ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ನ್ಯಾಯ ಕೇಳಲು ಪ್ರತಿಭಟನೆಗೆ ಬಂದ ಸೌಜನ್ಯ ಕುಟುಂಬಸ್ಥರ ಮೇಲೆ ಹಲ್ಲೆ
ರಾಜ್ಯ

ನ್ಯಾಯ ಕೇಳಲು ಪ್ರತಿಭಟನೆಗೆ ಬಂದ ಸೌಜನ್ಯ ಕುಟುಂಬಸ್ಥರ ಮೇಲೆ ಹಲ್ಲೆ

ಧರ್ಮಸ್ಥಳ: ಸೌಜನ್ಯ ಅತ್ಯಾಚಾರ ಪ್ರಕರಣ ಇದೀಗ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಡಾ.ವಿರೇಂದ್ರ ಹೆಗಡೆ ಅವರ ಹೆಸರು ಕೆಡಿಸುತ್ತಿದ್ದಾರೆ ಎಂದು ಆರೋಪಿಸಿ ಬೆಂಬಲಿಗರಿಂದ ಬೃಹತ್ ಪ್ರತಿಭಟನೆ ಆಯೋಜಿಸಲಾಗಿತ್ತು. ಇದೀಗ ಪ್ರತಿಭಟನೆಯಲ್ಲಿ ಜಸ್ಟಿಸ್ ಫಾರ್ ಸೌಜನ್ಯ ಪೋಸ್ಟರ್ ಹಿಡಿದು ನ್ಯಾಯಕ್ಕಾಗಿ ಆಗ್ರಹಿಸುತ್ತ ವೇದಿಕೆಯತ್ತ ತೆರಳಿಸ ಸೌಜನ್ಯ ತಾಯಿ ಕುಸುಮಾವತಿಯನ್ನು ಪೊಲೀಸರು ತಡೆದಿದ್ದಾರೆ.…

ಗೂನಡ್ಕ ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆಗೆ ಮೀಫ್ ಅಚೀವ್ಮೆಂಟ್ ಅವಾರ್ಡ್
ರಾಜ್ಯ

ಗೂನಡ್ಕ ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆಗೆ ಮೀಫ್ ಅಚೀವ್ಮೆಂಟ್ ಅವಾರ್ಡ್

2022-23 ಎಸ್ಸೆಸ್ಸೆಲ್ಸಿಯಲ್ಲಿ 100% ಫಲಿತಾಂಶ ಪಡೆದ ಸುಳ್ಯ ತಾಲೂಕಿನ MEIF ಸದಸ್ಯತ್ವ ಹೊಂದಿರುವ ತೆಕ್ಕಿಲ್ ಮಾದರಿ ಆಂಗ್ಲ ಮಾಧ್ಯಮ ಶಾಲೆ ಗೂನಡ್ಕ ಸುಮಾರು 100ಕ್ಕೂ ಹೆಚ್ಚು ಶಾಲೆಯ ಮುಖ್ಯಸ್ಥರು ಭಾಗವಹಿಸಿದ ಮಂಗಳೂರು ಪ್ರಿಸ್ಟೀಜ್ ಕಾಲೇಜಿನಲ್ಲಿ ನಡೆದ MEIF ANNUAL MEET & EXCELLENCE AWARD 2023 ನಲ್ಲಿ ಪ್ರಶಸ್ತಿ…

ಸಂಪಾಜೆ: ಹೊಟೇಲ್‌ ಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಪೊಲೀಸ್ ಆಗಮಿಸುತ್ತಿದ್ದಂತೆ ಪರಾರಿಯಾದ ಕಳ್ಳರು.
ರಾಜ್ಯ

ಸಂಪಾಜೆ: ಹೊಟೇಲ್‌ ಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಪೊಲೀಸ್ ಆಗಮಿಸುತ್ತಿದ್ದಂತೆ ಪರಾರಿಯಾದ ಕಳ್ಳರು.

ಇತ್ತೀಚೆಗೆ ಸುಳ್ಯ ಭಾಗದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು ,ಇದೀಗ ಸುಳ್ಯ ತಾಲೂಕಿನ ಗಡಿ ಗ್ರಾಮ ಸಂಪಾಜೆಯಲ್ಲೂ ತಡರಾತ್ರಿ ಹೊಟೇಲ್‌ವೊಂದಕ್ಕೆನುಗ್ಗಿದ ಕಳ್ಳರು ಕಳ್ಳತನಕ್ಕೆ ಯತ್ನಿಸಿದ ಘಟನೆ ವರದಿಯಾಗಿದೆ. ಸಂಪಾಜೆ ಚೆಕ್ ಪೋಸ್ಟ್ ಬಳಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದ್ದು, ಚೆಕ್ ಪೋಸ್ಟ್ ಬಳಿ ಇರುವ ಹೊಟೇಲ್ ಸ್ವಾಗತ್ ಗೆ ಕಳ್ಳರು…

ಹಣ ನೀಡದಿದ್ದರೆ ಪತಿಯನ್ನು ಹತ್ಯೆ ಮಾಡುವ ಟೆಲಿಗ್ರಾಂ ಮೂಲಕ ಸಂದೇಶ ಕಳುಹಿಸಿದ ಯುವಕ : ಆರೋಪಿಯನ್ನು ಸಿನಿಮೀಯ ಶೈಲಿಯಲ್ಲಿ ಸೆರೆ ಹಿಡಿದ ವೇಣೂರು ಪೊಲೀಸರು .
ರಾಜ್ಯ

ಹಣ ನೀಡದಿದ್ದರೆ ಪತಿಯನ್ನು ಹತ್ಯೆ ಮಾಡುವ ಟೆಲಿಗ್ರಾಂ ಮೂಲಕ ಸಂದೇಶ ಕಳುಹಿಸಿದ ಯುವಕ : ಆರೋಪಿಯನ್ನು ಸಿನಿಮೀಯ ಶೈಲಿಯಲ್ಲಿ ಸೆರೆ ಹಿಡಿದ ವೇಣೂರು ಪೊಲೀಸರು .

ಮಹಿಳೆಯೊಬ್ಬರಿಗೆ ಸಾಮಾಜಿಕ ಜಾಲತಾಣವಾಗಿರುವ ಟೆಲಿಗ್ರಾಂ ಮೂಲಕ ಸಂದೇಶ ಕಳುಹಿಸಿ ಒಂದು ಲಕ್ಷ ರೂ. ವಸೂಲಿಗೆ ಯತ್ನಿಸಿದ್ದ ಆರೋಪಿಯೊಬ್ಬನನ್ನು ವೇಣೂರು ಪೊಲೀಸರು ಸಿನಿಮೀಯ ಶೈಲಿಯಲ್ಲಿ ಸೆರೆ ಹಿಡಿದ ಘಟನೆ ಬುಧವಾರ ರಾತ್ರಿ ನಡೆದಿದೆ.ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮದ ಅಂಟ್ರಿಂಜ ನಿವಾಸಿ ಅಶ್ವತ್ಥ್ ಹೆಬ್ಬಾರ್ (23) ಬಂಧಿತ ಆರೋಪಿ. ಘಟನೆಯ ಹಿನ್ನೆಲೆ:…

ಲ್ಯಾಪ್‌ಟಾಪ್, ಟ್ಯಾಬ್ಲೆಟ್‌, ಪರ್ಸನಲ್ ಕಂಪ್ಯೂಟರ್‌ಗಳ ಆಮದಿಗೆ ನಿರ್ಬಂಧ ಹೇರಿದ ಕೇಂದ್ರ
ರಾಜ್ಯ

ಲ್ಯಾಪ್‌ಟಾಪ್, ಟ್ಯಾಬ್ಲೆಟ್‌, ಪರ್ಸನಲ್ ಕಂಪ್ಯೂಟರ್‌ಗಳ ಆಮದಿಗೆ ನಿರ್ಬಂಧ ಹೇರಿದ ಕೇಂದ್ರ

ನವದೆಹಲಿ: ಲ್ಯಾಪ್‌ ಟಾಪ್, ಟ್ಯಾಬ್ಲೆಟ್‌ ಹಾಗೂ ಪರ್ಸನಲ್ ಕಂಪ್ಯೂಟರ್‌ ಗಳ ಆಮದಿಗೆ ಕೇಂದ್ರ ಸರ್ಕಾರ ಗುರುವಾರ ನಿರ್ಬಂಧ ಹೇರಿದೆ. ಈ ಆದೇಶ ತಕ್ಷಣದಿಂದಲೇ ಜಾರಿಗೆ ತರಲಾಗಿದೆ ಎಂದು ವಿದೇಶ ವ್ಯವಹಾರಗಳ ಮಹಾನಿರ್ದೇಶಕರ ಪ್ರಕಟಣೆ ತಿಳಿಸಿದೆ. ‘ಸಕಾರಣವಿರುವ ಪರವಾನಗಿ ಇದ್ದರೆ ಮಾತ್ರ ‘HSN 8741‘ ಅಡಿಯಲ್ಲಿ ಬರುವ ಲ್ಯಾಪ್‌ ಟಾಪ್‌,…

ಅಪ್ರಾಪ್ತ ಬಾಲಕಿಗೆ ಕಿರುಕುಳ: ಪೋಕ್ಸೋ ಪ್ರಕರಣ ದಾಖಲು.
ರಾಜ್ಯ

ಅಪ್ರಾಪ್ತ ಬಾಲಕಿಗೆ ಕಿರುಕುಳ: ಪೋಕ್ಸೋ ಪ್ರಕರಣ ದಾಖಲು.

Representational image. ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಯುವಕನೋರ್ವನ‌ ಮೇಲೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.ನರಿಕೊಂಬು ಗ್ರಾಮಪಂಚಾಯತ್ ಸದಸ್ಯೆ ಜುಬೈದಾ ಅವರ ಮಗ ನರಿಕೊಂಬು ನಿವಾಸಿ ರಿಕ್ಷಾ ಚಾಲಕ ಅಬುಬಕ್ಕರ್ ಸಿದ್ದೀಕ್ ಎಂಬಾತ ಕಿರುಕುಳ ನೀಡಿದ್ದಾನೆ ಎಂದು ಬಾಲಕಿಯ…

ಮಣಿಪುರ ಹಿಂಸಾಚಾರ ಪ್ರಕರಣ:ಕರ್ನಾಟಕ ರಾಜ್ಯ ಕ್ರಿಶ್ಚಿಯನ್ ಅಸೋಸಿಯೇಷನ್ ವತಿಂಯಿಂದ ನಗರದಲ್ಲಿ ಮೌನ ಪ್ರತಿಭಟನೆ
ರಾಜ್ಯ

ಮಣಿಪುರ ಹಿಂಸಾಚಾರ ಪ್ರಕರಣ:ಕರ್ನಾಟಕ ರಾಜ್ಯ ಕ್ರಿಶ್ಚಿಯನ್ ಅಸೋಸಿಯೇಷನ್ ವತಿಂಯಿಂದ ನಗರದಲ್ಲಿ ಮೌನ ಪ್ರತಿಭಟನೆ

ಮಣಿಪುರ ಹಿಂಸಾಚಾರ ಪ್ರಕರಣಕ್ಕೆ ಸುಳ್ಯದಲ್ಲಿ ತೀವ್ರ ಖಂಡನೆ ವ್ಯಕ್ತವಾಗಿದೆ. ಇಂದು ಕರ್ನಾಟಕ ರಾಜ್ಯ ಕ್ರಿಶ್ಚಿಯನ್ ಅಸೋಸಿಯೇಷನ್ ವತಿಂಯಿಂದ ನಗರದಲ್ಲಿ ಮೌನ ಪ್ರತಿಭಟನೆ ನಡೆಸಿದರು ಕರ್ನಾಟಕ ರಾಜ್ಯ ಕ್ರಿಶ್ಚಿಯನ್ ಅಸೋಸಿಯೇಷನ್ ಸುಳ್ಯ ತಾಲೂಕು ನೇತೃತ್ವದಲ್ಲಿ ಸುಳ್ಯ ತಾಲೂಕಿನ ಎಲ್ಲಾ ಚರ್ಚ್ ಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಿತು. ಸುಳ್ಯದ ಖಾಸಗಿ…

ಸಿಸಿಬಿ ಕಾರ್ಯಾಚರಣೆ ಮೂವರು ಡ್ರಗ್ ಪೆಡ್ಲರ್‌ ಬಂಧನ..!
ರಾಜ್ಯ

ಸಿಸಿಬಿ ಕಾರ್ಯಾಚರಣೆ ಮೂವರು ಡ್ರಗ್ ಪೆಡ್ಲರ್‌ ಬಂಧನ..!

ಉಳ್ಳಾಲ: ಉಳ್ಳಾಲ ತಾಲೂಕಿನ ತಲಪಾಡಿ ಬಳಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿ, 10 ಲಕ್ಷ ರೂ. ಮೌಲ್ಯದ 200 ಗ್ರಾಂ ಎಂಡಿಎಂಎ ಮಾದಕವಸ್ತು ಸೇರಿ 15 ಲಕ್ಷ ರೂ.ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ಮೂಲತಃ ಸಜಿಪ ಮುನ್ನೂರು ಗ್ರಾಮದ…

ತನಿಖೆಗೆಂದು ಕೇರಳಕ್ಕೆ ಹೋಗಿದ್ದ ಕರ್ನಾಟಕ ಪೊಲೀಸರ ಬಂಧನ!
ರಾಜ್ಯ

ತನಿಖೆಗೆಂದು ಕೇರಳಕ್ಕೆ ಹೋಗಿದ್ದ ಕರ್ನಾಟಕ ಪೊಲೀಸರ ಬಂಧನ!

ಪ್ರಕರಣವೊಂದರ ತನಿಖೆಗೆಂದು ಕೇರಳಕ್ಕೆ ಹೋಗಿದ್ದ ಕರ್ನಾಟಕ ಪೊಲೀಸರ ತಂಡವನ್ನು ಲಂಚ ಪಡೆದ ಆರೋಪದ ಮೇಲೆ ಕೇರಳ ಪೊಲೀಸರು ಬಂಧಿಸಿರುವ ವಿಪರ್ಯಾಸದ ಘಟನೆ ವರದಿಯಾಗಿದೆ. ಮೂವರು ಕಾನ್‌ಸ್ಟೆಬಲ್ ಸಹಿತ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಬಂಧನಕ್ಕೊಳಗಾದ ಕರ್ನಾಟಕ ಪೊಲೀಸರು ಬೆಂಗಳೂರಿನ ವೈಟ್‌ಫೀಲ್ಡ್‌ನ ಸೆನ್ ಪೊಲೀಸ್ ಠಾಣೆಯ ಸಿಬ್ಬಂದಿಗಳು…

ಧರ್ಮಸ್ಥಳ: ಯುವತಿಯನ್ನು ಆಟೋದಲ್ಲಿ ಡ್ರಾಪ್ ಮಾಡಿದ ರಿಕ್ಷಾ ಚಾಲಕನಿಗೆ ಹಲ್ಲೆ : ಯುವಕ ಆಸ್ಪತ್ರೆಗೆ ದಾಖಲು.
ರಾಜ್ಯ

ಧರ್ಮಸ್ಥಳ: ಯುವತಿಯನ್ನು ಆಟೋದಲ್ಲಿ ಡ್ರಾಪ್ ಮಾಡಿದ ರಿಕ್ಷಾ ಚಾಲಕನಿಗೆ ಹಲ್ಲೆ : ಯುವಕ ಆಸ್ಪತ್ರೆಗೆ ದಾಖಲು.

ಆಟೋದಲ್ಲಿ ಹಿಂದೂ ಯುವತಿಯನ್ನು ಕೂರಿಸಿಕೊಂಡಿದ್ದಕ್ಕೆ ಚಾಲಕನಿಗೆ ಹಲ್ಲೆ ನಡೆಸಿದ ಘಟನೆ ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಬಳಿ ಬುಧವಾರ ರಾತ್ರಿ ನಡೆದಿದೆ.ಉಜಿರೆ ಹಳೆ ಪೇಟೆ ನಿವಾಸಿ ಮುಹಮ್ಮದ್ ಆಶಿಕ್ ಹಲ್ಲೆಗೊಳಗಾದ ಯುವಕ. ಈತ ಉಜಿರೆಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯನ್ನು ಬೆಂಗಳೂರಿಗೆ ತೆರಳಲೆಂದು ಉಜಿರೆ ದ್ವಾರದ ಎದುರು ನಿಂತು ಪರಿಚಯಸ್ಥ ಮುಸ್ಲಿಂ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI