ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಮಡಿಕೇರಿ: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್ ಬಳಿ ಅಸಭ್ಯ ವರ್ತನೆ ಪ್ರಕರಣ; ಆರೋಪಿಯ ಬಂಧನ ಬಂಧಿತ ಆರೋಪಿ ಸಿಜಿಲ್
ರಾಜ್ಯ

ಮಡಿಕೇರಿ: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್ ಬಳಿ ಅಸಭ್ಯ ವರ್ತನೆ ಪ್ರಕರಣ; ಆರೋಪಿಯ ಬಂಧನ ಬಂಧಿತ ಆರೋಪಿ ಸಿಜಿಲ್

ಮಡಿಕೇರಿ ಆ.22 :ಕೊಡಗು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯರ ಹಾಸ್ಟೆಲ್ ಬಳಿ ತೆರಳಿ ಅಸಭ್ಯವಾಗಿ ವರ್ತಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ನೆಲ್ಲಿಹುದಿಕೇರಿ ನಿವಾಸಿ ಆಟೋ ಚಾಲಕ ಸಿಜಿಲ್(25) ಎಂದು ಗುರುತಿಸಲಾಗಿದೆ. ಈತ ಮದ್ಯಪಾನ ಮಾಡಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ತಿಳಿದು ಬಂದಿದೆ.ವೈದ್ಯಕೀಯ ಕಾಲೇಜ್ ನ ಹಾಸ್ಟೆಲ್ ನಲ್ಲಿ ಭದ್ರತೆ ಲೋಪದ…

ವಿಟ್ಲ ಬಾಲಕರ ವಿದ್ಯಾರ್ಥಿ ನಿಲಯದಿಂದ ಇಬ್ಬರು ಬಾಲಕರು ನಾಪತ್ತೆ

ಬಾಲಕರ ವಿದ್ಯಾರ್ಥಿ ನಿಲಯದಿಂದ ಇಬ್ಬರು ಬಾಲಕರು ನಾಪತ್ತೆಯಾದ ಘಟನೆ ವಿಟ್ಲದಲ್ಲಿ ನಡೆದಿದ್ದು, ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ವಿದ್ಯಾರ್ಥಿಗಳನ್ನು ದೀಕ್ಷಿತ್(15) ಮತ್ತು ಗಗನ್(14) ಎನ್ನಲಾಗಿದೆ.ಇಬ್ಬರು ವಿದ್ಯಾರ್ಥಿಗಳು ಬೆಳಿಗ್ಗೆ ಎಂದಿನಂತೆ ಶಾಲೆಗೆ ಹೋಗುವುದಾಗಿ ಹೇಳಿ ಹಾಸ್ಟೆಲ್‌ನಿಂದ ತೆರಳಿದ್ದು, ಸಂಜೆ ವಾಪಾಸ್ಸು ಬಂದಿಲ್ಲ. ಈ ಬಗ್ಗೆ ಉಳಿದ ವಿದ್ಯಾರ್ಥಿಗಳಲ್ಲಿ…

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಕುರುಂಜಿ ಜಾನಕಿ ವೆಂಕಟ್ರಮಣ ಗೌಡರ 11ನೇ ಪುಣ್ಯಸ್ಮರಣೆ.
ರಾಜ್ಯ

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಕುರುಂಜಿ ಜಾನಕಿ ವೆಂಕಟ್ರಮಣ ಗೌಡರ 11ನೇ ಪುಣ್ಯಸ್ಮರಣೆ.

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಕುರುಂಜಿ ಜಾನಕಿ ವೆಂಕಟ್ರಮಣ ಗೌಡರ 11ನೇ ಪುಣ್ಯಸ್ಮರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ,ಉಪ ಪ್ರಾಂಶುಪಾಲರಾದ ದೀಪಕ್ ವೈ ಆರ್ ಹಾಗೂ ಎಲ್ಲಾ ಭೋದಕ ಭೋದಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.ಕುರುಂಜಿ ಜಾನಕಿ ವೆಂಕಟ್ರಮಣ ಗೌಡರ ಆತ್ಮಕ್ಕೆ ಶಾಂತಿಯನ್ನು ಕೋರಿ ಮೌನ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಿ. ಶ್ರೀಮತಿ. ಜಾನಕಿ ವೆಂಕಟ್ರಮಣ ಗೌಡರ ೧೧ನೇ ವರ್ಷದ ಪುಣ್ಯತಿಥಿ ಆಚರಣೆ
ರಾಜ್ಯ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ
ದಿ. ಶ್ರೀಮತಿ. ಜಾನಕಿ ವೆಂಕಟ್ರಮಣ ಗೌಡರ ೧೧ನೇ ವರ್ಷದ ಪುಣ್ಯತಿಥಿ ಆಚರಣೆ

ಕೆವಿಜಿ : ಆಧುನಿಕ ಸುಳ್ಯದ ನಿರ್ಮಾತೃ ಶಿಕ್ಷಣ ಬ್ರಹ್ಮ, ಕೆವಿಜಿ ಸಮೂಹ ಸಂಸ್ಥೆಗಳ ಸ್ಥಾಪಕಾಧ್ಯಕ್ಷರಾದ ದಿ. ಡಾ. ಕುರುಂಜಿ ವೆಂಕಟ್ರಮಣ ಗೌಡರ ಧರ್ಮ ಪತ್ನಿ ದಿ. ಶ್ರೀಮತಿ ಜಾನಕಿ ವೆಂಕಟ್ರಮಣ ಗೌಡರ ೧೧ನೇ ವರ್ಷದ ಪುಣ್ಯತಿಥಿಯ ಪ್ರಯುಕ್ತ ನುಡಿನಮನ ಕಾರ್ಯಕ್ರಮವು ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್‌ನಲ್ಲಿ ಆ.…

ಕುಕ್ಕೆ: ಇಸ್ರೋದ ಚಂದ್ರಯಾನ ೩ ಯಶಸ್ಸಿಗೆ ಕುಕ್ಕೆ ಸುಬ್ರಹ್ಮಣ್ಯನಿಗೆ ಸೇವೆ ಸಮರ್ಪಣೆ :ನಾಗರಪಂಚಮಿಯಂದು ಮಹಾಪೂಜೆ, ಕಾರ್ತಿಕಪೂಜೆ ಮತ್ತು ಪ್ರಾರ್ಥನೆ ಸಮರ್ಪಿಸಿದ ದೇವಳದ ಆಡಳಿತ ಮಂಡಳಿ
ರಾಜ್ಯ

ಕುಕ್ಕೆ: ಇಸ್ರೋದ ಚಂದ್ರಯಾನ ೩ ಯಶಸ್ಸಿಗೆ ಕುಕ್ಕೆ ಸುಬ್ರಹ್ಮಣ್ಯನಿಗೆ ಸೇವೆ ಸಮರ್ಪಣೆ :ನಾಗರಪಂಚಮಿಯಂದು ಮಹಾಪೂಜೆ, ಕಾರ್ತಿಕಪೂಜೆ ಮತ್ತು ಪ್ರಾರ್ಥನೆ ಸಮರ್ಪಿಸಿದ ದೇವಳದ ಆಡಳಿತ ಮಂಡಳಿ

ಸುಬ್ರಹ್ಮಣ್ಯ: ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ನಮ್ಮ ಹೆಮ್ಮೆಯ ಇಸ್ರೋ ಸಂಸ್ಥೆಯ ಚಂದ್ರಯಾನ ೩ ನೌಕೆಯು ಯಶಸ್ವಿಯಾಗಿ ಚಂದ್ರನ ಅಂಗಳದಲ್ಲಿ ಇಳಿಯಲಿ ಎಂದು ನಾಗರಪಂಚಮಿಯ ಶುಭದಿನವಾದ ಸೋಮವಾರ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವಳದ ಆಡಳಿದ ಮಂಡಳಿ ವಿಶೇಷ ಪ್ರಾರ್ಥನೆ…

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶ್ರದ್ಧಾಭಕ್ತಿಯ ನಾಗರ ಪಂಚಮಿ: ಹಾಲೆರೆದ ಎರೆದ ಸಹಸ್ರಾರು ಭಕ್ತರು:
ರಾಜ್ಯ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶ್ರದ್ಧಾಭಕ್ತಿಯ ನಾಗರ ಪಂಚಮಿ: ಹಾಲೆರೆದ ಎರೆದ ಸಹಸ್ರಾರು ಭಕ್ತರು:

ಸುಬ್ರಹ್ಮಣ್ಯ: ದಕ್ಷಿಣ ಭಾರತದ ಹೆಸರಾಂತ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರಪಂಚಮಿಯನ್ನು ಸೋಮವಾರ ಪೂರ್ವಶಿಷ್ಠ ಸಂಪ್ರದಾಯದಂತೆ ಆಚರಿಸಲಾಯಿತು. ಮದ್ಯಾಹ್ನ ಮಹಾಪೂಜೆಯ ಬಳಿಕ ದೇವಳದ ಅರ್ಚಕ ವೇದಮೂರ್ತಿ ಸತ್ಯನಾರಾಯಣ ನೂರಿತ್ತಾಯರು ದೇವಳದ ಹೊರಾಂಗಣದಲ್ಲಿರುವ ನಾಗಪ್ರತಿಷ್ಠಾ ಮಂಟಪದಲ್ಲಿನ ನಾಗರಾಜನಿಗೆ ವಿಶೇಷ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ,…

ಸುರತ್ಕಲ್ ಠಾಣಾ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ಕಾರ್ಯಾಚರಣೆ-ಎಟಿಎಂ ಮೆಷಿನ್ ಕಳವು ಯತ್ನ ಪ್ರಕರಣದ ಆರೋಪಿಗಳ ಬಂಧನ
ರಾಜ್ಯ

ಸುರತ್ಕಲ್ ಠಾಣಾ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ಕಾರ್ಯಾಚರಣೆ-ಎಟಿಎಂ ಮೆಷಿನ್ ಕಳವು ಯತ್ನ ಪ್ರಕರಣದ ಆರೋಪಿಗಳ ಬಂಧನ

ಮಂಗಳೂರು: ಜೆಸಿಬಿ ಯನ್ನು ಬಳಸಿ ಎ.ಟಿ.ಎಂ ಮೆಷಿನ್ ಕಳವು ಮಾಡಲು ಪ್ರಯತ್ನಿಸಿದ ಘಟನೆಗೆ ಸಂಬಂಧಿಸಿ ಅಂತರ್ ಜಿಲ್ಲಾ ಕಳ್ಳರನ್ನು ಸುರತ್ಕಲ್ ಪೊಲೀಸರು ಆ.15ರಂದು, ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಬಂಧಿಸಿದ್ದಾರೆ. ಆರೋಪಿಗಳಿಂದ 15.50 ಲಕ್ಷ ಮೌಲ್ಯದ ಸೊತ್ತು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸುರತ್ಕಲ್ ಇಡ್ಯಾ ಗ್ರಾಮದ ವಿದ್ಯಾದಾಯನಿ ಇಂಗ್ಲೀಷ್ ಮೀಡಿಯಂ…

ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತಕ್ಕೆ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ: ನೆಲಕ್ಕುರುಳಿದ ಪ್ರತಿಮೆ.
ರಾಜ್ಯ

ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತಕ್ಕೆ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ: ನೆಲಕ್ಕುರುಳಿದ ಪ್ರತಿಮೆ.

ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತಕ್ಕೆ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿಯಾಗಿ ಪ್ರತಿಮೆ ನೆಲಕ್ಕೆ ಉರುಳಿ ಬಿದ್ದಿರುವ ಆಘಾತಕಾರಿ ಘಟನೆ ವರದಿಯಾಗಿದೆಇಂದು ಮುಂಜಾನೆ ನಡೆದ ಕೆ.ಎಸ್.ಆರ್. ಟಿ.ಸಿ. ಬಸ್ ಮಂಜು ಮುಸುಕಿದ ರಸ್ತೆಯಲ್ಲಿ ಬಂದು ನೇರವಾಗಿ ವೃತ್ತಕ್ಕೆ ಡಿಕ್ಕಿ ಹೊಡೆದಿದೆ ಬಸ್ಸ್ ಡಿಕ್ಕಿಯಾದ ರಭಸಕ್ಕೆ ವೀರ…

ಪೆರ್ನೆ ಮುಚ್ಚಿಲೋಟ್ ಭಗವತಿ ಕ್ಷೇತ್ರದಲ್ಲಿ ಕಳಿಯಾಟ ಮಹೋತ್ಸವದ ಅಂಗವಾಗಿ 3000 ವೃಕ್ಷ ಅಭಿಯಾನ
ರಾಜ್ಯ

ಪೆರ್ನೆ ಮುಚ್ಚಿಲೋಟ್ ಭಗವತಿ ಕ್ಷೇತ್ರದಲ್ಲಿ ಕಳಿಯಾಟ ಮಹೋತ್ಸವದ ಅಂಗವಾಗಿ 3000 ವೃಕ್ಷ ಅಭಿಯಾನ

ವಾಣಿಯನ್/ಗಾಣಿಗ ಸಮುದಾಯದ ಆರಾಧ್ಯ ಕ್ಷೇತ್ರ ಪೆರ್ಣೆ ಶ್ರೀ ಮುಚ್ಚಿಲೋಟ್ ಭಗವತಿ ಕ್ಷೇತ್ರದಲ್ಲಿ 20 ವರ್ಷಗಳ ಬಳಿಕ ಅಂದರೆ ಮುಂದಿನ 2024ರಲ್ಲಿ ನಡೆಯಲಿರುವ ಕಳಿಯಾಟ ಮಹೋತ್ಸವವನ್ನು ಅವಿಸ್ಮರಣೀಯ ಗೊಳಿಸುವ ಉದ್ದೇಶದಿಂದ 'ಪ್ರಕೃತಿಗೆ ಹಸಿರು ಹೊದಿಸಿ ಒಂದು ಕಳಿಯಾಟ ಕಾಲ' ಎಂಬ ವಿಶೇಷ ಪರಿಕಲ್ಪನೆಯಲ್ಲಿ ಸಮಾಜದ ಪ್ರತಿ ಮನೆಯಲ್ಲಿ ವೃಕ್ಷ ಅಭಿಯಾನ3000…

ಗೌಡರ ಯಾನೆ ಒಕ್ಕಲಿಗರ ಸಂಘದಿಂದ ಸೌಜನ್ಯ ‌ಕೊಲೆ ನೈಜ ಆರೋಪಿಗಳನ್ನು ಬಂಧಿಸಿ ,ಶಿಕ್ಷೆ ನೀಡುವಂತೆ ಪ್ರತಿಭಟನೆ
ರಾಜ್ಯ

ಗೌಡರ ಯಾನೆ ಒಕ್ಕಲಿಗರ ಸಂಘದಿಂದ ಸೌಜನ್ಯ ‌ಕೊಲೆ ನೈಜ ಆರೋಪಿಗಳನ್ನು ಬಂಧಿಸಿ ,ಶಿಕ್ಷೆ ನೀಡುವಂತೆ ಪ್ರತಿಭಟನೆ

ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ (ರಿ.) ಯುವ ಘಟಕ ಹಾಗೂ ಮಹಿಳಾ ಸಂಘ ಗೌಡರ ಸ್ವಸಹಾಯ ಸಂಘಗಳ ಒಕ್ಕೂಟ ಬಂಟ್ವಾಳ ವಲಯ ಇವುಗಳ ನೇತೃತ್ವದಲ್ಲಿ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನೈಜ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕೆಂದು ಆಗ್ರಹಿಸಿ ಶ್ರೀಪಂಚಲಿಂಗೇಶ್ವರ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI