ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಆ.8 ರಂದು ಸುಳ್ಯದಲ್ಲಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ವಿಶೇಷ ತನಿಖೆಗೆ ವಹಿಸಲು ಆಗ್ರಹಿಸಿ ಸುಳ್ಯದಲ್ಲಿ ಪ್ರತಿಭಟನೆಗೆ ನಿರ್ಧಾರ.
ರಾಜ್ಯ

ಆ.8 ರಂದು ಸುಳ್ಯದಲ್ಲಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ವಿಶೇಷ ತನಿಖೆಗೆ ವಹಿಸಲು ಆಗ್ರಹಿಸಿ ಸುಳ್ಯದಲ್ಲಿ ಪ್ರತಿಭಟನೆಗೆ ನಿರ್ಧಾರ.

ಆ.8 ರಂದು ಸುಳ್ಯದಲ್ಲಿ ಹನ್ನೊಂದು ವರುಷಗಳ ಹಿಂದೆ ಬೆಳ್ತಂಗಡಿಯಲ್ಲಿ ಹತ್ಯೆಯಾದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ವಿಶೇಷ ತನಿಖೆಗೆ ವಹಿಸಲು ಆಗ್ರಹಿಸಿ ಸುಳ್ಯದಲ್ಲಿ ನ್ಯಾಯಕ್ಕಾಗಿ, ಹೋರಾಟದ ಮುಂಚೂಣಿಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ನೇತ್ರತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು,ನಮ್ಮ ಈ ಹೋರಾಟ ಯಾವುದೇ ಸಂಘ ಸಂಸ್ಥೆಗಳು ಮತ್ತು ವ್ಯಕ್ತಿಗಳ ವಿರುದ್ದವಲ್ಲ ನ್ಯಾಯಕ್ಕಾಗಿ…

ರಾಹುಲ್ ಗಾಂಧಿ ಶಿಕ್ಷೆಗೆ ಸುಪ್ರೀಂ ಕೋರ್ಟ್‌ನಿಂದ ತಡೆ:ಸುಳ್ಯ ಬ್ಲಾಕ್ ಕಾಂಗ್ರೆಸ್ ಸ್ವಾಗತ :ಮತ್ತೆ ಸಂಸತ್‌ನಲ್ಲಿ ಸತ್ಯದ ಪರ ಧ್ವನಿ ಮೊಳಗಲಿದೆ : ಪಿ ಸಿ ಜಯರಾಮ.
ರಾಜ್ಯ

ರಾಹುಲ್ ಗಾಂಧಿ ಶಿಕ್ಷೆಗೆ ಸುಪ್ರೀಂ ಕೋರ್ಟ್‌ನಿಂದ ತಡೆ:ಸುಳ್ಯ ಬ್ಲಾಕ್ ಕಾಂಗ್ರೆಸ್ ಸ್ವಾಗತ :ಮತ್ತೆ ಸಂಸತ್‌ನಲ್ಲಿ ಸತ್ಯದ ಪರ ಧ್ವನಿ ಮೊಳಗಲಿದೆ : ಪಿ ಸಿ ಜಯರಾಮ.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ಸಂಸತ್ ಸದಸ್ಯ ಸ್ಥಾನವನ್ನು ಅನರ್ಹ ಮಾಡಿದ ಮತ್ತು ವಿಧಿಸಿದ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ್ದು ಇದು ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸತ್ಯಕ್ಕೆ ಸಿಕ್ಕಿದ ಜಯ. ನ್ಯಾಯಾಲಯ ನೀಡಿದ ತೀರ್ಪನ್ನು ನಾವು ಸ್ವಾಗತಿಸುತ್ತೇವೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ್ ಹೇಳಿದ್ದಾರೆ.ಅವರುಆ.೫ರಂದು ಸುಳ್ಯ…

ಆ.13 ರಂದು ಸುಳ್ಯದಲ್ಲಿ ಕರ್ನಾಟಕ ಆದಿ ದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ಆಟಿಡೊಂಜಿ ದಿನಆ.6 ರಂದು ಕ್ರೀಡಾ ಕೂಟ
ರಾಜ್ಯ

ಆ.13 ರಂದು ಸುಳ್ಯದಲ್ಲಿ ಕರ್ನಾಟಕ ಆದಿ ದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ಆಟಿಡೊಂಜಿ ದಿನ
ಆ.6 ರಂದು ಕ್ರೀಡಾ ಕೂಟ

ಆ.13 ರಂದು ಸುಳ್ಯದ ಕೆ.ವಿ.ಜಿ. ಪುರಭವನದಲ್ಲಿಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಸುಳ್ಯ ಘಟಕದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಹಾಗೂ ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಅಭಿನಂದನಾ ಸಮಾರಂಭ, ಸಾಧಕರಿಗೆ ಸನ್ಮಾನ, ಪದಗ್ರಹಣ ಸಮಾರಂಭ ಹಾಗೂ‌ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಮತು ಅ.6 ರಂದು ಸುಳ್ಯದ…

ಸುಬ್ರಹ್ಮಣ್ಯ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಬ್ರಹ್ಮಣ್ಯ ಇದರ ವತಿಯಿಂದ ಪ್ರತಿಭಟನೆ!! ಉಡುಪಿ ಖಾಸಗಿ ಕಾಲೇಜಿನಲ್ಲಿ ನಡೆದ ಹೇಯ ಕ್ರತ್ಯವನ್ನು ಖಂಡಿಸಿ ಸಮಗ್ರ ತನಿಖೆಯನ್ನು ನಡೆಸುವಂತೆ ಆಗ್ರಹ.
ರಾಜ್ಯ

ಸುಬ್ರಹ್ಮಣ್ಯ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಬ್ರಹ್ಮಣ್ಯ ಇದರ ವತಿಯಿಂದ ಪ್ರತಿಭಟನೆ!! ಉಡುಪಿ ಖಾಸಗಿ ಕಾಲೇಜಿನಲ್ಲಿ ನಡೆದ ಹೇಯ ಕ್ರತ್ಯವನ್ನು ಖಂಡಿಸಿ ಸಮಗ್ರ ತನಿಖೆಯನ್ನು ನಡೆಸುವಂತೆ ಆಗ್ರಹ.

ಅಖಿಲ ಭಾರತೀಯ ವಿದ್ಯಾ ಪರಿಷತ್ ಸುಬ್ರಹ್ಮಣ್ಯ ಸುಮಾರು 200ರಷ್ಟು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿಈಗಾಗಲೇ ರಾಷ್ಟ್ರದಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ಉಡುಪಿ ಖಾಸಗಿ ಕಾಲೇಜಿನಲ್ಲಿ ಕೆಲ ಯುವತಿಯರು ಶೌಚಾಲಯವನ್ನು ಬಳಸುವ ವಿಡಿಯೋವನ್ನು ಒಂದು ಸಮುದಾಯದ ಯುವತಿಯರು ಅವರು ಕ್ರತ್ಯ ಎಸಗಿ ಅದನ್ನು ಇನ್ನೊಂದು ಕೋಮಿನವರೊಂದಿಗೆ ಹಂಚಿಕೊಂಡು ಹಿಂದೂ ವಿದ್ಯಾರ್ಥಿನಿಯಾರನ್ನು ಜಿಹಾದ್ ನ…

ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ,ಕೊಲೆ ಪ್ರಕರಣ – ಹೊರಾಟಕ್ಕಿಳಿದ ಪುತ್ತೂರು ಒಕ್ಕಲಿಗ ಗೌಡ ಸಂಘ.
ರಾಜ್ಯ

ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ,ಕೊಲೆ ಪ್ರಕರಣ – ಹೊರಾಟಕ್ಕಿಳಿದ ಪುತ್ತೂರು ಒಕ್ಕಲಿಗ ಗೌಡ ಸಂಘ.

ಪುತ್ತೂರು ಅಗಸ್ಟ್ 5: ವಿಧ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆಗ ಇದೀಗ ಒತ್ತಾಯ ಕೇಳಿ ಬಂದಿದ್ದು, ಇದೀಗ ಪ್ರಕರಣದ ಮರು ತನಿಖೆಗೆ ಪುತ್ತೂರು ಒಕ್ಕಲಿಗ ಗೌಡ ಸಂಘ ಒತ್ತಾಯಿಸಿದೆ.ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ ಸೌಜನ್ಯ ಪ್ರಕರಣದಲ್ಲಿ ಆರೋಪಿಯನ್ನು ನ್ಯಾಯಾಲಯ…

ರಾಹುಲ್ ಗಾಂಧಿ ಶಿಕ್ಷೆಗೆ ಸುಪ್ರೀಂಕೋರ್ಟ್‌ ತಡೆ ನೀಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿದ ಟಿ ಎಂ ಶಹೀದ್ ಮತ್ತು ಸದಾನಂದ ಮಾವಜಿ.
ರಾಜ್ಯ

ರಾಹುಲ್ ಗಾಂಧಿ ಶಿಕ್ಷೆಗೆ ಸುಪ್ರೀಂಕೋರ್ಟ್‌ ತಡೆ ನೀಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿದ ಟಿ ಎಂ ಶಹೀದ್ ಮತ್ತು ಸದಾನಂದ ಮಾವಜಿ.

ರಾಹುಲ್ ಗಾಂಧಿಯ ಅವರ ಸಂಸತ್ ಸದಸ್ಯ ಸ್ಥಾನಕ್ಕೆ ಅಯೋಗ್ಯ ಮಾಡಿದ ಸೂರತ್ ಕೋರ್ಟ್ ಗರಿಷ್ಟ ಶಿಕ್ಷೆ ತೀರ್ಮಾನವನ್ನು ಕಟು ಶಬ್ದದಿಂದ ವಿಮರ್ಶಿಸಿ ಗುಜರಾತ್ ಹೈಕೋರ್ಟ್ ತೀರ್ಪುನ್ನು ತಡೆ ನೀಡಿ ಯಾಕೆ ರಾಹುಲ್ ಗಾಂಧಿ ಯವರಿಗೆ ಕಟು ಶಿಕ್ಷೆ ಎಂದು ಪ್ರಶ್ನೆಯನ್ನು ಕೇಳಿದ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿ ಇದು…

ಯಕ್ಷ ಗುರು ವಿಶ್ವ ವಿನೋದ ಬನಾರಿ , ಕುಮಾರ ಸುಬ್ರಹ್ಮಣ್ಯರಿಗೆ ಒಲಿದ 2022-23 ರ ವನಜ ರಂಗಮನೆ ಪ್ರಶಸ್ತಿ.
ರಾಜ್ಯ

ಯಕ್ಷ ಗುರು ವಿಶ್ವ ವಿನೋದ ಬನಾರಿ , ಕುಮಾರ ಸುಬ್ರಹ್ಮಣ್ಯರಿಗೆ ಒಲಿದ 2022-23 ರ ವನಜ ರಂಗಮನೆ ಪ್ರಶಸ್ತಿ.

ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ (ರಿ.) ಸುಳ್ಯ ಇದರ ವತಿಯಿಂದ ರಂಗಮನೆಯ ಅಧ್ಯಕ್ಷ ಡಾ|| ಜೀವನ್ ರಾಂ ಸುಳ್ಯರವರ ಮಾತೃಶ್ರೀ ಶ್ರೀಮತಿ ವನಜಾಕ್ಷಿ ಜಯರಾಮ ಇವರ ನೆನಪಿನಲ್ಲಿ ವರ್ಷಂಪ್ರತಿ ಕೊಡಮಾಡುವ 'ವನಜ ರಂಗಮನೆ ಪ್ರಶಸ್ತಿ 'ಗೆ 2022 ನೇ ಸಾಲಿನಲ್ಲಿ ಯಕ್ಷ ಗುರು ಕೆ.ವಿಶ್ವವಿನೋದ ಬನಾರಿ ಹಾಗೂ 2023…

ರಾಜ್ಯ ಒಕ್ಕಲಿಗರ ಸಂಘದಿಂದ ಪ್ರತಿಭಾ ಪುರಸ್ಕಾರ
ರಾಜ್ಯ

ರಾಜ್ಯ ಒಕ್ಕಲಿಗರ ಸಂಘದಿಂದ ಪ್ರತಿಭಾ ಪುರಸ್ಕಾರ

ರಾಜ್ಯ ಒಕ್ಕಲಿಗರ ಸಂಘ (ರಿ) ಬೆಂಗಳೂರು, ಇದರ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ ವಿ ಅವರ ಸುಳ್ಯದ ಕಚೇರಿಯಲ್ಲಿ ನಡೆದ ಈ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ೨೦೨೧-೨೦೨೨ ನೇ ಸಾಲಿನ…

ನ್ಯಾಯ ಕೇಳಲು ಪ್ರತಿಭಟನೆಗೆ ಬಂದ ಸೌಜನ್ಯ ಕುಟುಂಬಸ್ಥರ ಮೇಲೆ ಹಲ್ಲೆ
ರಾಜ್ಯ

ನ್ಯಾಯ ಕೇಳಲು ಪ್ರತಿಭಟನೆಗೆ ಬಂದ ಸೌಜನ್ಯ ಕುಟುಂಬಸ್ಥರ ಮೇಲೆ ಹಲ್ಲೆ

ಧರ್ಮಸ್ಥಳ: ಸೌಜನ್ಯ ಅತ್ಯಾಚಾರ ಪ್ರಕರಣ ಇದೀಗ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಡಾ.ವಿರೇಂದ್ರ ಹೆಗಡೆ ಅವರ ಹೆಸರು ಕೆಡಿಸುತ್ತಿದ್ದಾರೆ ಎಂದು ಆರೋಪಿಸಿ ಬೆಂಬಲಿಗರಿಂದ ಬೃಹತ್ ಪ್ರತಿಭಟನೆ ಆಯೋಜಿಸಲಾಗಿತ್ತು. ಇದೀಗ ಪ್ರತಿಭಟನೆಯಲ್ಲಿ ಜಸ್ಟಿಸ್ ಫಾರ್ ಸೌಜನ್ಯ ಪೋಸ್ಟರ್ ಹಿಡಿದು ನ್ಯಾಯಕ್ಕಾಗಿ ಆಗ್ರಹಿಸುತ್ತ ವೇದಿಕೆಯತ್ತ ತೆರಳಿಸ ಸೌಜನ್ಯ ತಾಯಿ ಕುಸುಮಾವತಿಯನ್ನು ಪೊಲೀಸರು ತಡೆದಿದ್ದಾರೆ.…

ಗೂನಡ್ಕ ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆಗೆ ಮೀಫ್ ಅಚೀವ್ಮೆಂಟ್ ಅವಾರ್ಡ್
ರಾಜ್ಯ

ಗೂನಡ್ಕ ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆಗೆ ಮೀಫ್ ಅಚೀವ್ಮೆಂಟ್ ಅವಾರ್ಡ್

2022-23 ಎಸ್ಸೆಸ್ಸೆಲ್ಸಿಯಲ್ಲಿ 100% ಫಲಿತಾಂಶ ಪಡೆದ ಸುಳ್ಯ ತಾಲೂಕಿನ MEIF ಸದಸ್ಯತ್ವ ಹೊಂದಿರುವ ತೆಕ್ಕಿಲ್ ಮಾದರಿ ಆಂಗ್ಲ ಮಾಧ್ಯಮ ಶಾಲೆ ಗೂನಡ್ಕ ಸುಮಾರು 100ಕ್ಕೂ ಹೆಚ್ಚು ಶಾಲೆಯ ಮುಖ್ಯಸ್ಥರು ಭಾಗವಹಿಸಿದ ಮಂಗಳೂರು ಪ್ರಿಸ್ಟೀಜ್ ಕಾಲೇಜಿನಲ್ಲಿ ನಡೆದ MEIF ANNUAL MEET & EXCELLENCE AWARD 2023 ನಲ್ಲಿ ಪ್ರಶಸ್ತಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI