ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಸುಳ್ಯ ಮೊಸರು ಕುಡಿಕೆ ಉತ್ಸವ 2023″ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ
ರಾಜ್ಯ

ಸುಳ್ಯ ಮೊಸರು ಕುಡಿಕೆ ಉತ್ಸವ 2023″ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

"ಸುಳ್ಯ ಮೊಸರು ಕುಡಿಕೆ ಉತ್ಸವ 2023" ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಯು ಶ್ರೀ ಚೆನ್ನಕೇಶವ ದೇವಸ್ಥಾನಲ್ಲಿ ಜರುಗಿತು ಈ ಸಂಧರ್ಭದಲ್ಲಿ ಮೊಸರು ಕುಡಿಕೆ ಉತ್ಸವ ಸಮಿತಿಯ ಅಧ್ಯಕ್ಷರಾದ ಶ್ರೀ ತೀರ್ಥ ಕುಮಾರ್ ಕುಂಚಡ್ಕ, ಕೃಪಾ ಶಂಕರ ತುದಿಯಡ್ಕ, ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರಾದ ಸೋಮಶೇಖರ್ ಪೈಕ, ಎನ್…

ಹಕ್ಕು ಖುಲಾಸೆಗೆ ಹಣದ ಬೇಡಿಕೆ :ಅರಂತೋಡು ಗ್ರಾಮ ಕರಣಿಕ ಲೋಕಾಯುಕ್ತ ಬಲೆಗೆ.
ರಾಜ್ಯ

ಹಕ್ಕು ಖುಲಾಸೆಗೆ ಹಣದ ಬೇಡಿಕೆ :ಅರಂತೋಡು ಗ್ರಾಮ ಕರಣಿಕ ಲೋಕಾಯುಕ್ತ ಬಲೆಗೆ.

ಹಕ್ಕು ಖುಲಾಸೆಗೆ ಸಂಬಂಧಿಸಿ ಹಣದ ಬೇಡಿಕೆ ಇಟ್ಟು ಲಂಚ ಸ್ವೀಕರಿಸುತ್ತಿದ್ದಾಗ ಅರಂತೋಡು ಗ್ರಾಮ ಆಡಳಿತಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ಅರಂತೋಡಿನ ಅಡ್ತಲೆ ಹರಿಪ್ರಸಾದ್‌ರು ಹಕ್ಕು ಖುಲಾಸೆಗಾಗಿ ಅರ್ಜಿ ಸಲ್ಲಿಸಿದ್ದರು. ಈ ಕಡತ ವಿಲೇಗಾಗಿ ಅರಂತೋಡು ಗ್ರಾಮ ಲೆಕ್ಕಾಧಿಕಾರಿ ಮಿಯಾಸಾಬ್ ಮುಲ್ಲಾ ೮ ಸಾವಿರದ ಬೇಡಿಕೆ ಇಟ್ಟರೆಂದೂ,…

ಜಟ್ಟಿಪಳ್ಳ: ಕಪಿಲ ಯುವಕ ಮಂಡಲದ ಪದಗ್ರಹಣ
ರಾಜ್ಯ

ಜಟ್ಟಿಪಳ್ಳ: ಕಪಿಲ ಯುವಕ ಮಂಡಲದ ಪದಗ್ರಹಣ

ಜಟ್ಟಿಪಳ್ಳ ಕಪಿಲ ಯುವಕ ಮಂಡಲದ ವಾರ್ಷಿಕ ಮಹಾಸಭೆಯು ಆಗಸ್ಟ್ 15ರಂದು ಜಟ್ಟಿಪಳ್ಳದ ಯುವ ಸದನದಲ್ಲಿ ನಡೆಯಿತು. ಪ್ರದೀಪ್ ಜಟ್ಟಿಪಳ್ಳ ಅಧ್ಯಕ್ಷತೆ ವಹಿಸಿದ್ದರು.ವೇದಿಕೆಯಲ್ಲಿ ಕಟ್ಟಡ ಸಮಿತಿಯ ಅಧ್ಯಕ್ಷ ರಘುನಾಥ್ ಜಟ್ಟಿಪಳ್ಳ, ಗೌರವಾಧ್ಯಕ್ಷ ವಿಶುಕುಮಾರ್ ಕೆ.ಎಸ್. ಉಪಸ್ಥಿತರಿದ್ದರು. ಕಾರ್ಯದರ್ಶಿ ವಿಪಿನ್ ಜಟ್ಟಿಪಳ್ಳ ವಾರ್ಷಿಕ ವರದಿ ಮತ್ತು ಲೆಕ್ಕಪತ್ರ ಮಂಡಿಸಿದರು. ಬಳಿಕ 2023…

ಮಹೇಶ್ ಶೆಟ್ಟಿ ತಿಮರೋಡಿಗೆ ಗನ್‌ಮ್ಯಾನ್ ಒದಗಿಸಲು ಆದೇಶವಾಗಿಲ್ಲ- ಸ್ಪಷ್ಟನೆ ನೀಡಿದ ಇಲಾಖೆ.
ರಾಜ್ಯ

ಮಹೇಶ್ ಶೆಟ್ಟಿ ತಿಮರೋಡಿಗೆ ಗನ್‌ಮ್ಯಾನ್ ಒದಗಿಸಲು ಆದೇಶವಾಗಿಲ್ಲ- ಸ್ಪಷ್ಟನೆ ನೀಡಿದ ಇಲಾಖೆ.

ಪುತ್ತೂರು:ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಎರಡು ಗನ್ ಮ್ಯಾನ್ ಒದಗಿಸುವಂತೆ ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ಅವರು ಸರಕಾರಕ್ಕೆ ಮನವಿ ಮಾಡಿದ್ದಾರೆ.ಈ ಕುರಿತು ಪರಿಶೀಲಿಸಿ ವರದಿ ಸಲ್ಲಿಸಲು ಸರಕಾರ ಪೊಲೀಸರಿಗೆ ಸೂಚಿಸಿದೆ.ಆದರೆ ಅವರಿಗೆ ಗನ್ ಮ್ಯಾನ್ ಕೊಡಲು ಎಸ್.ಪಿ.ಯವರಿಗೆ ಸರಕಾರ ಆದೇಶ ಮಾಡಿಲ್ಲ…

ಸುಬ್ರಹ್ಮಣ್ಯ :ಮಾನವೀಯತೆ ಮೆರೆದ ಸುಬ್ರಹ್ಮಣ್ಯ ಪೊಲೀಸ್!!
ರಾಜ್ಯ

ಸುಬ್ರಹ್ಮಣ್ಯ :ಮಾನವೀಯತೆ ಮೆರೆದ ಸುಬ್ರಹ್ಮಣ್ಯ ಪೊಲೀಸ್!!

ಪೊಲೀಸ್ ಅಂದಕೂಡಲೇ ನಮಗೆ ಎದುರಿಗೆ ಬರುವುದು ಸಿನಿಮಾಗಳಲ್ಲಿ ಕಂಡುಬರುವ ಪೊಲೀಸರ ದೃಶ್ಯಗಳು ,ಅಲ್ಲಿ ದುಷ್ಟರಿಗೆ ಶಿಕ್ಷೆ ನೀಡುವುದು, ಜೈಲಿಗೆ ಹಾಕುವುದು, ಹೊಡೆಯೋದು, ಬಡೆಯೋದು ಇದೆಲ್ಲ ಸಿನೆಮಾಗಳಲ್ಲಿ ಪ್ರದರ್ಶಿಸಿ ನಮ್ಮ ಠಾಣೆ ಪೊಲೀಸ್ ಅಧಿಕಾರಿಗಳನ್ನು ನೋಡಿದಾಗ ಎಲ್ಲರಿಗೂ ಅನಿಸೋದು ಸಹಜ ಇದು ಒಂದು ರೀತಿ ಆದರೇ,ಸಮಾಜದ ಎಲ್ಲರ ರಕ್ಷಣೆ ಹಾಗೂ…

KSRTC ಯಲ್ಲಿ 46 ಮಂದಿ ಚಾಲಕ ಹುದ್ದೆಗೆ ಆಯ್ಕೆ : ಸ್ವಂತ ಖರ್ಚಿನಲ್ಲೇ ತರಬೇತಿ ವ್ಯವಸ್ಥೆ ಮಾಡಿದ್ದ ಶಾಸಕ ಅಶೋಕ್ ಕುಮಾರ್ ರೈ
ರಾಜ್ಯ

KSRTC ಯಲ್ಲಿ 46 ಮಂದಿ ಚಾಲಕ ಹುದ್ದೆಗೆ ಆಯ್ಕೆ : ಸ್ವಂತ ಖರ್ಚಿನಲ್ಲೇ ತರಬೇತಿ ವ್ಯವಸ್ಥೆ ಮಾಡಿದ್ದ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು : ಕೆಎಸ್‌ಆರ್‌ಟಿಸಿ ಯಲ್ಲಿ ಪುತ್ತೂರು ವಿಭಾಗ ಸೇರಿದಂತೆ ಕರಾವಳಿ ಭಾಗದಲ್ಲಿ ಚಾಲಕ ಹುದ್ದೆ ಇರುವುದನ್ನು ಮನಗಂಡು ಈ ಹುದ್ದೆಗೆ ದ ಕ ಜಿಲ್ಲೆಯವರನ್ನೇ ನೇಮಕವಾಗಬೇಕು ಎಂಬ ಉದ್ದೇಶದಿಂದ ಚಾಲಕ ಹುದ್ದೆಗೆ ಸುಮಾರು 70 ಮಂದಿ ಅರ್ಜಿ ಸಲ್ಲಿಸಿದ್ದರು.ಈ ಪೈಕಿ ತರಬೇತಿಗೆ ಹಾಜರಾಗಿ ಮೊದಲ ಪರೀಕ್ಷೆಯಲ್ಲಿ 55 ಮಂದಿ…

ಅಂಬ್ಯುಲೆನ್ಸ್ ವಾಹನ ಪಲ್ಟಿ: ಚಾಲಕ ಸಾವು.
ರಾಜ್ಯ

ಅಂಬ್ಯುಲೆನ್ಸ್ ವಾಹನ ಪಲ್ಟಿ: ಚಾಲಕ ಸಾವು.

ಬಂಟ್ವಾಳ: ರೋಗಿಯೋರ್ವನ್ನು ತುರ್ತಾಗಿ ಮಂಗಳೂರಿಗೆ ಸಾಗಿಸುತ್ತಿದ್ದ ಖಾಸಗಿ ಅಂಬ್ಯುಲೆನ್ಸ್ ವಾಹನವೊಂದು‌ ಅಂಚಿಕಟ್ಟೆ ಎಂಬಲ್ಲಿ ಪಲ್ಟಿಯಾಗಿದ್ದು, ವಾಹನ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿಲಾಗಿತ್ತು,ಆದರೆ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಗುರುವಾಯನಕೆರೆ ನಿವಾಸಿ ಶಬೀರ್ ಮೃತಪಟ್ಟ ಚಾಲಕ ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಸಾರ…

ಹ್ಯಾಕರ್‌ಗಳ ಸುಳಿಗೆ ಸಿಲುಕಿ ವಂಚನೆ ಆರೋಪದಲ್ಲಿ ವಿದೇಶಿ ಜೈಲಲ್ಲಿ ಕಡಬ ಮೂಲದ ಚಂದ್ರಶೇಖರ್.
ರಾಜ್ಯ

ಹ್ಯಾಕರ್‌ಗಳ ಸುಳಿಗೆ ಸಿಲುಕಿ ವಂಚನೆ ಆರೋಪದಲ್ಲಿ ವಿದೇಶಿ ಜೈಲಲ್ಲಿ ಕಡಬ ಮೂಲದ ಚಂದ್ರಶೇಖರ್.

ಹ್ಯಾಕರ್‌ಗಳ ಸುಳಿಗೆ ಸಿಲುಕಿ ವಂಚನೆ ಆರೋಪದಲ್ಲಿ ವಿದೇಶಿ ಜೈಲಲ್ಲಿ ಕಡಬ ಮೂಲದ ಚಂದ್ರಶೇಖರ್ಹ್ಯಾಕರ್‌ಗಳ ಸುಳಿಗೆ ಸಿಲುಕಿ ವಂಚನೆ ಆರೋಪದಲ್ಲಿ ವಿದೇಶಿ ಜೈಲಲ್ಲಿ ಕಡಬ ಮೂಲದ ಚಂದ್ರಶೇಖರ್ಮಂಗಳೂರು : ಉದ್ಯೋಗಕ್ಕೆ ತೆರಳಿದ ವೇಳೆ ಬ್ಯಾಂಕ್‌ ಖಾತೆ ಹ್ಯಾಕರ್‌ಗಳ ಸುಳಿಗೆ ಸಿಲುಕಿ ವಿನಾ ಕಾರಣ ವಂಚನೆ ಆರೋಪಕ್ಕೆ ಒಳಗಾಗಿ ದ.ಕ. ಮೂಲದ…

ನಗರ ಪಂಚಾಯತ್ ಆವರಣದಲ್ಲಿ ಗಿಡನೆಟ್ಟು ಉನ್ನತ ವ್ಯಾಸಂಗಕ್ಕೆ ತೆರಳಿ ಮಾದರಿಯಾದ ಸೂಡ ಅಧಿಕಾರಿ.
ರಾಜ್ಯ

ನಗರ ಪಂಚಾಯತ್ ಆವರಣದಲ್ಲಿ ಗಿಡನೆಟ್ಟು ಉನ್ನತ ವ್ಯಾಸಂಗಕ್ಕೆ ತೆರಳಿ ಮಾದರಿಯಾದ ಸೂಡ ಅಧಿಕಾರಿ.

ಸುಳ್ಯ ನಗರಪಂಚಾಯತ್ ನಲ್ಲಿ 6 ವರ್ಷಗಳಿಂದ ಸುಳ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಉನ್ನತ ವ್ಯಾಸಂಗಕ್ಕೆ ತೆರಳುತ್ತಿರುವ ಉಬೈದುಲ್ಲಾ ರವರನ್ನು ಶುಭ ಹಾರೈಸಿ ಬೀಳ್ಕೊಡಲಾಯಿತುಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಅಧ್ಯಕ್ಷ ವಿನಯಕುಮಾರ್ ಕಂಡಡ್ಕ ಮಾತನಾಡಿ ಭವಿಷ್ಯತ್ ನ ಸ್ಪಷ್ಟ ಕಲ್ಪನೆ ಇರುವ ಅಧಿಕಾರಿಗಳಿಂದ ಉತ್ತಮ ಸೇವೆ ಸಾಧ್ಯ…

ಕೇರಳದಿಂದ ಶೌಚಾಲಯದ ತ್ಯಾಜ್ಯ ತಂದು ವಿಟ್ಲದಲ್ಲಿ ಸುರಿದ ಚಾಲಕ- ವಾಹನ ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು.
ರಾಜ್ಯ

ಕೇರಳದಿಂದ ಶೌಚಾಲಯದ ತ್ಯಾಜ್ಯ ತಂದು ವಿಟ್ಲದಲ್ಲಿ ಸುರಿದ ಚಾಲಕ- ವಾಹನ ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು.

ಬಂಟ್ವಾಳ: ಕೇರಳದಿಂದ ಶೌಚಾಲಯದ ತ್ಯಾಜ್ಯ ತಂದು ಕರ್ನಾಟಕದಲ್ಲಿ ಸುರಿಯುವ ಷಡ್ಯಂತ್ರ ಕಲ್ಲಡ್ಕ- ಕಾಞಂಗಾಡ್ ಹೆದ್ದಾರಿಯ ಉಕ್ಕುಡದಲ್ಲಿ ಬೆಳಕಿಗೆ ಬಂದಿದೆ. ಕೆಲ ದಿನಗಳ ಹಿಂದೆ ಶೌಚಾಲಯದ ತ್ಯಾಜ್ಯವನ್ನ ವಿಟ್ಲ ಪರಿಸರದಲ್ಲಿ ಸುರಿಯಲಾಗಿತ್ತು, ವಿಟ್ಲದ ಕೇಪು ಚೆಲ್ಲಡ್ಕದಲ್ಲಿ ಪರಿಸರದಲ್ಲಿ ಸುರಿದು ರಾದ್ಧಾಂತಕ್ಕೆ ಕಾರಣವಾಗಿತ್ತು. ಈ ವೇಳೆ ಸಾರ್ವಜನಿಕರು ವಾಹನವನ್ನ ಅಡ್ಡಗಟ್ಟಿ ಪೊಲೀಸರಿಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI