ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಪಾಟಾಳಿಯಾನೆ ಗಾಣಿಗ ಸಮಾಜದ ವತಿಯಿಂದ ನಡೆಯುವ ಗಾಣಿಗ ಸಮ್ಮಿಲನದ ಆಮಂತ್ರಣ ಪತ್ರಿಕೆ ಬಿಡುಗಡೆ
ರಾಜ್ಯ

ಪಾಟಾಳಿಯಾನೆ ಗಾಣಿಗ ಸಮಾಜದ ವತಿಯಿಂದ ನಡೆಯುವ ಗಾಣಿಗ ಸಮ್ಮಿಲನದ ಆಮಂತ್ರಣ ಪತ್ರಿಕೆ ಬಿಡುಗಡೆ

ಪಾಟಾಳಿಯಾನೆ ಗಾಣಿಗ ಸಮಾಜ ಸೇವಾ ಸಂಘ ಸುಳ್ಯ ಇದರ ವತಿಯಿಂದ ಸೆ.1ರಂದು ನಡೆಯಲಿರುವ "ಗಾಣಿಗ ಸಮ್ಮಿಲನ -2023" ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಆ. 27 ರಂದು ಜರುಗಿತು. ಆಮಂತ್ರಣ ಪತ್ರಿಕೆಯನ್ನು ಅಜ್ಜಾವರ ಗ್ರಾಮದ ಕರ್ಲಪ್ಪಾಡಿ ಪಕ್ಕೀರ ಪಾಟಾಳಿಯವರ ಗಾಣದ ಮನೆಯಲ್ಲಿ ಗಾಣದ ಮನೆಯ ಯಜಮಾನರಾದ ಪಕ್ಕೀರ…

ಬಾಂಜಿಕೋಡಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆಅಧ್ಯಕ್ಷರಾಗಿ ಮಹಾಬಲ ಗುಂಪಕಲ್,ಕಾರ್ಯದರ್ಶಿಯಾಗಿ ಚರಣ್ ಪ್ರಸಾದ್ ಬೇಂಗಮಲೆ
ರಾಜ್ಯ

ಬಾಂಜಿಕೋಡಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ
ಅಧ್ಯಕ್ಷರಾಗಿ ಮಹಾಬಲ ಗುಂಪಕಲ್,ಕಾರ್ಯದರ್ಶಿಯಾಗಿ ಚರಣ್ ಪ್ರಸಾದ್ ಬೇಂಗಮಲೆ

ನ್ಯೂಸ್ ರೂಮ್ ಫಸ್ಟ್ ಬಾಂಜಿಕೋಡಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆಯು ದ ಬಾಂಜಿಕೋಡಿ ಶಾಲಾ ವಠಾರದಲ್ಲಿ ನಡೆಯಿತು.2023-24 ರ ಸಾಲಿನ ನೂತನ ಅಧ್ಯಕ್ಷರಾಗಿ ಮಹಾಬಲ ಗುಂಪಕಲ್,ಉಪಾಧ್ಯಕ್ಷರಾಗಿ ಜಗದೀಶ್ ಪಲ್ಲತ್ತಡ್ಕ,ಕಾರ್ಯದರ್ಶಿಯಾಗಿ ಚರಣ್ ಪ್ರಸಾದ್ ಬೇಂಗಮಲೆ ಸರ್ವಾನುಮತದಿಂದ ಆಯ್ಕೆಗೊಂಡರು. ಸಹ ಕಾರ್ಯದರ್ಶಿಯಾಗಿ ಅನಂತೇಶ ಬಾಂಜಿಕೋಡಿ, ಖಜಾಂಜಿಯಾಗಿ ರೋಹಿತ್…

ನಟ್ಟಿಹಿತ್ಲು ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ.
ರಾಜ್ಯ

ನಟ್ಟಿಹಿತ್ಲು ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ.

ಮುರುಳ್ಯ ಗ್ರಾಮದ ನಟ್ಟಿಹಿತ್ಲು ದಿ. ಶ್ರೀ ಉಕ್ಕಣ್ಣ ಗೌಡ ಮತ್ತು ಶ್ರೀಮತಿ ಪೂವಮ್ಮ ಇವರ ಸ್ಮರಣಾರ್ಥ ಶ್ರೀಮತಿ ಮತ್ತು ಶ್ರೀ ಗೋಪಾಲಕೃಷ್ಣ ಮತ್ತು ಮಕ್ಕಳು, ಶ್ರೀಮತಿ ಮತ್ತು ಶ್ರೀ ಸೀತಾರಾಮ ಗೌಡ ಮತ್ತು ಮಕ್ಕಳು ಇವರು ಕೊಡುಗೆಯಾಗಿ ನೀಡಿದ ಪ್ರಯಾಣಿಕರ ತಂಗುದಾಣ ನಟ್ಟಿಹಿತ್ಲು ಇದರ ಉದ್ಘಾಟನಾ ಸಮಾರಂಭ ಕಾರ್ಯಕ್ರಮ…

ಇಂದು ಸುಳ್ಯದ ಕಲಾವಿದರು ತಯಾರಿಸಿದ ಕಿರುಚಿತ್ರ ಲವ್ ಮೈನಸ್18  ಬಿಡುಗಡೆ:
ರಾಜ್ಯ

ಇಂದು ಸುಳ್ಯದ ಕಲಾವಿದರು ತಯಾರಿಸಿದ ಕಿರುಚಿತ್ರ ಲವ್ ಮೈನಸ್18 ಬಿಡುಗಡೆ:

ಸುಳ್ಯ ಬಾಯ್ಸ್ ತಂಡದಿಂದ ನಿರ್ಮಾಣಗೊಂಡ ಕಿರುಚಿತ್ರ ಲವ್ ಮೈನಸ್18 ಸುಳ್ಯದ ಎ ಪಿ ಎಂ ಸಿ ಹಾಲ್ ನಲ್ಲಿ ಬಿಡುಗಡೆ ಸುಳ್ಯದ ಆಸುಪಾಸಿನ ಸುಂದರ ತಾಣಗಳಲ್ಲಿ ಚಿತ್ರೀಕರಣಗೊಂಡ, ಈ ಚಿತ್ರದಲ್ಲಿ ಸುಳ್ಯದ ಹೆಸರಾಂತ ನಟ ಜೀವನ್ ಕೆರೆಮೂಲೆ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ,ಉಳಿದಂತೆ ಪ್ರಸಾದ್ ಕಾಟೂರು ಹಾಗೂ ಇನ್ನಿತರ ಯುವ…

ಪ್ರಧಾನಿ ಮೋದಿ ನೋಡಲು ಸಾಮಾನ್ಯ ಜನರಂತೆ ಬ್ಯಾರಿಕೇಡ್ ಹಿಂದೆ ನಿಂತ ಬಿಜೆಪಿ ಮುಖಂಡರು…!!
Uncategorized

ಪ್ರಧಾನಿ ಮೋದಿ ನೋಡಲು ಸಾಮಾನ್ಯ ಜನರಂತೆ ಬ್ಯಾರಿಕೇಡ್ ಹಿಂದೆ ನಿಂತ ಬಿಜೆಪಿ ಮುಖಂಡರು…!!

ಬೆಂಗಳೂರು ಅಗಸ್ಟ್ 26: ಚಂದ್ರಯಾನ 3 ಯಶಸ್ಸಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದರು, ಪ್ರತಿ ಭಾರಿ ಪಿಎಂ ಬಂದಾಗ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಳ್ಳುತ್ತಿದ್ದ ಬಿಜೆಪಿ ನಾಯಕರಿಗೆ ಈ ಬಾರಿ ಭೇಟಿ ಗೆ ಅವಕಾಶ ಸಿಗದ ಹಿನ್ನಲೆ ರಸ್ತೆಯಲ್ಲಿ ಬ್ಯಾರಿಕೇಡ್ ಹೊರಗಡೆ ಸಾರ್ವಜನಿಕರಂತೆ ನಿಂತು…

ಚಂದ್ರಯಾನ-3 ಯಶಸ್ಸಿನ ಹಿನ್ನೆಲೆ ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಆಗಮಿಸಿದ ಪ್ರಧಾನಿ ಮೋದಿ : ಇಸ್ರೋ ವಿಜ್ಞಾನಿಗಳನ್ನು ಅಭಿನಂದನೆ.
ರಾಜ್ಯ

ಚಂದ್ರಯಾನ-3 ಯಶಸ್ಸಿನ ಹಿನ್ನೆಲೆ ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಆಗಮಿಸಿದ ಪ್ರಧಾನಿ ಮೋದಿ : ಇಸ್ರೋ ವಿಜ್ಞಾನಿಗಳನ್ನು ಅಭಿನಂದನೆ.

ಚಂದ್ರಯಾನ-3 ಯಶಸ್ಸಿನ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್‌ ಅಂಡ್‌ ಕಮಾಂಡ್‌ ನೆಟ್‌ವರ್ಕ್‌ ಕೇಂದ್ರಕ್ಕೆ ಆಗಮಿಸಿದ್ದಾರೆ. ಕೇಂದ್ರಕ್ಕೆ ಭೇಟಿ ನೀಡಿ ಇಸ್ರೋ ಅಧ್ಯಕ್ಷ ಸೋಮನಾಥ್‌ ಸೇರಿದಂತೆ ಚಂದ್ರಯಾನ-3 ಮಿಷನ್‌ ತಂಡದೊಂದಿಗೆ ಸುಮಾರು 1 ಗಂಟೆಗಳ ಕಾಲ ಚರ್ಚಿಸಿದರು.…

ಸುಳ್ಯ: ಚಂದ್ರಯಾನ -3 ಯಶಸ್ಸಿನಲ್ಲಿ ಕಾರ್ಯನಿರ್ವಹಿಸಿದ ಉಬರಡ್ಕದ ವಿಜ್ಞಾನಿ ವೇಣುಗೋಪಾಲ್ ಭಟ್ ರವರ ಮನೆಗೆ ಭೇಟಿ ನೀಡಿ ಅವರ ತಂದೆ ತಾಯಿಗೆ ಅಭಿನಂದಿಸಿ ಗೌರವಿಸಿದ ಕಾಂಗ್ರೆಸ್ ನಿಯೋಗ
ರಾಜ್ಯ

ಸುಳ್ಯ: ಚಂದ್ರಯಾನ -3 ಯಶಸ್ಸಿನಲ್ಲಿ ಕಾರ್ಯನಿರ್ವಹಿಸಿದ ಉಬರಡ್ಕದ ವಿಜ್ಞಾನಿ ವೇಣುಗೋಪಾಲ್ ಭಟ್ ರವರ ಮನೆಗೆ ಭೇಟಿ ನೀಡಿ ಅವರ ತಂದೆ ತಾಯಿಗೆ ಅಭಿನಂದಿಸಿ ಗೌರವಿಸಿದ ಕಾಂಗ್ರೆಸ್ ನಿಯೋಗ

ಭಾರತದ ಬಾಹ್ಯಕಾಶ ಸಂಸ್ಥೆ ಇಸ್ರೋದ ಮಹಾತ್ವಂಕಾಕ್ಷಿ ಚಂದ್ರಯಾನ -3 ಯೋಜನೆ ಯಶಸ್ವಿ ಯಾಗಿ ಉಡ್ಡಯನ ಗೊಂಡು ಚಂದ್ರನ ದಕ್ಷಿಣ ದ್ರುವದಲ್ಲಿ ಯಶಸ್ವಿ ಯಾಗಿ ಲ್ಯಾಂಡ್ ಆಗಿ ಜಗತ್ತಿನಲ್ಲಿ 4 ನೇ ರಾಷ್ಟ್ರವಾಗಿ ಹೊರಹೋಮ್ಮಿದ ಈ ಅಭೂತ ಪೂರ್ವ ಪ್ರಕ್ರಿಯೆಯಲ್ಲಿ ಕಾರ್ಯನಿರ್ವಹಿಸಿದ ಉಬರಡ್ಕ ಗ್ರಾಮದ ಶ್ರೀ ಅನಂತೇಶ್ವರ ಭಟ್ ರವರ…

ಪ್ರಜ್ಞಾನಂದನ ಯಶಸ್ಸಿನಲ್ಲಿ ಅಮ್ಮನ ಪಾತ್ರ ಅದ್ಭುತ….! 18 ರ. ಹರೆಯದ ಹಳ್ಳಿ ಹುಡುಗ ಚೆಸ್ ವಿಶ್ವಕಪ್‌ ಚಾಂಪಿಯನ್ ಆದುದು ಹೇಗೆ..?
ರಾಜ್ಯ

ಪ್ರಜ್ಞಾನಂದನ ಯಶಸ್ಸಿನಲ್ಲಿ ಅಮ್ಮನ ಪಾತ್ರ ಅದ್ಭುತ….! 18 ರ. ಹರೆಯದ ಹಳ್ಳಿ ಹುಡುಗ ಚೆಸ್ ವಿಶ್ವಕಪ್‌ ಚಾಂಪಿಯನ್ ಆದುದು ಹೇಗೆ..?

: ಪ್ರಜ್ಞಾನಂದ ಹೆಸರು ದೇಶಾದ್ಯಂತ ಸದ್ದು ಮಾಡುತ್ತಿದೆ. ಚೆಸ್ ವಿಶ್ವಕಪ್‌ ಮೂಲಕ ಇಡೀ ದೇಶವನ್ನು ತನ್ನತ್ತ ತಿರುಗಿಸಿದ. ಫೈನಲ್‌ನಲ್ಲೂ ಗೆಲ್ಲುತ್ತಾರೆ ಎಂದು ಎಲ್ಲರೂ ನಿರೀಕ್ಷಿಸಿದ್ದರು, ಆದರೆ ವಿಶ್ವದ ನಂಬರ್ ಒನ್ ಆಟಗಾರ ಮ್ಯಾಗ್ನಸ್ ಕಾರ್ಲ್ಸನ್ ವಿಜೇತರಾದರು. ವಿಶ್ವದ ನಂಬರ್ 1 ಚೆಸ್ ಆಟಗಾರ ಮ್ಯಾಗ್ನಸ್ ಕಾರ್ಲ್‌ಸೆನ್ ಚಾಂಪಿಯನ್‌ ಆಗಿದ್ದು,…

ರಾಷ್ಟ್ರೀಯ ಚಲನ ಚಿತ್ರ ಪ್ರಶಸ್ತಿ ಘೋಷಣೆ – ಕನ್ನಡದ ಚಾರ್ಲಿ777ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ
ರಾಜ್ಯ

ರಾಷ್ಟ್ರೀಯ ಚಲನ ಚಿತ್ರ ಪ್ರಶಸ್ತಿ ಘೋಷಣೆ – ಕನ್ನಡದ ಚಾರ್ಲಿ777ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ನವದೆಹಲಿ: 69ನೇ ರಾಷ್ಟ್ರೀಯ ಚಲನ ಚಿತ್ರ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಅತ್ಯುತ್ತಮ ಕನ್ನಡ ಚಿತ್ರವಾಗಿ ‘ಚಾರ್ಲಿ 777’ ಆಯ್ಕೆಯಾಗಿದೆ. ‘ಕಡೈಸಿ ವ್ಯವಸಾಯಿ’ ಅತ್ಯುತ್ತಮ ತಮಿಳು ಚಿತ್ರವಾಗಿ ಆಯ್ಕೆಯಾಗಿದ್ದು, ತೆಲುಗಿನ ‘ಉಪ್ಪೇನ’ ಮತ್ತು ಮಲಯಾಳಂನ ‘ಹೋಮ್’ ಅತ್ಯುತ್ತಮ ಚಿತ್ರಗಳಾಗಿ ಆಯ್ಕೆಯಾಗಿವೆ. ‘ಗಂಗೂಬಾಯಿ ಕಥಿವಾಡಿ’ ಮತ್ತು ‘ಮಿಮಿ’ ಚಿತ್ರಗಳಿಗಾಗಿ ಆಲಿಯಾ ಭಟ್ ಮತ್ತು…

ಸುಳ್ಯದ ಬಾಲಕ ಶ್ರೀಜಿತ್ ಸಾವಿನ ಪ್ರಕರಣ – ವೈದ್ಯರ ಬಂಧನಕ್ಕೆ ಆಗ್ರಹಿಸಿ ಪುತ್ತೂರಿನಲ್ಲಿ ಪ್ರತಿಭಟನೆ
ರಾಜ್ಯ

ಸುಳ್ಯದ ಬಾಲಕ ಶ್ರೀಜಿತ್ ಸಾವಿನ ಪ್ರಕರಣ – ವೈದ್ಯರ ಬಂಧನಕ್ಕೆ ಆಗ್ರಹಿಸಿ ಪುತ್ತೂರಿನಲ್ಲಿ ಪ್ರತಿಭಟನೆ

ಪುತ್ತೂರು: ಇತ್ತೀಚಿಗೆ ಪುತ್ತೂರು ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಮೃತಪಟ್ಟ ಹಿನ್ನೆಲೆಯಲ್ಲಿ ವೈದ್ಯರ ನಿರ್ಲಕ್ಷವೆಂದು ಆರೋಪಿಸಿ ವೈದ್ಯರನ್ನು ತಕ್ಷಣ ಬಂಧಿಸಬೇಕು ಮತ್ತು ಸರಕಾರದ ನೊಂದ ಕುಟುಂಬಕ್ಕೆ ರೂ. 25ಲಕ್ಷ ಪರಿಹಾರ ಕೊಡಿಸಬೇಕೆಂದು ಆಗ್ರಹಿಸಿ ದ.ಕ.ದಲಿತ್ ಸೇವಾ ಸಮಿತಿಯಿಂದ ಪುತ್ತೂರು ಕಿಲ್ಲೇ ಮೈದಾನದ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI