ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಕುರುಂಜಿ ವೆಂಕಟ್ರಮಣ ಗೌಡರ 10ನೇ ಪುಣ್ಯಸ್ಮರಣೆ
ರಾಜ್ಯ

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಕುರುಂಜಿ ವೆಂಕಟ್ರಮಣ ಗೌಡರ 10ನೇ ಪುಣ್ಯಸ್ಮರಣೆ

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಕುರುಂಜಿ ವೆಂಕಟ್ರಮಣ ಗೌಡರ 10ನೇ ಪುಣ್ಯಸ್ಮರಣೆ ಆಚರಿಸಲಾಯಿತು. ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಭವ್ಯ ಸಿ ಟಿ ಇವರು ಕುರುಂಜಿ ವೆಂಕಟ್ರಮಣ ಗೌಡರ ಜೀವನ ಹಾಗೂ ಸಾಧನೆಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ,ಉಪ ಪ್ರಾಂಶುಪಾಲರಾದ ದೀಪಕ್ ವೈ ಆರ್…

ಪುತ್ತೂರು : ಮನೆಯಂಗಳದ ಉಗ್ರಾಣದಿಂದ ಅಡಿಕೆ ಕಳವು; ಇಬ್ಬರು ಆರೋಪಿಗಳ ಬಂಧನ
ರಾಜ್ಯ

ಪುತ್ತೂರು : ಮನೆಯಂಗಳದ ಉಗ್ರಾಣದಿಂದ ಅಡಿಕೆ ಕಳವು; ಇಬ್ಬರು ಆರೋಪಿಗಳ ಬಂಧನ

ಪುತ್ತೂರು : ಮನೆಯಂಗಳದ ಉಗ್ರಾಣದಿಂದ ಅಡಿಕೆ ಕಳವು; ಇಬ್ಬರು ಆರೋಪಿಗಳ ಬಂಧನಪುತ್ತೂರು : ಕೃಷಿಕರೊಬ್ಬರ ಮನೆಯಂಗಳ ಉಗ್ರಾಣದಿಂದ 2 ಕ್ವಿಂಟಾಲ್ ಒಣ ಅಡಿಕೆ ಮತ್ತು ಹುಲ್ಲು ತೆಗೆಯುವ ಯಂತ್ರ ಕಳವಾದ ಘಟನೆ ಪುತ್ತೂರು ತಾಲ್ಲೂಕಿನ ಮಾಡ್ನೂರು ಗ್ರಾಮದ ಕಾವು ಸಮೀಪದ ಅಮ್ಚಿನಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಕಾವು…

ಆ.8 ರಂದು ಸುಳ್ಯದಲ್ಲಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ವಿಶೇಷ ತನಿಖೆಗೆ ವಹಿಸಲು ಆಗ್ರಹಿಸಿ ಸುಳ್ಯದಲ್ಲಿ ಪ್ರತಿಭಟನೆಗೆ ನಿರ್ಧಾರ.
ರಾಜ್ಯ

ಆ.8 ರಂದು ಸುಳ್ಯದಲ್ಲಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ವಿಶೇಷ ತನಿಖೆಗೆ ವಹಿಸಲು ಆಗ್ರಹಿಸಿ ಸುಳ್ಯದಲ್ಲಿ ಪ್ರತಿಭಟನೆಗೆ ನಿರ್ಧಾರ.

ಆ.8 ರಂದು ಸುಳ್ಯದಲ್ಲಿ ಹನ್ನೊಂದು ವರುಷಗಳ ಹಿಂದೆ ಬೆಳ್ತಂಗಡಿಯಲ್ಲಿ ಹತ್ಯೆಯಾದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ವಿಶೇಷ ತನಿಖೆಗೆ ವಹಿಸಲು ಆಗ್ರಹಿಸಿ ಸುಳ್ಯದಲ್ಲಿ ನ್ಯಾಯಕ್ಕಾಗಿ, ಹೋರಾಟದ ಮುಂಚೂಣಿಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ನೇತ್ರತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು,ನಮ್ಮ ಈ ಹೋರಾಟ ಯಾವುದೇ ಸಂಘ ಸಂಸ್ಥೆಗಳು ಮತ್ತು ವ್ಯಕ್ತಿಗಳ ವಿರುದ್ದವಲ್ಲ ನ್ಯಾಯಕ್ಕಾಗಿ…

ರಾಹುಲ್ ಗಾಂಧಿ ಶಿಕ್ಷೆಗೆ ಸುಪ್ರೀಂ ಕೋರ್ಟ್‌ನಿಂದ ತಡೆ:ಸುಳ್ಯ ಬ್ಲಾಕ್ ಕಾಂಗ್ರೆಸ್ ಸ್ವಾಗತ :ಮತ್ತೆ ಸಂಸತ್‌ನಲ್ಲಿ ಸತ್ಯದ ಪರ ಧ್ವನಿ ಮೊಳಗಲಿದೆ : ಪಿ ಸಿ ಜಯರಾಮ.
ರಾಜ್ಯ

ರಾಹುಲ್ ಗಾಂಧಿ ಶಿಕ್ಷೆಗೆ ಸುಪ್ರೀಂ ಕೋರ್ಟ್‌ನಿಂದ ತಡೆ:ಸುಳ್ಯ ಬ್ಲಾಕ್ ಕಾಂಗ್ರೆಸ್ ಸ್ವಾಗತ :ಮತ್ತೆ ಸಂಸತ್‌ನಲ್ಲಿ ಸತ್ಯದ ಪರ ಧ್ವನಿ ಮೊಳಗಲಿದೆ : ಪಿ ಸಿ ಜಯರಾಮ.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ಸಂಸತ್ ಸದಸ್ಯ ಸ್ಥಾನವನ್ನು ಅನರ್ಹ ಮಾಡಿದ ಮತ್ತು ವಿಧಿಸಿದ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ್ದು ಇದು ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸತ್ಯಕ್ಕೆ ಸಿಕ್ಕಿದ ಜಯ. ನ್ಯಾಯಾಲಯ ನೀಡಿದ ತೀರ್ಪನ್ನು ನಾವು ಸ್ವಾಗತಿಸುತ್ತೇವೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ್ ಹೇಳಿದ್ದಾರೆ.ಅವರುಆ.೫ರಂದು ಸುಳ್ಯ…

ಆ.13 ರಂದು ಸುಳ್ಯದಲ್ಲಿ ಕರ್ನಾಟಕ ಆದಿ ದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ಆಟಿಡೊಂಜಿ ದಿನಆ.6 ರಂದು ಕ್ರೀಡಾ ಕೂಟ
ರಾಜ್ಯ

ಆ.13 ರಂದು ಸುಳ್ಯದಲ್ಲಿ ಕರ್ನಾಟಕ ಆದಿ ದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ಆಟಿಡೊಂಜಿ ದಿನ
ಆ.6 ರಂದು ಕ್ರೀಡಾ ಕೂಟ

ಆ.13 ರಂದು ಸುಳ್ಯದ ಕೆ.ವಿ.ಜಿ. ಪುರಭವನದಲ್ಲಿಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಸುಳ್ಯ ಘಟಕದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಹಾಗೂ ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಅಭಿನಂದನಾ ಸಮಾರಂಭ, ಸಾಧಕರಿಗೆ ಸನ್ಮಾನ, ಪದಗ್ರಹಣ ಸಮಾರಂಭ ಹಾಗೂ‌ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಮತು ಅ.6 ರಂದು ಸುಳ್ಯದ…

ಸುಬ್ರಹ್ಮಣ್ಯ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಬ್ರಹ್ಮಣ್ಯ ಇದರ ವತಿಯಿಂದ ಪ್ರತಿಭಟನೆ!! ಉಡುಪಿ ಖಾಸಗಿ ಕಾಲೇಜಿನಲ್ಲಿ ನಡೆದ ಹೇಯ ಕ್ರತ್ಯವನ್ನು ಖಂಡಿಸಿ ಸಮಗ್ರ ತನಿಖೆಯನ್ನು ನಡೆಸುವಂತೆ ಆಗ್ರಹ.
ರಾಜ್ಯ

ಸುಬ್ರಹ್ಮಣ್ಯ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಬ್ರಹ್ಮಣ್ಯ ಇದರ ವತಿಯಿಂದ ಪ್ರತಿಭಟನೆ!! ಉಡುಪಿ ಖಾಸಗಿ ಕಾಲೇಜಿನಲ್ಲಿ ನಡೆದ ಹೇಯ ಕ್ರತ್ಯವನ್ನು ಖಂಡಿಸಿ ಸಮಗ್ರ ತನಿಖೆಯನ್ನು ನಡೆಸುವಂತೆ ಆಗ್ರಹ.

ಅಖಿಲ ಭಾರತೀಯ ವಿದ್ಯಾ ಪರಿಷತ್ ಸುಬ್ರಹ್ಮಣ್ಯ ಸುಮಾರು 200ರಷ್ಟು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿಈಗಾಗಲೇ ರಾಷ್ಟ್ರದಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ಉಡುಪಿ ಖಾಸಗಿ ಕಾಲೇಜಿನಲ್ಲಿ ಕೆಲ ಯುವತಿಯರು ಶೌಚಾಲಯವನ್ನು ಬಳಸುವ ವಿಡಿಯೋವನ್ನು ಒಂದು ಸಮುದಾಯದ ಯುವತಿಯರು ಅವರು ಕ್ರತ್ಯ ಎಸಗಿ ಅದನ್ನು ಇನ್ನೊಂದು ಕೋಮಿನವರೊಂದಿಗೆ ಹಂಚಿಕೊಂಡು ಹಿಂದೂ ವಿದ್ಯಾರ್ಥಿನಿಯಾರನ್ನು ಜಿಹಾದ್ ನ…

ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ,ಕೊಲೆ ಪ್ರಕರಣ – ಹೊರಾಟಕ್ಕಿಳಿದ ಪುತ್ತೂರು ಒಕ್ಕಲಿಗ ಗೌಡ ಸಂಘ.
ರಾಜ್ಯ

ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ,ಕೊಲೆ ಪ್ರಕರಣ – ಹೊರಾಟಕ್ಕಿಳಿದ ಪುತ್ತೂರು ಒಕ್ಕಲಿಗ ಗೌಡ ಸಂಘ.

ಪುತ್ತೂರು ಅಗಸ್ಟ್ 5: ವಿಧ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆಗ ಇದೀಗ ಒತ್ತಾಯ ಕೇಳಿ ಬಂದಿದ್ದು, ಇದೀಗ ಪ್ರಕರಣದ ಮರು ತನಿಖೆಗೆ ಪುತ್ತೂರು ಒಕ್ಕಲಿಗ ಗೌಡ ಸಂಘ ಒತ್ತಾಯಿಸಿದೆ.ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ ಸೌಜನ್ಯ ಪ್ರಕರಣದಲ್ಲಿ ಆರೋಪಿಯನ್ನು ನ್ಯಾಯಾಲಯ…

ರಾಹುಲ್ ಗಾಂಧಿ ಶಿಕ್ಷೆಗೆ ಸುಪ್ರೀಂಕೋರ್ಟ್‌ ತಡೆ ನೀಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿದ ಟಿ ಎಂ ಶಹೀದ್ ಮತ್ತು ಸದಾನಂದ ಮಾವಜಿ.
ರಾಜ್ಯ

ರಾಹುಲ್ ಗಾಂಧಿ ಶಿಕ್ಷೆಗೆ ಸುಪ್ರೀಂಕೋರ್ಟ್‌ ತಡೆ ನೀಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿದ ಟಿ ಎಂ ಶಹೀದ್ ಮತ್ತು ಸದಾನಂದ ಮಾವಜಿ.

ರಾಹುಲ್ ಗಾಂಧಿಯ ಅವರ ಸಂಸತ್ ಸದಸ್ಯ ಸ್ಥಾನಕ್ಕೆ ಅಯೋಗ್ಯ ಮಾಡಿದ ಸೂರತ್ ಕೋರ್ಟ್ ಗರಿಷ್ಟ ಶಿಕ್ಷೆ ತೀರ್ಮಾನವನ್ನು ಕಟು ಶಬ್ದದಿಂದ ವಿಮರ್ಶಿಸಿ ಗುಜರಾತ್ ಹೈಕೋರ್ಟ್ ತೀರ್ಪುನ್ನು ತಡೆ ನೀಡಿ ಯಾಕೆ ರಾಹುಲ್ ಗಾಂಧಿ ಯವರಿಗೆ ಕಟು ಶಿಕ್ಷೆ ಎಂದು ಪ್ರಶ್ನೆಯನ್ನು ಕೇಳಿದ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿ ಇದು…

ಯಕ್ಷ ಗುರು ವಿಶ್ವ ವಿನೋದ ಬನಾರಿ , ಕುಮಾರ ಸುಬ್ರಹ್ಮಣ್ಯರಿಗೆ ಒಲಿದ 2022-23 ರ ವನಜ ರಂಗಮನೆ ಪ್ರಶಸ್ತಿ.
ರಾಜ್ಯ

ಯಕ್ಷ ಗುರು ವಿಶ್ವ ವಿನೋದ ಬನಾರಿ , ಕುಮಾರ ಸುಬ್ರಹ್ಮಣ್ಯರಿಗೆ ಒಲಿದ 2022-23 ರ ವನಜ ರಂಗಮನೆ ಪ್ರಶಸ್ತಿ.

ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ (ರಿ.) ಸುಳ್ಯ ಇದರ ವತಿಯಿಂದ ರಂಗಮನೆಯ ಅಧ್ಯಕ್ಷ ಡಾ|| ಜೀವನ್ ರಾಂ ಸುಳ್ಯರವರ ಮಾತೃಶ್ರೀ ಶ್ರೀಮತಿ ವನಜಾಕ್ಷಿ ಜಯರಾಮ ಇವರ ನೆನಪಿನಲ್ಲಿ ವರ್ಷಂಪ್ರತಿ ಕೊಡಮಾಡುವ 'ವನಜ ರಂಗಮನೆ ಪ್ರಶಸ್ತಿ 'ಗೆ 2022 ನೇ ಸಾಲಿನಲ್ಲಿ ಯಕ್ಷ ಗುರು ಕೆ.ವಿಶ್ವವಿನೋದ ಬನಾರಿ ಹಾಗೂ 2023…

ರಾಜ್ಯ ಒಕ್ಕಲಿಗರ ಸಂಘದಿಂದ ಪ್ರತಿಭಾ ಪುರಸ್ಕಾರ
ರಾಜ್ಯ

ರಾಜ್ಯ ಒಕ್ಕಲಿಗರ ಸಂಘದಿಂದ ಪ್ರತಿಭಾ ಪುರಸ್ಕಾರ

ರಾಜ್ಯ ಒಕ್ಕಲಿಗರ ಸಂಘ (ರಿ) ಬೆಂಗಳೂರು, ಇದರ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ ವಿ ಅವರ ಸುಳ್ಯದ ಕಚೇರಿಯಲ್ಲಿ ನಡೆದ ಈ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ೨೦೨೧-೨೦೨೨ ನೇ ಸಾಲಿನ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI