ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಇಂದು ತಿಮರೋಡಿ ನೇತ್ರತ್ವದಲ್ಲಿ ಬೆಳ್ತಂಗಡಿಯಲ್ಲಿ ಬೃಹತ್‌ ಪ್ರತಿಭಟನೆ – ಅತ್ಯಧಿಕ ಜನಸಂದಣಿಯಾಗಿ ರಸ್ತೆ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಹಿನ್ನಲೆ ಮಾರ್ಗ ಬದಲಾಯಿಸಿ ಜಿಲ್ಲಾಡಳಿತ ಆದೇಶ
ರಾಜ್ಯ

ಇಂದು ತಿಮರೋಡಿ ನೇತ್ರತ್ವದಲ್ಲಿ ಬೆಳ್ತಂಗಡಿಯಲ್ಲಿ ಬೃಹತ್‌ ಪ್ರತಿಭಟನೆ – ಅತ್ಯಧಿಕ ಜನಸಂದಣಿಯಾಗಿ ರಸ್ತೆ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಹಿನ್ನಲೆ ಮಾರ್ಗ ಬದಲಾಯಿಸಿ ಜಿಲ್ಲಾಡಳಿತ ಆದೇಶ

ಮಂಗಳೂರು : ಸೆ 3 : ಸೌಜನ್ಯ ಪರ ಹೋರಾಟದ ಮುಂಚೂಣಿ ನಾಯಕ ಮಹೇಶ್ ಶೆಟ್ಟಿ ತಿಮರೋಡಿ ಅಧ್ಯಕ್ಷರಾಗಿರುವ ಪ್ರಜಾಪ್ರಭುತ್ವ ವೇದಿಕೆ ಬೆಳ್ತಂಗಡಿ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ನೇತೃತ್ವದಲ್ಲಿ ಕು. ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣವನ್ನು ನ್ಯಾಯಾಂಗದ ಸುಪರ್ಧಿಯಲ್ಲಿ ವಿಶೇಷ ತನಿಖಾ ತಂಡ ರಚಿಸಿ ತನಿಖೆ…

ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದ ಸುವರ್ಣ ರಂಗಮಂದಿರದಲ್ಲಿ ವಿಜ್ರಂಬಿಸಿದ ಜನಪದ ಸಾಂಸ್ಕೃತಿಕ ವೈಭವ ನಲಿಪು – 2023.
ರಾಜ್ಯ

ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದ ಸುವರ್ಣ ರಂಗಮಂದಿರದಲ್ಲಿ ವಿಜ್ರಂಬಿಸಿದ ಜನಪದ ಸಾಂಸ್ಕೃತಿಕ ವೈಭವ ನಲಿಪು – 2023.

ಭಾರತ ದೇಶ ತನ್ನದೇ ಆದ ಸಾಂಸ್ಕೃತಿಕ ಪರಂಪರೆ ಹೊಂದಿದ ದೇಶ ,ಇಲ್ಲಿ ನಡೆಯುವ ಪ್ರತಿ ಆಚಾರ ವಿಚಾರದಲ್ಲಿ ಈ ಮಣ್ಣಿನ ಜನಪದೀಯ ಸೊಗಡು ಮುಖ್ಯ ಪಾತ್ರವನ್ನು ವಹಿಸುತ್ತದೆ, ದೇಶದ ಯಾವುದೇ ಭಾಗಕ್ಕೆ ಹೋದರು ಈ ದೇಶದಲ್ಲಿ ತನ್ನದೇ ಆದ ಬೇರೆ ಬೇರೆ ವೈಶಿಷ್ಠ್ಯತೆ ಹೊಂದಿದವರಿದ್ದಾರೆ ಇದಕ್ಕೆಲ್ಲಾ ಮೂಲಕಾರಣ ಈ…

ಮಂಗಳೂರು – ಡ್ರಗ್ಸ್ ಜಾಲದ ಕಿಂಗ್ ಪಿನ್ ನೈಜೀರಿಯಾ ಮೂಲದ ಮಹಿಳೆ ಅರೆಸ್ಟ್ : ಬೆಂಗಳೂರಿನಲ್ಲಿ ಕುಳಿತು ಮಂಗಳೂರು ಡ್ರಗ್ ಜಾಲ ನಡೆಸುತ್ತಿದ್ದ ನೈಜೀರಿಯಾ ಮಹಿಳೆ.
ರಾಜ್ಯ

ಮಂಗಳೂರು – ಡ್ರಗ್ಸ್ ಜಾಲದ ಕಿಂಗ್ ಪಿನ್ ನೈಜೀರಿಯಾ ಮೂಲದ ಮಹಿಳೆ ಅರೆಸ್ಟ್ : ಬೆಂಗಳೂರಿನಲ್ಲಿ ಕುಳಿತು ಮಂಗಳೂರು ಡ್ರಗ್ ಜಾಲ ನಡೆಸುತ್ತಿದ್ದ ನೈಜೀರಿಯಾ ಮಹಿಳೆ.

ಮಂಗಳೂರು ಸೆಪ್ಟೆಂಬರ್ 02: ಮಂಗಳೂರು ಪೊಲೀಸರು ಡ್ರಗ್ಸ್ ಜಾಲದ ಕಿಂಗ್ ಪಿನ್ ನೈಜೀರಿಯಾ ಮೂಲದ ಮಹಿಳೆಯನ್ನು ಬೆಂಗಳೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಮಹಿಳೆಯನ್ನು ನೈಜಿರಿಯಾ ಮೂಲದ ಅಡೆವೊಲೆ ಅಡೆಟುಡು ಆನು(33) ಎಂದು ಗುರುತಿಸಲಾಗಿದೆ. ಈಕೆಯನ್ನು ಬೆಂಗಳೂರಿನ ಯಲಹಂಕದ ಚೊಕ್ಕನ ಹಳ್ಳಿಯಲ್ಲಿ ಸೆರೆ ಹಿಡಿಯಲಾಗಿದೆ. ಇತ್ತಿಚೇಗೆ ಮಂಗಳೂರು ಸಿಸಿಬಿ ಪೊಲೀಸರು…

ಕೆ.ವಿ.ಜಿ.ಪಾಲಿಟೆಕ್ನಿಕ್ ಹಿರಿಯ ವಿದ್ಯಾರ್ಥಿ ಇಸ್ರೋ ವಿಜ್ಞಾನಿ ವೇಣುಗೋಪಾಲ್ ಭಟ್ ರಗೆ ಸನ್ಮಾನ.
ರಾಜ್ಯ

ಕೆ.ವಿ.ಜಿ.ಪಾಲಿಟೆಕ್ನಿಕ್ ಹಿರಿಯ ವಿದ್ಯಾರ್ಥಿ ಇಸ್ರೋ ವಿಜ್ಞಾನಿ ವೇಣುಗೋಪಾಲ್ ಭಟ್ ರಗೆ ಸನ್ಮಾನ.

ಸುಳ್ಯ : ಯಶಸ್ವೀ ಚಂದ್ರಯಾನ 3 ರ ತಂಡದಲ್ಲಿ ಕಾರ್ಯ ನಿರ್ವಹಿಸಿದ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ಹಿರಿಯ ವಿದ್ಯಾರ್ಥಿ ವೇಣುಗೋಪಾಲ್ ಭಟ್ ಉಬರಡ್ಕ ರವರನ್ನು ಕೆ.ವಿ.ಜಿ.ಪಾಲಿಟೆಕ್ನಿಕ್ ನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಸನ್ಮಾನಿಸಲಾಯಿತು.ಕೆ.ವಿ.ಜಿ. ಪಾಲಿಟೆಕ್ನಿಕ್ ನ ಮುಖ್ಯ ಕಾರ್ಯನಿರ್ವಣಾಧಿಕಾರಿ ಡಾ. ಉಜ್ವಲ್ ಯು.ಜೆ…

ಸುಳ್ಯ ಪಶುಪಾಲನಾ ಮತ್ತು ವೈದ್ಯಕೀಯ ಸೇವಾ ಇಲಾಖೆ ಸುಳ್ಯ ಆಶ್ರಯದಲ್ಲಿ ಉಚಿತ ರೇಬಿಸ್ ಲಸಿಕೆ ಮತ್ತು ರಬ್ಬರ್ ನೆಲಹಾಸು ವಿತರಣೆ.
ರಾಜ್ಯ

ಸುಳ್ಯ ಪಶುಪಾಲನಾ ಮತ್ತು ವೈದ್ಯಕೀಯ ಸೇವಾ ಇಲಾಖೆ ಸುಳ್ಯ ಆಶ್ರಯದಲ್ಲಿ ಉಚಿತ ರೇಬಿಸ್ ಲಸಿಕೆ ಮತ್ತು ರಬ್ಬರ್ ನೆಲಹಾಸು ವಿತರಣೆ.

ರಾಜ್ಯದಲ್ಲಿ ಎಲ್ಲ ಕಡೆಗಳಲ್ಲಿ ಗೋ ಶಾಲೆ ನಿರ್ಮಾಣವಾಗಲಿ : ಭಾಗೀರಥಿ ಮುರುಳ್ಯ. ಕನ್ನಡ ಜಿಲ್ಲಾ ಪಂಚಾಯತ ಪಶುಪಾಲನಾ ಮತ್ತು ವೈದ್ಯಕೀಯ ಸೇವಾ ಇಲಾಖೆ ಸುಳ್ಯ ಆಶ್ರಯದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆಯಲ್ಲಿ ರಬ್ಬರ್ ನೆಲಹಾಸು ವಿತರಣೆ ಉಚಿತ ರೇಬಿಸ್ ಲಸಿಕೆ ಕಾರ್ಯಕ್ರಮ ಉದ್ಘಾಟನೆ ಹಾಗೂ ದಕ್ಷಿಣ ಪಶು ಸಖಿಯರಿಗೆ…

ಕಾಸರಗೋಡು ದುಬೈ ಮಲಬಾರ್ ಸಾಂಸ್ಕ್ರತಿಕ ವೇಧಿಕೆ ವತಿಯಿಂದ ಟಿ.ಎಂ ಶಹೀದ್ ತೆಕ್ಕಿಲ್ ರವರಿಗೆ “ಸಾಂಸ್ಕೃತಿಕ ರಾಯಭಾರಿ” ಪ್ರಶಸ್ತಿ ಪ್ರಧಾನ, ಸನ್ಮಾನ ಮತ್ತು ಓಣಂ ಹಬ್ಬ ಆಚರಣೆ.
ರಾಜ್ಯ

ಕಾಸರಗೋಡು ದುಬೈ ಮಲಬಾರ್ ಸಾಂಸ್ಕ್ರತಿಕ ವೇಧಿಕೆ ವತಿಯಿಂದ ಟಿ.ಎಂ ಶಹೀದ್ ತೆಕ್ಕಿಲ್ ರವರಿಗೆ “ಸಾಂಸ್ಕೃತಿಕ ರಾಯಭಾರಿ” ಪ್ರಶಸ್ತಿ ಪ್ರಧಾನ, ಸನ್ಮಾನ ಮತ್ತು ಓಣಂ ಹಬ್ಬ ಆಚರಣೆ.

ಕಾಸರಗೋಡು : ವಿವಿಧ ಕ್ಷೇತ್ರಗಳಲ್ಲಿ ದುಡಿಯುತ್ತಿರುವ ದುಬೈ ಮಲಬಾರ್ ಸಾಂಸ್ಕ್ರತಿಕ ವೇಧಿಕೆ ಕಾಸರಗೋಡು ಇದರ ವತಿಯಿಂದ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭ ಕಾಸರಗೋಡು ಬ್ಲಾಕ್ ಪಂಚಾಯತ್ ಆಡಿಟೋರಿಯಂನಲ್ಲಿ ಸೆಪ್ಟೆಂಬರ್ 1 ರಂದು ನಡೆಯಿತು. ಸಮಾರಂಭದಲ್ಲಿ ಕರ್ನಾಟಕ ರಾಜ್ಯದ ಕೆ.ಪಿ.ಸಿ.ಸಿ ಮುಖ್ಯ ವಕ್ತಾರ, ಸಾಮಾಜಿಕ, ಧಾರ್ಮಿಕ, ರಾಜಕೀಯ,ಸಹಕಾರಿ,ಕ್ರೀಡಾ ಕ್ಷೇತ್ರದಲ್ಲಿ ದುಡಿಯುತ್ತಿರುವ…

ಕೃಷ್ಣಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವಕ್ಕೆ ಪೊಲೀಸರ ಮಾರ್ಗಸೂಚಿ.
ರಾಜ್ಯ

ಕೃಷ್ಣಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವಕ್ಕೆ ಪೊಲೀಸರ ಮಾರ್ಗಸೂಚಿ.

ಮಂಗಳೂರು ಸೆಪ್ಟೆಂಬರ್ 02 : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೃಷ್ಣ ಜನ್ಮಾಷ್ಠಮಿ ಮತ್ತು ಮೊಸರು ಕುಡಿಕೆ ಉತ್ಸವಕ್ಕೆ ಕ್ಷಣಗಣನೆ ಪ್ರಾರಂಭವಾಗಿದ್ದು, ಈ ಹಿನ್ನಲೆ ಮುಂಜಾಗೃತಾ ಕ್ರಮವಾಗಿ ನಗರ ಪೊಲೀಸ್ ಕಮಿಷನರ್ ಮಾರ್ಗಸೂಚಿ ಹೊರಡಿಸಿದ್ದಾರೆ.ಕಾರ್ಯಕ್ರಮ ಆಯೋಜಿಸುವವರು ಕಡ್ಡಾಯವಾಗಿ ಪೊಲೀಸ್‌ ಇಲಾಖೆಯಿಂದ ಅನುಮತಿ ಪಡೆದುಕೊಳ್ಳಬೇಕು. ಮಡಕೆಗಳನ್ನು 14 ಅಡಿ ಎತ್ತರದವರೆಗೆ ಮಾತ್ರ ಕಟ್ಟಬೇಕು.…

ಸೆ. 3 ರಂದು ಬೆಳ್ತಂಗಡಿಯಲ್ಲಿ ಸೌಜನ್ಯ ಸಾವಿನ ನ್ಯಾಯಕ್ಕಾಗಿ ಬೃಹತ್ ಹಕ್ಕೊತ್ತಾಯ ಸಭೆ.
ರಾಜ್ಯ

ಸೆ. 3 ರಂದು ಬೆಳ್ತಂಗಡಿಯಲ್ಲಿ ಸೌಜನ್ಯ ಸಾವಿನ ನ್ಯಾಯಕ್ಕಾಗಿ ಬೃಹತ್ ಹಕ್ಕೊತ್ತಾಯ ಸಭೆ.

ಹನ್ನೊಂದು ವರ್ಷಗಳ ಹಿಂದೆ ಅತ್ಯಾಚಾರಕ್ಕೀಡಾಗಿ ಕೊಲೆಯಾದ ಸೌಜನ್ಯ ಅತ್ಯಾಚಾರ ಕೊಲೆ ಆರೋಪಿಗಳ ಬಂದನಕ್ಕಾಗಿ ಭಾರೀ ಹೋರಾಟ ಮುಂದುವರಿದಿದ್ದು ಹೋರಾಟಕ್ಕೆ ಸೆಪ್ಟೆಂಬರ್ 3 ರ ಭಾನುವಾರದಂದು ಬೆಳ್ತಂಗಡಿಯಲ್ಲಿ ಉದ್ದೇಶಿಸಲಾಗಿರುವ ಬೃಹತ್ ಜನ ಸಮ್ಮೇಳನಕ್ಕೆ ಎಲ್ಲಾ ತರದ ಸಿದ್ಧತೆಗಳು ನಡೆಯುತ್ತಿದ್ದು ವಿಶೇಷ ವೆಂಬಂತೆ ಇದೇ ಮೊದಲಬಾರಿಗೆ ವಿಶ್ವವಿಖ್ಯಾತ ಮಠಗಳಲ್ಲಿ ಒಂದಾದ ಆದಿಚುಂಚನಗಿರಿ…

ಜೆ .ಎಂ .ಜೆ ಇಲೆಕ್ಟ್ರಾನಿಕ್ & ಸರ್ವಿಸ್ ಸೆಂಟರ್ ಸ್ಥಳಾಂತರಗೊಂಡು ಶುಭಾರಂಭ
ರಾಜ್ಯ

ಜೆ .ಎಂ .ಜೆ ಇಲೆಕ್ಟ್ರಾನಿಕ್ & ಸರ್ವಿಸ್ ಸೆಂಟರ್ ಸ್ಥಳಾಂತರಗೊಂಡು ಶುಭಾರಂಭ

ಸುಳ್ಯದಲ್ಲಿ ಕಳೆದ 20 ವರ್ಷಗಳಿಂದ ಇಲೆಕ್ಟ್ರಾನಿಕ್ ವಸ್ತುಗಳು ಮತ್ತು ಸೋಲಾರ್ ವಾಟರ್ ಹೀಟರ್ ಸೇರಿದಂತೆ ಗೃಹೋಪಯೋಗಿ ಸಾಮಾಗ್ರಿಗಳ ಮಾರಾಟಗಾರರೂ ಹಾಗೂ ಸರ್ವಿಸ್ ಕೆಲಸವನ್ನು ಮಾಡುತ್ತಿರುವ ರೋಷನ್ ಸುಳ್ಯ ಮಾಲಕತ್ವದ ಜೆ.ಎಂ. ಜೆ .ಇಲೆಕ್ಟ್ರಾನಿಕ್ ಹಾಗೂ ಸರ್ವಿಸ್ ಸೆಂಟರ್ ಸುಳ್ಯದ ಆಯುರ್ವೇದ ಕಾಲೇಜಿನ ಎದುರಿನ ಬೆಳ್ಳಿಪ್ಪಾಡಿ ಕಾಂಪ್ಲೆಕ್ಸ್ ಗೆ ಸ್ಥಳಾಂತರಗೊಂಡು…

ಸುಳ್ಯ ಪೊಲೀಸರು ಮಾಧ್ಯಮಗಳ ಮೇಲೆ ದಾಖಲಿಸಿದ್ದ ಕೇಸಿಗೆ ಹೈಕೋರ್ಟ್ ತಡೆಯಾಜ್ಞೆ.
ರಾಜ್ಯ

ಸುಳ್ಯ ಪೊಲೀಸರು ಮಾಧ್ಯಮಗಳ ಮೇಲೆ ದಾಖಲಿಸಿದ್ದ ಕೇಸಿಗೆ ಹೈಕೋರ್ಟ್ ತಡೆಯಾಜ್ಞೆ.

ಪುತ್ತೂರು: ಸುಳ್ಯ ಪೊಲೀಸರು ಮಾಧ್ಯಮಗಳ ಮೇಲೆ ದಾಖಲಿಸಿದ್ದ ಕೇಸಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವುದಾಗಿ ತಿಳಿದು ಬಂದಿದೆ. ಘಟನೆ ವಿವರ:ಹಿಂದೂ ಯುವತಿಯೊಂದಿಗೆ ಅನ್ಯಕೋಮಿನ ಯುವಕನೋರ್ವ ಇದ್ದ ಎಂದು ಹಿಂದೂ ಯುವಕರ ಗುಂಪೊಂದು ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪದಲ್ಲಿ ಸುಳ್ಯ ಠಾಣಾ ಪೊಲೀಸರು ಆರೋಪಿತ ಯುವಕರನ್ನು ವಶಕ್ಕೆ ಪಡೆದಿದ್ದರು.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI