ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಸುಳ್ಳು ಸಾಲದ ಆ್ಯಪ್‌ ಬಲೆಗೆ ಬೀಳದಿರಿ : ಪೊಲೀಸ್‌ ಆಯುಕ್ತರಿಂದ ಎಚ್ಚರಿಕೆ.
ರಾಜ್ಯ

ಸುಳ್ಳು ಸಾಲದ ಆ್ಯಪ್‌ ಬಲೆಗೆ ಬೀಳದಿರಿ : ಪೊಲೀಸ್‌ ಆಯುಕ್ತರಿಂದ ಎಚ್ಚರಿಕೆ.

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪ್ರದರ್ಶಿಸಲಾದ ಸುಳ್ಳು ಸಾಲದ ಆ್ಯಪ್‌ ಗಳಿಂದ ವಂಚನೆಗೊಳಗಾಗಿ ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕಿದ್ದು, ಯಾವುದೇ ಕಾರಣಕ್ಕೂ ಇಂತಹ ಆ್ಯಪ್‌ಗಳ ಬಲೆಗೆ ಬೀಳಬಾರದು ಎಂದು ಮಂಗಳೂರು ಪೊಲೀಸ್‌ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ. ಇಂತಹ ಮೋಸದ ಆ್ಯಪ್‌ಗಳನ್ನು ಪರಿಶೀಲನೆ ನಡೆಸದೆ ಡೌನ್‌ಲೋಡ್‌ ಮಾಡಿಕೊಳ್ಳುವುದು ಅಪಾಯಕಾರಿ. ಆ್ಯಪ್‌ನಲ್ಲಿ ಕಡಿಮೆ ದರದಲ್ಲಿ…

ಹಾಲಿನ ಮಾರಾಟ ಮತ್ತು ಖರೀದಿಯಲ್ಲಿ ದಿಡೀರ್ ದರ ಹೆಚ್ಚಿಸಲು ನಿರ್ಧಾರ:ರಾಜ್ಯದಲ್ಲಿ ಅ.1 ರಿಂದಲೇ ಪ್ರತೀ ಲೀಟರ್ ಮೇಲೆ 3 ರೂ ಹೆಚ್ಚಳ.
ರಾಜ್ಯ

ಹಾಲಿನ ಮಾರಾಟ ಮತ್ತು ಖರೀದಿಯಲ್ಲಿ ದಿಡೀರ್ ದರ ಹೆಚ್ಚಿಸಲು ನಿರ್ಧಾರ:
ರಾಜ್ಯದಲ್ಲಿ ಅ.1 ರಿಂದಲೇ ಪ್ರತೀ ಲೀಟರ್ ಮೇಲೆ 3 ರೂ ಹೆಚ್ಚಳ.

ಸುದ್ದಿ ಚುನಾವಣೆ 2023 ರಾಜಕೀಯ ಕರ್ನಾಟಕ ಬೆಂಗಳೂರು ಸಿನಿಮಾ ಆಟ ಅಂಕಣ ಆರೋಗ್ಯ ಟೆಕ್‌ಜ್ಞಾನ ದೇಶ ವಿದೇಶ ನುಡಿ ಹಲವು ನ್ಯಾಯ ಪ್ರೀತಿ ವಿಶೇಷ ವೈವಿಧ್ಯ ವಿಚಾರ ವಿಡಿಯೋನಂದಿನಿ ಹಾಲಿನ ದರ 3 ರೂ. ಏರಿಕೆ; ರೈತರಿಂದ ಖರೀದಿಸುವ ಹಾಲಿಗೂ ಹೆಚ್ಚಳ. ರಾಜ್ಯ ಸರ್ಕಾರವು ನಂದಿನಿ ಹಾಲಿನ ದರವನ್ನು…

ದುರುಳರಿಂದ ಅತ್ಯಚಾರಕ್ಕೆ ಒಳಪಟ್ಟು ಕೊಲೆಯಾದ ಅಮಾಯಕ ಬಾಲಕಿ ಸೌಜನ್ಯ ಕಥೆ ಆದರಿಸಿ ಸದ್ಯದಲ್ಲಿಯೇ ಸಿನಿಮಾ ತೆರೆಗೆ.
ರಾಜ್ಯ

ದುರುಳರಿಂದ ಅತ್ಯಚಾರಕ್ಕೆ ಒಳಪಟ್ಟು ಕೊಲೆಯಾದ ಅಮಾಯಕ ಬಾಲಕಿ ಸೌಜನ್ಯ ಕಥೆ ಆದರಿಸಿ ಸದ್ಯದಲ್ಲಿಯೇ ಸಿನಿಮಾ ತೆರೆಗೆ.

ಹನ್ನೊಂದು ವರ್ಷಗಳ ಹಿಂದೆ ಹಂತಕರ ಕುಕೃತ್ಯಕ್ಕೆ ಬಲಿಯಾದ ಧರ್ಮಸ್ಥಳದ 17 ವರ್ಷದ ಬಾಲಕಿ ಸೌಜನ್ಯ ಪ್ರಕರಣವನ್ನು ಆಧರಿಸಿ ಸಿನಿಮಾ ಮಾಡಲು ಜೆ.ಕೆ ವೆಂಚರ್ಸ್‌ ಮುಂದಾಗಿದೆ ಎಂದು ತಿಳಿದು ಬಂದಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ‘ಸ್ಟೋರಿ ಆಫ್ ಸೌಜನ್ಯ’ ಟೈಟಲ್ ನೋಂದಣಿ ಮಾಡಲಾಗಿದೆ ಎಂದು ವರದಿಯಾಗಿದೆ.2012ರ ಅಕ್ಟೋಬರ್ 9ರಂದು…

ಮಂಗಳೂರು – ಮೂವರು ಡ್ರಗ್ ಪೆಡ್ಲರ್ ಅರೆಸ್ಟ್…!!
ರಾಜ್ಯ

ಮಂಗಳೂರು – ಮೂವರು ಡ್ರಗ್ ಪೆಡ್ಲರ್ ಅರೆಸ್ಟ್…!!

ಮಂಗಳೂರು ಜುಲೈ 21: ಗೋವಾದಿಂದ ಮಾದಕವಸ್ತುಗಳನ್ನು ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಮೂವರು ಡ್ರಗ್ ಪೆಡ್ಲರ್ ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಾದಕವಸ್ತುಗಳನ್ನು ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಮೂವರು ಡ್ರಗ್ ಪೆಡ್ಲರ್ ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಂಗಳೂರು ಕೃಷ್ಣಾಪುರ ನಿವಾಸಿ ಮೊಹಮ್ಮದ್ ನಿಯಾಜ್ (28),…

ಬನ್ನೂರು: ಲಾರಿಯಿಂದ ಲಕ್ಷಾಂತರ ರೂ.ನಗದು ಕಳವು,ಕಂಡಕ್ಟರ್ ನಾಪತ್ತೆ – ದೂರು.
ರಾಜ್ಯ

ಬನ್ನೂರು: ಲಾರಿಯಿಂದ ಲಕ್ಷಾಂತರ ರೂ.ನಗದು ಕಳವು,
ಕಂಡಕ್ಟರ್ ನಾಪತ್ತೆ – ದೂರು.

ಪುತ್ತೂರು: ಅಡಿಕೆ ಸಾಗಾಟದ ಲಾರಿಯೊಂದರಿಂದ ಲಕ್ಷಾಂತರ ರೂಪಾಯಿ ನಗದು ಕಳವಾಗಿರುವ ಮತ್ತು ಲಾರಿಯ ಕಂಡಕ್ಟರ್ ನಾಪತ್ತೆಯಾಗಿರುವ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಪೂಣೆಯಲ್ಲಿರುವ ಅಝರ್ ಟ್ರೇಡಿಂಗ್ ಮತ್ತು ಪುತ್ತೂರಿನಲ್ಲಿರುವ ಅಝರ್ ಟ್ರಾನ್ಸ್ಪೋರ್ಟ್ ಸಂಸ್ಥೆಯ ಮಾಲಕ ಬನ್ನೂರು ನಿವಾಸಿ ಅಝರ್ ಕಂಪೌಂಡ್‌ನ ಕಲಂದರ್ ಇಬ್ರಾಹಿಂ ನೌಷದ್ ಎಂಬವರ…

ಸುಳ್ಯ: ಬೇಲಿ ನಾಶ, ಜಾತಿನಿಂದನೆ: ಪೆರುವಾಜೆ ಗ್ರಾ.ಪಂ. ಸದಸ್ಯ ಸಚಿನ್ ರಾಜ್ ವಿರುದ್ದ ಪ್ರಕರಣ ದಾಖಲು: ಕೇಸು ಹಿಂತೆಗೆಯುವಂತೆ ಸಚಿನ್ ರಾಜ್ ಶೆಟ್ಟಿ ಪರವಾಗಿ ಪ್ರತಿಭಟನೆಗೆ ನಿರ್ಧಾರ.
ರಾಜ್ಯ

ಸುಳ್ಯ: ಬೇಲಿ ನಾಶ, ಜಾತಿನಿಂದನೆ: ಪೆರುವಾಜೆ ಗ್ರಾ.ಪಂ. ಸದಸ್ಯ ಸಚಿನ್ ರಾಜ್ ವಿರುದ್ದ ಪ್ರಕರಣ ದಾಖಲು: ಕೇಸು ಹಿಂತೆಗೆಯುವಂತೆ ಸಚಿನ್ ರಾಜ್ ಶೆಟ್ಟಿ ಪರವಾಗಿ ಪ್ರತಿಭಟನೆಗೆ ನಿರ್ಧಾರ.

ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಪೆಲತಡ್ಕ ಎಂಬಲ್ಲಿ ಬೇಲಿ ನಾಶ ಮಾಡಿರುವುದಾಗಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು ಜಾತಿನಿಂದನೆ ಮಾಡಿರುವುದಾಗಿ ಪೆರುವಾಜೆ ಗ್ರಾಮ ಪಂಚಾಯತ್ ಸದಸ್ಯರ ವಿರುದ್ಧ ವ್ಯಕ್ತಿಯೋರ್ವರು ಜು.18 ರಂದು ದೂರು ನೀಡಿದ್ದು ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದಾಮೋದರ ನಾಯ್ಕ ಅವರು ಬೆಳ್ಳಾರೆ ಪೊಲೀಸ್…

ನಾಪೋಕ್ಲು ಲಾರಿ ಪಲ್ಟಿ ಚಾಲಕ ಅಪಾಯದಿಂದ ಪಾರು.
ರಾಜ್ಯ

ನಾಪೋಕ್ಲು ಲಾರಿ ಪಲ್ಟಿ ಚಾಲಕ ಅಪಾಯದಿಂದ ಪಾರು.

ನಾಪೋಕ್ಲು ಜು.21 : ಲಾರಿಯೊಂದು ಚಾಲಕನನಿಯಂತ್ರಣ ತಪ್ಪಿ ಹಿಂದಕ್ಕೆ ಪಲ್ಟಿಯಾಗಿಬಿದ್ದಿರುವ ಘಟನೆ ನಾಪೋಕ್ಲು-ಮಡಿಕೇರಿಮುಖ್ಯರಸ್ತೆಯ ಅಪ್ಪಂಗಳದಲ್ಲಿ ನಡೆದಿದೆ.ನಾಪೋಕ್ಲುವಿನಿಂದ ಕುಶಾಲನಗರಕ್ಕೆ ಕಾಫಿಸಾಗಿಸುತ್ತಿದ್ದ ಲಾರಿ ಅಪ್ಪಂಗಳದ ಏಲಕ್ಕಿಸಂಶೋಧನಾ ಕೇಂದ್ರದ ಬಳಿ ಹಿಂದಕ್ಕೆ ಚಲಿಸಿರಸ್ತೆಯಂಚಿಗೆ ಬಿದ್ದಿದ್ದು, ಚಾಲಕ ಹಾಗೂಸಹಾಯಕ ಅಪಾಯದಿಂದ ಪಾರಾಗಿದ್ದಾರೆ.

ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕೊಲ್ಚಾರ್. ಶಾಲೆಯ ನೂತನ ಮಂತ್ರಿಮಂಡಲ.
ರಾಜ್ಯ

ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕೊಲ್ಚಾರ್. ಶಾಲೆಯ ನೂತನ ಮಂತ್ರಿಮಂಡಲ.

ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕೊಲ್ಚಾರ್ ಇಲ್ಲಿ 2023-24ನೇ ಸಾಲಿನ ನೂತನ ಮಂತ್ರಿ ಮಂಡಲವನ್ನು ರಚನೆ ಮಾಡಲಾಗಿದೆ.1ರಿಂದ 7ನೇ ತರಗತಿ ವಿದ್ಯಾರ್ಥಿಗಳು ಮತಯಂತ್ರ ಮೂಲಕ ಮತ ಚಲಾಯಿಸುವುದರ ಮೂಲಕ ಶಾಲಾ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯವರನ್ನು ಆಯ್ಕೆ ಮಾಡಲಾಯಿತು. ಅತೀ ಹೆಚ್ಚು ಮತಗಳನ್ನು ಗಳಿಸುವ ಮೂಲಕ ಶಾಲಾ ಮುಖ್ಯಮಂತ್ರಿಯಾಗಿ…

ಪರಿಸರ ಪ್ರೇಮಿ, ಉದ್ಯಮಿ ಡಾ. ಆರ್ ಕೆ ನಾಯರ್ ಕೊಲ್ಚಾರ್ ಶಾಲೆಗೆ ಬೇಟಿ ಶಾಲೆಗೆ ರೂ 1ಲಕ್ಷ ಸಹಾಯ ಹಸ್ತ.
ರಾಜ್ಯ

ಪರಿಸರ ಪ್ರೇಮಿ, ಉದ್ಯಮಿ ಡಾ. ಆರ್ ಕೆ ನಾಯರ್ ಕೊಲ್ಚಾರ್ ಶಾಲೆಗೆ ಬೇಟಿ ಶಾಲೆಗೆ ರೂ 1ಲಕ್ಷ ಸಹಾಯ ಹಸ್ತ.

ಮೂಲತ ಸುಳ್ಯದ ನಿವಾಸಿ ಪ್ರಸ್ತುತ ಗುಜರಾತ್ ನಲ್ಲಿ ಉದ್ಯಮಿ ಯಾಗಿದ್ದು ದೇಶದ್ಯಾoತ ಮತ್ತು ವಿದೇಶಗಳಲ್ಲಿ ಕೋಟ್ಯಂತರ ಗಿಡಗಳನ್ನು ನೆಟ್ಟು ಮರುಭೂಮಿಯಲ್ಲು ಅರಣ್ಯ ಬೆಳೆಸಿದ ಪರಿಸರ ಪ್ರೇಮಿ ಡಾ. ಆರ್ ಕೆ ನಾಯರ್ ಇಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಲ್ಚಾರ್ ಇಲ್ಲಿಗೆ ಬೇಟಿ ನೀಡಿದರು. ಮಕ್ಕಳೊಂದಿ ಗೆ ಬೆರೆತು…

ಜುಲೈ 30 ರಂದು ಅಜ್ಜಾವರದ ಪ್ರತಾಪ ಯುವಕ ಮಂಡಲ ಮತ್ತು ಚೈತ್ರ ಯುವತಿ ಮಂಡಲದ ವತಿಯಿಂದ ಕಂಡದ ಗೌಜಿ ಕೆಸರ್ದ ಪರ್ಬ.
ರಾಜ್ಯ

ಜುಲೈ 30 ರಂದು ಅಜ್ಜಾವರದ ಪ್ರತಾಪ ಯುವಕ ಮಂಡಲ ಮತ್ತು ಚೈತ್ರ ಯುವತಿ ಮಂಡಲದ ವತಿಯಿಂದ ಕಂಡದ ಗೌಜಿ ಕೆಸರ್ದ ಪರ್ಬ.

ಸುಳ್ಯ ತಾಲೋಕಿನ ಅಜ್ಜಾವರ ಗ್ರಾಮದ ಪ್ರತಾಪ ಯುವಕ ಮಂಡಲ ಮತ್ತು ಚೈತ್ರ ಯುವತಿ ಮಂಡಲಗಳ ವತಿಯಿಂದ ಎರಡನೇ ವರ್ಷದ ಕಂಡದ ಗೌಜಿ ಕೆಸರ್ದ ಪರ್ಬ ಆಟೋಟ ಸ್ಪರ್ಧೆ ಜುಲೈ 30 ರಂದು ಅಜ್ಜಾವರ ವಿಷ್ಣುಮೂರ್ತಿ ಒತ್ತೆಕೋಲದ ಗದ್ದೆಯಲ್ಲಿ ನಡೆಯಲಿದೆ ಎಂದು ಪ್ರತಾಪ ಯುವಕ ಮಂಡಲದ ಅಧ್ಯಕ್ಷ ಗುರುರಾಜ್ ಅಜ್ಜಾವರ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI