ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಆಟಿ ಉತ್ಸವದ ಸಂಭ್ರಮ.
ರಾಜ್ಯ

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಆಟಿ ಉತ್ಸವದ ಸಂಭ್ರಮ.

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಆಟಿ ಉತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು.ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಧ ಕಾರ್ಯಕ್ರಮ ನಡೆಸಿಕೊಡುವ ಮೂಲಕ ಕಾರ್ಯಕ್ರಮ ಮೆರುಗುಗೊಳಿಸಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕಾಲೇಜಿನ ಟ್ರಸ್ಟಿ ಡಾ. ಜ್ಯೋತಿ ಆರ್ ಪ್ರಸಾದ್,ಡಾ.ಅಭಿಜ್ಞಾ ಆರ್ ಪ್ರಸಾದ್ ಹಾಗೂ ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕಿ ಡಾ.ಸ್ಮಿತಾ ಉಜ್ವಲ್, ಕೆವಿಜಿ…

ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಉಸ್ತುವಾರಿ ಸಚಿವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರಪುತ್ತೂರು ಕೇಂದ್ರೀಕೃತವಾಗಿ ಜಿಲ್ಲಾಮಟ್ಟದ ಇಲಾಖಾ ಸಭೆಗಳು ನಡೆಯಲಿದೆ: ಗುಂಡೂರಾವ್
ರಾಜ್ಯ

ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಉಸ್ತುವಾರಿ ಸಚಿವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರಪುತ್ತೂರು ಕೇಂದ್ರೀಕೃತವಾಗಿ ಜಿಲ್ಲಾಮಟ್ಟದ ಇಲಾಖಾ ಸಭೆಗಳು ನಡೆಯಲಿದೆ: ಗುಂಡೂರಾವ್

ಪುತ್ತೂರು: ಮುಂದಿನ ದಿನಗಳಲ್ಲಿ ಪುತ್ತೂರು ಕೇಂದ್ರೀಕೃತವಾಗಿ ಜಿಲ್ಲಾಮಟ್ಟದ ಇಲಾಖಾ ಸಭೆಗಳು ನಡೆಯಲಿದೆ. ಜಿಲ್ಲೆಯಲ್ಲಿ ಪುತ್ತೂರಿನಲ್ಲಿ ಕಾಂಗ್ರೆಸ್ ಈ ಬಾರಿ ಗೆದ್ದಿದೆ, ಪುತ್ತೂರಿನಲ್ಲಿ ಕಾಂಗ್ರೆಸ್ ಶಾಸಕರಿದ್ದು ಈ ಕಾರಣಕ್ಕೆ ಜಿಲ್ಲಾ ಇಲಾಖಾ ಸಭೆಗಳಿಗೆ ಪುತ್ತೂರಿಗೆ ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಹೇಳಿದರು.ಅವರು ಪುತ್ತೂರು ಕಾಂಗ್ರೆಸ್…

ಐಪಿಸಿ, ಸಿಆರ್‌ಪಿಸಿ ಬದಲು 3 ಹೊಸ ಕ್ರಿಮಿನಲ್ ಕಾನೂನುಗಳು: ಲೋಕಸಭೆಯಲ್ಲಿ ವಿಧೇಯಕಗಳ ಮಂಡನೆ
ರಾಜ್ಯ

ಐಪಿಸಿ, ಸಿಆರ್‌ಪಿಸಿ ಬದಲು 3 ಹೊಸ ಕ್ರಿಮಿನಲ್ ಕಾನೂನುಗಳು: ಲೋಕಸಭೆಯಲ್ಲಿ ವಿಧೇಯಕಗಳ ಮಂಡನೆ

ಭಾರತೀಯ ದಂಡ ಸಂಹಿತೆ (ಐಪಿಸಿ), ದಂಡ ಪ್ರಕ್ರಿಯಾ ಸಂಹಿತೆ ಭಾರತ ಸಾಕ್ಷ್ಯ ಅಧಿನಿಯಮಕ್ಕೆ ಬದಲಾಗಿ ಹೊಸ ಕಾನೂನು ರೂಪಿಸುವ ಮಸೂದೆಯನ್ನು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಶುಕ್ರವಾರ(ಆಗಸ್ಟ್ 11) ಮಂಡಿಸಿದೆ.1860ರ ಭಾರತೀಯ ದಂಡ ಸಂಹಿತೆ (ಐಪಿಸಿ), ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಮತ್ತು ಭಾರತೀಯ ಪುರಾವೆ ಕಾಯ್ದೆಗಳನ್ನು ಬದಲಿಸುವ ಮಸೂದೆಗಳನ್ನು…

ಬೆಳ್ಳಾರೆ ಜ್ಞಾನದೀಪದಲ್ಲಿ ಪ್ರೇರಣಾ ಕಾರ್ಯಗಾರ
ರಾಜ್ಯ

ಬೆಳ್ಳಾರೆ ಜ್ಞಾನದೀಪದಲ್ಲಿ ಪ್ರೇರಣಾ ಕಾರ್ಯಗಾರ

ಆಜಾದಿ ಕಾ ಅಮೃತ ಮಹೋತ್ಸವ ದ ಸವಿನೆನಪಿನಲ್ಲಿ ಎಂ.ಆರ್.ಪಿ.ಎಲ್ ಮಂಗಳೂರು ಜಿಲ್ಲೆಯಾದ್ಯಂತ ವಿವಿಧ ಕಡೆಗಳಲ್ಲಿ 75 ವಿವಿಧ ಕಾರ್ಯಕ್ರಮವನ್ನು ಆಯೋಜಿಸಿದ್ದು ಇದರ 75 ನೇ ಕಾರ್ಯಕ್ರಮವಾಗಿ 'ಪ್ರೇರಣಾ ಕಾರ್ಯಾಗಾರ' ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ನಡೆಯಿತು .ನಿವೃತ್ತ ಪ್ರಾಂಶುಪಾಲ ಬಿ.ವಿ‌ ಸೂರ್ಯನಾರಾಯಣ ಪ್ರೇರಣಾ ಕಾರ್ಯಗಾರ ಉದ್ಘಾಟಿಸಿ ತರಬೇತಿ…

ಕೆವಿಜಿ ವಿದ್ಯಾಸಂಸ್ಥೆಯಲ್ಲಿ ಎಲೆಕ್ಟ್ರೀಷಿಯನ್ ವಸಂತ ಕುರುಂಜಿಗುಡ್ಡೆ ನಿಧನ.
ರಾಜ್ಯ

ಕೆವಿಜಿ ವಿದ್ಯಾಸಂಸ್ಥೆಯಲ್ಲಿ ಎಲೆಕ್ಟ್ರೀಷಿಯನ್ ವಸಂತ ಕುರುಂಜಿಗುಡ್ಡೆ ನಿಧನ.

ಸುಳ್ಯ‌ ಕುರುಂಜಿಗುಡ್ಡೆ ಕೃಷ್ಣಪ್ಪ ಪೂಜಾರಿಯವರ ಪುತ್ರ, ಕೆವಿಜಿ ವಿದ್ಯಾಸಂಸ್ಥೆಯಲ್ಲಿ ಎಲೆಕ್ಟ್ರೀಷಿಯನ್ ಆಗಿದ್ದ ವಸಂತ ಕುರುಂಜಿಗುಡ್ಡೆ(೩೯) ಯವರ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ವಾರಗಳ ಹಿಂದೆ‌ ಬ್ರೈನ್ ಹ್ಯಾಮರೇಜ್ ನಿಂದಾಗಿ ಅಸ್ವಸ್ಥಗೊಂಡ ಅವರನ್ನು ಸುಳ್ಯ‌ಆಸ್ಪತ್ರೆಗೆ‌ ಕರೆತಂದು ಬಳಿಕ ಮಂಗಳೂರಿನ ಫಸ್ಟ್‌ನ್ಯೂರೋ ಆಸ್ಪತ್ರೆ ಕರೆದೊಯ್ಯಲಾಗಿತ್ತು. ಅಲ್ಲಿ ಶಸ್ತ್ರ ಚಿಕಿತ್ಸೆ ಕೂಡಾ ಮಾಡಲಾಗಿತ್ತು. ‌ನಿನ್ನೆ ರಾತ್ರಿ…

ತಲಪಾಡಿ ಗ್ರಾ.ಪಂ. ಚುನಾವಣೆ :ಬಿಜೆಪಿ ಬೆಂಬಲಿತರ ಅಡ್ಡ ಮತದಾನ; SDPI ತೆಕ್ಕೆಗೆ ಅಧ್ಯಕ್ಷ ಸ್ಥಾನ..
ರಾಜ್ಯ

ತಲಪಾಡಿ ಗ್ರಾ.ಪಂ. ಚುನಾವಣೆ :ಬಿಜೆಪಿ ಬೆಂಬಲಿತರ ಅಡ್ಡ ಮತದಾನ; SDPI ತೆಕ್ಕೆಗೆ ಅಧ್ಯಕ್ಷ ಸ್ಥಾನ..

ಮಂಗಳೂರು : ಬಿಜೆಪಿ ತತ್ವ ಸಿದ್ಧಾಂತ ಮತ್ತು ಎಸ್​ಡಿಪಿಐ ತತ್ವ ಸಿದ್ಧಾಂತವೇ ಬೇರೆ. ಆದರೇ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ತಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನವು ಬಿಜೆಪಿ ಬೆಂಬಲಿತ ಸದಸ್ಯರ ಅಡ್ಡಮತದಾನದಿಂದ ಎಸ್​ಡಿಪಿಐ ಪಾಲಾಗಿದೆ.13 ಬಿಜೆಪಿ ಬೆಂಬಲಿತ ಸದಸ್ಯರು ಹಾಗೂ 10 ಎಸ್​ಡಿಪಿಐ ಬೆಂಬಲಿತ ಸದಸ್ಯರು…

ಕಲ್ಲುಗುಂಡಿ: ಹಿಟ್ ಎ್ಯಂಡ್ ರನ್ ಪ್ರಕರಣ: ಪಾದಾಚಾರಿ ಕಾಲಿಗೆ ಗಾಯ.
ರಾಜ್ಯ

ಕಲ್ಲುಗುಂಡಿ: ಹಿಟ್ ಎ್ಯಂಡ್ ರನ್ ಪ್ರಕರಣ: ಪಾದಾಚಾರಿ ಕಾಲಿಗೆ ಗಾಯ.

ಪಾದಾಚಾರಿಗೆ ಸ್ಕೂಟಿಯೊಂದು ಡಿಕ್ಕಿ ಹೊಡೆದು,ಪಾದಾಚಾರಿ ರಸ್ತೆಗೆ ಉರುಳಿ ಬಿದ್ದರೂ ಸ್ಕೂಟಿ ಸವಾರ ವಾಹನ ನಿಲ್ಲಿಸದೆ, ಗಾಯಾಳುವನ್ನು ಉಪಚರಿಸದೆ ಪರಾರಿಯಾದ ಅಮಾನವೀಯ ಘಟನೆ ಕಲ್ಲುಗುಂಡಿಯಿಂದ ಇಂದು ವರದಿಯಾಗಿದೆ. ಗಾಯಾಳು ಸಂಪಾಜೆ ಚೆಕ್ ಪೋಸ್ಟ್ ಬಳಿ ಗೇಟ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಗಾಯಾಳನ್ನು ಅಣ್ಣಿ ಕೊಯನಾಡು ಎಂದು ತಿಳಿದು ಬಂದಿದೆ.…

ಸುಳ್ಯ ಇನ್ನರ್ ವ್ಹೀಲ್ ನಿಂದ ವಿದ್ಯಾರ್ಥಿಗಳಿಗೆ ಸ್ವ ರಕ್ಷಣಾ ಮಾಹಿತಿ ಕಾರ್ಯಕ್ರಮ.
ರಾಜ್ಯ

ಸುಳ್ಯ ಇನ್ನರ್ ವ್ಹೀಲ್ ನಿಂದ ವಿದ್ಯಾರ್ಥಿಗಳಿಗೆ ಸ್ವ ರಕ್ಷಣಾ ಮಾಹಿತಿ ಕಾರ್ಯಕ್ರಮ.

ಸುಳ್ಯ ಗಾಂಧಿನಗರ ಪ್ರೌಢ ಶಾಲೆಯಲ್ಲಿವಿದ್ಯಾರ್ಥಿಗಳಿಗೆ ಸ್ವ ರಕ್ಷಣಾ ಮಾಹಿತಿ ಕಾರ್ಯಕ್ರಮವನ್ನು ಆ. ೧೦ ರಂದು ಸುಳ್ಯ ಇನ್ನರ್ ವ್ಹೀಲ್ ನಿಂದ ನಡೆಸಲಾಯಿತು. ಸಂಪನ್ಮೂಲವ್ಯಕ್ತಿ ಯಾಗಿ ಸುಳ್ಯ ಕ್ರೈಂ ವಿಭಾಗದ ಅಧೀಕ್ಷಕಿ ಸರಸ್ವತಿ ಬಿ ಟಿ ಯವರು ಪಾಲ್ಗೊಂಡು ಮಾಹಿತಿ ನೀಡಿದರು.ಇನ್ನರ್ ವ್ಹೀಲ್ ಕ್ಲಬ್ ನ ಅಧ್ಯಕ್ಷೆ ಸವಿತ ನಾರ್ಕೋಡ್…

ಬಸ್ ಮತ್ತು ಬೈಕ್ ನಡುವೆ ಅಪಘಾತ : ಬೈಕ್ ಸವಾರನಿಗೆ ಗಾಯ,ಆಸ್ಪತ್ರೆಗೆ ದಾಖಲು.
ರಾಜ್ಯ

ಬಸ್ ಮತ್ತು ಬೈಕ್ ನಡುವೆ ಅಪಘಾತ : ಬೈಕ್ ಸವಾರನಿಗೆ ಗಾಯ,ಆಸ್ಪತ್ರೆಗೆ ದಾಖಲು.

ಬಂಟ್ವಾಳ:ಕೆ.ಎಸ್.ಅರ್ .ಟಿ.ಸಿ.ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ಬೈಪಾಸ್ ಜಂಕ್ಷನ್ ಎಂಬಲ್ಲಿ ಇಂದು ಮಧ್ಯಾಹ್ನ ವೇಳೆ ನಡೆದಿದೆ.ರಾಯಿ ನಿವಾಸಿ ಫ್ರಾನ್ಸಿಸ್ ಲೊಬೋ ಗಾಯಗೊಂಡ ವ್ಯಕ್ತಿ.ಫ್ರಾನ್ಸಿಸ್ ಲೋಬೋ ಅವರು ಬಂಟ್ವಾಳ ಪೇಟೆಯ ಕಡೆಯಿಂದ ಮೂಡಬಿದಿರೆಯ…

ಬೆಳ್ಳಾರೆ ಪೊಲೀಸ್‌ ಠಾಣೆಯ ಎಸ್.ಐ ಸುಹಾಸ್ ಆರ್. ವರ್ಗಾವಣೆ:ಸಂತೋಷ್ ಬಿ.ಪಿ.ನೂತನ ಎಸ್‌ಐ ನೇಮಿಸಿ ಆದೇಶ.
ರಾಜ್ಯ

ಬೆಳ್ಳಾರೆ ಪೊಲೀಸ್‌ ಠಾಣೆಯ ಎಸ್.ಐ ಸುಹಾಸ್ ಆರ್. ವರ್ಗಾವಣೆ:ಸಂತೋಷ್ ಬಿ.ಪಿ.ನೂತನ ಎಸ್‌ಐ ನೇಮಿಸಿ ಆದೇಶ.

ಬೆಳ್ಳಾರೆ ಪೊಲೀಸ್‌ ಠಾಣೆಯ ಉಪನಿರೀಕ್ಷಕ ಸುಹಾಸ್ ಆರ್. ಅವರಿಗೆ ವರ್ಗಾವಣೆ ಯಾಗಿದ್ದು ನೂತನ ಎಸ್‌ಐ ಆಗಿ ಸಂತೋಷ್ ಬಿ.ಪಿ.ಅವರನ್ನು ನೇಮಕ ಮಾಡಿ ಸರಕಾರ ಆದೇಶ ಮಾಡಿದೆ .ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಎಸ್‌ಐ ಆಗಿದ್ದ ಸಂತೋಷ್‌ ಅವರಿಗೆ ಬೆಳ್ಳಾರೆ ಠಾಣೆಗೆ ವರ್ಗಾವಣೆಯಾಗಿದೆ. ಒಂದು ವರ್ಷದ ಹಿಂದೆ ಸುಹಾಸ್ ಆರ್.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI