ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 13ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ  ಪದಾಧಿಕಾರಿಗಳ ಆಯ್ಕೆ
ರಾಜ್ಯ

ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 13ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪನೆಗೊಂಡ ವಿಶ್ವ ಹಿಂದೂ ಪರಿಷತ್ ಇದರ ಸ್ಥಾಪನಾ ದಿನದ ಪ್ರಯುಕ್ತ ಹಲವು ವರುಷಗಳಿಂದ ಪುತ್ತೂರಿನಲ್ಲಿ ವಿಜೃಂಭಣೆಯಿಂದ ನಡೆಯುವ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಈ ವರುಷ ನಡೆಯುವ 13ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಯ ಅಧ್ಯಕ್ಷರಾಗಿ ಕಿಶೋರ್ ಕುಮಾರ್ ಬೊಟ್ಯಾಡಿ,…

ಆಧಾರ್ ಕಾರ್ಡ್ ಬದಲಾವಣೆಗೆ ತಂಭ್ ಕೊಡಲು ಅರಂತೋಡಿಗೆ ಹೋದ ಚೆಂಬು ಗ್ರಾಮದ ವ್ಯಕ್ತಿ ನಾಪತ್ತೆ: ಪೋಲಿಸ್ ದೂರು.
ರಾಜ್ಯ

ಆಧಾರ್ ಕಾರ್ಡ್ ಬದಲಾವಣೆಗೆ ತಂಭ್ ಕೊಡಲು ಅರಂತೋಡಿಗೆ ಹೋದ ಚೆಂಬು ಗ್ರಾಮದ ವ್ಯಕ್ತಿ ನಾಪತ್ತೆ: ಪೋಲಿಸ್ ದೂರು.

ಆದಾರ್ ಕಾರ್ಡ್ ತಿದ್ದುಪಡಿ ಮಾಡಲೆಂದು ಅರಂತೊಡಿಗೆ ಹೋದ ಚೆಂಬು ಗ್ರಾಮದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವುದಾಗಿ ತಿಳಿದು ಬಂದಿದೆ .ಆ.8 ರಂದು ಚೆಂಬುಗ್ರಾಮದ ಮಿನುಂಗೂರು ಮನೆ ಬಾಲಕೃಷ್ಣ ಎಂಬ 65 ವರ್ಷದ ವ್ಯಕ್ತಿ ಅರಂತೋಡಿಗೆ ತೆರಳಿದ್ದು  ಅಲ್ಲಿಂದ ಸುಳ್ಯ ಕಡೆಗೆ ವ್ಯಾನ್ ನಲ್ಲಿ ತೆರಳಿದ್ದು ಮತ್ತೆ ಮರಳಿ ಹಿಂತುರುಗಿ ಮನೆಗೆ ಬಾರದೇ…

ಆದಿಚಂಚನಗಿರಿಗೆ ಬೇಟಿ ನೀಡಿದ ಸೌಜನ್ಯ ಕೊಲೆಪ್ರಕರಣದಲ್ಲಿ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ : ನ್ಯಾಯದ ಹೋರಾಟಕ್ಕೆ ಸ್ವಾಮೀಜಿಗಳಲ್ಲಿ ಬೆಂಬಲ ಕೋರಿದ ಸೌಜನ್ಯ ಕುಟುಂಭಸ್ಥರು.
ರಾಜ್ಯ

ಆದಿಚಂಚನಗಿರಿಗೆ ಬೇಟಿ ನೀಡಿದ ಸೌಜನ್ಯ ಕೊಲೆಪ್ರಕರಣದಲ್ಲಿ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ : ನ್ಯಾಯದ ಹೋರಾಟಕ್ಕೆ ಸ್ವಾಮೀಜಿಗಳಲ್ಲಿ ಬೆಂಬಲ ಕೋರಿದ ಸೌಜನ್ಯ ಕುಟುಂಭಸ್ಥರು.

ಬೆಳ್ತಂಗಡಿಯಲ್ಲಿ ಸೌಜನ್ಯ ಕೊಲೆ ಪ್ರಕರಣ ಸಂಭಂದಿಸಿ ಅತ್ಯಾಚಾರ ನಡೆಸಿ ಕೊಲೆ ನಡೆಸಿರುವ ಆರೋಪಿಗಳ ಬಂಧನಕ್ಕೆ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ ನೀಡುವಂತೆ ಆದಿಚುಂಚನಾಗಿರಿ ಮಹಾ ಮಠದ ಪೀಠಾಧಿಪತಿ ಸ್ವಾಮೀಜಿ ಡಾ.ಶ್ರೀ ನಿರ್ಮಲನಂದನಾಥ ಸ್ವಾಮೀಜಿ ಮತ್ತು ಶ್ರೀ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿಯವರಿಗೆ ಸೌಜನ್ಯ ಪ್ರಕರಣದಲ್ಲಿ ಹೋರಾಟದ ಮುಂಚೂಣಿಯಲ್ಲಿರುವ ಮಹೇಶ್…

ಆದಿಚಂಚನಗಿರಿಗೆ ಬೇಟಿ ನೀಡಿದ ಸೌಜನ್ಯ ಕೊಲೆಪ್ರಕರಣದಲ್ಲಿ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ :ನ್ಯಾಯದ ಹೋರಾಟಕ್ಕೆ ಸ್ವಾಮೀಜಿಗಳಲ್ಲಿ ಬೆಂಬಲ ಕೋರಿದ ಸೌಜನ್ಯ ಕುಟುಂಭಸ್ಥರು.
ರಾಜ್ಯ

ಆದಿಚಂಚನಗಿರಿಗೆ ಬೇಟಿ ನೀಡಿದ ಸೌಜನ್ಯ ಕೊಲೆಪ್ರಕರಣದಲ್ಲಿ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ :ನ್ಯಾಯದ ಹೋರಾಟಕ್ಕೆ ಸ್ವಾಮೀಜಿಗಳಲ್ಲಿ ಬೆಂಬಲ ಕೋರಿದ ಸೌಜನ್ಯ ಕುಟುಂಭಸ್ಥರು.

ಬೆಳ್ತಂಗಡಿಯಲ್ಲಿ ಸೌಜನ್ಯ ಕೊಲೆ ಪ್ರಕರಣ ಸಂಭಂದಿಸಿ ಅತ್ಯಾಚಾರ ನಡೆಸಿ ಕೊಲೆ ನಡೆಸಿರುವ ಆರೋಪಿಗಳ ಬಂಧನಕ್ಕೆ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ ನೀಡುವಂತೆ ಆದಿಚುಂಚನಾಗಿರಿ ಮಹಾ ಮಠದ ಪೀಠಾಧಿಪತಿ ಸ್ವಾಮೀಜಿ ಡಾ.ಶ್ರೀ ನಿರ್ಮಲನಂದನಾಥ ಸ್ವಾಮೀಜಿ ಮತ್ತು ಶ್ರೀ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿಯವರಿಗೆ ಸೌಜನ್ಯ ಪ್ರಕರಣದಲ್ಲಿ ಹೋರಾಟದ ಮುಂಚೂಣಿಯಲ್ಲಿರುವ ಮಹೇಶ್…

ಬೆಳ್ಳಾರೆ : ಕಲ್ಲಪ್ಪಣೆ ಕುಂಞಿಪ್ಪ ಅಜ್ಜ ತರವಾಡು ಕುಟುಂಬದ ವತಿಯಿಂದ ಕುಟುಂಬ ಸಮ್ಮಿಲನ ಕಾರ್ಯಕ್ರಮ
ರಾಜ್ಯ

ಬೆಳ್ಳಾರೆ : ಕಲ್ಲಪ್ಪಣೆ ಕುಂಞಿಪ್ಪ ಅಜ್ಜ ತರವಾಡು ಕುಟುಂಬದ ವತಿಯಿಂದ ಕುಟುಂಬ ಸಮ್ಮಿಲನ ಕಾರ್ಯಕ್ರಮ

ಬೆಳ್ಳಾರೆಯ ಕಲ್ಲಪ್ಪಣೆ ಕುಂಞಿಪ್ಪ ಅಜ್ಜ ತರವಾಡು ಕುಟುಂಬದ ವತಿಯಿಂದ ಕುಟುಂಬ ಸಮ್ಮಿಲನ ಕಾರ್ಯಕ್ರಮ ಆ. 06 ರಂದು ಪೆರುವಾಜೆಯ ಜೆ.ಡಿ. ಆಡಿಟೋರಿಯಂ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ನಿರ್ದೇಶಕರಾದ ಹನೀಫ್ ನೆಟ್ಟಾರವರ ಗೌರವ ಉಪಸ್ಥಿತಿಯಲ್ಲಿ ಕುಟುಂಬದ ಹಿರಿಯರೂ ಆದ ಮೂಸ ಕಲ್ಲಪ್ಪಣೆ ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆಯನ್ನು ನೀಡಿದರು. ಮುಸ್ತಫ ಸಖಾಫಿ…

ಅರಂತೋಡು ಕೇರಳ ಮೂಲದ ವ್ಯಕ್ತಿಗೆ ಗುಂಪಿನಿಂದ ಹಲ್ಲೆ: ಪೋಲಿಸ್ ದೂರು ಓರ್ವನ ಬಂಧನ.
ರಾಜ್ಯ

ಅರಂತೋಡು ಕೇರಳ ಮೂಲದ ವ್ಯಕ್ತಿಗೆ ಗುಂಪಿನಿಂದ ಹಲ್ಲೆ: ಪೋಲಿಸ್ ದೂರು ಓರ್ವನ ಬಂಧನ.

ಸುಳ್ಯ, ಆ: ಕೇರಳದ ಹಿಂದೂ ಮಹಿಳೆಯೊಬ್ಬರಿಗೆ ಸುಳ್ಯದಲ್ಲಿ ತಂಗಲು ರೂಂ ಕೊಡಿಸಲು ಜೊತೆಗೆ ತೆರಳಿದ್ದ ಕಾರಣಕ್ಕೆ ಮುಸ್ಲಿಂ ಯುವಕನೋರ್ವನಿಗೆ ಸಂಘ ಪರಿವಾರದ ಕಾರ್ಯಕರ್ತರೆನ್ನಲಾದ ತಂಡವೊಂದು ಹಲ್ಲೆ ನಡೆಸಿದ ಘಟನೆ ಸುಳ್ಯ ಠಾಣಾ ವ್ಯಾಪ್ತಿಯ ಅರಂತೋಡು ಸಮೀಪ ಶನಿವಾರ ಪ್ರಕರಣವೊಂದು ನಡೆದಿದ್ದು ಇದಕ್ಕೆ ಸಂಬಂಧಿಸಿ ಹಲ್ಲೆ ನಡೆಸಿದವನನ್ನು ಪೊಲೀಸರು ವಶಕ್ಕೆ…

ಮೃತಪಟ್ಟ ವ್ಯಕ್ತಿಗೆ ಹಾರ,ಬಟ್ಟೆ ,ಅಗರ ಬತ್ತಿ ಕೊಂಡೊಯ್ಯುವುದಕಿಂತ ಮನೆಯವರಿಗೆ ಹಣಕಾಸು ನೆರವು ನೀಡಿ…. ಅರಂತೋಡು ಗ್ರಾಮ ಗೌಡ ಸಮಿತಿಯಿಂದ ಮಹತ್ವದ ತೀರ್ಮಾನ.
ರಾಜ್ಯ

ಮೃತಪಟ್ಟ ವ್ಯಕ್ತಿಗೆ ಹಾರ,ಬಟ್ಟೆ ,ಅಗರ ಬತ್ತಿ ಕೊಂಡೊಯ್ಯುವುದಕಿಂತ ಮನೆಯವರಿಗೆ ಹಣಕಾಸು ನೆರವು ನೀಡಿ…. ಅರಂತೋಡು ಗ್ರಾಮ ಗೌಡ ಸಮಿತಿಯಿಂದ ಮಹತ್ವದ ತೀರ್ಮಾನ.

ಮೃತಪಟ್ಟ ವ್ಯಕ್ತಿಗೆ ಹಾರ,ಬಟ್ಟೆ ,ಅಗರ ಬತ್ತಿ ಕೊಂಡೊಯ್ಯುವುದಕಿಂತ ಮನೆಯವರಿಗೆ ಹಣಕಾಸು ನೆರವು ನೀಡಿದಲ್ಲಿ ಆ ಕುಟುಂಬದ ದುಖಃದಲ್ಲಿ ನಿಜವಾಗಿಯೂ ಭಾಗಿಯಾದಂತೆ, ಸಾವಿನ ಹೊಡೆತದಿಂದ ಜರ್ಜರಿತವಾದ ಮನೆಯವರನ್ನು ಆರ್ಥಿಕ ಸಂಕಷ್ಟದಿಂದ ಅಲ್ಪ ಮಟ್ಟಿಗಾದರೂ ರಕ್ಷಣೆ ಮಾಡಬಹುದೆಂಬ ತೀರ್ಮಾನಕ್ಕೆ ಬಂದಿರುವುದಾಗಿ ತಿಳಿದು ಬಂದಿದೆ.ಅರಂತೋಡು ಗ್ರಾಮ ಗೌಡ ಸಮಿತಿಯಿಂದ ಮಹತ್ವದ ತೀರ್ಮಾನ, ಎಲ್ಲಡೆ…

ಕೊರೊನಾ ಸಂದರ್ಭದಲ್ಲಿ ಬಂದ ಹಣ ಬ್ಯಾಂಕ್‌ನಲ್ಲಿ ಹಾಗೆನೇ ಕೊಳೆಯುತ್ತಾ ಇದೆ ಎಂದು ವೃದ್ಧನಿಂದ 7000 ಹಣ ವಂಚಿಸಿ ಪರಾರಿ.
ರಾಜ್ಯ

ಕೊರೊನಾ ಸಂದರ್ಭದಲ್ಲಿ ಬಂದ ಹಣ ಬ್ಯಾಂಕ್‌ನಲ್ಲಿ ಹಾಗೆನೇ ಕೊಳೆಯುತ್ತಾ ಇದೆ ಎಂದು ವೃದ್ಧನಿಂದ 7000 ಹಣ ವಂಚಿಸಿ ಪರಾರಿ.

ಅಂಗಡಿಯಲ್ಲಿ ಅಡಕೆ ಮಾರಾಟ ಮಾಡಿ ಹಣದೊಂದಿಗೆ ಹಿಂದಿರುಗುತ್ತಿದ್ದ ವೇಳೆ ಹಿರಿಯ ನಾಗರಿಕರೊಬ್ಬರನ್ನು ಬೈಕ್‌ನಲ್ಲಿ ಬಂದ ಅಪರಿಚಿತನೊಬ್ಬ ಪರಿಚಿತನಂತೆ ಮಾತನಾಡಿ, ಕೊರೊನಾ ಸಂದರ್ಭ ಮೋದಿ ಹಣ ಬೇಕಾದಷ್ಟು ಬಂದಿದೆ. ಅದನ್ನು ನಿಮಗೆ ಸಿಗುವ ಹಾಗೆ ಮಾಡುತ್ತೇನೆ ಎಂದು ನಂಬಿಸಿ ಏಳು ಸಾವಿರ ರೂ. ಪಡೆದುಕೊಂಡು ಪರಾರಿಯಾದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.ಪದ್ಮುಂಜ…

ಕಡಬದಲ್ಲಿ ಇಬ್ಬರನ್ನು ಬಲಿ ಪಡೆದಿದ್ದ ಕಾಡಾನೆ ಸಾವು.
ರಾಜ್ಯ

ಕಡಬದಲ್ಲಿ ಇಬ್ಬರನ್ನು ಬಲಿ ಪಡೆದಿದ್ದ ಕಾಡಾನೆ ಸಾವು.

ಕಡಬ ತಾಲೂಕಿನ ರೆಂಜಿಲಾಡಿಯಲ್ಲಿ ಒರ್ವ ಯುವತಿ ಹಾಗೂ ರಕ್ಷಣೆಗೆ ಬಂದ ಮತ್ತೊಬ್ಬರನ್ನು ಬಲಿ ಪಡೆದ ಕಾಡಾನೆ ಹಠಾತ್ ಸಾವನ್ನಪ್ಪಿದೆ ಎಂದು ಹೇಳಲಾಗಿದೆ.ಈ ಆನೆಯನ್ನು ಕಡಬ ತಾಲೂಕಿನ ಕೊಂಬಾರು ಸಮೀಪ ಸೆರೆ ಹಿಡಿದ ಬಳಿಕ ಕೊಡಗಿನ ಮತ್ತಿಗೋಡು ಆನೆ ಶಿಬಿರಕ್ಕೆ ಕೊಂಡೊಯ್ಯಲಾಗಿತ್ತು ,ಈ ಆನೆ ಇದೀಗ ಮೃತಪಟ್ಟಿದೆ ಎಂದು ತಿಳಿದು…

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಆಟಿ ಉತ್ಸವದ ಸಂಭ್ರಮ.
ರಾಜ್ಯ

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಆಟಿ ಉತ್ಸವದ ಸಂಭ್ರಮ.

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಆಟಿ ಉತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು.ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಧ ಕಾರ್ಯಕ್ರಮ ನಡೆಸಿಕೊಡುವ ಮೂಲಕ ಕಾರ್ಯಕ್ರಮ ಮೆರುಗುಗೊಳಿಸಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕಾಲೇಜಿನ ಟ್ರಸ್ಟಿ ಡಾ. ಜ್ಯೋತಿ ಆರ್ ಪ್ರಸಾದ್,ಡಾ.ಅಭಿಜ್ಞಾ ಆರ್ ಪ್ರಸಾದ್ ಹಾಗೂ ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕಿ ಡಾ.ಸ್ಮಿತಾ ಉಜ್ವಲ್, ಕೆವಿಜಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI