ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಪೆರಾಜೆ ರಸ್ತೆಗೆ ಮರಬಿದ್ದು ಸಂಚಾರ ಸ್ಥಗಿತ: ಅಗ್ನಿಶಾಮಕ ದಳ ಮತ್ತು ಸ್ಥಳಿಯರ ಕಾರ್ಯಾಚರಣೆ ಮರ ತೆರವು.
ರಾಜ್ಯ

ಪೆರಾಜೆ ರಸ್ತೆಗೆ ಮರಬಿದ್ದು ಸಂಚಾರ ಸ್ಥಗಿತ: ಅಗ್ನಿಶಾಮಕ ದಳ ಮತ್ತು ಸ್ಥಳಿಯರ ಕಾರ್ಯಾಚರಣೆ ಮರ ತೆರವು.

ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಪೆರಾಜೆ ಸಮೀಪ ರಸ್ತೆಗೆ ಮರ ಬಿದ್ದು ವಾಹನ ಸಂಚಾರಕ್ಕೆ ಅಡ್ಡಿಯಾದ ಘಟನೆ ಇಂದು ಬೆಳಿಗ್ಗೆ ವರದಿಯಾಗಿದೆ ಇದರಿಂದ ಒಂದು ಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತ ಗೊಂಡಿತು, ಅಗ್ನಿ ಶಾಮಕ ದಳ ಮತ್ತು ಸ್ಥಳಿಯರ ಕಾರ್ಯಾಚರಣೆಯಲ್ಲಿ ರಸ್ತೆಗೆ ಬಿದ್ದ ಮರ ತೆರವುಗೊಳಿಸಿ ಸುಗಮ…

ಬೈಕ್ ಅಪಘಾತ : ಸವಾರ ಸ್ಥಳದಲ್ಲೇ ಸಾವು.
ರಾಜ್ಯ

ಬೈಕ್ ಅಪಘಾತ : ಸವಾರ ಸ್ಥಳದಲ್ಲೇ ಸಾವು.

ಪುತ್ತೂರು: ಉಪ್ಪಿನಂಗಡಿ ಪುತ್ತೂರು ರಸ್ತೆಯ ಕೆಮ್ಮಾಯಿ ಪೆಟ್ರೋಲ್ ಬಂಕ್ ಬಳಿ ನಡೆದ ಬೈಕ್ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಸೇಡಿಯಾಪು ಬಳಿಯ ನಿವಾಸಿ ಚೈತ್ರೇಶ್ ಯಾನೆ ಚರಣ್ ಮೃತ ಬೈಕ್ ಸವಾರ. ರಸ್ತೆಯಲ್ಲಿ ನೀರು ನಿಂತು ಬೇರೆ ವಾಹನದ ಬೆಳಕಿನಿಂದ ನೀರು ಕಾಣದೆ ಬೈಕ್ ಸ್ಕಿಡ್ ಆಗಿ…

ಸುಳ್ಯ ಮಳೆಯ ಹಿನ್ನಲೆ: ಸುಳ್ಯದಲ್ಲಿ ಹಲವು ಶಾಲೆಗಳಿಗೆ ರಜೆ ಘೋಷಣೆ.
ರಾಜ್ಯ

ಸುಳ್ಯ ಮಳೆಯ ಹಿನ್ನಲೆ: ಸುಳ್ಯದಲ್ಲಿ ಹಲವು ಶಾಲೆಗಳಿಗೆ ರಜೆ ಘೋಷಣೆ.

ಸುಳ್ಯ: ತಾಲೋಕಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನಲೆಯಲ್ಲಿ ಸುಳ್ಯದಲ್ಲೂ ಹಲವು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸುಳ್ಯ ನಗರದ ರೋಟರೀ ಪ್ರಾಥಮಿಕ ಶಾಲೆ, ಮತ್ತು ಪ್ರೌಢ ಶಾಲೆ, ಸೈಂಟ್ ಜೋಸೆಪ್ ,ಸೈಂಟ್ ಬ್ರಿಜಿಡ್ಸ್. ‌ಸೇರಿದಂತೆ ಹಲವು ಶಿಕ್ಷಣ ಸಂಸ್ಥೆಗಳು ರಜೆ ಘೋಷಣೆ ಮಾಡಿದೆ ,ಅಲ್ಲದೆ ಸುಭ್ರಹ್ಮಣ್ಯ ಭಾಗದಲ್ಲಿ ಭಾರೀ…

ಸುಳ್ಯ ಜಟ್ಟಿಪಳ್ಳದಲ್ಲಿ ಗೋಡೆ ಜರಿದು ಮನೆ ಶೌಚಾಲಯಕ್ಕೆ ಹಾನಿ.
ರಾಜ್ಯ

ಸುಳ್ಯ ಜಟ್ಟಿಪಳ್ಳದಲ್ಲಿ ಗೋಡೆ ಜರಿದು ಮನೆ ಶೌಚಾಲಯಕ್ಕೆ ಹಾನಿ.

ಜುಲೈ 23; ಸುಳ್ಯ ನಗರದ ಜಟ್ಟಿಪಳ್ಳ ಎಂಬಲ್ಲಿ ರೇವತಿ ನಾಯ್ಕ್ ಎಂಬವರ ಮನೆಗೆ ಹೊಸ ಮಣ್ಣು ತುಂಬಿಸಿದ ರಸ್ತೆ ಆವರಣ ಗೋಡೆ ಸಮೇತ ಮಗುಚಿ ಬಿದ್ದು ಶೌಚಾಲಯ ಮತ್ತು ಮೇಲ್ಛಾವಣಿಗೆ ಹಾನಿ ಸಂಭವಿಸಿದೆ.ಇಂದು ಸುರಿದ ಭಾರಿ ಮಳೆಗೆ ಮನೆಯ ಹಿಂಬಾಗದ ರಸ್ತೆಯಲ್ಲಿ ಚರಂಡಿ ಮುಚ್ಚಿ ರಸ್ತೆ ನಿರ್ಮಿಸಿದ್ದು ಮತ್ತು…

ಸುಬ್ರಹ್ಮಣ್ಯ ಉಕ್ಕಿ ಹರಿಯುತ್ತಿರುವ ಕುಮಾರಾಧಾರ ನದಿ ಸ್ನಾನ ಘಟ್ಟ ಸಂಪೂರ್ಣ ಮುಳುಗಡೆ: ಮಂಜೇಶ್ವರ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಸಂಚಾರ ತಾತ್ಕಾಲಿಕ ನಿಷೇಧ.
ರಾಜ್ಯ

ಸುಬ್ರಹ್ಮಣ್ಯ ಉಕ್ಕಿ ಹರಿಯುತ್ತಿರುವ ಕುಮಾರಾಧಾರ ನದಿ ಸ್ನಾನ ಘಟ್ಟ ಸಂಪೂರ್ಣ ಮುಳುಗಡೆ: ಮಂಜೇಶ್ವರ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಸಂಚಾರ ತಾತ್ಕಾಲಿಕ ನಿಷೇಧ.

ಸುಬ್ರಹ್ಮಣ್ಯ: ಪರಿಸರದಲ್ಲಿ ಹಾಗೂ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯದ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು, ಪ್ರವಾಹದ ನೀರು ಹೆದ್ದಾರಿಗೆ ನುಗ್ಗಿ ಸಂಚಾರಕ್ಕೆ ಅಡಚಣೆ ಉಂಟಾಯಿತು. ಕುಮಾರಧಾರ ನದಿಯಲ್ಲಿ ನೀರು ಹೆಚ್ಚಳದಿಂದ ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ಇಲ್ಲಿನ ಲಗೇಜ್ ಕೊಠಡಿ, ಶೌಚಾಲಯ ಎಲ್ಲವೂ ಮುಳುಗಡೆಯಾಗಿದೆ.ಮಂಜೇಶ್ವರ –…

ಬಾಟೋಳಿಯಲ್ಲಿ ಮತ್ತೆ ಗುಡ್ಡ ಕುಸಿತ: ಕೇರಳ ಸಂಪರ್ಕದ ಅಂತರ್ ರಾಜ್ಯ ರಸ್ತೆ ಸಂಪೂರ್ಣ ಬಂದ್
ರಾಜ್ಯ

ಬಾಟೋಳಿಯಲ್ಲಿ ಮತ್ತೆ ಗುಡ್ಡ ಕುಸಿತ: ಕೇರಳ ಸಂಪರ್ಕದ ಅಂತರ್ ರಾಜ್ಯ ರಸ್ತೆ ಸಂಪೂರ್ಣ ಬಂದ್

ಸುಳ್ಯದಿಂದ ಕಲ್ಲಪ್ಪಳ್ಳಿ ಮೂಲಕ ಕೇರಳದ ಪಾಣತ್ತೂರು ಸಂಪರ್ಕಿಸುವ ಅಂತರ್ ರಾಜ್ಯ ರಸ್ತೆಯಲ್ಲಿ ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದು ರಸ್ತೆ ತಡೆ ಉಂಟಾಗಿರುವ ಘಟನೆ ನಡೆದಿದೆ ಅಲ್ಲದೆ ಮೇಲ್ಭಾಗದ ಗುಡ್ಡದಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದು ಗುಡ್ಡ ಇನ್ನಷ್ಟು ಕುಸಿಯುವ ಆತಂಕ ಎದುರಾಗಿದೆ.ಸುಳ್ಯದಿಂದ ಸಂಪರ್ಕಿಸುವ ಈ ರಸ್ತೆಯಲ್ಲಿ ವಾಹನ ಸಂಚಾರ, ಪಾದಚಾರಿಗಳ ಸಂಚಾರ…

ಸೌಜನ್ಯ ಪ್ರಕರಣ : ಮರುತನಿಖೆಗೆ ಆಗ್ರಹಿಸಿ ಶಾಸಕ ಹರೀಶ್ ಪೂಂಜ, ಪ್ರತಾಪ ಸಿಂಹ ನಾಯಕ್ ರಿಂದ ಸಿಎಂಗೆ ಮನವಿ.
ರಾಜ್ಯ

ಸೌಜನ್ಯ ಪ್ರಕರಣ : ಮರುತನಿಖೆಗೆ ಆಗ್ರಹಿಸಿ ಶಾಸಕ ಹರೀಶ್ ಪೂಂಜ, ಪ್ರತಾಪ ಸಿಂಹ ನಾಯಕ್ ರಿಂದ ಸಿಎಂಗೆ ಮನವಿ.

ಬೆಳ್ತಂಗಡಿ: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರುತನಿಖೆಗೆ ಒಳಪಡಿಸಬೇಕೆಂದು ಶಾಸಕ ಹರೀಶ್ ಪೂಂಜ ಮತ್ತು ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಮುಖ್ಯಮಂತ್ರಿ ಸಿದ್ಧರಾಮಯ್ಯರವರಿಗೆ ಮನವಿ ಸಲ್ಲಿಸಿದ್ದಾರೆ. ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ 2012 ಅಕ್ಟೋಬರ್ 09 ರಂದು ಅತ್ಯಾಚಾರಕ್ಕೀಡಾಗಿ ಕೊಲೆಯಾಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ…

ಬೀಚ್ ನಲ್ಲಿ ಸಹ ವಿದ್ಯಾರ್ಥಿನಿಯೊಂದಿಗೆ ಸುತ್ತಾಡುತ್ತಿದ್ದ ವಿದ್ಯಾರ್ಥಿಗೆ ಹಲ್ಲೆ : ಇಬ್ಬರು ಆರೋಪಿಗಳ ಬಂಧನ.
ರಾಜ್ಯ

ಬೀಚ್ ನಲ್ಲಿ ಸಹ ವಿದ್ಯಾರ್ಥಿನಿಯೊಂದಿಗೆ ಸುತ್ತಾಡುತ್ತಿದ್ದ ವಿದ್ಯಾರ್ಥಿಗೆ ಹಲ್ಲೆ : ಇಬ್ಬರು ಆರೋಪಿಗಳ ಬಂಧನ.

ಮಂಗಳೂರು, ಜುಲೈ 22: ಮಂಗಳೂರಿನ ಬಿಜೈ ಕಾಪಿಕಾಡ್ ಬಳಿ ಬೀಚ್ ನಲ್ಲಿ ಸಹ ವಿದ್ಯಾರ್ಥಿನಿಯೊಂದಿಗೆ ಸುತ್ತಾಡುತ್ತಿದ್ದ ವಿದ್ಯಾರ್ಥಿಗೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಅಳಪೆ ನಿವಾಸಿ ದೀಕ್ಷಿತ್(32) ಹಾಗೂ ಲಾಯ್ಡ್ ಪಿಂಟೋ (32) ಬಂಧಿತ ಆರೋಪಿಗಳು. ಬಂಧಿತರಿಂದ ಕೃತ್ಯಕ್ಕೆ ಬಳಸಿದ ಸ್ಕೂಟರ್ ಮತ್ತು…

ಉಡುಪಿ – ಟಾಯ್ಲೆಟ್ ನಲ್ಲಿ ಮೊಬೈಲ್ ಇಟ್ಟು ವಿಡಿಯೋ ರೆಕಾರ್ಡ್ ವಿಧ್ಯಾರ್ಥಿನಿಯರು ಸಸ್ಪೆಂಡ್…!!.
ರಾಜ್ಯ

ಉಡುಪಿ – ಟಾಯ್ಲೆಟ್ ನಲ್ಲಿ ಮೊಬೈಲ್ ಇಟ್ಟು ವಿಡಿಯೋ ರೆಕಾರ್ಡ್ ವಿಧ್ಯಾರ್ಥಿನಿಯರು ಸಸ್ಪೆಂಡ್…!!.

ಉಡುಪಿ ಜುಲೈ 22 : ವಿಧ್ಯಾರ್ಥಿನಿಯರು ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ರೆಕಾರ್ಡ್ ಮಾಡಿದ ಘಟನೆ ಉಡುಪಿಯ ಖಾಸಗಿ ನೇತ್ರ ಚಿಕಿತ್ಸಾಲಯ ಹಾಗೂ ನರ್ಸಿಂಗ್ ಹೋಂನಲ್ಲಿ ನಡೆದಿದ್ದು , ಇದೀಗ ಮೂವರು ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಮಾಹಿತಿ ಪ್ರಕಾರ ವಿಧ್ಯಾರ್ಥಿನಿಯರ ಒಂದು ಗುಂಪು ಶೌಚಾಲಯದಲ್ಲಿ…

ಚಾಲಕನ ನಿಯಂತ್ರಣ ತಪ್ಪಿ ಮನೆಯ ಮಹಡಿ ಮೇಲೆ ಉರುಳಿ ಬಿದ್ದ ಲಾರಿ.
ರಾಜ್ಯ

ಚಾಲಕನ ನಿಯಂತ್ರಣ ತಪ್ಪಿ ಮನೆಯ ಮಹಡಿ ಮೇಲೆ ಉರುಳಿ ಬಿದ್ದ ಲಾರಿ.

ಬಂಟ್ವಾಳ: ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿಯೊಂದು ಮನೆಯ ಮಹಡಿ ಮೇಲೆ ಬಿದ್ದ ಚಾಲಕ ಅಲ್ಪಸ್ವಲ್ಪ ಗಾಯಗಳೊಂದಿಗೆ ಯಾವುದೇ ಅಪಾಯವಿಲ್ಲದೆ ಪಾರಾದ ಘಟನೆ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ನಡೆದಿದೆ. ಬಾಂಬಿಲ ಆಶ್ಬಕ್ ಎಂಬವರ ಮನೆಯ ಮಹಡಿಗೆ ಲಾರಿ ಬಿದ್ದ ಪರಿಣಾಮ ಮನೆಗೆ ಹಾನಿಯಾಗಿದೆ. ಲಾರಿ ಪಲ್ಟಿಯಾಗಿದ್ದು ಚಾಲಕ ಅಲ್ಪಸ್ವಲ್ಪ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI