ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ವಿಟ್ಲ: ರಸ್ಥೆ ಬದಿಯ ಮನೆಮೇಲೆ  ಉರುಳಿ ಬಿದ್ದ ಪಿಕಪ್: ಗಂಭೀರಾವಸ್ಥೆಯಲ್ಲಿ ಮನೆಯಳೊಗೆ ಸಿಲುಕಿ ಹಾಕಿಕೊಂಡ ಮನೆಯೊಡತಿ: ನಡೆಯುತ್ತಿರುವ ಕಾರ್ಯಾಚರಣೆ.
ರಾಜ್ಯ

ವಿಟ್ಲ: ರಸ್ಥೆ ಬದಿಯ ಮನೆಮೇಲೆ ಉರುಳಿ ಬಿದ್ದ ಪಿಕಪ್: ಗಂಭೀರಾವಸ್ಥೆಯಲ್ಲಿ ಮನೆಯಳೊಗೆ ಸಿಲುಕಿ ಹಾಕಿಕೊಂಡ ಮನೆಯೊಡತಿ: ನಡೆಯುತ್ತಿರುವ ಕಾರ್ಯಾಚರಣೆ.

ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲುಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿಹಾಕಿಕೊಂಡಿರುವ ಘಟನೆ ಇಂದು ಮುಂಜಾನೆ ವರದಿಯಾಗಿದೆ .ಕೂರೇಲು ಮಧ್ಯದ ಅಂಗಡಿಯಸಮೀಪದಲ್ಲಿ ರಸ್ತೆ ಬದಿಯಲ್ಲಿದ್ದ ಮನೆಗೆ ಜು.14ರ ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದಪಿಕಪ್ ಬಿದ್ದಿದೆ ಮನೆಯ ಮೇಲೆ ಮೇಲ್ಚಾವಣಿ ಹುಡಿ ಹುಡಿಯಾಗಿದ್ದು…

ಅಕ್ರಮ ಜಾನುವಾರು ಸಾಗಾಟ : ಮೂರು ಪಿಕಪ್ ವಾಹನ ಸಹಿತ 6 ದನ, 2 ಕರು ವಶ.
ರಾಜ್ಯ

ಅಕ್ರಮ ಜಾನುವಾರು ಸಾಗಾಟ : ಮೂರು ಪಿಕಪ್ ವಾಹನ ಸಹಿತ 6 ದನ, 2 ಕರು ವಶ.

ಧರ್ಮಸ್ಥಳ: ಪಿಕಪ್ ವಾಹನದಲ್ಲಿ ಅಹಿಂಸಾತ್ಮಕವಾಗಿ ಜಾನುವಾರು ಸಾಗಾಟದ ಪ್ರಕರಣವನ್ನು ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸರು ಪಿಕಪ್ ನಲ್ಲಿದ್ದ ಜಾನುವಾರು ಸಹಿತ ನಾಲ್ವರನ್ನು ಬಂಧಿಸಿದ ಘಟನೆ ವರದಿಯಾಗಿದೆ. ಚೆನ್ನಕೇಶವ ಮರವಳಲು ಕಸಬಾ ಹೋಬಳಿ, ಅರಕಲಗೂಡು ಹಾಸನದ ಅರಕಲಗೂಡಿನ ಮರವಳಲು ಕಸಬಾ ಹೋಬಳಿಯ ಚೆನ್ನ ಕೇಶವ, ಬೆಳ್ತಂಗಡಿ ನಾವೂರು ಒಳಗದ್ಡೆಯ ಪುಷ್ಪರಾಜ್…

ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ತುರ್ತು ಸಮಸ್ಯೆಗಳಿಗೆ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಮುಖಂಡರಿಂದ ಮನವಿ
ರಾಜ್ಯ

ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ತುರ್ತು ಸಮಸ್ಯೆಗಳಿಗೆ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಮುಖಂಡರಿಂದ ಮನವಿ

ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್ ನಿರ್ವಹಣೆ, ದಾರಿದೀಪ ಸಮಸ್ಯೆ ಕುಡಿಯುವ ನೀರಿನ ಪೈಪ್ ಲೈನ್ ಸಮಸ್ಯೆ, ಕೇರ್ಪಳದ ಹಿಂದೂ ರುಧ್ರಭೂಮಿ ನಿರ್ವಹಣೆ, ಪುರಭವನ ನಿರ್ವಹಣೆ, ಸಾರ್ವಜನಿಕ ಶೌಚಾಲಯ ಶುಚಿತ್ವ, ಮಳೆಗಾಲದ ಚರಂಡಿ ಸ್ವಚ್ಛತೆ ಸೇರಿದಂತೆ ತುರ್ತು ಸಮಸ್ಯೆಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ನಗರ ಪಂಚಾಯತ್ ಮುಖ್ಯಾಧಿಕಾರಿಗಳಿಗೆ…

ಗುಣಪಡಿಸಲಾಗದ ಕಾಯಿಲೆಗಳಿಗೆ ನಾಟಿ ಔಷದ ನೀಡಿ ಗುಣ ಪಡಿಸಿ ನೊಂದವರ ಪಾಲಿಗೆ ಬೆಳಕಾಗುತ್ತಿರುವ ಚಂದ್ರಣ್ಣ..
ರಾಜ್ಯ

ಗುಣಪಡಿಸಲಾಗದ ಕಾಯಿಲೆಗಳಿಗೆ ನಾಟಿ ಔಷದ ನೀಡಿ ಗುಣ ಪಡಿಸಿ ನೊಂದವರ ಪಾಲಿಗೆ ಬೆಳಕಾಗುತ್ತಿರುವ ಚಂದ್ರಣ್ಣ..

ಮನುಷ್ಯ ದೇಹವೇ ಒಂದು ಕೌತುಕದ ಗೂಡು ,ಮಾನವನ ಶರೀರದ ಒಂದೊಂದು ಕಾರ್ಯಚಟುವಟಿಕೆಯೇ ಒಂದು ವಿಸ್ಮಯ ,ಯಾವುದೇ ಜಾತಿಯವರಿರಲಿ, ಯಾವುದೇ ಧರ್ಮದವರಿರಲಿ , ಬಡವನಿರಲಿ ಶ್ರೀಮಂತನೇ ಇರಲಿ ಎಲ್ಲರ ದೇಹದ ಚಯಾಪಚಯ ಕ್ರೀಯೆಗಳು ಒಂದೇ…. ಯಾವುದೇ ವ್ಯಕ್ತಿಯ ದೇಹದ ಯಾವುದೇ ಭಾಗ ತನ್ನ ಎಂದಿನ ಕೆಲಸ ಮಾಡಲು ಹಿಂದೇಟು ಹಾಕಿದಾಗ…

ವಿಟ್ಲ: ಸುಳ್ಯದಿಂದ ಮುಡಿಪು ಹೋಗುತ್ತಿದ್ದ ಅಲ್ಟೋ ಕಾರು ಮತ್ತು ಬೈಕ್ ನಡುವೆ ಅಪಘಾತ – ಬೈಕ್ ಸವಾರರು ಗಂಭೀರ ಗಾಯ.
ರಾಜ್ಯ

ವಿಟ್ಲ: ಸುಳ್ಯದಿಂದ ಮುಡಿಪು ಹೋಗುತ್ತಿದ್ದ ಅಲ್ಟೋ ಕಾರು ಮತ್ತು ಬೈಕ್ ನಡುವೆ ಅಪಘಾತ – ಬೈಕ್ ಸವಾರರು ಗಂಭೀರ ಗಾಯ.

ವಿಟ್ಲ ಜುಲೈ 13 : ಆಲ್ಟೊ ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ನಡೆದಿದೆ. ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಂಗಾಯಿ ಮೈತ್ರೇಯಿ ಗುರುಕುಲದ ಬಳಿ ಈ ಅಪಘಾತ ಸಂಭವಿಸಿದೆ. ಕಡಂಬು ನಿವಾಸಿಗಳಾದ ಸಿನಾನ್…

ಸುಳ್ಯದ ಕುಂ ಕುಂ ಫ್ಯಾಷನ್ಸ್‌ನಲ್ಲಿ ಆಕರ್ಷಕ ಮಾನ್ಸೂನ್ ಸೇಲ್.
ರಾಜ್ಯ

ಸುಳ್ಯದ ಕುಂ ಕುಂ ಫ್ಯಾಷನ್ಸ್‌ನಲ್ಲಿ ಆಕರ್ಷಕ ಮಾನ್ಸೂನ್ ಸೇಲ್.

ಸುಳ್ಯ: ಸುಳ್ಯದ ಹೆಸರಾಂತ ಬಟ್ಟೆ ಮಳಿಗೆ ಕುಂ ಕುಂ ಫ್ಯಾಷನ್ ಶೋ ರೂಮ್‌ನಲ್ಲಿ ಆಕರ್ಷಕ ಮಾನ್ಸೂನ್ ಸೇಲ್ ಆರಂಭಗೊಂಡಿದ್ದು ಗ್ರಾಹಕರಿ ಅತೀ ಕಡಿಮೆ ದರದಲ್ಲಿ ನೂತನ, ವಿನ್ಯಾಸದ ವಸ್ತ್ರಗಳನ್ನು ಮಾರಾಟಮಾಡಲಾಗುತಿದ್ದು. ಸುಳ್ಯ ಮುಖ್ಯ ರಸ್ತೆಯಲ್ಲಿ‌‌ ದ್ವಾರಕಾ ಹೋಟೆಲ್‌ನ ಮುಂಭಾಗದ ಶುಭಾ ಕಾಂಪ್ಲೆಕ್ಸ್‌ನಲ್ಲಿ ಕುಂ‌ ಕುಂ ಫ್ಯಾಶನ್ಸ್‌’ ವರ್ಣ ವಸ್ತ್ರಗಳ…

ಕನ್ನಡಕ್ಕೂ ಕಾಲಿಟ್ಟ ರೋಬೊ ನ್ಯೂಸ್ ರೀಡರ್ | ನಮಸ್ಕಾರ ಕನ್ನಡಿಗರೇ… ಎಂದು ನ್ಯೂಸ್ ಓದಿದ ರೋಬೊ..!
ರಾಜ್ಯ

ಕನ್ನಡಕ್ಕೂ ಕಾಲಿಟ್ಟ ರೋಬೊ ನ್ಯೂಸ್ ರೀಡರ್ | ನಮಸ್ಕಾರ ಕನ್ನಡಿಗರೇ… ಎಂದು ನ್ಯೂಸ್ ಓದಿದ ರೋಬೊ..!

ಬೆಂಗಳೂರು: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಲೋಕದ ಆವಿಷ್ಕಾರಗಳಲ್ಲೊಂದಾದ ರೋಬೊ ಇದೀಗ ನ್ಯೂಸ್ ಓದಲು ಮುಂದಾಗಿದೆ. ನ್ಯೂಸ್ ರೀಡರ್ ಗಳ ಸ್ಥಾನವನ್ನು ಸಮರ್ಥವಾಗಿ ತುಂಬಬಲ್ಲ ಈ ರೋಬೊಗಳು, ಇದೀಗ ಕನ್ನಡಕ್ಕೂ ಕಾಲಿಟ್ಟಿದೆ.ದಕ್ಷಿಣ ಭಾರತದಲ್ಲಿ ಇದೇ ಮೊದಲ ಬಾರಿಗೆ ಎಂಬಂತೆ ಪವರ್ ಚಾನೆಲ್ ರೋಬೊ ಮೂಲಕ ನ್ಯೂಸ್ ಓದಿಸಿದೆ. ಉತ್ತರ ಭಾರತದಲ್ಲಿ ಇದರ…

ಬಂಟ್ವಾಳ: ಹಾಸಿಗೆ ತಯಾರಿಕಾ ಘಟಕಕ್ಕೆ ಬೆಂಕಿ- ಲಕ್ಷಾಂತರ ರೂ. ನಷ್ಟ..!
ರಾಜ್ಯ

ಬಂಟ್ವಾಳ: ಹಾಸಿಗೆ ತಯಾರಿಕಾ ಘಟಕಕ್ಕೆ ಬೆಂಕಿ- ಲಕ್ಷಾಂತರ ರೂ. ನಷ್ಟ..!

ಬಂಟ್ವಾಳ, ಜುಲೈ 12: ತಲೆದಿಂಬು ಹಾಗೂ ಹಾಸಿಗೆ ತಯಾರಿಕಾ ಫ್ಯಾಕ್ಟರಿಯೊಂದಕ್ಕೆ ಬೆಂಕಿ ತಗುಲಿ ಲಕ್ಷಾಂತರ ರೂ. ನಷ್ಟ ಸಂಭವಿಸಿದ ಘಟನೆ ಸಜೀಪ ಗ್ರಾಮದ ಆಲಾಡಿ ಸಮೀಪದ ಮುಂಡಕೋಡಿ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಸಜೀಪ ನಿವಾಸಿ ಲತೀಫ್ ಎಂಬವರಿಗೆ ಸೇರಿದ ಪ್ಯಾಕ್ಟರಿ ಇದಾಗಿದೆ. ಪ್ಯಾಕ್ಟರಿಯೊಳಗೆ ಲಕ್ಷಾಂತರ ರೂ.ಮೌಲ್ಯದ ಮೆಷಿನರಿಗಳು…

ಕಡಬ ಮಿನಿ ವಿಧಾನ ಸೌಧದಲ್ಲಿ ಕಾರ್ಯನಿರ್ವಹಿಸದ 18 ಕಚೇರಿಗಳು: ಪ್ರತಿಭಟನೆಯ ಎಚ್ಚರಿಕೆ.
ರಾಜ್ಯ

ಕಡಬ ಮಿನಿ ವಿಧಾನ ಸೌಧದಲ್ಲಿ ಕಾರ್ಯನಿರ್ವಹಿಸದ 18 ಕಚೇರಿಗಳು: ಪ್ರತಿಭಟನೆಯ ಎಚ್ಚರಿಕೆ.

ಕಡಬ ತಾಲೂಕು ರಚನೆ ಆಗಿ 2018ರಲ್ಲಿ ಮಂಜೂರಾತಿ ಆಗಿದ್ದು ಮಿನಿ ವಿಧಾನ ಸೌಧದ ಕಟ್ಟಡ ಪೂರ್ತಿಯಾಗಿದೆ. ಆದರೆ ತಾಲೂಕು ಕಚೇರಿ ಮಾತ್ರ ಕಾರ್ಯ ನಿರ್ವಹಿಸುತ್ತಿದ್ದು ಉಳಿದ 18 ಕಚೇರಿಗಳು ಇನ್ನೂ ಕಾರ್ಯವೆಸಗದೇ ಇರುವುದರಿಂದ ಕಡಬ ತಾಲೂಕಿನ ಜನತೆ ತೀವ್ರ ತೊಂದರೆಗೆ ಸಿಲುಕಿದ್ದಾರೆ. ಈಗಾಗಲೇ ಅನೇಕ ಮನವಿಗಳನ್ನು ನೀಡಿದ್ದರೂ ಅದಕ್ಕೆ…

ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದ್ವೇಷ ರಾಜಕಾರಣಆರೋಪ – ಜಿಲ್ಲೆಯಾಧ್ಯಂತ ಕಾಂಗ್ರೇಸ್ ವತಿಯಿಂದ ಮೌನ ಪ್ರತಿಭಟನೆ.
ರಾಜ್ಯ

ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದ್ವೇಷ ರಾಜಕಾರಣ
ಆರೋಪ – ಜಿಲ್ಲೆಯಾಧ್ಯಂತ ಕಾಂಗ್ರೇಸ್ ವತಿಯಿಂದ ಮೌನ ಪ್ರತಿಭಟನೆ.

ದೇಶದ ಸಂವಿಧಾನದ ಚೌಕಟ್ಟುಗಳನ್ನು ಮೀರಿ ಉದ್ದೇಶಪೂರಿತವಾಗಿ ರಾಹುಲ್ ಗಾಂಧಿ ಅವರ ವಿರುದ್ಧ ಅನರ್ಹತೆಯ ಪಿತೂರಿಯನ್ನು ಬಿಜೆಪಿನಡೆಸುತ್ತಿದೆ ಎಂದು ಆರೋಪಿಸಿ ಜಿಲ್ಲೆಯಾಧ್ಯಂತ ಕಾಂಗ್ರೇಸ್ ಪ್ರತಿಭಟನೆ ನಡೆಸುತ್ತಿದೆ, ಮಂಗಳೂರು, ಪುತ್ತೂರು, ಬಂಟ್ವಾಳ , ಬೆಳ್ತಂಗಡಿ, ಸುಳ್ಯ ಕಡಬ ಮೂಡಬಿದೆರೆ ಸೇರಿದಂತೆ ಜಿಲ್ಲೆಯ ಎಲ್ಲಾ ಬ್ಲಾಕ್ ಮಟ್ಟದಲ್ಕಿ ಕಾಂಗ್ರೆಸ್ ಮೌನ ಪ್ರತಿಭಟನೆ ನಡೆಸುತ್ತಿದೆ.

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI