ಆ.8 ರಂದು ಸುಳ್ಯದಲ್ಲಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ವಿಶೇಷ ತನಿಖೆಗೆ ವಹಿಸಲು ಆಗ್ರಹಿಸಿ ಸುಳ್ಯದಲ್ಲಿ ಪ್ರತಿಭಟನೆಗೆ ನಿರ್ಧಾರ.
ಆ.8 ರಂದು ಸುಳ್ಯದಲ್ಲಿ ಹನ್ನೊಂದು ವರುಷಗಳ ಹಿಂದೆ ಬೆಳ್ತಂಗಡಿಯಲ್ಲಿ ಹತ್ಯೆಯಾದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ವಿಶೇಷ ತನಿಖೆಗೆ ವಹಿಸಲು ಆಗ್ರಹಿಸಿ ಸುಳ್ಯದಲ್ಲಿ ನ್ಯಾಯಕ್ಕಾಗಿ, ಹೋರಾಟದ ಮುಂಚೂಣಿಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ನೇತ್ರತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು,ನಮ್ಮ ಈ ಹೋರಾಟ ಯಾವುದೇ ಸಂಘ ಸಂಸ್ಥೆಗಳು ಮತ್ತು ವ್ಯಕ್ತಿಗಳ ವಿರುದ್ದವಲ್ಲ ನ್ಯಾಯಕ್ಕಾಗಿ…
































