ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಮಲ್ಲಿಕಾರ್ಜುನ ಖರ್ಗೆ ಮೈಬಣ್ಣದ ಬಗ್ಗೆ ವ್ಯಂಗ್ಯ ಮಾಡಿದ ಆರಗ ಜ್ಞಾನೇಂದ್ರ
ರಾಜ್ಯ

ಮಲ್ಲಿಕಾರ್ಜುನ ಖರ್ಗೆ ಮೈಬಣ್ಣದ ಬಗ್ಗೆ ವ್ಯಂಗ್ಯ ಮಾಡಿದ ಆರಗ ಜ್ಞಾನೇಂದ್ರ

ಮಂಗಳೂರು: ಕಸ್ತೂರಿ ರಂಗನ್ ವರದಿ ಜಾರಿಗೊಳಿಸುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಪ್ರತಿಭಟನೆ ವೇಳೆ ಭಾಷಣ ಮಾಡುವ ಸಂದರ್ಭದಲ್ಲಿ ಅನಗತ್ಯವಾಗಿ ಮಲ್ಲಿಕಾರ್ಜುನ ಖರ್ಗೆಯವರ ಹೆಸರು ಪ್ರಸ್ತಾಪಿಸಿ ಖರ್ಗೆಯವರ ಮೈ ಬಣ್ಣದ ಬಗ್ಗೆ ವ್ಯಂಗ್ಯವಾಡಿದ್ದಾರೆ. ಆರಗ ಜ್ಞಾನೇಂದ್ರ ಅವರ ಸ್ವಕ್ಷೇತ್ರ ತೀರ್ಥಹಳ್ಳಿಯಲ್ಲಿ…

ದಲಿತ ಅಪ್ರಾಪ್ತ ಬಾಲಕಿಯ ಅತ್ಯಚಾರ ಪ್ರಕರಣ: ಅ.೮ ರಂದು ವಿಟ್ಲದಲ್ಲಿ ದಲಿತ ಸಂಘಟನೆಗಳಿಂದ ಅತ್ಯಚಾರಿಗಳನ್ನು ಶಿಕ್ಷೆಗೆ ಒಳಪಡಿಸುವಂತೆ ದರಣಿ ನಡೆಸಲು ನಿರ್ಧಾರ.
ರಾಜ್ಯ

ದಲಿತ ಅಪ್ರಾಪ್ತ ಬಾಲಕಿಯ ಅತ್ಯಚಾರ ಪ್ರಕರಣ: ಅ.೮ ರಂದು ವಿಟ್ಲದಲ್ಲಿ ದಲಿತ ಸಂಘಟನೆಗಳಿಂದ ಅತ್ಯಚಾರಿಗಳನ್ನು ಶಿಕ್ಷೆಗೆ ಒಳಪಡಿಸುವಂತೆ ದರಣಿ ನಡೆಸಲು ನಿರ್ಧಾರ.

ದ.ಕ ದಲಿತ ಸೇವಾ ಸಮಿತಿ ವತಿಯಿಂದ ವಿಟ್ಲ ತಾಲೂಕು ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ಅ.೮ರಂದು ನಡೆಯಲಿದ್ದು ಈ ಪ್ರತಿಭಟನೆಯಲ್ಲಿ ಅಂಬೇಡ್ಕರ್ ರಕ್ಷಣೆ ವೇದಿಕೆ ಭಾಗವಹಿಸಲಿದ್ದೇವೆ ಎಂದು ಅಂಬೇಡ್ಕರ್ ರಕ್ಷಣಾ ವೇದಿಕೆ ಹೇಳಿದೆ , ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ನೆಕ್ಕರೆ ಕಾಡು ಎಂಬಲ್ಲಿ ದಲಿತ ಅಪ್ರಾಪ್ತ ಬಾಲಕಿಯನ್ನು ಮೂರು…

ಸುಬ್ರಹ್ಮಣ್ಯಕ್ಕೆ ಬಂದ ವಿವಾಹಿತ ಮಗಳು ಕಾಣೆ :ಸುಬ್ರಹ್ಮಣ್ಯ ಠಾಣೆಯಲ್ಲಿ ತಂದೆಯಿಂದ ದೂರು
ರಾಜ್ಯ

ಸುಬ್ರಹ್ಮಣ್ಯಕ್ಕೆ ಬಂದ ವಿವಾಹಿತ ಮಗಳು ಕಾಣೆ :ಸುಬ್ರಹ್ಮಣ್ಯ ಠಾಣೆಯಲ್ಲಿ ತಂದೆಯಿಂದ ದೂರು

ಸುಬ್ರಹ್ಮಣ್ಯದ ಆಸ್ಪತ್ರೆಗೆ ಚಿಕಿತ್ಸೆ ಗಾಗಿ ಬಂದ ಮಗಳು ಜು.31 ಕಾಣೆಯಾಗಿರುವುದಾಗಿ ತಂದೆ ದೂರು ನೀಡಿದ ಘಟನೆ ವರದಿಯಾಗಿದೆ. ಬಿಳಿನೆಲೆ ಗ್ರಾಮದ ದೇವಸ್ಯ ಮನೆ ಮಾಯಿಲಪ್ಪ ಗೌಡ ಎಂಬವರು ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ನೀಡಿದ್ದುಮಗಳು ತೀರ್ಥಲತಾ ನ್ನು ಗದಗದ ಮುಂಡರಗಿಯ ಶಿವರಾಜ್ ಎಂಬವನಿಗೆ ಮದುವೆ ಮಾಡಿಕೊಡಲಾಗಿತ್ತು. ಮನೆಗೆ ಬಂದ ತೀರ್ಥಲತಾ…

ಸುಬ್ರಹ್ಮಣ್ಯಕ್ಕೆ ಬಂದ ತಾಯಿ, ಮಗ ಕಾಣೆ:ಸುಬ್ರಹ್ಮಣ್ಯ ಠಾಣೆಯಲ್ಲಿ ಗಂಡನಿಂದ ದೂರು ದಾಖಲು.
ರಾಜ್ಯ

ಸುಬ್ರಹ್ಮಣ್ಯಕ್ಕೆ ಬಂದ ತಾಯಿ, ಮಗ ಕಾಣೆ:ಸುಬ್ರಹ್ಮಣ್ಯ ಠಾಣೆಯಲ್ಲಿ ಗಂಡನಿಂದ ದೂರು ದಾಖಲು.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದ ತಾಯಿ, ಮಗ ಕಾಣೆ ಕಾಣೆಯಾದ ಘಟನೆ ಜು.31 ವರದಿಯಾಗಿದ್ದು ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಗಂಡ ದೂರು ಘಟನೆ ವರದಿಯಾಗಿದೆ. ಸುಬ್ರಹ್ಮಣ್ಯ ಠಾಣೆಗೆ ಆ.1 ರಂದು ದೂರು ನೀಡಿರುವ ಬೆಂಗಳೂರು ಗ್ರಾಮಾಂತರದ ರಾಜಶೇಖರ್ ಅವರು ನನ್ನ ಪತ್ನಿ 28 ಪ್ರಾಯದ ಹರ್ಷಿತ ಮತ್ತು…

ಕಾರ್ಕಳ: ನೀರಿನ ಹೊಂಡಕ್ಕೆ ಬಿದ್ದು ಮಗು ಮೃತ್ಯು.
ರಾಜ್ಯ

ಕಾರ್ಕಳ: ನೀರಿನ ಹೊಂಡಕ್ಕೆ ಬಿದ್ದು ಮಗು ಮೃತ್ಯು.

ಕಾರ್ಕಳ: ಮೂರು ವರ್ಷದ ಮಗುವೊಂದು ನಡೆದುಕೊಂಡು ಹೋಗುತ್ತಿದ್ದ ವೇಳೆ ಹೊಂಡದ ನೀರಿಗೆ ಬಿದ್ದು ಮೃತಪಟ್ಟ ಘಟನೆ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಲ್ಕೂರು ರಮನೆ ಜೆಡ್ಡು ಎಂಬಲ್ಲಿ ನಡೆದಿದೆ. ಮೃತ ಮಗುವನ್ನು ಕೃತಿಕಾ (3ವರ್ಷ) ಎಂದು ಗುರುತಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ ಕೃತಿಕಾ ತನ್ನ ಅಜ್ಜಿಯೊಂದಿಗೆ ಬ್ರಹ್ಮಾವರ ತಾಲೂಕು…

‘ಶಕ್ತಿ’ ಯೋಜನೆ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ
ರಾಜ್ಯ

‘ಶಕ್ತಿ’ ಯೋಜನೆ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ

ಶಕ್ತಿ ಯೋಜನೆ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿಬೆಂಗಳೂರು, ಆ.1: ರಾಜ್ಯದಲ್ಲಿ ಮಹಿಳೆಯರಿಗೆ ಕಲ್ಪಿಸಿರುವ ಉಚಿತ ಬಸ್ ಪ್ರಯಾಣ ಸೌಲಭ್ಯ ಒದಗಿಸುವ ಶಕ್ತಿ ಯೋಜನೆಯಿಂದ ಆರ್ಥಿಕ ಸಂಕಷ್ಟದ ಜತೆಗೆ ದಿನನಿತ್ಯ ಅವಾಂತರಗಳಿಗೆ ಕಾರಣವಾಗುತ್ತಿದೆ ಎಂದು ಆಕ್ಷೇಪಿಸಿ ಹೈಕೋರ್ಟ್‍ಗೆ ಅರ್ಜಿ ಸಲ್ಲಿಕೆಯಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ರಾಜ್ಯದ ವಿವಿಧ ಕಾನೂನು…

ಕಡಲ್ಕೊರೆತ ಹಾನಿ ಪ್ರದೇಶಕ್ಕೆ ಸಚಿವ ದಿನೇಶ್ ಗುಂಡೂರಾವ್ ಭೇಟಿ.
ರಾಜ್ಯ

ಕಡಲ್ಕೊರೆತ ಹಾನಿ ಪ್ರದೇಶಕ್ಕೆ ಸಚಿವ ದಿನೇಶ್ ಗುಂಡೂರಾವ್ ಭೇಟಿ.

ಮಂಗಳೂರು:ಉಳ್ಳಾಲ ತಾಲೂಕಿನ ಉಚ್ಚಿಲ, ಬಟ್ಟಪಾಡಿ ಕಡಲ ತೀರದ ಕಡಲ್ಕೊರೆತ ಹಾನಿ ಪ್ರದೇಶಕ್ಕೆ ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದ್ದಾರೆ. ಸಿಎಂ ಭೇಟಿಗೂ ಮುನ್ನ ಕಡಲ್ಕೊರೆತ ಹಾನಿ ವೀಕ್ಷಿಸಿದ ಗುಂಡೂರಾವ್ ರವರಿಗೆ ದ.ಕ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ.ಅತೀಕ್ ಸಾಥ್‌ ನೀಡಿದರು.ಗುಂಡೂರಾವ್‌…

ಬೆಳ್ತಂಗಡಿಯಲ್ಲಿ ಸೌಜನ್ಯ ಎನ್ನುವ ಅಮಾಯಕ ಬಾಲಕಿ ಹತ್ಯೆ ಪ್ರಕರಣ:ಸುಳ್ಯದಲ್ಲಿ ಗೌಡರ ಯುವ ಸೇವಾ ಸಂಘದಿಂದ ನಗರದಲ್ಲಿ ವಾಹನ ಮೆರವಣಿಗೆ ನಡೆಸಿ ಪ್ರಕರಣ ಮರು ತನಿಖೆಗೆ ಆಗ್ರಹ –ತಹಶೀಲ್ಧಾರ್ ರಿಗೆ ಮನವಿ ಸಲ್ಲಿಕೆ.
ರಾಜ್ಯ

ಬೆಳ್ತಂಗಡಿಯಲ್ಲಿ ಸೌಜನ್ಯ ಎನ್ನುವ ಅಮಾಯಕ ಬಾಲಕಿ ಹತ್ಯೆ ಪ್ರಕರಣ:
ಸುಳ್ಯದಲ್ಲಿ ಗೌಡರ ಯುವ ಸೇವಾ ಸಂಘದಿಂದ ನಗರದಲ್ಲಿ ವಾಹನ ಮೆರವಣಿಗೆ ನಡೆಸಿ ಪ್ರಕರಣ ಮರು ತನಿಖೆಗೆ ಆಗ್ರಹ –ತಹಶೀಲ್ಧಾರ್ ರಿಗೆ ಮನವಿ ಸಲ್ಲಿಕೆ.

ಬೆಳ್ತಂಗಡಿಯಲ್ಲಿ ಅಮಾಯಕ ಬಾಲಕಿ ಸೌಜನ್ಯ ಅತ್ಯಾಚಾರ ಹತ್ಯೆ ಪ್ರಕರಣವನ್ನು ಸರಕಾರ ಮರುತನಿಖೆಗೊಳಪಡಿಸಿ ನೈಜ ಆರೋಪಿಗಳನ್ನು ಪತ್ತೆ ಮಾಡಿ ಕಠಿಣ ಶಿಕ್ಷೆಗೊಳಪಡಿಸಬೇಕೆಂದು ಆಗ್ರಹಿಸಿ ಸುಳ್ಯ‌ ಗೌಡರ ಯುವ ಸೇವಾ ಸಂಘದ ವತಿಯಿಂದ ವಾಹನ ಜಾಥಾ ನಡೆಸಿ ಸುಳ್ಯ ತಹಶೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ಸುಳ್ಯದ ಶ್ರೀ ವೆಂಕಟರಮಣ ಸೊಸೈಟಿ…

ನೈತಿಕ ಪೊಲೀಸ್ ಗಿರಿ ಯಾರೇ ಮಾಡಿದ್ರೂ ನಿರ್ದಾಕ್ಷಿಣ್ಯ ಕ್ರಮ ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ.
ರಾಜ್ಯ

ನೈತಿಕ ಪೊಲೀಸ್ ಗಿರಿ ಯಾರೇ ಮಾಡಿದ್ರೂ ನಿರ್ದಾಕ್ಷಿಣ್ಯ ಕ್ರಮ ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ.

ಮಂಗಳೂರು: ಉಡುಪಿ ಕೇಸ್ ನಲ್ಲಿ ಪೊಲೀಸರು ಸುಮೋಟೋ ಎಫ್ ಐಆರ್ ಮಾಡಿದ್ದಾರೆ, ಡಿವೈಎಸ್ಪಿ ತನಿಖೆ ಆಗ್ತಿದೆ. ಅದು ಮೊದಲು ನಡೆಯಲಿ .ರಾಷ್ಟ್ರೀಯ ಮಹಿಳಾ ಆಯೋಗವೇ ಅಲ್ಲಿ ಕ್ಯಾಮರಾ ಇಟ್ಟಿರಲಿಲ್ಲ ಎಂದಿದ್ದಾರೆ.ತನಿಖಾ ವರದಿ ಬರಲಿ, ಆಮೇಲೆ ಈ ಬಗ್ಗೆ ಮಾತನಾಡುವ ಎಂದು ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳೂರು ಏರ್ಪೋರ್ಟ್…

ಕೆ.ವಿ.ಜಿ.ಪಾಲಿಟೆಕ್ನಿಕ್ : ತುಕ್ರ ಜಿ.ಎಂ ರವರಿಗೆ ಬೀಳ್ಕೊಡುಗೆ
ರಾಜ್ಯ

ಕೆ.ವಿ.ಜಿ.ಪಾಲಿಟೆಕ್ನಿಕ್ : ತುಕ್ರ ಜಿ.ಎಂ ರವರಿಗೆ ಬೀಳ್ಕೊಡುಗೆ

ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ಸಿವಿಲ್ ವಿಭಾಗದಲ್ಲಿ ಮೆಕ್ಯಾನಿಕ್ ಆಗಿ ಸೇವೆ ಸಲ್ಲಿಸಿ, ಇದೇ ಜುಲೈ 31 ರಂದು ವಯೋ ನಿವ್ರತ್ತಿ ಹೊಂದಿದ ತುಕ್ರ ಜಿ.ಎಂ ರವರಿಗೆ ಬೀಳ್ಕೊಡುಗೆ ಸಮಾರಂಭ ವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು . ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ ಕೆ ಅಧ್ಯಕ್ಷತೆ ವಹಿಸಿ ಶುಭ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI