ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಸುಬ್ರಹ್ಮಣ್ಯ:2ಲಕ್ಷಕ್ಕೂ ಮಿಕ್ಕಿದ ಚಿನ್ನಾಭರಣ ಕಳವು :
ರಾಜ್ಯ

ಸುಬ್ರಹ್ಮಣ್ಯ:2ಲಕ್ಷಕ್ಕೂ ಮಿಕ್ಕಿದ ಚಿನ್ನಾಭರಣ ಕಳವು :

ಮನೆಯಲ್ಲಿ ಯಾರೂ ಇಲ್ಲದಿದ್ದ ವೇಳೆ ಬೀಗ ಮುರಿದು ಒಳನುಗ್ಗಿದ ಕಳ್ಳರು: ಸ್ಥಳಕ್ಕೆ ಬೆರಳಚ್ಚು ತಜ್ಞರ ಆಗಮನ. ಸುಬ್ರಹ್ಮಣ್ಯದಲ್ಲಿ ಪುರೋಹಿತರೊಬ್ಬರ ಮನೆಯಿಂದ ಎರಡು ಲಕ್ಷಕ್ಕೂ ಅಧಿಕ ಮೊತ್ತದ ಚಿನ್ನಾಭರಣ ಕಳುವಾದ ಘಟನೆ ಇಂದು ವರದಿಯಾಗಿದೆ ಸದಾನಂದ ಆಸ್ಪತ್ರೆ ಬಳಿ ಮನೆಯವರಾದ ಕೃಷ್ಣರಾಜ್ ಭಟ್ ಎಂಬವರು ಕಳೆದ 4 ದಿನಗಳ ಹಿಂದೆ…

ಹಣ ದ್ವಿಗುಣ ಹೆಸರಲ್ಲಿ 34 ಸಾವಿರ ರೂಪಾಯಿ ಕಳಕೊಂಡ ಯುವಕ
ರಾಜ್ಯ

ಹಣ ದ್ವಿಗುಣ ಹೆಸರಲ್ಲಿ 34 ಸಾವಿರ ರೂಪಾಯಿ ಕಳಕೊಂಡ ಯುವಕ

ಸುಬ್ರಹ್ಮಣ್ಯ, ಜು.30: ಹಣ ದ್ವಿಗುಣ ಗೊಳಿಸುವ ವಂಚನಾ ಜಾಲಕ್ಕೆ ಸಿಲುಕಿದ ಯುವಕನೋರ್ವ 34 ಸಾವಿರ ಕಳೆದುಕೊಂಡ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಕೊಲ್ಲಮೊಗ್ರು ಗ್ರಾಮದ ಬೆಂಡೋಡಿ ಪೂಜಾರಿ ಮನೆ ಲಿಖಿನ್ ಪಿ.ಟಿ. ಎಂಬ ಯುವಕ ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಜು. 17ರಂದು ಲಿಖಿನ್…

ಮಂಗಳೂರು: ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಮೃತ್ಯು.
ರಾಜ್ಯ

ಮಂಗಳೂರು: ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಮೃತ್ಯು.

ಮಂಗಳೂರು: ನಗರದ ಕದ್ರಿ ಶಿವಭಾಗ್‌ನಲ್ಲಿರುವ ಅಪಾರ್ಟ್‌ಮೆಂಟ್‌ನ 5ನೇ ಮಹಡಿಯಿಂದ ಜಾರಿ ಬಿದ್ದು ಮೆಡಿಕಲ್ ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ರವಿವಾರ ಬೆಳಗ್ಗೆ ನಡೆದಿರುವುದು ವರದಿಯಾಗಿದೆ. ಮೂಲತಃ ಅಡ್ಯಾರ್, ಪ್ರಸ್ತುತ ಕದ್ರಿ ಶಿವಭಾಗ್ ನಿವಾಸಿ ಸಮಯ್ (21) ಮೃತಪಟ್ಟ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ರವಿವಾರ ಬೆಳಗ್ಗೆ ಶಿವಭಾಗ್ ಅಪಾರ್ಟ್‌ಮೆಂಟ್‌ನ…

ಭಾರತೀಯ ತೀಯ ಸಮಾಜ ಸುಳ್ಯ ವಲಯ ಸಮಿತಿಯ ವತಿಯಿಂದ ಓಣಂ ಆಚರಣೆ ಯ ಬಗ್ಗೆ ಸಮಾಲೋಚನಾ ಸಭೆ
ರಾಜ್ಯ

ಭಾರತೀಯ ತೀಯ ಸಮಾಜ ಸುಳ್ಯ ವಲಯ ಸಮಿತಿಯ ವತಿಯಿಂದ ಓಣಂ ಆಚರಣೆ ಯ ಬಗ್ಗೆ ಸಮಾಲೋಚನಾ ಸಭೆ

ಭಾರತೀಯ ತೀಯ ಸಮಾಜ ಸುಳ್ಯ ವಲಯ ಸಮಿತಿಯ ವತಿಯಿಂದ ಓಣಂ ಆಚರಣೆ ಯ ಬಗ್ಗೆ ಸಮಾಲೋಚನಾ ಸಭೆಯು ಜುಲೈ 30ರಂದು ಸಿ. ಎ ಬ್ಯಾಂಕ್ ವಾಣಿಜ್ಯ ಸಂಕೀರ್ಣ ದಲ್ಲಿ ವಲಯ ಸಮಿತಿಯ ಅಧ್ಯಕ್ಷರಾದ ಪವಿತ್ರನ್ ಗುಂಡ್ಯ ರವರ ಅಧ್ಯಕ್ಷತೆ ಯಲ್ಲಿ ನಡೆಯಿತು ಸಭೆ ಯಲ್ಲಿ ಸೆಪ್ಟೆಂಬರ್ 3 ರಂದು…

ಬೈಕ್ ಗೆ ಖಾಸಗಿ‌ ಬಸ್ ಡಿಕ್ಕಿ : ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವು.
ರಾಜ್ಯ

ಬೈಕ್ ಗೆ ಖಾಸಗಿ‌ ಬಸ್ ಡಿಕ್ಕಿ : ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವು.

ಬಂಟ್ವಾಳ: ಬೈಕ್ ಗೆ ಖಾಸಗಿ‌ ಬಸ್ ಡಿಕ್ಕಿಯಾಗಿ ಯುವಕನೋರ್ವ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಕಲ್ಲಡ್ಕ ಗೋಳ್ತಮಜಲು ಮುರಬೈಲು ನಿವಾಸಿ ಲತೀಶ್ ಮೃತಪಟ್ಟ ಯುವಕ . ಮಂಗಳೂರಿನಲ್ಲಿ ಮ್ಯಾಕನಿಕ್ ಕೆಲಸ ಮಾಡುತ್ತಿದ್ದ ಈತ, ಇಂದು ಆದಿತ್ಯ ವಾರ ರಜಾದಿನವಾದ ಕಾರಣ…

ಬಸ್ಸಿನಲ್ಲಿ ವಿದ್ಯಾರ್ಥಿನಿಯೊಂದಿಗೆ ಅನುಚಿತ ವರ್ತನೆ ಆರೋಪಿ ಬಂಧನ‌
ರಾಜ್ಯ

ಬಸ್ಸಿನಲ್ಲಿ ವಿದ್ಯಾರ್ಥಿನಿಯೊಂದಿಗೆ ಅನುಚಿತ ವರ್ತನೆ ಆರೋಪಿ ಬಂಧನ‌

ಬೆಳ್ತಂಗಡಿ: ಮಂಗಳೂರಿನಿಂದ ಚಿಕ್ಕಮಗಳೂರಿಗೆ ಸಂಚರಿಸುತ್ತಿದ್ದ ಬಸ್‌ನಲ್ಲಿ ವಿದ್ಯಾರ್ಥಿನಿ ಜತೆ ಮಡಂತ್ಯಾರು ಸಮೀಪದ ಇಂದಬೆಟ್ಟು ನಿವಾಸಿ ಕಬೀರ್ ಎಂಬಾತ ಅಸಭ್ಯವಾಗಿ ನಡೆದು ಕೊಂಡ ಘಟನೆ ಶನಿವಾರ ನಡೆದಿದೆ.ಚಿಕ್ಕಮಗಳೂರಿನ ಮೂಡಿಗೆರೆಯ ಯುವತಿ ತನ್ನೂರಿಗೆ ಮಂಗಳೂರಿ ನಿಂದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಆರೋಪಿ ಕಬೀರ್ ತನ್ನ ಸೀಟಿನಲ್ಲಿ ಕುಳಿತಿದ್ದು, ಮಡಂತ್ಯಾರಿನಿಂದ ಸ್ವಲ್ಪ…

ಕುಕ್ಕೆ ದೇವಳದಲ್ಲಿ ಬಿಸಿಸಿಐ ಕಾರ್ಯದರ್ಶಿ ಜಯ್‌ಷಾ ಆಶ್ಲೇಷಾ ಬಲಿ ಸೇವೆ.
ರಾಜ್ಯ

ಕುಕ್ಕೆ ದೇವಳದಲ್ಲಿ ಬಿಸಿಸಿಐ ಕಾರ್ಯದರ್ಶಿ ಜಯ್‌ಷಾ ಆಶ್ಲೇಷಾ ಬಲಿ ಸೇವೆ.

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆದಿತ್ಯವಾರ ಬಿಸಿಸಿಐ ಕಾರ್ಯದರ್ಶಿ ಮತ್ತು ಕೇಂದ್ರ ಗೃಹ ಮಂತ್ರಿ ಅಮಿತ್ ಷಾ ಪುತ್ರ ಜಯ್‌ಷಾ ಭೇಟಿ ನೀಡಿದರು. ಶ್ರೀ ದೇವಳಕ್ಕೆ ಭೇಟಿ ನೀಡಿದ ಅವರು ದೇವರಿಗೆ ಆಶ್ಲೇಷಬಲಿ ಸೇವೆ ಸಮರ್ಪಿಸಿದರು.ಇವರೊಂದಿಗೆ ಇವರ ಪತ್ನಿ ರಿಷಿತಾ ಷಾ ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.ಕುಕ್ಕೆ…

ಸೌಜನ್ಯ ಅತ್ಯಾಚಾರ ಪ್ರಕರಣ ಮರು ತನಿಖೆಯಾಗಲಿ:ನೈಜ್ಯ ಆರೋಪಿ ಎಷ್ಟೇ ಪ್ರಭಾವಿಯಾದರೂ ಬಂಧಿಸುವ ಕೆಲಸವಾಗಲಿ:ಆ.1ರಂದು ಸುಳ್ಯದಲ್ಲಿ ಬೃಹತ್ ವಾಹನ ಜಾಥಾ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸುತ್ತೇವೆ : ಚಂದ್ರಾಕೋಲ್ಚಾರ್
ರಾಜ್ಯ

ಸೌಜನ್ಯ ಅತ್ಯಾಚಾರ ಪ್ರಕರಣ ಮರು ತನಿಖೆಯಾಗಲಿ:
ನೈಜ್ಯ ಆರೋಪಿ ಎಷ್ಟೇ ಪ್ರಭಾವಿಯಾದರೂ ಬಂಧಿಸುವ ಕೆಲಸವಾಗಲಿ:
ಆ.1ರಂದು ಸುಳ್ಯದಲ್ಲಿ ಬೃಹತ್ ವಾಹನ ಜಾಥಾ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸುತ್ತೇವೆ : ಚಂದ್ರಾಕೋಲ್ಚಾರ್

ಬೆಳ್ತಂಗಡಿಯ ಸೌಜನ್ಯ ಹತ್ಯೆ ಪ್ರಕರಣದಲ್ಲಿ ಗೌಡ ಸಮಾಜವು ಹಿಂದೆಯೂ ಸೌಜನ್ಯ ಮನೆಯವರ ಬೆಂಬಲಕ್ಕೆ ನಿಂತಿದ್ದೇವೆ, ಮುಂದೆಯೂ ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಮಾಡಿರುವ ನೈಜ್ಯ ಆರೋಪಿಗಳ ಪತ್ತೆಯಾಗಬೇಕು, ಸರಕಾರ ಮರು ತನಿಖೆಗೆ ನಡೆಸಬೇಕು, ನೈಜ ಆರೋಪಿಗಳನ್ನು ಪತ್ತೆ ಮಾಡಿ ಕಠಿಣ ಶಿಕ್ಷೆಗೆ ಒಳಪಡಿಸುವಂತಾಗಬೇಕು ಹಾಗೂ ಇದರ ತನಿಖೆಯನ್ನು ಸದೃಡ…

ಸುಬ್ರಹ್ಮಣ್ಯದ ಕೆ.ಎಸ್.ಆರ್.ಟಿ. ಬಸ್ ತಂಗುದಾಣ ಅಭಿವೃದ್ಧಿ ನಮ್ಮ ವ್ಯಾಪ್ತಿಯಲ್ಲಿ ಇಲ್ಲ: ಆಡಳಿತ ಮಂಡಳಿ
ರಾಜ್ಯ

ಸುಬ್ರಹ್ಮಣ್ಯದ ಕೆ.ಎಸ್.ಆರ್.ಟಿ. ಬಸ್ ತಂಗುದಾಣ ಅಭಿವೃದ್ಧಿ ನಮ್ಮ ವ್ಯಾಪ್ತಿಯಲ್ಲಿ ಇಲ್ಲ: ಆಡಳಿತ ಮಂಡಳಿ

ಸುಬ್ರಹ್ಮಣ್ಯದ ಕೆ.ಎಸ್.ಆರ್.ಟಿ. ಬಸ್ ತಂಗುದಾಣ ಹಾಗೂ ತಂಗುದಾಣ ಕ್ಕೆ ಬರುವ ರಸ್ತೆ ಅಭಿವೃದ್ಧಿ ನಮ್ಮ ವ್ಯಾಪ್ತಿಯಲ್ಲಿ ಇಲ್ಲ, ಅದು ಕೆ.ಎಸ್.ಆರ್.ಟಿ.ಯ ಆಸ್ತಿ ಎಂದು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಸ್ಪಷ್ಟ ಪಡಿಸಿದೆ. ಜು.28 ರಂದು ಸುಬ್ರಹ್ಮಣ್ಯ ಕೆ.ಎಸ್.ಆರ್.ಟಿ.ಸಿ ಬಸ್ ತಂಗುದಾಣದ ರಸ್ತೆ ದುರವ್ಯವಸ್ಥೆ ಬಗ್ಗೆ ಮಾಡಿರು ವರದಿಗೆ…

ಉಸ್ಮಾನ್ ಹತ್ಯೆ ಪ್ರಕರಣ: ಮೂರನೇ ಆರೋಪಿ ಮುಬಾರಕ್ ಬಂಧನ.
ರಾಜ್ಯ

ಉಸ್ಮಾನ್ ಹತ್ಯೆ ಪ್ರಕರಣ: ಮೂರನೇ ಆರೋಪಿ ಮುಬಾರಕ್ ಬಂಧನ.

ಪುತ್ತೂರು: ಚೆಂಬು ಗ್ರಾಮದ ಕುದ್ರೆಪಾಯದಲ್ಲಿ 2 ವಾರಗಳ ಹಿಂದೆ ಸಹೋದರರಿಂದಲೇ ಹತ್ಯೆಯಾದ ಉಸ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂರನೇ ಆರೋಪಿಯನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ. ಉಸ್ಮಾನ್‌ರನ್ನು ಕೊಲೆಗೈಯ್ಯಲು ಆತನ ಸಹೋದರಾದ ರಫೀಕ್ ಮತ್ತು ಸತ್ತಾರ್ ಬಳಸಲು ಚೂರಿಯನ್ನು ಅರಂತೋಡಿನಲ್ಲಿರುವ ಅವರ ಸಹೋದರ ಮಾಯಿನ್ ಕುಟ್ಟಿಯವರ ಪುತ್ರ ಮುಬಾರಕ್ ಒದಗಿಸಿದ್ದನೆಂದು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI