ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಸುಳ್ಯ: ನೂತನ ಉಪತಹಶೀಲ್ದಾರ್ ಆಗಿ ಮಂಜುನಾಥ್ ನೇಮಕ.
ರಾಜ್ಯ

ಸುಳ್ಯ: ನೂತನ ಉಪತಹಶೀಲ್ದಾರ್ ಆಗಿ ಮಂಜುನಾಥ್ ನೇಮಕ.

ಸುಳ್ಯ: ದ .ಕ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧೀಕ್ಷಕರಾಗಿದ್ದ ಮಂಜುನಾಥ್ ಕೆ.ಎಂ. ರವರು ಸುಳ್ಯ ತಾಲೂಕು ಕಚೇರಿಗೆ ನೂತನ ಉಪತಹಶೀಲ್ದಾರ್ ಆಗಿ ವರ್ಗಾವಣೆಗೊಂಡಿದ್ದಾರೆ. ಸುಳ್ಯ ತಾಲೂಕು ಕಚೇರಿಯಲ್ಲಿ ದ್ವಿ.ದ ಸಹಾಯಕರಾಗಿದ್ದ ಇವರು 2015 ರಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ವರ್ಗಾವಣೆಗೊಂಡಿದ್ದರು . ಬಳಿಕ ಪ್ರಮೋಷನ್ ಆಗಿ ಅಧೀಕ್ಷಕರಾಗಿದ್ದ ಇವರು ಇಂದು ಸುಳ್ಯಕ್ಕೆ…

ಕುಕ್ಕೆ ಸುಬ್ರಹ್ಮಣ್ಯದ ಬಗ್ಗೆ ಅಪ ನಂಬಿಕೆ ತರಿಸುವ ಕೆಲಸ ನಡೆಯುತ್ತಿದೆ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಒಂದೇ ಒಂದು ರೂಪಾಯಿ ಅವ್ಯವಹಾರ ನಡೆದಿಲ್ಲ : ವೆಂಕಟ್ ವಳಲಂಬೆ.
ರಾಜ್ಯ

ಕುಕ್ಕೆ ಸುಬ್ರಹ್ಮಣ್ಯದ ಬಗ್ಗೆ ಅಪ ನಂಬಿಕೆ ತರಿಸುವ ಕೆಲಸ ನಡೆಯುತ್ತಿದೆ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಒಂದೇ ಒಂದು ರೂಪಾಯಿ ಅವ್ಯವಹಾರ ನಡೆದಿಲ್ಲ : ವೆಂಕಟ್ ವಳಲಂಬೆ.

ನಾವೆಲ್ಲ ಆರಾಧಿಸುವ ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿಯ ಮೇಲೆ ಇಲ್ಲದ ಸಲ್ಲದ ಸುಳ್ಳು ಅಪಾದಾನೆ ಮಾಡಿ ಆರೋಪ ಹೊರಿಸಿ ದೇಶ ವಿದೇಶದಿಂದ ಬರವ ಭಕ್ತಾದಿಗಳಲ್ಲಿ ಅಪ ನಂಬಿಕೆ ಬರುವಂತೆ ಮಾಡಿರುವ ಕಾಂಗ್ರೆಸ್ ಸಮಿತಿ ಸುಬ್ರಹ್ಮಣ್ಯ ಇವರ ಹೇಳಿಕೆ ಖಂಡಿಸುತ್ತೇವೆ. ಕುಕ್ಕೆ ಸುಬ್ರಹ್ಮಣ್ಯದ ಬಗ್ಗೆ ಅಪ…

ಸುಬ್ರಹ್ಮಣ್ಯ:2ಲಕ್ಷಕ್ಕೂ ಮಿಕ್ಕಿದ ಚಿನ್ನಾಭರಣ ಕಳವು :
ರಾಜ್ಯ

ಸುಬ್ರಹ್ಮಣ್ಯ:2ಲಕ್ಷಕ್ಕೂ ಮಿಕ್ಕಿದ ಚಿನ್ನಾಭರಣ ಕಳವು :

ಮನೆಯಲ್ಲಿ ಯಾರೂ ಇಲ್ಲದಿದ್ದ ವೇಳೆ ಬೀಗ ಮುರಿದು ಒಳನುಗ್ಗಿದ ಕಳ್ಳರು: ಸ್ಥಳಕ್ಕೆ ಬೆರಳಚ್ಚು ತಜ್ಞರ ಆಗಮನ. ಸುಬ್ರಹ್ಮಣ್ಯದಲ್ಲಿ ಪುರೋಹಿತರೊಬ್ಬರ ಮನೆಯಿಂದ ಎರಡು ಲಕ್ಷಕ್ಕೂ ಅಧಿಕ ಮೊತ್ತದ ಚಿನ್ನಾಭರಣ ಕಳುವಾದ ಘಟನೆ ಇಂದು ವರದಿಯಾಗಿದೆ ಸದಾನಂದ ಆಸ್ಪತ್ರೆ ಬಳಿ ಮನೆಯವರಾದ ಕೃಷ್ಣರಾಜ್ ಭಟ್ ಎಂಬವರು ಕಳೆದ 4 ದಿನಗಳ ಹಿಂದೆ…

ಹಣ ದ್ವಿಗುಣ ಹೆಸರಲ್ಲಿ 34 ಸಾವಿರ ರೂಪಾಯಿ ಕಳಕೊಂಡ ಯುವಕ
ರಾಜ್ಯ

ಹಣ ದ್ವಿಗುಣ ಹೆಸರಲ್ಲಿ 34 ಸಾವಿರ ರೂಪಾಯಿ ಕಳಕೊಂಡ ಯುವಕ

ಸುಬ್ರಹ್ಮಣ್ಯ, ಜು.30: ಹಣ ದ್ವಿಗುಣ ಗೊಳಿಸುವ ವಂಚನಾ ಜಾಲಕ್ಕೆ ಸಿಲುಕಿದ ಯುವಕನೋರ್ವ 34 ಸಾವಿರ ಕಳೆದುಕೊಂಡ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಕೊಲ್ಲಮೊಗ್ರು ಗ್ರಾಮದ ಬೆಂಡೋಡಿ ಪೂಜಾರಿ ಮನೆ ಲಿಖಿನ್ ಪಿ.ಟಿ. ಎಂಬ ಯುವಕ ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಜು. 17ರಂದು ಲಿಖಿನ್…

ಮಂಗಳೂರು: ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಮೃತ್ಯು.
ರಾಜ್ಯ

ಮಂಗಳೂರು: ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಮೃತ್ಯು.

ಮಂಗಳೂರು: ನಗರದ ಕದ್ರಿ ಶಿವಭಾಗ್‌ನಲ್ಲಿರುವ ಅಪಾರ್ಟ್‌ಮೆಂಟ್‌ನ 5ನೇ ಮಹಡಿಯಿಂದ ಜಾರಿ ಬಿದ್ದು ಮೆಡಿಕಲ್ ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ರವಿವಾರ ಬೆಳಗ್ಗೆ ನಡೆದಿರುವುದು ವರದಿಯಾಗಿದೆ. ಮೂಲತಃ ಅಡ್ಯಾರ್, ಪ್ರಸ್ತುತ ಕದ್ರಿ ಶಿವಭಾಗ್ ನಿವಾಸಿ ಸಮಯ್ (21) ಮೃತಪಟ್ಟ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ರವಿವಾರ ಬೆಳಗ್ಗೆ ಶಿವಭಾಗ್ ಅಪಾರ್ಟ್‌ಮೆಂಟ್‌ನ…

ಭಾರತೀಯ ತೀಯ ಸಮಾಜ ಸುಳ್ಯ ವಲಯ ಸಮಿತಿಯ ವತಿಯಿಂದ ಓಣಂ ಆಚರಣೆ ಯ ಬಗ್ಗೆ ಸಮಾಲೋಚನಾ ಸಭೆ
ರಾಜ್ಯ

ಭಾರತೀಯ ತೀಯ ಸಮಾಜ ಸುಳ್ಯ ವಲಯ ಸಮಿತಿಯ ವತಿಯಿಂದ ಓಣಂ ಆಚರಣೆ ಯ ಬಗ್ಗೆ ಸಮಾಲೋಚನಾ ಸಭೆ

ಭಾರತೀಯ ತೀಯ ಸಮಾಜ ಸುಳ್ಯ ವಲಯ ಸಮಿತಿಯ ವತಿಯಿಂದ ಓಣಂ ಆಚರಣೆ ಯ ಬಗ್ಗೆ ಸಮಾಲೋಚನಾ ಸಭೆಯು ಜುಲೈ 30ರಂದು ಸಿ. ಎ ಬ್ಯಾಂಕ್ ವಾಣಿಜ್ಯ ಸಂಕೀರ್ಣ ದಲ್ಲಿ ವಲಯ ಸಮಿತಿಯ ಅಧ್ಯಕ್ಷರಾದ ಪವಿತ್ರನ್ ಗುಂಡ್ಯ ರವರ ಅಧ್ಯಕ್ಷತೆ ಯಲ್ಲಿ ನಡೆಯಿತು ಸಭೆ ಯಲ್ಲಿ ಸೆಪ್ಟೆಂಬರ್ 3 ರಂದು…

ಬೈಕ್ ಗೆ ಖಾಸಗಿ‌ ಬಸ್ ಡಿಕ್ಕಿ : ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವು.
ರಾಜ್ಯ

ಬೈಕ್ ಗೆ ಖಾಸಗಿ‌ ಬಸ್ ಡಿಕ್ಕಿ : ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವು.

ಬಂಟ್ವಾಳ: ಬೈಕ್ ಗೆ ಖಾಸಗಿ‌ ಬಸ್ ಡಿಕ್ಕಿಯಾಗಿ ಯುವಕನೋರ್ವ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಕಲ್ಲಡ್ಕ ಗೋಳ್ತಮಜಲು ಮುರಬೈಲು ನಿವಾಸಿ ಲತೀಶ್ ಮೃತಪಟ್ಟ ಯುವಕ . ಮಂಗಳೂರಿನಲ್ಲಿ ಮ್ಯಾಕನಿಕ್ ಕೆಲಸ ಮಾಡುತ್ತಿದ್ದ ಈತ, ಇಂದು ಆದಿತ್ಯ ವಾರ ರಜಾದಿನವಾದ ಕಾರಣ…

ಬಸ್ಸಿನಲ್ಲಿ ವಿದ್ಯಾರ್ಥಿನಿಯೊಂದಿಗೆ ಅನುಚಿತ ವರ್ತನೆ ಆರೋಪಿ ಬಂಧನ‌
ರಾಜ್ಯ

ಬಸ್ಸಿನಲ್ಲಿ ವಿದ್ಯಾರ್ಥಿನಿಯೊಂದಿಗೆ ಅನುಚಿತ ವರ್ತನೆ ಆರೋಪಿ ಬಂಧನ‌

ಬೆಳ್ತಂಗಡಿ: ಮಂಗಳೂರಿನಿಂದ ಚಿಕ್ಕಮಗಳೂರಿಗೆ ಸಂಚರಿಸುತ್ತಿದ್ದ ಬಸ್‌ನಲ್ಲಿ ವಿದ್ಯಾರ್ಥಿನಿ ಜತೆ ಮಡಂತ್ಯಾರು ಸಮೀಪದ ಇಂದಬೆಟ್ಟು ನಿವಾಸಿ ಕಬೀರ್ ಎಂಬಾತ ಅಸಭ್ಯವಾಗಿ ನಡೆದು ಕೊಂಡ ಘಟನೆ ಶನಿವಾರ ನಡೆದಿದೆ.ಚಿಕ್ಕಮಗಳೂರಿನ ಮೂಡಿಗೆರೆಯ ಯುವತಿ ತನ್ನೂರಿಗೆ ಮಂಗಳೂರಿ ನಿಂದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಆರೋಪಿ ಕಬೀರ್ ತನ್ನ ಸೀಟಿನಲ್ಲಿ ಕುಳಿತಿದ್ದು, ಮಡಂತ್ಯಾರಿನಿಂದ ಸ್ವಲ್ಪ…

ಕುಕ್ಕೆ ದೇವಳದಲ್ಲಿ ಬಿಸಿಸಿಐ ಕಾರ್ಯದರ್ಶಿ ಜಯ್‌ಷಾ ಆಶ್ಲೇಷಾ ಬಲಿ ಸೇವೆ.
ರಾಜ್ಯ

ಕುಕ್ಕೆ ದೇವಳದಲ್ಲಿ ಬಿಸಿಸಿಐ ಕಾರ್ಯದರ್ಶಿ ಜಯ್‌ಷಾ ಆಶ್ಲೇಷಾ ಬಲಿ ಸೇವೆ.

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆದಿತ್ಯವಾರ ಬಿಸಿಸಿಐ ಕಾರ್ಯದರ್ಶಿ ಮತ್ತು ಕೇಂದ್ರ ಗೃಹ ಮಂತ್ರಿ ಅಮಿತ್ ಷಾ ಪುತ್ರ ಜಯ್‌ಷಾ ಭೇಟಿ ನೀಡಿದರು. ಶ್ರೀ ದೇವಳಕ್ಕೆ ಭೇಟಿ ನೀಡಿದ ಅವರು ದೇವರಿಗೆ ಆಶ್ಲೇಷಬಲಿ ಸೇವೆ ಸಮರ್ಪಿಸಿದರು.ಇವರೊಂದಿಗೆ ಇವರ ಪತ್ನಿ ರಿಷಿತಾ ಷಾ ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.ಕುಕ್ಕೆ…

ಸೌಜನ್ಯ ಅತ್ಯಾಚಾರ ಪ್ರಕರಣ ಮರು ತನಿಖೆಯಾಗಲಿ:ನೈಜ್ಯ ಆರೋಪಿ ಎಷ್ಟೇ ಪ್ರಭಾವಿಯಾದರೂ ಬಂಧಿಸುವ ಕೆಲಸವಾಗಲಿ:ಆ.1ರಂದು ಸುಳ್ಯದಲ್ಲಿ ಬೃಹತ್ ವಾಹನ ಜಾಥಾ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸುತ್ತೇವೆ : ಚಂದ್ರಾಕೋಲ್ಚಾರ್
ರಾಜ್ಯ

ಸೌಜನ್ಯ ಅತ್ಯಾಚಾರ ಪ್ರಕರಣ ಮರು ತನಿಖೆಯಾಗಲಿ:
ನೈಜ್ಯ ಆರೋಪಿ ಎಷ್ಟೇ ಪ್ರಭಾವಿಯಾದರೂ ಬಂಧಿಸುವ ಕೆಲಸವಾಗಲಿ:
ಆ.1ರಂದು ಸುಳ್ಯದಲ್ಲಿ ಬೃಹತ್ ವಾಹನ ಜಾಥಾ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸುತ್ತೇವೆ : ಚಂದ್ರಾಕೋಲ್ಚಾರ್

ಬೆಳ್ತಂಗಡಿಯ ಸೌಜನ್ಯ ಹತ್ಯೆ ಪ್ರಕರಣದಲ್ಲಿ ಗೌಡ ಸಮಾಜವು ಹಿಂದೆಯೂ ಸೌಜನ್ಯ ಮನೆಯವರ ಬೆಂಬಲಕ್ಕೆ ನಿಂತಿದ್ದೇವೆ, ಮುಂದೆಯೂ ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಮಾಡಿರುವ ನೈಜ್ಯ ಆರೋಪಿಗಳ ಪತ್ತೆಯಾಗಬೇಕು, ಸರಕಾರ ಮರು ತನಿಖೆಗೆ ನಡೆಸಬೇಕು, ನೈಜ ಆರೋಪಿಗಳನ್ನು ಪತ್ತೆ ಮಾಡಿ ಕಠಿಣ ಶಿಕ್ಷೆಗೆ ಒಳಪಡಿಸುವಂತಾಗಬೇಕು ಹಾಗೂ ಇದರ ತನಿಖೆಯನ್ನು ಸದೃಡ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI