲಾಖೆ ಮಂಗಳೂರು ತಾಲೂಕು ವಿಸ್ತರಣಾಧಿಕಾರಿ ಮಂಜುನಾಥ್ ಅಮಾನತು.

ಮಂಗಳೂರು ತಾಲೂಕು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ಮಂಜುನಾಥ್ ಅವರನ್ನು ಸಚಿವ ಝಮೀರ್ ಅಹ್ಮದ್ ಖಾನ್ ಅಮಾನತುಗೊಳಿಸಿದ್ದಾರೆ.ನಗರದ ವಿಲ್ಸನ್‌ ರಸ್ತೆಯಲ್ಲಿರುವ ಅಲ್ಪಸಂಖ್ಯಾತರ ಬಾಲಕರ ಹಾಸ್ಟೆಲ್‌ಗೆ ಮಂಗಳವಾರ ಅನಿರೀಕ್ಷಿತ ಭೇಟಿ ನೀಡಿದ ಸಚಿವರು ಅಲ್ಲಿನ ಅವ್ಯವಸ್ಥೆ ಕಂಡು ಆಕ್ರೋಶಿತರಾಗಿ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು. ತಕ್ಷಣ ತಾಲೂಕು ವಿಸ್ತರಣಾಧಿಕಾರಿಯನ್ನು ಅಮಾನತುಗೊಳಿಸಿದರಲ್ಲದೆ ಡಿಎಂಒ…

ಉಪ್ಪಿನಂಗಡಿ: ಮರ ಕಳ್ಳತನ ಪ್ರಕರಣ; ಆರೋಪಿ ಸೆರೆ.
ರಾಜ್ಯ

ಉಪ್ಪಿನಂಗಡಿ: ಮರ ಕಳ್ಳತನ ಪ್ರಕರಣ; ಆರೋಪಿ ಸೆರೆ.

ಉಪ್ಪಿನಂಗಡಿ: ಮರ ಕಳ್ಳತನ ಪ್ರಕರಣ; ಆರೋಪಿ ಸೆರೆಉಪ್ಪಿನಂಗಡಿ: ಶಿಶಿಲ ಗ್ರಾಮದ ಹೇವಾಜೆ ಎಂಬಲ್ಲಿ ಸರಕಾರಿ ಮೀಸಲು ಅರಣ್ಯದಿಂದ ಮರಕಳ್ಳತನ ನಡೆಸಿದ ಓರ್ವನನ್ನು ಅರಣ್ಯಾಧಿಕಾರಿಗಳ ತಂಡ ಮಂಗಳವಾರ ಬಂಧಿಸಿದ್ದಾರೆ.ಧರ್ನಪ್ಪ ಗೌಡ ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಇನ್ನೋರ್ವ ಆರೋಪಿ ಅಜಿತ್ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಮಂಗಳವಾರ ಮಧ್ಯಾಹ್ನ ಶಿಶಿಲ ಗ್ರಾಮದ ಹೇವಾಜೆ…

ಅಡ್ಕಾರಿನಲ್ಲಿ ಸ್ಕಾರ್ಪಿಯೋ ಡಿಕ್ಕಿಯಾಗಿ ಪಾದಾಚಾರಿ ವ್ಯಕ್ತಿ ಮೃತ್ಯು
ರಾಜ್ಯ

ಅಡ್ಕಾರಿನಲ್ಲಿ ಸ್ಕಾರ್ಪಿಯೋ ಡಿಕ್ಕಿಯಾಗಿ ಪಾದಾಚಾರಿ ವ್ಯಕ್ತಿ ಮೃತ್ಯು

ಅಡ್ಕಾರಿನಲ್ಲಿ ಸ್ಕಾರ್ಪಿಯ ವಾಹನ ಡಿಕ್ಕಿಯಾಗಿ ಪಾದಾಚಾರಿ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಕಳೆದ ಕೆಲವು ದಿನಗಳ ಹಿಂದೆ ಕಾರು ಅಪಘಾತದಲ್ಲಿ ಮೂವರು ಮೃತಪಟ್ಟ ಸ್ಥಳದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.ಜಾಲ್ಸೂರಿನ ಶಪೀಕ್ ಕಾಂಪ್ಲೆಕ್ಸ್ ಮಾಲಕ ಅಬ್ದುಲ್ಲ ಎಂಬವರ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಹುಬ್ಬಳ್ಳಿ ಮೂಲದ ವ್ಯಕ್ತಿ ಮೃತ್ಯು.

ಕೆ.ವಿ.ಜಿ. ಪಾಲಿಟೆಕ್ನಿಕ್ : ಎನ್.ಎಸ್.ಎಸ್. ಮತ್ತು ರೆಡ್ ಕ್ರಾಸ್ ಘಟಕ ನಾಯಕರ ಪದಗ್ರಹಣ, ಸದ್ಭಾವನಾ ದಿನಾಚರಣೆ, ರಕ್ಷಾ ಬಂಧನ
ರಾಜ್ಯ

ಕೆ.ವಿ.ಜಿ. ಪಾಲಿಟೆಕ್ನಿಕ್ : ಎನ್.ಎಸ್.ಎಸ್. ಮತ್ತು ರೆಡ್ ಕ್ರಾಸ್ ಘಟಕ ನಾಯಕರ ಪದಗ್ರಹಣ, ಸದ್ಭಾವನಾ ದಿನಾಚರಣೆ, ರಕ್ಷಾ ಬಂಧನ

ಸುಳ್ಯದ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕಗಳ ನೂತನ ನಾಯಕರ ಪದಗ್ರಹಣ, ಸದ್ಭಾವನಾ ದಿನಾಚರಣೆ ಮತ್ತು ರಕ್ಷಾ ಬಂಧನಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿನಡೆಯಿತು. ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ ಕೆ ಅಧ್ಯಕ್ಷತೆ ವಹಿಸಿ ರಕ್ಷಾಬಂಧನದ ಸಂದೇಶ ನೀಡಿದರು. ಉಪಪ್ರಾಂಶುಪಾಲ ಶ್ರೀಧರ್…

ಏಕದಿನ ವಿಶ್ವಕಪ್ ಭಾರತ ತಂಡ ಪ್ರಕಟ
ಕ್ರೀಡೆ

ಏಕದಿನ ವಿಶ್ವಕಪ್ ಭಾರತ ತಂಡ ಪ್ರಕಟ

ಅಕ್ಟೋಬರ್ ತಿಂಗಳಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಗೆ ಇಂದು ಭಾರತ ತಂಡವನ್ನು ಪ್ರಕಟಿಸಾಗಿದೆ. ಅಕ್ಟೋಬರ್ 8 ರಂದು ಚೆನ್ನೈನಲ್ಲಿ ಆಸ್ಟ್ರೇಲಿಯಾ ವಿರುದ್ಧದ ತಮ್ಮ ವಿಶ್ವಕಪ್ ಆರಂಭಿಕ ಪಂದ್ಯಕ್ಕೆ ಮುಂಚಿತವಾಗಿ ಪಾಲ್ಗೊಳ್ಳಲು ಸೂಕ್ತವೆಂದು ಪರಿಗಣಿಸಲ್ಪಟ್ಟಿರುವ ಕನ್ನಡಿಗ ಕೆಎಲ್ ರಾಹುಲ್ ತಂಡದಲ್ಲಿ ತನ್ನ ಸ್ಥಾನ ಪಡೆದು ಕೊಂಡಿರುವುದು ಬಹುಶಃ ಕ್ರಿಕೆಟ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI