ಕಾಂಗ್ರೆಸ್ ಸರಕಾರದ ಕಾರ್ಯಶೈಲಿ ಪ್ರತಿಭಟಿಸಿ
ಬಿಜೆಪಿ ಪ್ರತಿಭಟನೆ.
ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ವ್ಯಾಪಕಹತ್ಯಾಕಾಂಡಗಳು ನಡೆಯುತ್ತಿದ್ದು, ಬೆಲೆ ಏರಿಕೆಯೂ ಮಿತಿ ಮೀರಿದೆ. ಕೃಷಿಕರಿಗೆ ಬೆಳೆವಿಮೆ ನೀಡುವ ವ್ಯವಸ್ಥೆಗೆ ಇನ್ನೂ ಮುಂದಾಗಿಲ್ಲ. ಇದನ್ನು ಕೂಡಲೇ ಸರಿಪಡಿಸಬೇಕೆಂದು ಆಗ್ರಹಿಸಿ ಇಂದು ಸುಳ್ಯ ತಾಲೂಕು ಕಚೇರಿ ಎದುರುಗಡೆ ಬಿಜೆಪಿ ಪ್ರತಿಭಟನಾ ಧರಣಿ ನಡೆಸಿತು. ಕಾರ್ಯಕರ್ತರನ್ನುದ್ದೇಶಿಸಿ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ…
































