ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಸುಬ್ರಹ್ಮಣ್ಯ: ಗ್ರೀನ್ ಫಾರ್ಮ್ ಹೋಟೆಲ್ ಗೆ ದಿಡೀರ್ ಧಾಳಿ ನಡೆಸಿದ ಸುಬ್ರಹ್ಮಣ್ಯ ಪೊಲೀಸರು!!ಗ್ರೀನ್ ಪಾರ್ಮ್ ಹೋಟೆಲ್ ನಲ್ಲಿ ರಾಜಾರೋಷವಾಗಿ ಮದ್ಯ ಮಾರಾಟ ಆರೋಪ!!
ರಾಜ್ಯ

ಸುಬ್ರಹ್ಮಣ್ಯ: ಗ್ರೀನ್ ಫಾರ್ಮ್ ಹೋಟೆಲ್ ಗೆ ದಿಡೀರ್ ಧಾಳಿ ನಡೆಸಿದ ಸುಬ್ರಹ್ಮಣ್ಯ ಪೊಲೀಸರು!!ಗ್ರೀನ್ ಪಾರ್ಮ್ ಹೋಟೆಲ್ ನಲ್ಲಿ ರಾಜಾರೋಷವಾಗಿ ಮದ್ಯ ಮಾರಾಟ ಆರೋಪ!!

ಸುಬ್ರಹ್ಮಣ್ಯ ಇಂಜಾಡಿ ಎಂಬಲ್ಲಿ ಇರುವ ಗ್ರೀನ್ ಪಾರ್ಮ್ ಹೋಟೆಲ್ ಒಂದರಲ್ಲಿ ರಾಜಾರೋಷವಾಗಿ ಮದ್ಯ ಮಾರಾಟ ಮಾಡಲಾಗಿತ್ತಿದೆ, ಎಂದು ಆರೋಪ ಬಂದ ಹಿನ್ನೆಲೆ ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬಂಧಿಗಳು ಇಂದು ಗ್ರೀನ್ ಪಾರ್ಮ್ ಹೋಟೆಲ್ ಗೆ ಧಾಳಿ ನಡೆಸಿ ತನಿಖೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.ತನಿಖೆ ಸಂದರ್ಭದಲ್ಲಿ…

ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 13ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ  ಪದಾಧಿಕಾರಿಗಳ ಆಯ್ಕೆ
ರಾಜ್ಯ

ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 13ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪನೆಗೊಂಡ ವಿಶ್ವ ಹಿಂದೂ ಪರಿಷತ್ ಇದರ ಸ್ಥಾಪನಾ ದಿನದ ಪ್ರಯುಕ್ತ ಹಲವು ವರುಷಗಳಿಂದ ಪುತ್ತೂರಿನಲ್ಲಿ ವಿಜೃಂಭಣೆಯಿಂದ ನಡೆಯುವ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಈ ವರುಷ ನಡೆಯುವ 13ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಯ ಅಧ್ಯಕ್ಷರಾಗಿ ಕಿಶೋರ್ ಕುಮಾರ್ ಬೊಟ್ಯಾಡಿ,…

ಆಧಾರ್ ಕಾರ್ಡ್ ಬದಲಾವಣೆಗೆ ತಂಭ್ ಕೊಡಲು ಅರಂತೋಡಿಗೆ ಹೋದ ಚೆಂಬು ಗ್ರಾಮದ ವ್ಯಕ್ತಿ ನಾಪತ್ತೆ: ಪೋಲಿಸ್ ದೂರು.
ರಾಜ್ಯ

ಆಧಾರ್ ಕಾರ್ಡ್ ಬದಲಾವಣೆಗೆ ತಂಭ್ ಕೊಡಲು ಅರಂತೋಡಿಗೆ ಹೋದ ಚೆಂಬು ಗ್ರಾಮದ ವ್ಯಕ್ತಿ ನಾಪತ್ತೆ: ಪೋಲಿಸ್ ದೂರು.

ಆದಾರ್ ಕಾರ್ಡ್ ತಿದ್ದುಪಡಿ ಮಾಡಲೆಂದು ಅರಂತೊಡಿಗೆ ಹೋದ ಚೆಂಬು ಗ್ರಾಮದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವುದಾಗಿ ತಿಳಿದು ಬಂದಿದೆ .ಆ.8 ರಂದು ಚೆಂಬುಗ್ರಾಮದ ಮಿನುಂಗೂರು ಮನೆ ಬಾಲಕೃಷ್ಣ ಎಂಬ 65 ವರ್ಷದ ವ್ಯಕ್ತಿ ಅರಂತೋಡಿಗೆ ತೆರಳಿದ್ದು  ಅಲ್ಲಿಂದ ಸುಳ್ಯ ಕಡೆಗೆ ವ್ಯಾನ್ ನಲ್ಲಿ ತೆರಳಿದ್ದು ಮತ್ತೆ ಮರಳಿ ಹಿಂತುರುಗಿ ಮನೆಗೆ ಬಾರದೇ…

ಆದಿಚಂಚನಗಿರಿಗೆ ಬೇಟಿ ನೀಡಿದ ಸೌಜನ್ಯ ಕೊಲೆಪ್ರಕರಣದಲ್ಲಿ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ : ನ್ಯಾಯದ ಹೋರಾಟಕ್ಕೆ ಸ್ವಾಮೀಜಿಗಳಲ್ಲಿ ಬೆಂಬಲ ಕೋರಿದ ಸೌಜನ್ಯ ಕುಟುಂಭಸ್ಥರು.
ರಾಜ್ಯ

ಆದಿಚಂಚನಗಿರಿಗೆ ಬೇಟಿ ನೀಡಿದ ಸೌಜನ್ಯ ಕೊಲೆಪ್ರಕರಣದಲ್ಲಿ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ : ನ್ಯಾಯದ ಹೋರಾಟಕ್ಕೆ ಸ್ವಾಮೀಜಿಗಳಲ್ಲಿ ಬೆಂಬಲ ಕೋರಿದ ಸೌಜನ್ಯ ಕುಟುಂಭಸ್ಥರು.

ಬೆಳ್ತಂಗಡಿಯಲ್ಲಿ ಸೌಜನ್ಯ ಕೊಲೆ ಪ್ರಕರಣ ಸಂಭಂದಿಸಿ ಅತ್ಯಾಚಾರ ನಡೆಸಿ ಕೊಲೆ ನಡೆಸಿರುವ ಆರೋಪಿಗಳ ಬಂಧನಕ್ಕೆ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ ನೀಡುವಂತೆ ಆದಿಚುಂಚನಾಗಿರಿ ಮಹಾ ಮಠದ ಪೀಠಾಧಿಪತಿ ಸ್ವಾಮೀಜಿ ಡಾ.ಶ್ರೀ ನಿರ್ಮಲನಂದನಾಥ ಸ್ವಾಮೀಜಿ ಮತ್ತು ಶ್ರೀ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿಯವರಿಗೆ ಸೌಜನ್ಯ ಪ್ರಕರಣದಲ್ಲಿ ಹೋರಾಟದ ಮುಂಚೂಣಿಯಲ್ಲಿರುವ ಮಹೇಶ್…

ಆದಿಚಂಚನಗಿರಿಗೆ ಬೇಟಿ ನೀಡಿದ ಸೌಜನ್ಯ ಕೊಲೆಪ್ರಕರಣದಲ್ಲಿ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ :ನ್ಯಾಯದ ಹೋರಾಟಕ್ಕೆ ಸ್ವಾಮೀಜಿಗಳಲ್ಲಿ ಬೆಂಬಲ ಕೋರಿದ ಸೌಜನ್ಯ ಕುಟುಂಭಸ್ಥರು.
ರಾಜ್ಯ

ಆದಿಚಂಚನಗಿರಿಗೆ ಬೇಟಿ ನೀಡಿದ ಸೌಜನ್ಯ ಕೊಲೆಪ್ರಕರಣದಲ್ಲಿ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ :ನ್ಯಾಯದ ಹೋರಾಟಕ್ಕೆ ಸ್ವಾಮೀಜಿಗಳಲ್ಲಿ ಬೆಂಬಲ ಕೋರಿದ ಸೌಜನ್ಯ ಕುಟುಂಭಸ್ಥರು.

ಬೆಳ್ತಂಗಡಿಯಲ್ಲಿ ಸೌಜನ್ಯ ಕೊಲೆ ಪ್ರಕರಣ ಸಂಭಂದಿಸಿ ಅತ್ಯಾಚಾರ ನಡೆಸಿ ಕೊಲೆ ನಡೆಸಿರುವ ಆರೋಪಿಗಳ ಬಂಧನಕ್ಕೆ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ ನೀಡುವಂತೆ ಆದಿಚುಂಚನಾಗಿರಿ ಮಹಾ ಮಠದ ಪೀಠಾಧಿಪತಿ ಸ್ವಾಮೀಜಿ ಡಾ.ಶ್ರೀ ನಿರ್ಮಲನಂದನಾಥ ಸ್ವಾಮೀಜಿ ಮತ್ತು ಶ್ರೀ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿಯವರಿಗೆ ಸೌಜನ್ಯ ಪ್ರಕರಣದಲ್ಲಿ ಹೋರಾಟದ ಮುಂಚೂಣಿಯಲ್ಲಿರುವ ಮಹೇಶ್…

ಬೆಳ್ಳಾರೆ : ಕಲ್ಲಪ್ಪಣೆ ಕುಂಞಿಪ್ಪ ಅಜ್ಜ ತರವಾಡು ಕುಟುಂಬದ ವತಿಯಿಂದ ಕುಟುಂಬ ಸಮ್ಮಿಲನ ಕಾರ್ಯಕ್ರಮ
ರಾಜ್ಯ

ಬೆಳ್ಳಾರೆ : ಕಲ್ಲಪ್ಪಣೆ ಕುಂಞಿಪ್ಪ ಅಜ್ಜ ತರವಾಡು ಕುಟುಂಬದ ವತಿಯಿಂದ ಕುಟುಂಬ ಸಮ್ಮಿಲನ ಕಾರ್ಯಕ್ರಮ

ಬೆಳ್ಳಾರೆಯ ಕಲ್ಲಪ್ಪಣೆ ಕುಂಞಿಪ್ಪ ಅಜ್ಜ ತರವಾಡು ಕುಟುಂಬದ ವತಿಯಿಂದ ಕುಟುಂಬ ಸಮ್ಮಿಲನ ಕಾರ್ಯಕ್ರಮ ಆ. 06 ರಂದು ಪೆರುವಾಜೆಯ ಜೆ.ಡಿ. ಆಡಿಟೋರಿಯಂ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ನಿರ್ದೇಶಕರಾದ ಹನೀಫ್ ನೆಟ್ಟಾರವರ ಗೌರವ ಉಪಸ್ಥಿತಿಯಲ್ಲಿ ಕುಟುಂಬದ ಹಿರಿಯರೂ ಆದ ಮೂಸ ಕಲ್ಲಪ್ಪಣೆ ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆಯನ್ನು ನೀಡಿದರು. ಮುಸ್ತಫ ಸಖಾಫಿ…

ಅರಂತೋಡು ಕೇರಳ ಮೂಲದ ವ್ಯಕ್ತಿಗೆ ಗುಂಪಿನಿಂದ ಹಲ್ಲೆ: ಪೋಲಿಸ್ ದೂರು ಓರ್ವನ ಬಂಧನ.
ರಾಜ್ಯ

ಅರಂತೋಡು ಕೇರಳ ಮೂಲದ ವ್ಯಕ್ತಿಗೆ ಗುಂಪಿನಿಂದ ಹಲ್ಲೆ: ಪೋಲಿಸ್ ದೂರು ಓರ್ವನ ಬಂಧನ.

ಸುಳ್ಯ, ಆ: ಕೇರಳದ ಹಿಂದೂ ಮಹಿಳೆಯೊಬ್ಬರಿಗೆ ಸುಳ್ಯದಲ್ಲಿ ತಂಗಲು ರೂಂ ಕೊಡಿಸಲು ಜೊತೆಗೆ ತೆರಳಿದ್ದ ಕಾರಣಕ್ಕೆ ಮುಸ್ಲಿಂ ಯುವಕನೋರ್ವನಿಗೆ ಸಂಘ ಪರಿವಾರದ ಕಾರ್ಯಕರ್ತರೆನ್ನಲಾದ ತಂಡವೊಂದು ಹಲ್ಲೆ ನಡೆಸಿದ ಘಟನೆ ಸುಳ್ಯ ಠಾಣಾ ವ್ಯಾಪ್ತಿಯ ಅರಂತೋಡು ಸಮೀಪ ಶನಿವಾರ ಪ್ರಕರಣವೊಂದು ನಡೆದಿದ್ದು ಇದಕ್ಕೆ ಸಂಬಂಧಿಸಿ ಹಲ್ಲೆ ನಡೆಸಿದವನನ್ನು ಪೊಲೀಸರು ವಶಕ್ಕೆ…

ಮೃತಪಟ್ಟ ವ್ಯಕ್ತಿಗೆ ಹಾರ,ಬಟ್ಟೆ ,ಅಗರ ಬತ್ತಿ ಕೊಂಡೊಯ್ಯುವುದಕಿಂತ ಮನೆಯವರಿಗೆ ಹಣಕಾಸು ನೆರವು ನೀಡಿ…. ಅರಂತೋಡು ಗ್ರಾಮ ಗೌಡ ಸಮಿತಿಯಿಂದ ಮಹತ್ವದ ತೀರ್ಮಾನ.
ರಾಜ್ಯ

ಮೃತಪಟ್ಟ ವ್ಯಕ್ತಿಗೆ ಹಾರ,ಬಟ್ಟೆ ,ಅಗರ ಬತ್ತಿ ಕೊಂಡೊಯ್ಯುವುದಕಿಂತ ಮನೆಯವರಿಗೆ ಹಣಕಾಸು ನೆರವು ನೀಡಿ…. ಅರಂತೋಡು ಗ್ರಾಮ ಗೌಡ ಸಮಿತಿಯಿಂದ ಮಹತ್ವದ ತೀರ್ಮಾನ.

ಮೃತಪಟ್ಟ ವ್ಯಕ್ತಿಗೆ ಹಾರ,ಬಟ್ಟೆ ,ಅಗರ ಬತ್ತಿ ಕೊಂಡೊಯ್ಯುವುದಕಿಂತ ಮನೆಯವರಿಗೆ ಹಣಕಾಸು ನೆರವು ನೀಡಿದಲ್ಲಿ ಆ ಕುಟುಂಬದ ದುಖಃದಲ್ಲಿ ನಿಜವಾಗಿಯೂ ಭಾಗಿಯಾದಂತೆ, ಸಾವಿನ ಹೊಡೆತದಿಂದ ಜರ್ಜರಿತವಾದ ಮನೆಯವರನ್ನು ಆರ್ಥಿಕ ಸಂಕಷ್ಟದಿಂದ ಅಲ್ಪ ಮಟ್ಟಿಗಾದರೂ ರಕ್ಷಣೆ ಮಾಡಬಹುದೆಂಬ ತೀರ್ಮಾನಕ್ಕೆ ಬಂದಿರುವುದಾಗಿ ತಿಳಿದು ಬಂದಿದೆ.ಅರಂತೋಡು ಗ್ರಾಮ ಗೌಡ ಸಮಿತಿಯಿಂದ ಮಹತ್ವದ ತೀರ್ಮಾನ, ಎಲ್ಲಡೆ…

ಕೊರೊನಾ ಸಂದರ್ಭದಲ್ಲಿ ಬಂದ ಹಣ ಬ್ಯಾಂಕ್‌ನಲ್ಲಿ ಹಾಗೆನೇ ಕೊಳೆಯುತ್ತಾ ಇದೆ ಎಂದು ವೃದ್ಧನಿಂದ 7000 ಹಣ ವಂಚಿಸಿ ಪರಾರಿ.
ರಾಜ್ಯ

ಕೊರೊನಾ ಸಂದರ್ಭದಲ್ಲಿ ಬಂದ ಹಣ ಬ್ಯಾಂಕ್‌ನಲ್ಲಿ ಹಾಗೆನೇ ಕೊಳೆಯುತ್ತಾ ಇದೆ ಎಂದು ವೃದ್ಧನಿಂದ 7000 ಹಣ ವಂಚಿಸಿ ಪರಾರಿ.

ಅಂಗಡಿಯಲ್ಲಿ ಅಡಕೆ ಮಾರಾಟ ಮಾಡಿ ಹಣದೊಂದಿಗೆ ಹಿಂದಿರುಗುತ್ತಿದ್ದ ವೇಳೆ ಹಿರಿಯ ನಾಗರಿಕರೊಬ್ಬರನ್ನು ಬೈಕ್‌ನಲ್ಲಿ ಬಂದ ಅಪರಿಚಿತನೊಬ್ಬ ಪರಿಚಿತನಂತೆ ಮಾತನಾಡಿ, ಕೊರೊನಾ ಸಂದರ್ಭ ಮೋದಿ ಹಣ ಬೇಕಾದಷ್ಟು ಬಂದಿದೆ. ಅದನ್ನು ನಿಮಗೆ ಸಿಗುವ ಹಾಗೆ ಮಾಡುತ್ತೇನೆ ಎಂದು ನಂಬಿಸಿ ಏಳು ಸಾವಿರ ರೂ. ಪಡೆದುಕೊಂಡು ಪರಾರಿಯಾದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.ಪದ್ಮುಂಜ…

ಕಡಬದಲ್ಲಿ ಇಬ್ಬರನ್ನು ಬಲಿ ಪಡೆದಿದ್ದ ಕಾಡಾನೆ ಸಾವು.
ರಾಜ್ಯ

ಕಡಬದಲ್ಲಿ ಇಬ್ಬರನ್ನು ಬಲಿ ಪಡೆದಿದ್ದ ಕಾಡಾನೆ ಸಾವು.

ಕಡಬ ತಾಲೂಕಿನ ರೆಂಜಿಲಾಡಿಯಲ್ಲಿ ಒರ್ವ ಯುವತಿ ಹಾಗೂ ರಕ್ಷಣೆಗೆ ಬಂದ ಮತ್ತೊಬ್ಬರನ್ನು ಬಲಿ ಪಡೆದ ಕಾಡಾನೆ ಹಠಾತ್ ಸಾವನ್ನಪ್ಪಿದೆ ಎಂದು ಹೇಳಲಾಗಿದೆ.ಈ ಆನೆಯನ್ನು ಕಡಬ ತಾಲೂಕಿನ ಕೊಂಬಾರು ಸಮೀಪ ಸೆರೆ ಹಿಡಿದ ಬಳಿಕ ಕೊಡಗಿನ ಮತ್ತಿಗೋಡು ಆನೆ ಶಿಬಿರಕ್ಕೆ ಕೊಂಡೊಯ್ಯಲಾಗಿತ್ತು ,ಈ ಆನೆ ಇದೀಗ ಮೃತಪಟ್ಟಿದೆ ಎಂದು ತಿಳಿದು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI