ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಕರ್ತೋಜಿ ಸಮೀಪ ಭೂ ಕುಸಿತ: ಬಂದ್ ಆಗಿದ್ದ ಮಡಿಕೇರಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಮುಕ್ತ. ರಾತ್ರೋ ರಾತ್ರಿ ಮುಂದುವರಿದ ಕಾರ್ಯಾಚರಣೆ.
ರಾಜ್ಯ

ಕರ್ತೋಜಿ ಸಮೀಪ ಭೂ ಕುಸಿತ: ಬಂದ್ ಆಗಿದ್ದ ಮಡಿಕೇರಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಮುಕ್ತ. ರಾತ್ರೋ ರಾತ್ರಿ ಮುಂದುವರಿದ ಕಾರ್ಯಾಚರಣೆ.

ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮದೆನಾಡು ಸಮೀಪ ಕರ್ತೋಜೆಯಲ್ಲಿ ಗುಡ್ಡ ಕುಸಿತ ಉಂಟಾಗಿದ್ದು ಮಂಗಳೂರು -ಮಡಿಕೇರಿ ರಾಷ್ಟ್ರೀಯ ಹೆದ್ದಾರಿ ಬಂದ್ ನಿರಂತರ ಕಾರ್ಯಾಚರಣೆ ಮೂಲ ರಸ್ತೆ ಸಂಚಾರಕ್ಕೆ ಮುಕ್ತ ವಾಗಿದೆ, ಗುಡ್ಡದೊಂದಿಗೆ ಮರಗಳು ಉರುಳಿಬಿದ್ದಿದ್ದು ರಾತ್ರೋ ರಾತ್ರಿ ತೆರವು ಕಾರ್ಯಚರಣೆ ನಡೆಸಲಾಗಿದೆ. ಸಂಪಾಜೆ ಗೇಟ್ , ಹೆದ್ದಾರಿಯ…

ಸುಳ್ಯ ತಾಲೂಕಿನಲ್ಲಿ ಮುಂದುವರೆದ ವರುಣನ ಆರ್ಭಟ : ಜು25 ರಂದು ಶಾಲಾ ಕಾಲೇಜಿಗೆ ರಜೆ ಘೋಷಣೆ
ರಾಜ್ಯ

ಸುಳ್ಯ ತಾಲೂಕಿನಲ್ಲಿ ಮುಂದುವರೆದ ವರುಣನ ಆರ್ಭಟ : ಜು25 ರಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

ಕರಾವಳಿ ಕೊಡಗು ಸೇರಿದಂತೆ ರಾಜ್ಯದ ನಾನಾ ಭಾಗದಲ್ಲಿ ವರಣನ ಅರ್ಭಟ ಮುಂದುವರೆದಿದ್ದು ನಾಳೆ ಸುಳ್ಯ ತಾಲೋಕಿನಾಧ್ಯಂತ ಅಂಗನವಾಡಿ ,ಶಾಲೆ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಜುಲೈ 25 ರಂದು ಬಾರೀ ಮಳೆಯಾಗುವ ಸಂಭವವಿದ್ದು ನದಿ ತೊರೆ ಹೊಳೆ ಮುಂತಾದ ಅಪಾಯಕಾರಿ ಸ್ಥಳಗಳ ಬಳಿ ಮಕ್ಕಳು ತೆರಳದಂತೆ ಪೋಷಕರು ನಿಗಾ…

ಪಾಲಡ್ಕದಲ್ಲಿ ರಸ್ತೆ ಬದಿ ನಿಂತಿದ್ದ ಕಾರಿಗೆ ಶಿಪ್ಟ್ ಕಾರು ಡಿಕ್ಕಿ: ಸವಾರರು ಪಾರು.
ರಾಜ್ಯ

ಪಾಲಡ್ಕದಲ್ಲಿ ರಸ್ತೆ ಬದಿ ನಿಂತಿದ್ದ ಕಾರಿಗೆ ಶಿಪ್ಟ್ ಕಾರು ಡಿಕ್ಕಿ: ಸವಾರರು ಪಾರು.

ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಪಾಲಡ್ಕದಲ್ಲಿ ರಸ್ತೆಬದಿ ನಿಂತಿದ್ದ ಕ್ರೆಟಾ ಕಾರ್ ಗೆ ಎದುರು ಭಾಗದಿಂದ ಬಂದ ಶಿಪ್ಟ್ ಕಾರು ಡಿಕ್ಕಿಹೊಡೆದು ಎರಡೂ ಕಾರುಗಳಿಗೆ ಹಾನಿಯಾಗಿ ಸವಾರರು ಅಪಾಯದಿಂದ ಪಾರಾದ ಘಟನೆ ವರದಿಯಾಗಿದೆ, ಶಿಪ್ಟ್ ಕಾರು ಮತ್ತೊಂದು ವಾಹನವನ್ನು ಹಿಂದಿಕ್ಕುವ ಬರದಲ್ಲಿ ನಿಯಂತ್ರಣ ಕಳೆದು ನಿಂತಿದ್ದ ಕಾರಿಗೆ ಡಿಕ್ಕಿಯಾಗಿದೆ.ಘಟನೆಯಲ್ಲಿ…

ಬಿ ಎಂ ಎಸ್ ವತಿಯಿಂದ ಸ್ಥಾಪನಾ ದಿನಾಚರಣೆ ಹಾಗೂ ಹಿರಿಯ ಕಾರ್ಮಿಕರಿಗೆ ಸನ್ಮಾನ.
ರಾಜ್ಯ

ಬಿ ಎಂ ಎಸ್ ವತಿಯಿಂದ ಸ್ಥಾಪನಾ ದಿನಾಚರಣೆ ಹಾಗೂ ಹಿರಿಯ ಕಾರ್ಮಿಕರಿಗೆ ಸನ್ಮಾನ.

ಭಾರತೀಯ ಮಜ್ದೂರ್ ಸಂಘ ಸುಳ್ಯ ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘ ಸುಳ್ಯ ತಾಲೂಕು ಇದರ ವತಿಯಿಂದ ಬಿಎಂಎಸ್ ಸ್ಥಾಪನಾ ದಿನಾಚರಣೆ ಹಾಗೂ ಕಾರ್ಮಿಕರ ಗುರುತಿನ ಚೀಟಿ ವಿತರಣೆ ಹಾಗೂ ಹಿರಿಯ ಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮ ಸುಳ್ಯದ ಅಮೃತ ಭವನದಲ್ಲಿ ನಡೆಯಿತು.ಈ ಕಾರ್ಯಕ್ರಮದಲ್ಲಿ ಸುಳ್ಯದ…

ತೆಕ್ಕಿಲ್ ಮೊಹಮ್ಮದ್ ಹಾಜಿಯವರ 50ನೇ ಪುಣ್ಯ ಸ್ಮರಣೆ ಕಾರ್ಯಕ್ರಮ ಶೈಕ್ಷಣಿಕ ಸಾಧನೆಗೈದ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ.ವೈವಿಧ್ಯತೆಯಲ್ಲಿಯೂ ಏಕತೆಯನ್ನು ಕಾಣುವುದು ನಮ್ಮ ದೇಶದ ವಿಶೇಷತೆ :-ಸಚಿವ ಅಹಮದ್ ದೇವರ ಕೋವಿಲ್
ರಾಜ್ಯ

ತೆಕ್ಕಿಲ್ ಮೊಹಮ್ಮದ್ ಹಾಜಿಯವರ 50ನೇ ಪುಣ್ಯ ಸ್ಮರಣೆ ಕಾರ್ಯಕ್ರಮ ಶೈಕ್ಷಣಿಕ ಸಾಧನೆಗೈದ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ.
ವೈವಿಧ್ಯತೆಯಲ್ಲಿಯೂ ಏಕತೆಯನ್ನು ಕಾಣುವುದು ನಮ್ಮ ದೇಶದ ವಿಶೇಷತೆ :-ಸಚಿವ ಅಹಮದ್ ದೇವರ ಕೋವಿಲ್

ಅರಂತೋಡು : ಜಾತ್ಯತೀತ ತತ್ವ ಭಾಷೆ ಸಂಸ್ಕ್ರತಿಯಲ್ಲಿ ವೈವಿದ್ಯತೆ, ಆ ವೈವಿದ್ಯತೆಯಲ್ಲಿಯೂ ಏಕತೆಯನ್ನು ಕಾಣುವುದು ನಮ್ಮ ದೇಶದ ವಿಶೇಷತೆ, ಪರಸ್ಪರ ಪ್ರೀತಿ, ವಿಶ್ವಾಸದಿಂದ ಬದುಕಿ ಪ್ರತಿಯೊಬ್ಬರಿಗೂ ಬೆಳೆಯಲು ಅವಕಾಶ ನೀಡುವ ಮೂಲಕ ನಮ್ಮ ಭಾಷೆ, ಸಂಸ್ಕತಿಯ ವೈವಿಧ್ಯತೆಯನ್ನು ಪೋಷಿಸಬೇಕು ಎಂದು ಕೇರಳ ಸರಕಾರದ ಬಂದರು ಮತ್ತು ವಸ್ತು ಸಂಗ್ರಹಾಲಯ…

ಕೊಡಗಿನಲ್ಲಿ ಮುಂದುವರೆದ ವರುಣನ ಆರ್ಭಟ : ಜು25 ರಂದು ಶಾಲಾ ಕಾಲೇಜಿಗೆ ರಜೆ ಘೋಷಣೆ
ರಾಜ್ಯ

ಕೊಡಗಿನಲ್ಲಿ ಮುಂದುವರೆದ ವರುಣನ ಆರ್ಭಟ : ಜು25 ರಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

ಕೊಡಗಿನಲ್ಲಿ ವರಣನ ಅರ್ಭಟ ಮುಂದುವರೆದಿದ್ದು ನಾಳೆಯೂ ಕೊಡಗು ಜಿಲ್ಲೆಯಾಧ್ಯಂತ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಜುಲೈ 25(ಮಂಗಳವಾರ)ರಂದು ಕೊಡಗಿನಲ್ಲಿ ಬಿರುಸಿನ ಮಳೆ ಹಿನ್ನೆಲೆ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆಜು.25ರಂದು ಅಂಗನವಾಡಿ,ಶಾಲಾ,ಕಾಲೇಜುಗಳಿಗೆ ರಜೆ ಘೋಷಣೆಯಾಗಿದೆ ಈ ಮದ್ಯೆ ಪದವಿ ಮತ್ತು ಸ್ನಾತಕೋತ್ತರ ಕಾಲೇಜುಗಳಲ್ಲಿ ಎಂದಿನಂತೆ ತರಗತಿ ನಡೆಯಲಿದೆ ಎಂದು ಕೊಡಗು…

ಭಾರೀ ಮಳೆಯ ಹಿನ್ನಲೆ: ಶಾಸಕರ ಸೂಚನೆಯಂತೆಮಧ್ಯಾಹ್ನದ ಬಳಿಕ ಪುತ್ತೂರು ತಾಲೂಕಿನ ಎಲ್ಲಾ ಶಾಲಾಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ.
ರಾಜ್ಯ

ಭಾರೀ ಮಳೆಯ ಹಿನ್ನಲೆ: ಶಾಸಕರ ಸೂಚನೆಯಂತೆ
ಮಧ್ಯಾಹ್ನದ ಬಳಿಕ ಪುತ್ತೂರು ತಾಲೂಕಿನ ಎಲ್ಲಾ ಶಾಲಾ
ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ.

ಪುತ್ತೂರು: ಪುತ್ತೂರು ತಾಲೂಕಿನಾದ್ಯಂತ ಭಾರೀ ಮಳೆಯ ಹಿನ್ನಲೆಯಲ್ಲಿ ಇಂದು ಮಧ್ಯಾಹ್ನದ ಬಳಿಕ ಪುತ್ತೂರು ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ ಭಾರೀ ಮಳೆಯ ಕಾರಣಕ್ಕೆ ಮಕ್ಕಳಿಗೆ ರಜೆ ನೀಡುವಂತೆ ಜಿಲ್ಲಾಧಿಕಾರಿಯ ಗಮನ ಸೆಳೆದಿದ್ದರು. ಅದರಂತೆ ಇಂದು ಮಧ್ಯಾಹ್ನದ ಬಳಿಕ ಎಲ್ಲಾ…

ದ. ಕ. ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಉಪಾಧ್ಯಕ್ಷರಾಗಿ ಕೆ. ಎಂ. ಮುಸ್ತಫ ಪುನರಾಯ್ಕೆ
ರಾಜ್ಯ

ದ. ಕ. ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಉಪಾಧ್ಯಕ್ಷರಾಗಿ ಕೆ. ಎಂ. ಮುಸ್ತಫ ಪುನರಾಯ್ಕೆ

ದ. ಕ. ಮತ್ತು ಉಡುಪಿ ಜಿಲ್ಲೆಯ 180 ಕ್ಕೂ ಮಿಕ್ಕಿದ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟದ (MIEF) ಮಹಾಸಭೆಯು ಮಂಗಳೂರಿನ ಪ್ರೆಸ್ಟೀಜ್ ಇಂಟರ್ನ್ಯಾಷನಲ್ ಆಡಿಟೋರಿಯಂನಲ್ಲಿ ಜರಗಿತು2023-25 ನೇ ಸಾಲಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತುಉಪಾಧ್ಯಕ್ಷರಾಗಿ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ ಸುಳ್ಯ ಪುನರಾ…

ಸುಳ್ಯದ ಚಂದ್ರಾವತಿ ಬಡ್ಡಡ್ಕರಿಗೆ ಒಲಿದ ಕರ್ನಾಟಕ ಲೇಖಕಿಯರ ಸಂಘ ಕೊಡಮಾಡುವ ನುಗ್ಗೆಹಳ್ಳಿ ಪಂಕಜ ದತ್ತಿ ಪ್ರಶಸ್ತಿ
ರಾಜ್ಯ

ಸುಳ್ಯದ ಚಂದ್ರಾವತಿ ಬಡ್ಡಡ್ಕರಿಗೆ ಒಲಿದ ಕರ್ನಾಟಕ ಲೇಖಕಿಯರ ಸಂಘ ಕೊಡಮಾಡುವ ನುಗ್ಗೆಹಳ್ಳಿ ಪಂಕಜ ದತ್ತಿ ಪ್ರಶಸ್ತಿ

ಕರ್ನಾಟಕ‌ ಲೇಖಕಿಯರ‌ ಸಂಘದವತಿಯಿಂದ ಕೊಡಮಾಡುವ‌ ದತ್ತಿ‌ ಪ್ರಶಸ್ತಿಯನ್ನು‌ ಹಿರಿಯ ಪತ್ರಕರ್ತೆ ವೃತ್ತಿಪರ ಅನುವಾದಕಿ ಲೇಖಕಿ‌ ಚಂದ್ರಾವತಿ‌ ಬಡ್ಡಡ್ಕ‌ ಪಡೆದುಕೊಂಡರು. ಇವರು ಬರೆದ ಲಘುಬಿಗು ಕೃತಿ 2022ನೇ‌ ಸಾಲಿನ ನುಗ್ಗೇಹಳ್ಳಿ‌ ಪಂಕಜ ಹಾಸ್ಯವಿಭಾಗದ‌ ದತ್ತಿ ಪ್ರಶಸ್ತಿಗೆ‌ ಆಯ್ಕೆಯಾಗಿತ್ತು‌. ಬೆಂಗಳೂರಿನ‌ ನಯನ‌ ಸಭಾಂಗಣದಲ್ಲಿ‌ ನಡೆದ‌ ಕಾರ್ಯಕ್ರಮದಲ್ಲಿ‌ ಸಂಘದ ಅಧ್ಯಕ್ಷೆ ಎಚ್‌ ಎಲ್‌…

ಉಡುಪಿ ಜಲಪಾತ ನೋಡಲು ಹೋಗಿ ಕಾಲು ಜಾರಿ ಬಿದ್ದ ಯುವಕ ನೀರು ಪಾಲು…!!.
ರಾಜ್ಯ

ಉಡುಪಿ ಜಲಪಾತ ನೋಡಲು ಹೋಗಿ ಕಾಲು ಜಾರಿ ಬಿದ್ದ ಯುವಕ ನೀರು ಪಾಲು…!!.

ಉಡುಪಿ ಜುಲೈ 24: ಧಾರಾಕಾರ ಮಳೆಯ ಹಿನ್ನಲೆ ಜಲಪಾತ ವೀಕ್ಷಣೆಗೆಂದು ತೆರಳಿದ್ದ ಯುವಕ ಕಾಲು ಜಾರಿ ನೀರು ಪಾಲಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಬಳಿಯಿರುವ ಅರಶಿನಗುಂಡಿ ಬಳಿ ನಡೆದಿದೆ. ನೀರು ಪಾಲಾದ ಯುವಕನನ್ನು ಭದ್ರಾವತಿ ಮೂಲದ ಶರತ್ ಕುಮಾರ್ ಎಂದು ಗುರುತಿಸಲಾಗಿದೆ. ಕೊಲ್ಲೂರು ಬಳಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI