ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಸೌಜನ್ಯಾ ಕೊಲೆ ಪ್ರಕರಣ: ಸಮಾಜದ ಪರವಾಗಿ ಸಂತೋಷ್‌ ರಾವ್ ಕುಟುಂಬದ ಕ್ಷಮೆಯಾಚನೆ.
ರಾಜ್ಯ

ಸೌಜನ್ಯಾ ಕೊಲೆ ಪ್ರಕರಣ: ಸಮಾಜದ ಪರವಾಗಿ ಸಂತೋಷ್‌ ರಾವ್ ಕುಟುಂಬದ ಕ್ಷಮೆಯಾಚನೆ.

ಕಾರ್ಕಳ, ಆಗಸ್ಟ್ 10: ಸೌಜನ್ಯಾ ಕೊಲೆ ಪ್ರಕರಣದಲ್ಲಿ ನಿರ್ದೋಷಿಯಾಗಿ ಬಿಡುಗಡೆಯಾಗಿರುವ ಕಾರ್ಕಳ ತಾಲ್ಲೂಕಿನ ಬೈಲೂರಿನ ಸಂತೋಷ್ ರಾವ್ ನಿವಾಸಕ್ಕೆ ಬುಧವಾರ ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ, ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಸಹಿತ ಹಲವರು ಭೇಟಿ ನೀಡಿ ನೊಂದ ಕುಟುಂಬಕ್ಕೆ ಸಾಂತ್ವನ ಹೇಳಿದರು. ಸಂತೋಷ್ ರಾವ್ ಅವರ ತಂದೆ ನಿವೃತ್ತ…

ಆಹಾರದಲ್ಲಿ ವಿಷವಿಕ್ಕಿ ಸುಮಾರು ಹತ್ತಕ್ಕಿಂತಲೂ ಅಧಿಕ ಸಾಕು ನಾಯಿಗಳ ಕೊಂದ ದುಷ್ಕರ್ಮಿಗಳು:
ರಾಜ್ಯ

ಆಹಾರದಲ್ಲಿ ವಿಷವಿಕ್ಕಿ ಸುಮಾರು ಹತ್ತಕ್ಕಿಂತಲೂ ಅಧಿಕ ಸಾಕು ನಾಯಿಗಳ ಕೊಂದ ದುಷ್ಕರ್ಮಿಗಳು:

ಪುತ್ತೂರು : ನಗರದ ಹೊರವಲಯದ ಬನ್ನೂರು ಗ್ರಾಮದ ಅಡೆಂಚಿನಡ್ಕ- ಕುಂಟ್ಯಾನ ರಸ್ತೆಯಲ್ಲಿ ಸದಾಶಿವ ಕಾಲೊನಿ ಪರಿಸರದಲ್ಲಿ ಸುಮಾರು ಹತ್ತಕ್ಕಿಂತಲೂ ಅಧಿಕ ಸಾಕು ನಾಯಿಗಳನ್ನು ಅಮಾನುಷವಾಗಿ ಹತ್ಯೆ ಮಾಡಿ ಬಿಸಾಡಲಾಗಿದೆ. ಅಡೆಂಚಿನಡ್ಕ, ಕುಂಟ್ಯಾನ, ಸದಾಶಿವ ಕಾಲೋನಿಯಲ್ಲಿನ ನಿವಾಸಿಗಳು ಸಾಕಿರುವ ನಾಯಿಗಳೇ ಇವಾಗಿದ್ದು, ಇವುಗಳು ಸಾಮಾನ್ಯವಾಗಿ ಹೊರಗಡೆ ಅಡ್ಡಾಡುವಾಗ, ಅವುಗಳಿಗೆ ಸಾಮೂಹಿಕವಾಗಿ…

ಅರಂತೋಡು ಪಾದಾಚಾರಿಗೆ ಮೀನು ಸಾಗಾಟ ಓಮಿನಿ ಕಾರು ಡಿಕ್ಕಿ :ಗಂಭೀರ ಗಾಯಗೊಂಡ ಅರಂತೋಡಿನ ವ್ಯಕ್ತಿ ಸಾವು
ರಾಜ್ಯ

ಅರಂತೋಡು ಪಾದಾಚಾರಿಗೆ ಮೀನು ಸಾಗಾಟ ಓಮಿನಿ ಕಾರು ಡಿಕ್ಕಿ :ಗಂಭೀರ ಗಾಯಗೊಂಡ ಅರಂತೋಡಿನ ವ್ಯಕ್ತಿ ಸಾವು

ಪಾದಾಚಾರಿಗೆ ಓಮಿನಿ ಕಾರು ಡಿಕ್ಕಿ ಹೊಡೆದು ಪಾದಚಾರಿಗೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಿದ್ದ ವ್ಯಕ್ತಿ ಮೃತಪಟ್ಟ ಘಟನೆ ವರದಿಯಾಗಿದೆ ಮೃತಪಟ್ಟ ವ್ಯಕ್ತಿಯನ್ನು ಅರಂತೋಡು ಉಳುವಾರು ತೀರ್ಥರಾಮ ಎಂದು ಗುರುತಿಸಲಾಗಿದೆ ಮೀನು ವ್ಯಾಪಾರಕ್ಕೆಂದು ಹೋಗುತ್ತಿದ್ದ ಓಮಿನಿ ಕಾರು, ಪಾದಾಚಾರಿ ಉಳುವಾರು ನಿವಾಸಿ ತೀರ್ಥರಾಮ ಎಂಬುವರಿಗೆ ಡಿಕ್ಕಿ ಹೊಡೆದಿದ್ದು ಗಂಭೀರ ಗಾಯಗಳಾಗಿದ್ದು…

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ: ದಿ. ಡಾ. ಕುರುಂಜಿ ವೆಂಕಟ್ರಮಣ ಗೌಡರ 10ನೇ ಪುಣ್ಯಸ್ಮರಣೆ
ರಾಜ್ಯ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ: ದಿ. ಡಾ. ಕುರುಂಜಿ ವೆಂಕಟ್ರಮಣ ಗೌಡರ 10ನೇ ಪುಣ್ಯಸ್ಮರಣೆ

ಆಧುನಿಕ ಸುಳ್ಯದ ನಿರ್ಮಾತೃ, ಶಿಕ್ಷಣ ಬ್ರಹ್ಮ, ಕೆವಿಜಿ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕಾಧ್ಯಕ್ಷರಾದ ದಿ. ಡಾ. ಕುರುಂಜಿ ವೆಂಕಟ್ರಮಣ ಗೌಡರ 10ನೇ ವರ್ಷದ ಪುಣ್ಯ ತಿಥಿಯ ಪ್ರಯುಕ್ತ ನುಡಿನಮನ ಕಾರ್ಯಕ್ರಮವು ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಆ.7 ರಂದು ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ.ವಿ.…

ನಗರದ ಕಸ ಕಲ್ಚೆರ್ಪೆಯಲ್ಲಿ ಅಡ್ಡಾ ದಿಡ್ಡಿ ಡಂಪಿಂಗ್ :ಕಸ ಸಾಗಾಟದ ವಾಹನದ ಕೀ ಸೆಳೆದು ವಾಹನಕ್ಕೆ ತಡೆ ಮಾಡಿದ ಸ್ಥಳಿಯರು: ಆಲೆಟ್ಟಿ ಪಂಚಾಯತ್ ಸದಸ್ಯ ಸುದೇಶ್ ನೇತ್ರತ್ವದಲ್ಲಿ ಕಾರ್ಯಾಚರಣೆ.
ರಾಜ್ಯ

ನಗರದ ಕಸ ಕಲ್ಚೆರ್ಪೆಯಲ್ಲಿ ಅಡ್ಡಾ ದಿಡ್ಡಿ ಡಂಪಿಂಗ್ :
ಕಸ ಸಾಗಾಟದ ವಾಹನದ ಕೀ ಸೆಳೆದು ವಾಹನಕ್ಕೆ ತಡೆ ಮಾಡಿದ ಸ್ಥಳಿಯರು: ಆಲೆಟ್ಟಿ ಪಂಚಾಯತ್ ಸದಸ್ಯ ಸುದೇಶ್ ನೇತ್ರತ್ವದಲ್ಲಿ ಕಾರ್ಯಾಚರಣೆ.

ಸುಳ್ಯ ನಗರದ ಕಸ ಇದೀಗ ಮತ್ತೆ ಕಲ್ಚೆರ್ಪೆಯಲ್ಲಿ ಅಡ್ಡಾ ದಿಡ್ಡಿ ಡಂಪಿಂಗ್ ಮಾಡಲಾಗುತ್ತಿದೆ ಎಂದು ಸ್ಥಳೀಯರು ವಿರೋಧ ವ್ಯಕ್ತ ಪಡಿಸಿದ್ದು. ಸ್ಥಳೀಯರು ಆಕ್ರೋಶಭರಿತರಾಗಿ ಕಸ ಸಾಗಾಟದ ವಾಹನದ ಕೀ ಸೆಳೆದು ವಾಹನಕ್ಕೆ ತಡೆ ಮಾಡಿದ್ದು ಪ್ರತಿಭಟನೆಗೆ ಮುಂದಾಗಿದ್ದಾರೆ. ಸುಳ್ಯ ನಗರದ ಕಸವನ್ನು‌ ಹಲವು ವರ್ಷಗಳಿಂದ ಕಲ್ಚರ್ಪೆಯಲ್ಲಿ ತಂದು ಹಾಕಲಾಗುತಿತ್ತು.…

ಮಂಗಳೂರು – ಮಕ್ಕಳ ಜೊತೆ ಅಸಭ್ಯ ವರ್ತನೆ :ಇಬ್ಬರು ತಳ್ಳುಗಾಡಿ ವ್ಯಾಪಾರಿಗಳು ಪೊಲೀಸ್ ವಶಕ್ಕೆ….!!
ರಾಜ್ಯ

ಮಂಗಳೂರು – ಮಕ್ಕಳ ಜೊತೆ ಅಸಭ್ಯ ವರ್ತನೆ :ಇಬ್ಬರು ತಳ್ಳುಗಾಡಿ ವ್ಯಾಪಾರಿಗಳು ಪೊಲೀಸ್ ವಶಕ್ಕೆ….!!

ಮಂಗಳೂರು : ಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದ ಮೇಲೆ ಇಬ್ಬರು ತಳ್ಳುಗಾಡಿ ವ್ಯಾಪಾರಿಗಳನ್ನು ಮಹಿಳಾ ಪೊಲೀ್ಸು ಅರೆಸ್ಟ್ ಮಾಡಿದ್ದಾರೆ.ಬಂಧಿತರನ್ನು ಅಮರ್‌ ಮತ್ತು ಸೂರಜ್‌ ಬಂಧಿತ ಆರೋಪಿಗಳು. ಇವರು ಅತ್ತಾವರದಲ್ಲಿ ನಡೆದುಕೊಂಡು ಹೋಗುವ ಮಕ್ಕಳ ಜತೆ ಅಸಭ್ಯವಾಗಿ ವರ್ತಿಸುತ್ತಿದ್ದ, ಮಕ್ಕಳು ಹಾದು ಹೋಗುವಾಗ ಹಿಂಬಾಲಿಸಿ, ಕೆಟ್ಟ ದೃಷ್ಠಿಯಿಂದ ನೋಡುವ…

ಎನ್ಎಂಸಿಯಲ್ಲಿ ಸುಳ್ಯದ ಶಿಕ್ಷಣ ಕ್ರಾಂತಿಯ ಹರಿಕಾರ ಡಾಕ್ಟರ್ ಕುರುಂಜಿ ವೆಂಕಟರಮಣ ಗೌಡರ ಹತ್ತನೇ ವರ್ಷದ ಪುಣ್ಯಸ್ಮರಣೆ,:
ರಾಜ್ಯ

ಎನ್ಎಂಸಿಯಲ್ಲಿ ಸುಳ್ಯದ ಶಿಕ್ಷಣ ಕ್ರಾಂತಿಯ ಹರಿಕಾರ ಡಾಕ್ಟರ್ ಕುರುಂಜಿ ವೆಂಕಟರಮಣ ಗೌಡರ ಹತ್ತನೇ ವರ್ಷದ ಪುಣ್ಯಸ್ಮರಣೆ,:

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿಸುಳ್ಯದ ಆಧುನಿಕ ಶಿಲ್ಪಿ, ಶಿಕ್ಷಣ ಕ್ರಾಂತಿಯ ಹರಿಕಾರ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ನ ಸ್ಥಾಪಕಾಧ್ಯಕ್ಷರಾದ ದಿವಂಗತ ಡಾಕ್ಟರ್ ಕುರುಂಜಿ ವೆಂಕಟರಮಣ ಗೌಡರ ಹತ್ತನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ ದಿವಂಗತ ಕುರುಂಜಿ ವೆಂಕಟರಮಣ ಗೌಡರ…

ಕೆ.ವಿ.ಜಿ.ಪಾಲಿಟೆಕ್ನಿಕ್: ಡಾ. ಕೆ.ವಿ.ಜಿ.ಯವರ ಪುಣ್ಯ ತಿಥಿ ಅಂಗವಾಗಿ ನುಡಿನಮನ.
ರಾಜ್ಯ

ಕೆ.ವಿ.ಜಿ.ಪಾಲಿಟೆಕ್ನಿಕ್: ಡಾ. ಕೆ.ವಿ.ಜಿ.ಯವರ ಪುಣ್ಯ ತಿಥಿ ಅಂಗವಾಗಿ ನುಡಿನಮನ.

ಅಮರ ಸುಳ್ಯದ ಶಿಲ್ಪಿ, ಶಿಕ್ಷಣ ಕ್ರಾಂತಿಯ ಹರಿಕಾರ ಡಾ. ಕುರುಂಜಿ ವೆಂಕಟ್ರಮಣ ಗೌಡರ ಹತ್ತನೇ ಪುಣ್ಯ ತಿಥಿಯ ಅಂಗವಾಗಿ ನುಡಿನಮನ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ ಕೆ ನುಡಿನಮನ ಸಲ್ಲಿಸಿದರು. ಉಪ ಪ್ರಾಂಶುಪಾಲ ಶ್ರೀಧರ್ ಎಂ.ಕೆ, ಅಕಾಡೆಮಿಕ್ ಡೀನ್ ಚಂದ್ರಶೇಖರ ಎಮ್.ಎನ್, ಕಛೇರಿ ಅಧೀಕ್ಷಕ ರುಗಳಾದ…

ನಟ ವಿಜಯ್ ರಾಘವೇಂದ್ರ ಪತ್ನಿ :ಬೆಳ್ತಂಗಡಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ರಕ್ಷಿತ್ ಶಿವರಾಂ ಅವರ ಸಹೋದರಿ : ಸ್ಪಂದನಾ ನಿಧನ ಫ್ಯಾಮಿಲಿ ಟೂರ್ ಗೆ ತೆರಳಿದ್ದ ವೇಳೆ ದುರ್ಮರಣ.
ರಾಜ್ಯ

ನಟ ವಿಜಯ್ ರಾಘವೇಂದ್ರ ಪತ್ನಿ :ಬೆಳ್ತಂಗಡಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ರಕ್ಷಿತ್ ಶಿವರಾಂ ಅವರ ಸಹೋದರಿ : ಸ್ಪಂದನಾ ನಿಧನ ಫ್ಯಾಮಿಲಿ ಟೂರ್ ಗೆ ತೆರಳಿದ್ದ ವೇಳೆ ದುರ್ಮರಣ.

ಸ್ಯಾಂಡಲ್ ವುಡ್ ನ ಖ್ಯಾತ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಹೃದಯಾಘಾತದಿಂದ ನಿಧನರಾಗಿದ್ದಾರೆ.ಪ್ರವಾಸಕ್ಕೆಂದು ಫ್ಯಾಮಿಲಿ ಜೊತೆ ಥೈಲ್ಯಾಂಡ್ ಗೆ ತೆರಳಿದ್ದ ವೇಳೆ ಈ ಅವಘಢ ಸಂಭವಿಸಿದೆ. ಹಠಾತ್ ಅಸೌಖ್ಯಕ್ಕೀಡಾದ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಹೃದಯಾಘಾತವಾದ ಕಾರಣ ಸ್ಪಂದನಾ ಉಸಿರು ಚೆಲ್ಲಿದ್ದಾರೆ. ಗೆಳತಿಯರ ಜೊತೆ ವಿದೇಶ ಪ್ರವಾಸಕ್ಕೆ…

ಸುಳ್ಯದಲ್ಲಿ ವೆಂಕಟರಮಣ ಗೌಡರ 10ನೇ ವರ್ಷದ ಪುಣ್ಯ ಸ್ಮರಣೆ: ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ ಗೌರವ ಸಮರ್ಪಿಸಿದ AOLE ಅಧ್ಯಕ್ಷರು.
ರಾಜ್ಯ

ಸುಳ್ಯದಲ್ಲಿ ವೆಂಕಟರಮಣ ಗೌಡರ 10ನೇ ವರ್ಷದ ಪುಣ್ಯ ಸ್ಮರಣೆ: ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ ಗೌರವ ಸಮರ್ಪಿಸಿದ AOLE ಅಧ್ಯಕ್ಷರು.

ಸುಳ್ಯ ಶಿಕ್ಷಣ ಕಾಶಿಯ ನಿರ್ಮಾತೃ ಡಾ. ಕುರುಂಜಿ ವೆಂಕಟರಮಣ ಗೌಡರ 10ನೇ ವರ್ಷದ ಪುಣ್ಯ ಸ್ಮರಣೆಯನ್ನು ಸುಳ್ಯದ ಕೆವಿಜಿ ಜಂಕ್ಷನ್ ನಲ್ಲಿ ವೆಂಕಟರಮಣ ಗೌಡರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಅಧ್ಯಕ್ಷ ಡಾ|…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI