ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಸುಳ್ಯ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚರ ಎಸಗಿದ ಆರೋಪಿ ಬಂಧನ.
ರಾಜ್ಯ

ಸುಳ್ಯ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚರ ಎಸಗಿದ ಆರೋಪಿ ಬಂಧನ.

ಸುಳ್ಯ, ಜುಲೈ 10: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆತನನ್ನು ಬಂಧಿಸಲಾಗಿದೆ. ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಕಾರ್ತಿಕ್‌ ಉಬರಡ್ಕದ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಗರ್ಭವತಿಯಾಗಿದ್ದು, ವಿಷಯ ತಿಳಿದ ಬಳಿಕ ಬಾಲಕಿಯ ತಾಯಿ ಬೆಳ್ಳಾರೆ ಠಾಣೆಗೆ…

ಅಪಾರ್ಟ್ಮೆಂಟ್ ನ 10ನೇ ಮಹಡಿಯ ಕಿಟಕಿಯಲ್ಲಿ ಸಿಕ್ಕಿಹಾಕಿಕೊಂಡ ಬಾಲಕ…ರಕ್ಷಣೆ ಮಾಡಿದ ಅಗ್ನಿಶಾಮಕದಳ.
ರಾಜ್ಯ

ಅಪಾರ್ಟ್ಮೆಂಟ್ ನ 10ನೇ ಮಹಡಿಯ ಕಿಟಕಿಯಲ್ಲಿ ಸಿಕ್ಕಿಹಾಕಿಕೊಂಡ ಬಾಲಕ…ರಕ್ಷಣೆ ಮಾಡಿದ ಅಗ್ನಿಶಾಮಕದಳ.

ಉಡುಪಿ ಜುಲೈ 10 : ಅಪಾರ್ಟ್ ಮೆಂಟ್ ವೊಂದರ ಕಿಟಕಿಯ ಫ್ರೇಂ ಒಂದರಲ್ಲಿ ಸಿಲುಕಿಕೊಂಡಿದ್ದ ವಿಶೇಷಚೇತನ ಬಾಲಕನನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಉಡುಪಿಯ ಬ್ರಹ್ಮಗಿರಿಯಲ್ಲಿ ಸಂಭವಿಸಿದೆ. ವಿಶೇಷಚೇತನನಾಗಿರುವ ಎಂಟು ವರ್ಷದ ಬಾಲಕ ಆರುಷ್ ಅಪಾರ್ಟ್ಮೆಂಟ್‌ನ ೧೦ನೇ ಪ್ಲೋರ್‌ನ ಕಿಟಕಿಯಲ್ಲಿ ಸಿಲುಕಿಕೊಂಡಿದ್ದ . ಈತ ಹನ್ನೊಂದನೇ ಮಹಡಿ…

ಪಿಕಪ್ – ದ್ವಿಚಕ್ರ ವಾಹನಗಳ ನಡುವೆ ಅಪಘಾತ : ಸವಾರ ಮೃತ್ಯು, ಮಹಿಳೆ ಗಂಭೀರ.
ರಾಜ್ಯ

ಪಿಕಪ್ – ದ್ವಿಚಕ್ರ ವಾಹನಗಳ ನಡುವೆ ಅಪಘಾತ : ಸವಾರ ಮೃತ್ಯು, ಮಹಿಳೆ ಗಂಭೀರ.

ಪುತ್ತೂರು: ಪಿಕಪ್ ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ಸವಾರ ಮೃತ ಪಟ್ಟು ಸಹಸವಾರ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಕುಪ್ಪೆಟ್ಟಿ ಬನಾರಿ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕು ಶುಂಠಿಪಲಿಕೆ ನಿವಾಸಿ ಅಬ್ಬೂಬ್ಬಕರ್ ಅಪಘಾತದಲ್ಲಿ ಮೃತಪಟ್ಟವರು. ಅವರ ಪತ್ನಿ ಬಿಪಾತುಮ್ಮ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ…

ವಿಟ್ಲ: ಕಾಲು ಜಾರಿ ಚರಂಡಿಗೆ ಬಿದ್ದು ವ್ಯಕ್ತಿ ಸಾವು.
ರಾಜ್ಯ

ವಿಟ್ಲ: ಕಾಲು ಜಾರಿ ಚರಂಡಿಗೆ ಬಿದ್ದು ವ್ಯಕ್ತಿ ಸಾವು.

ವಿಟ್ಲ: ಕಾಲು ಸಂಕ ದಾಟುವಾಗ ಆಕಸ್ಮಿಕವಾಗಿ ಕಾಲು ಜಾರಿ ಚರಂಡಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಪುಣಚ ಗ್ರಾಮದ ಪರಿಯಾಲ್ತಡ್ಕ ಎಂಬಲ್ಲಿ ನಡೆದಿದೆ.‌ ಪುಣಚ ಗ್ರಾಮದ ಮಾಯಿಲ ಮೂಲೆ ನಿವಾಸಿ ಕೇಶವ ನಾಯ್ಕ ಎಂ ಮೃತಪಟ್ಟವರು.‌ ಕೇಶವ ನಾಯ್ಕ ಅವರು ಪುಣಚ ಗ್ರಾಮದ ಪರಿಯಾಲ್ತಡ್ಕದಲ್ಲಿರುವ ತನ್ನ ಬಾಡಿಗೆ ಮನೆಯ…

ಬೆಳ್ಳಾರೆ ಮತ್ತು ಸುಳ್ಯ ಜ್ಞಾನದೀಪದಲ್ಲಿ ನವೋದಯ ತರಗತಿಗಳು ಆರಂಭ.
ರಾಜ್ಯ

ಬೆಳ್ಳಾರೆ ಮತ್ತು ಸುಳ್ಯ ಜ್ಞಾನದೀಪದಲ್ಲಿ ನವೋದಯ ತರಗತಿಗಳು ಆರಂಭ.

ಬೆಳ್ಳಾರೆ ಮತ್ತು ಸುಳ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಜ್ಞಾನದೀಪ ತರಬೇತಿ ಸಂಸ್ಥೆಯಲ್ಲಿ 2023-24ನೇ ಸಾಲಿನ ನವೋದಯ ಮತ್ತು ಮೊರಾರ್ಜಿ ಶಾಲಾ ಪ್ರವೇಶ ಪರೀಕ್ಷೆಯ ತರಗತಿಗಳು ಜು.8ರಿಂದ ಆರಂಭಗೊಂಡಿದೆ. ಪ್ರಸ್ತುತ 5ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು 2024ರ ಜನವರಿ ತಿಂಗಳಲ್ಲಿ ನಡೆಯುವ ನವೋದಯ 6ನೇ ತರಗತಿಗೆ ಪ್ರವೇಶ ಪರೀಕ್ಷೆ ಬರೆಯಬಹುದಾಗಿದೆ. ಜ್ಞಾನದೀಪ ಸಂಸ್ಥೆಯು…

ತನ್ನ ಬಳಿ ಕೆಲಸಕ್ಕಿದ್ದವನ ಬೆಂಕಿ ಹಚ್ಚಿ ಕೊಲೆ ಮಾಡಿದ ಮಾಲೀಕ ಅರೆಸ್ಟ್…!!
ರಾಜ್ಯ

ತನ್ನ ಬಳಿ ಕೆಲಸಕ್ಕಿದ್ದವನ ಬೆಂಕಿ ಹಚ್ಚಿ ಕೊಲೆ ಮಾಡಿದ ಮಾಲೀಕ ಅರೆಸ್ಟ್…!!

ಮಂಗಳೂರು ಜುಲೈ 09 : ಕ್ಷುಲ್ಲಕ ಕಾರಣಕ್ಕೆ ತನ್ನ ಬಳಿ ಕೆಲಸಕ್ಕಿದ್ದ ಕಾರ್ಮಿಕನನ್ನು ಮಾಲೀಕನೇ ಬೆಂಕಿಹಚ್ಚಿ ಸುಟ್ಟು ಕೊಲೆ ಮಾಡಿರುವ ಘಟನೆ ಮಂಗಳೂರು ನಗರದ ಮುಳಿಹಿತ್ಲು ಜಂಕ್ಷನ್ ನಲ್ಲಿ ಶನಿವಾರ ನಡೆದಿದೆ. ಕೊಲೆಯಾದವನನ್ನು ಗಜ್ಞಾನ್ ಜಗು ಎಂದು ಗುರುತಿಸಲಾಗಿದ್ದು, ಅಂಗಡಿ ಮಾಲೀಕ ಪಾಂಡೇಶ್ವರ ನಿವಾಸಿ ತೌಸಿಫ್ ಹಸನ್ (…

ಕೂರ್ನಡ್ಕದಲ್ಲಿ ನೀರು ಪಾಲಾಗಿದ್ದ ಕಾರ್ಮಿಕನ ದೇಹ ನಾಲ್ಕನೇ ದಿನದ ಕಾರ್ಯಾಚರಣೆಯಲ್ಲಿ ಪತ್ತೆ.
ರಾಜ್ಯ

ಕೂರ್ನಡ್ಕದಲ್ಲಿ ನೀರು ಪಾಲಾಗಿದ್ದ ಕಾರ್ಮಿಕನ ದೇಹ ನಾಲ್ಕನೇ ದಿನದ ಕಾರ್ಯಾಚರಣೆಯಲ್ಲಿ ಪತ್ತೆ.

ಕೂರ್ನಡ್ಕ ಗಡಿ ಪ್ರದೇಶದಲ್ಲಿ ನಾಲ್ಕು ದಿನಗಳ ಹಿಂದೆಹೊಳೆ ನೀರಿನಲ್ಲಿ ನೀರು ಪಾಲಾಗಿದ್ದ ಕೂಲಿ ಕಾರ್ಮಿಕನಮೃತದೇಹ ಇಂದು ಪತ್ತೆಯಾಗಿದೆ.ಕುಂದಲ್ಪಾಡಿ ಪೆರಾಜೆ ಎಂಬಲ್ಲಿ ರಬ್ಬರ್ ಟ್ಯಾಪರ್ ಆಗಿದ್ದ ಕಾಸರಗೋಡು ಜಿಲ್ಲೆಯ ಚಿತ್ತಾರಿಕಲ್ ಸಮೀಪದ ನಾರಾಯಣನ್ ಎಂಬವರು ಕೂರ್ನಡ್ಕದಲ್ಲಿ ಪಾಲ ದಾಟಿ ಬರುತ್ತಿದ್ದಾಗ ನೀರು ಪಾಲಾಗಿದ್ದರು. ಅಂದಿನಿಂದಲೇ ಶೋಧ ಕಾರ್ಯ ಆರಂಭಗೊಂಡಿತ್ತು.ಸುಳ್ಯ ಅಗ್ನಿಶಾಮಕ…

ಬಂಟ್ವಾಳ – ಓಮ್ನಿ ಕಾರಿಗೆ ಡಿಕ್ಕಿ ಹೊಡೆದ ಸ್ವಿಪ್ಟ್ ಕಾರು – ಐವರಿಗೆ ಗಾಯ.
ರಾಜ್ಯ

ಬಂಟ್ವಾಳ – ಓಮ್ನಿ ಕಾರಿಗೆ ಡಿಕ್ಕಿ ಹೊಡೆದ ಸ್ವಿಪ್ಟ್ ಕಾರು – ಐವರಿಗೆ ಗಾಯ.

ಬಂಟ್ವಾಳ, ಜುಲೈ 9: ಓಮ್ನಿ ಕಾರು ಹಾಗೂ ಸ್ವಿಪ್ಚ್ ಕಾರಿನ ನಡುವೆ ನಡೆದ ಅಪಘಾತದಲ್ಲಿ ಐವರು ಗಾಯಗೊಂಡ ಘಟನೆ ಬಿ.ಸಿ.ರೋಡ್-ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಪರ್ಲ ಚರ್ಚ್ ಸಮೀಪ ಇಂದು ಬೆಳಗ್ಗೆ ನಡೆದಿದೆ. ಪರ್ಲ ಚರ್ಚ್ ಗೆ ಪೂಜೆಗೆಂದು ಬರುತ್ತಿದ್ದವರ ಓಮ್ನಿ ಕಾರಿಗೆ ಹಿಂಬದಿಯಿಂದ ಬಂದ ಸ್ವಿಫ್ಟ್ ಕಾರು ಢಿಕ್ಕಿಯಾಗಿ…

ಈ ಬಾರಿಯ ಬಜೆಟ್ ಸರ್ವರನ್ನು ಸೇರಬಲ್ಲ ಹಾಗೂ ಕೃಷಿಕರ ಬಗ್ಗೆ ಕಾಳಜಿಯನ್ನು ಹೊಂದಿದೆ: ಪಿ ಸಿ ಜಯರಾಮ
ರಾಜ್ಯ

ಈ ಬಾರಿಯ ಬಜೆಟ್ ಸರ್ವರನ್ನು ಸೇರಬಲ್ಲ ಹಾಗೂ ಕೃಷಿಕರ ಬಗ್ಗೆ ಕಾಳಜಿಯನ್ನು ಹೊಂದಿದೆ: ಪಿ ಸಿ ಜಯರಾಮ

13 ನೇ ಬಾರಿ ಬಜೆಟ್ ಮಂಡಿಸುವ ಮೂಲಕ ಸಿದ್ದರಾಮಯ್ಯ ದಾಖಲೆ ಮೆರೆದಿದ್ದಾರೆ,ಸರ್ವರನ್ನು ಸೇರಬಲ್ಲ ಹಾಗೂ ಕೃಷಿಕರ ಬಗ್ಗೆ ಹೆಚ್ಚು ಕಾಳಜಿ ಹೊಂದಿದ ಬಜೆಟ್ ಆಗಿದ್ದು, ಚುನಾವಣಾ ಸಂದರ್ಭ ಜನರಿಗೆ ನೀಡಿದ ಭರವಸೆಯನ್ನು ಪೂರೈಸಲು ಕಾಂಗ್ರೇಸ್ ಈ ಬಾರೀ ಬಜೆಟ್ ನಲ್ಲಿ 52 000 ಸಾವಿರ ಕೋಟಿಗಳನ್ನು ಮೀಸಲಿಟ್ಟಿದ್ದು, ಗ್ಯಾರಂಟಿ…

ಟ್ವಿಟರ್ ನಲ್ಲಿ ನಕಲಿ ಖಾತೆ ತೆರೆದು ದೈವಾರಾಧನೆ ನಿಂದನೆ, ಅಶ್ಲೀಲ ಪೋಟೋ ಪೋಸ್ಟ್ – ಬೆಂಗಳೂರು ಮೂಲದ ಆರೋಪಿಯ ಬಂಧನ.
ರಾಜ್ಯ

ಟ್ವಿಟರ್ ನಲ್ಲಿ ನಕಲಿ ಖಾತೆ ತೆರೆದು ದೈವಾರಾಧನೆ ನಿಂದನೆ, ಅಶ್ಲೀಲ ಪೋಟೋ ಪೋಸ್ಟ್ – ಬೆಂಗಳೂರು ಮೂಲದ ಆರೋಪಿಯ ಬಂಧನ.

ತುಳುನಾಡಿನ ದೈವಾರಾಧನೆ ನಿಂದನೆ ಮತ್ತು ಮಹಿಳೆಯರ ಬಗ್ಗೆ ಆಶ್ಲೀಲ ಚಿತ್ರಗಳನ್ನು ಪೋಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಸೆನ್ ಕ್ರೈಂ ಠಾಣಾ ಪೋಲಿಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಶಿವರಾಜ್ ಹೆಚ್.ಕೆ ಪ್ರಾಯ 37 ವರ್ಷ, ತಂದೆ: ಕೆಂಪಯ್ಯ, ವಾಸ: ಉಷಾ ಕಾಂಪ್ಲೆಕ್ಸ್, ಜಕ್ಕೂರು ಮೇನ್ ರೋಡ್, ಅಮೃತಹಳ್ಳಿ, ಬೆಂಗಳೂರು ಉತ್ತರ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI