ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಸುಬ್ರಹ್ಮಣ್ಯದ ಕೆ.ಎಸ್.ಆರ್.ಟಿ. ಬಸ್ ತಂಗುದಾಣ ಅಭಿವೃದ್ಧಿ ನಮ್ಮ ವ್ಯಾಪ್ತಿಯಲ್ಲಿ ಇಲ್ಲ: ಆಡಳಿತ ಮಂಡಳಿ
ರಾಜ್ಯ

ಸುಬ್ರಹ್ಮಣ್ಯದ ಕೆ.ಎಸ್.ಆರ್.ಟಿ. ಬಸ್ ತಂಗುದಾಣ ಅಭಿವೃದ್ಧಿ ನಮ್ಮ ವ್ಯಾಪ್ತಿಯಲ್ಲಿ ಇಲ್ಲ: ಆಡಳಿತ ಮಂಡಳಿ

ಸುಬ್ರಹ್ಮಣ್ಯದ ಕೆ.ಎಸ್.ಆರ್.ಟಿ. ಬಸ್ ತಂಗುದಾಣ ಹಾಗೂ ತಂಗುದಾಣ ಕ್ಕೆ ಬರುವ ರಸ್ತೆ ಅಭಿವೃದ್ಧಿ ನಮ್ಮ ವ್ಯಾಪ್ತಿಯಲ್ಲಿ ಇಲ್ಲ, ಅದು ಕೆ.ಎಸ್.ಆರ್.ಟಿ.ಯ ಆಸ್ತಿ ಎಂದು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಸ್ಪಷ್ಟ ಪಡಿಸಿದೆ. ಜು.28 ರಂದು ಸುಬ್ರಹ್ಮಣ್ಯ ಕೆ.ಎಸ್.ಆರ್.ಟಿ.ಸಿ ಬಸ್ ತಂಗುದಾಣದ ರಸ್ತೆ ದುರವ್ಯವಸ್ಥೆ ಬಗ್ಗೆ ಮಾಡಿರು ವರದಿಗೆ…

ಉಸ್ಮಾನ್ ಹತ್ಯೆ ಪ್ರಕರಣ: ಮೂರನೇ ಆರೋಪಿ ಮುಬಾರಕ್ ಬಂಧನ.
ರಾಜ್ಯ

ಉಸ್ಮಾನ್ ಹತ್ಯೆ ಪ್ರಕರಣ: ಮೂರನೇ ಆರೋಪಿ ಮುಬಾರಕ್ ಬಂಧನ.

ಪುತ್ತೂರು: ಚೆಂಬು ಗ್ರಾಮದ ಕುದ್ರೆಪಾಯದಲ್ಲಿ 2 ವಾರಗಳ ಹಿಂದೆ ಸಹೋದರರಿಂದಲೇ ಹತ್ಯೆಯಾದ ಉಸ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂರನೇ ಆರೋಪಿಯನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ. ಉಸ್ಮಾನ್‌ರನ್ನು ಕೊಲೆಗೈಯ್ಯಲು ಆತನ ಸಹೋದರಾದ ರಫೀಕ್ ಮತ್ತು ಸತ್ತಾರ್ ಬಳಸಲು ಚೂರಿಯನ್ನು ಅರಂತೋಡಿನಲ್ಲಿರುವ ಅವರ ಸಹೋದರ ಮಾಯಿನ್ ಕುಟ್ಟಿಯವರ ಪುತ್ರ ಮುಬಾರಕ್ ಒದಗಿಸಿದ್ದನೆಂದು…

ರೈಲಿಗೆ ಹತ್ತುವಾಗ ಆಯತಪ್ಪಿ ಬೀಳುತ್ತಿದ್ದ ವೃದ್ಧನ ರಕ್ಷಿಸಿದ ಪೊಲೀಸ್ ಸಿಬ್ಬಂದಿ.
ರಾಜ್ಯ

ರೈಲಿಗೆ ಹತ್ತುವಾಗ ಆಯತಪ್ಪಿ ಬೀಳುತ್ತಿದ್ದ ವೃದ್ಧನ ರಕ್ಷಿಸಿದ ಪೊಲೀಸ್ ಸಿಬ್ಬಂದಿ.

ಮಂಗಳೂರು: ನಗರದ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿಗೆ ಹತ್ತಲು ಪ್ರಯತ್ನಿಸಿ ಆಯಾ ತಪ್ಪಿ ಬೀಳುತ್ತಿದ್ದ ಹಿರಿಯ ವ್ಯಕ್ತಿಯನ್ನು ಪೊಲೀಸ್ ಸಿಬ್ಬಂದಿ ರಕ್ಷಿಸಿ ಸಮಯಪ್ರಜ್ಞೆ ಮೆರೆದಿದ್ದಾರೆ. ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಗುರುವಾರ ಸಂಜೆ 6.15ರ ವೇಳೆ ಮಲಬಾರ್ ಎಕ್ಸ್‌ಪ್ರೆಸ್ ರೈಲು ಹೊರಟು ಚಲಿಸುತ್ತಿದ್ದಾಗ ಶಂಕರ್ ಬಾಬು ಎಂಬ…

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ದರ್ಮಸ್ಥಳ ಹೆಸರು ಬಳಕೆ ಸರಿಯಲ್ಲ :ಸುಳ್ಯ ಭಜಾನ ಪರಿಷತ್ ಹೋರಾಟದ ಎಚ್ಚರಿಕೆ:ಶೀಘ್ರ ಸೌಜನ್ಯ ಕೊಲೆ ಪ್ರಕರಣದಲ್ಲಿ ನೈಜ್ಯ ಆರೋಪಿಯ ಪತ್ತೆಯಾಗಲಿ.
ರಾಜ್ಯ

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ದರ್ಮಸ್ಥಳ ಹೆಸರು ಬಳಕೆ ಸರಿಯಲ್ಲ :ಸುಳ್ಯ ಭಜಾನ ಪರಿಷತ್ ಹೋರಾಟದ ಎಚ್ಚರಿಕೆ:
ಶೀಘ್ರ ಸೌಜನ್ಯ ಕೊಲೆ ಪ್ರಕರಣದಲ್ಲಿ ನೈಜ್ಯ ಆರೋಪಿಯ ಪತ್ತೆಯಾಗಲಿ.

ಸತ್ಯ ಧರ್ಮದ ನಿಲಯ ಎಂದೆ ಖ್ಯಾತಿಯ ಪ್ರಸಿದ್ಧ ಕ್ಷೇತ್ರ ಧರ್ಮಸ್ಥಳ, ಭಕ್ತರ ಪಾಲಿನ ಪರಮ ಪಾವನ ಕ್ಷೇತ್ರಇದಾಗಿದೆ. ಅದೆಷ್ಟೋ ಲಕ್ಷಾಂತರ ಭಗವದ್ಭಕ್ತರ ಬಾಳಿಗೆ ಬೆಳಕನ್ನು ನೀಡಿ ಹರಸಿದ ಧರ್ಮಾಧಿಕಾರಿಗಳಾದ ಪೂಜನೀಯ ಡಾ.ವೀರೆಂದ್ರ ಹೆಗ್ಗಡೆಯವರು ನಡೆದಾಡುವ ಮಂಜುನಾಥ ಸ್ವಾಮಿ ಎನ್ನುವುದರಲ್ಲಿ ಎರಡು ಮಾತಿಲ್ಲ. ನಡೆದಾಡುವ ಮಂಜುನಾಥ ಸ್ವಾಮಿ ಎಂಬ ಪೂಜನೀಯ…

ಸುಳ್ಯದಿಂದ ಬೈಕ್ ಕದ್ದು ಮೈಸೂರಿಗೆ ಪರಾರಿಯಾಗುತ್ತಿದ್ದ ಕಳ್ಳ: ಬೈಕ್ ಮಾಲಕರ ಎದುರೇ ಬೈಕ್ ಚಲಾಯಿಸಿ ಸಿಕ್ಕಿಬಿದ್ದ.
ರಾಜ್ಯ

ಸುಳ್ಯದಿಂದ ಬೈಕ್ ಕದ್ದು ಮೈಸೂರಿಗೆ ಪರಾರಿಯಾಗುತ್ತಿದ್ದ ಕಳ್ಳ: ಬೈಕ್ ಮಾಲಕರ ಎದುರೇ ಬೈಕ್ ಚಲಾಯಿಸಿ ಸಿಕ್ಕಿಬಿದ್ದ.

ಸುಳ್ಯ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬೈಕನ್ನು ಕಳ್ಳನೊಬ್ಬ ನಕಲಿ ಕೀಯ ಮೂಲಕ ಕದ್ದು ದಿನವಿಡೀ ತಿರುಗಿ ಮರುದಿನ, ಬೈಕ್ ಕಳಕೊಂಡವರೆದುರೇ ಸಾಗುತ್ತಿರುವಾಗ ಸಿಕ್ಕಿ ಬಿದ್ದು ಪೊಲೀಸರ ಅತಿಥಿಯಾದ ಘಟನೆ ವರದಿಯಾಗಿದೆ.ಉಬರಡ್ಕದ ಕಾರ್ತಿಕ್ ಸುಳ್ಯಕೋಡಿ ಎಂಬವರು ಪುತ್ತೂರಿನಲ್ಲಿ ಕ್ಯಾಂಪ್ಕೋ ಉದ್ಯೋಗಿಯಾಗಿದ್ದು, ಅವರು ಜು. ೨೫ರಂದು ಸಂಜೆ ತನ್ನ ಡಿಸ್ಕವರಿ ಬೈಕ್‌ನ್ನು…

ಸೌಜನ್ಯ ಪ್ರಕರಣ | ನ್ಯಾಯಕ್ಕಾಗಿ ಬೆಂಗಳೂರಿನಲ್ಲಿ ಮೊಳಗಿದ ಘೋಷ
ರಾಜ್ಯ

ಸೌಜನ್ಯ ಪ್ರಕರಣ | ನ್ಯಾಯಕ್ಕಾಗಿ ಬೆಂಗಳೂರಿನಲ್ಲಿ ಮೊಳಗಿದ ಘೋಷ

ನಮ್ಮ ತೆರಿಗೆ ಹಣದಲ್ಲಿ ಸಂಬಳ ಪಡೆದು, ಸೌಜನ್ಯಳ ಅತ್ಯಾಚಾರ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸುತ್ತಿರುವ ಸರ್ಕಾರ ಮತ್ತು ಪೊಲೀಸ್‌ ಅಧಿಕಾರಿಗಳಿಗೆ ಧಿಕ್ಕಾರ. ಸೌಜನ್ಯ ಪ್ರಕರಣವನ್ನು ಮುಚ್ಚಿಹಾಕಿ, ಅಪರಾಧಿಗಳನ್ನು ರಕ್ಷಿಸುತ್ತಿರುವವರಿಗೆ ನಮ್ಮ ಶಾಪ ತಟ್ಟುತ್ತದೆ ಎಂದು ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೌಜನ್ಯ…

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿಗೆ ವಿ.ಟಿ.ಯು. ಪರೀಕ್ಷೆಯಲ್ಲಿ ರ‍್ಯಾಂಕ್
ರಾಜ್ಯ

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿಗೆ ವಿ.ಟಿ.ಯು. ಪರೀಕ್ಷೆಯಲ್ಲಿ ರ‍್ಯಾಂಕ್

ಸುಳ್ಯ: ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿಗೆ ಪ್ರಸಕ್ತ ಸಾಲಿನಲ್ಲಿ ನಡೆದ ವಿ.ಟಿ.ಯು ಪರೀಕ್ಷೆಯಲ್ಲಿ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿ ಅಬ್ದುಲ್ ಮುನ್ನಾವರಲಿ ೯.೩೯ ಸಿ.ಜಿ.ಪಿ.ಎ.ಯೊಂದಿಗೆ ರಾಜ್ಯಕ್ಕೆ 10ನೇ ರ‍್ಯಾಂಕ್ ಪಡೆದಿದ್ದಾರೆ. ಇವರ ಈ ಸಾಧನೆಗೆ ಕೆ.ವಿ.ಜಿ. ಚಾರಿಟೇಬಲ್ ಮ್ಯಾನೇಜಿಂಗ್ ಟ್ರಸ್ಟಿ ಡಾ. ಕೆ.ವಿ. ರೇಣುಕಾಪ್ರಸಾದ್, ಕಾಲೇಜಿನ ಸಿ.ಇ.ಒ.…

ಪೊಲೀಸ್ ಕುಟುಂಬದ ಮಾನಭಂಗಕ್ಕೆ ಯತ್ನ- ಇಬ್ಬರು ಆರೋಪಿಗಳ ಬಂಧನ..!
ರಾಜ್ಯ

ಪೊಲೀಸ್ ಕುಟುಂಬದ ಮಾನಭಂಗಕ್ಕೆ ಯತ್ನ- ಇಬ್ಬರು ಆರೋಪಿಗಳ ಬಂಧನ..!

ಬಂಟ್ವಾಳ, ಜುಲೈ 28: ಪೊಲೀಸ್ ಕುಟುಂಬದ ಮಾನಭಂಗಕ್ಕೆ ಯತ್ನಿಸಿದಲ್ಲದೆ, ಕರ್ತವ್ಯಕ್ಕೂ ಅಡ್ಡಿಪಡಿಸಿದ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ತುಂಬೆ ನಿವಾಸಿಗಳಾದ ಮನೀಶ್ ಪೂಜಾರಿ ಮತ್ತು ಮಂಜುನಾಥ್ ಆಚಾರ್ಯ ಎಂಬವರನ್ನು ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಡಿ.ವೈ.ಎಸ್. ಪಿ.ಕಚೇರಿಯ…

ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ನಿಯಮ ಬಾಹಿರವಾಗಿ ದಿನಸಿ ಸಾಮಾಗ್ರಿ ಖರೀದಿಯಿಂದ ಕೋಟ್ಯಾಂತರ ನಷ್ಟ ; ಪತ್ರಿಕಾಗೋಷ್ಠಿಯಲ್ಲಿ ಹರೀಶ್ ಇಂಜಾಡಿ ಆರೋಪ
ರಾಜ್ಯ

ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ನಿಯಮ ಬಾಹಿರವಾಗಿ ದಿನಸಿ ಸಾಮಾಗ್ರಿ ಖರೀದಿಯಿಂದ ಕೋಟ್ಯಾಂತರ ನಷ್ಟ ; ಪತ್ರಿಕಾಗೋಷ್ಠಿಯಲ್ಲಿ ಹರೀಶ್ ಇಂಜಾಡಿ ಆರೋಪ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಕಳೆದ ಮೂರು ವರ್ಷಗಳಿಂದ ದೇವಳಕ್ಕೆ ಬೇಕಾಗುವ ದಿನಸಿ ಸಾಮಾಗ್ರಿಗಳನ್ನು ಯಾವುದೇ ಟೆಂಡರ್ ನಡೆಸದೇ ನಿಯಮ ಬಾಹಿರವಾಗಿ ಮಂಗಳೂರಿನಿ ಜನತಾ ಬಜಾರ್‌ನಿಂದ ಖರೀದಿಸಲಾಗಿದ್ದು, ಇದರಿಂದ ಪ್ರತೀ ವರ್ಷ ಸುಮಾರು ೫ ಕೋಟಿ ಹೆಚ್ಚುವರಿ ಪಾವತಿಯಾಗಿ ನಷ್ಟ ಉಂಟಾಗುತ್ತಿದೆ ಎಂದು ಸುಬ್ರಹ್ಮಣ್ಯ ಕಾಂಗ್ರೆಸ್ ಗ್ರಾಮ ಸಮಿತಿ…

ಕಡಬ ತಹಸೀಲ್ದಾರ್ ರಮೇಶ್ ಬಾಬು ವರ್ಗಾವಣೆ.
ರಾಜ್ಯ

ಕಡಬ ತಹಸೀಲ್ದಾರ್ ರಮೇಶ್ ಬಾಬು ವರ್ಗಾವಣೆ.

ಕಡಬ ತಹಸೀಲ್ದಾರ್ ರಮೇಶ್ ಬಾಬು ಅವರನ್ನು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಗೆ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಒಟ್ಟು ಎಂಭತ್ತ ನಾಲ್ಕು ತಹಸೀಲ್ದಾರ್ ಗಳನ್ನು ವರ್ಗಾವಣೆಗೊಳಿಸಲಾಗಿದೆ. ಆದರೆ ಕಡಬಕ್ಕೆ ಹೊಸ ತಹಶೀಲ್ದಾರರನ್ನು ಸೂಚಿಸಿಲ್ಲ.ತಹಸೀಲ್ದಾರ್ ಗ್ರೇಡ್-೧ ಮತ್ತು ತಹಸೀಲ್ದಾರ್ ಗ್ರೇಡ್-೨ ವೃಂದದ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ತಕ್ಷಣ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI