ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಸುಳ್ಯ ಬ್ಲಾಕ್ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆ: ನಗರ ಕಾಂಗ್ರೇಸ್ ಅಧ್ಯಕ್ಷರಾಗಿ ದಿನೇಶ್ ಅಂಬೆಕಲ್ಲು.
ರಾಜ್ಯ

ಸುಳ್ಯ ಬ್ಲಾಕ್ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆ: ನಗರ ಕಾಂಗ್ರೇಸ್ ಅಧ್ಯಕ್ಷರಾಗಿ ದಿನೇಶ್ ಅಂಬೆಕಲ್ಲು.

ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ.ಇತ್ತಿಚೆಗೆ ಬ್ಲಾಕ್ ಕಾಂಗ್ರೇಸ್ ಸಮಿತಿಯನ್ನು ವಿಸರ್ಜಿಸಲಾಗಿತ್ತು. ಇದೀಗ ನೂತನ ಪದಾಧಿಕಾರಿಗಳ ಆಯ್ಕೆಮಾಡಲಾಗಿ 72 ಸದಸ್ಯರನ್ನು ಒಳಗೊಂಡಿದೆ, ಈ ಬಗ್ಗೆಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಸದಸ್ಯರ ಪಟ್ಟಿ ಬಿಡುಗಡೆ ಮಾಡಿ.ನಗರ ಕಾಂಗ್ರೇಸ್ ಅಧ್ಯಕ್ಷರಾಗಿ ದಿನೇಶ್…

ಕೂರ್ನಡ್ಕದಲ್ಲಿ ನೀರು ಪಾಲಾಗಿರುವ ಕಾರ್ಮಿಕನಿಗಾಗಿ ಮುಂದುವರೆದ ಶೋಧ: ಮೂರು ದಿನವಾದರು ಪತ್ತೆಯಾಗದ ಕಾರ್ಮಿಕನ ದೇಹ.
ರಾಜ್ಯ

ಕೂರ್ನಡ್ಕದಲ್ಲಿ ನೀರು ಪಾಲಾಗಿರುವ ಕಾರ್ಮಿಕನಿಗಾಗಿ ಮುಂದುವರೆದ ಶೋಧ: ಮೂರು ದಿನವಾದರು ಪತ್ತೆಯಾಗದ ಕಾರ್ಮಿಕನ ದೇಹ.

ಕೂರ್ನಡ್ಕದಲ್ಲಿ ನೀರು ಪಾಲಾಗಿರುವ ಕಾರ್ಮಿಕನಿಗಾಗಿ ಶೋಧ ಕಾರ್ಯಚರಣೆ ಮುಂದುವರೆದಿದೆ,ಅಗ್ನಿ ಶಾಮಕದಳ ಹಾಗೂ ಎಸ್.ಡಿ.ಆರ್.ಎಫ್ತಂಡದವರು ಮತ್ತೆ ಇಂದು ಬೆಳಗ್ಗೆ ಆಗಮಿಸಿ ಶೋಧಕಾರ್ಯಾಚರಣೆ ಆರಂಭಿಸಿದ್ದಾರೆ . .ಎಸ್ಕೆ.ಎಸ್.ಎಸ್.ಎಫ್, ಅರಂತೋಡು ಕಲ್ಲುಗುಂಡಿ ವಿಖಾಯ ತಂಡದವರು ಕೂಡಾ ನಿನ್ನೆಯಿಂದ ಶೋಧ ಕಾರ್ಯದಲ್ಲಿ ಸಹಕಾರ ನೀಡುತ್ತಿದ್ದಾರೆ. ಮೂರು ದಿನವಾದರು ಕಾರ್ಮಿಕನ ದೇಹ ಪತ್ತೆಯಾಗಿಲ್ಲಸುಳ್ಯ ತಾಲೋಕಿನ ಆಲೆಟ್ಟಿ…

ಬ್ಲಡ್ ಡೋನರ್ಸ್ ಮಂಗಳೂರು ನೂತನ ಸಮಿತಿ ಅಸ್ತಿತ್ವಕ್ಕೆ.ಅಧ್ಯಕ್ಷರಾಗಿ ನವಾಝ್ ನರಿಂಗಾನ ಪ್ರಧಾನ ಕಾರ್ಯದರ್ಶಿಯಾಗಿ ಶಾಹುಲ್ ಹಮೀದ್ ಕಾಶಿಪಟ್ನ ಆಯ್ಕೆ.
ರಾಜ್ಯ

ಬ್ಲಡ್ ಡೋನರ್ಸ್ ಮಂಗಳೂರು ನೂತನ ಸಮಿತಿ ಅಸ್ತಿತ್ವಕ್ಕೆ.
ಅಧ್ಯಕ್ಷರಾಗಿ ನವಾಝ್ ನರಿಂಗಾನ ಪ್ರಧಾನ ಕಾರ್ಯದರ್ಶಿಯಾಗಿ ಶಾಹುಲ್ ಹಮೀದ್ ಕಾಶಿಪಟ್ನ ಆಯ್ಕೆ.

ಮಂಗಳೂರು: ಬ್ಲಡ್ ಡೋನರ್ಸ್ ಮಂಗಳೂರು(ರಿ) ಸಂಸ್ಥೆಯ ವಾರ್ಷಿಕ ಮಹಾ ಸಭೆಯು ಡಾನ್ ಬಾಸ್ಕೊ ಹಾಲ್ ಬಲ್ಮಟ್ಟದಲ್ಲಿ ಜುಲೈ 6 ರಂದು ಸಂಸ್ಥೆಯ ಅಧ್ಯಕ್ಷರಾದ ಸಿದ್ದೀಕ್ ಮಂಜೇಶ್ವರ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಚುನಾವಣಾ ಉಸ್ತುವಾರಿಗಳಾದ ಶಾಹುಲ್ ಹಮೀದ್ ಕಾಶಿಪಟ್ನಾ ಹಾಗೂ ಫರ್ಝಾನ್ ಸಿದ್ದಕಟ್ಟೆ ಇವರ ನೇತೃತ್ವದಲ್ಲಿ ನೂತನ ಸಮೀತಿಯನ್ನು ಚುನಾವಣೆಯ…

ಎನ್ನೆಂಸಿಯ ಕಾಲೇಜು ವಾರ್ತಾಪತ್ರ “ವಿದ್ಯಾಚೇತನ” ದ ಅನಾವರಣ
ರಾಜ್ಯ

ಎನ್ನೆಂಸಿಯ ಕಾಲೇಜು ವಾರ್ತಾಪತ್ರ “ವಿದ್ಯಾಚೇತನ” ದ ಅನಾವರಣ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ವಾರ್ತಾಪತ್ರ “ವಿದ್ಯಾಚೇತನ”ದ ಅನಾವರಣ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ ವಾರ್ತಾಪತ್ರವನ್ನು ಅನಾವರಣಗೊಳಿಸಿ ಮಾತನಾಡಿ, ಕಾಲೇಜಿನಲ್ಲಿ ಹಮ್ಮಿಕೊಳ್ಳುವ ಕಾರ್ಯಚಟುವಟಿಕೆಗಳ ದಾಖಲೆಯ ದೃಷ್ಟಿಯಲ್ಲಿ ವಾರ್ತಾಪತ್ರ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ಹೇಳಿ ಇದು ಹೊರಬರಲು ಶ್ರಮಿಸಿದ ಸಂಪಾದಕ ಮಂಡಳಿಯನ್ನು ಶ್ಲಾಘಿಸಿದರು.…

ಇಂದು ಜುಲೈ( 8) ಶಾಲೆ, ಕಾಲೇಜುಗಳಿಗೆ ರಜೆಯಿಲ್ಲ : ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್.
ರಾಜ್ಯ

ಇಂದು ಜುಲೈ( 8) ಶಾಲೆ, ಕಾಲೇಜುಗಳಿಗೆ ರಜೆಯಿಲ್ಲ : ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್.

ದ.ಕ. ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗುತ್ತಿದ್ದು, ಆದರೆ ಶನಿವಾರದಂದು ರಜೆ ಇಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಕಳೆದ ಮೂರು ದಿನಗಳಿಂದ ನಿರಂತರ ಮಳೆಯಾದ ಹಿನ್ನೆಲೆಯಲ್ಲಿ ರಜೆ ನೀಡಲಾಗಿತ್ತು. ಆದರೆ, ಇದೀಗ ಶುಕ್ರವಾರ ಮಳೆ ಇಳಿಕೆಯಾದ ಹಿನ್ನೆಲೆ ಶನಿವಾರದಂದು…

ಮನೆ ಮೇಲೆ ಗುಡ್ಡ ಕುಸಿದು ಮಹಿಳೆ ಸಾವು: ಯುವತಿಯ ರಕ್ಷಣೆ.
ರಾಜ್ಯ

ಮನೆ ಮೇಲೆ ಗುಡ್ಡ ಕುಸಿದು ಮಹಿಳೆ ಸಾವು: ಯುವತಿಯ ರಕ್ಷಣೆ.

ಬಂಟ್ವಾಳ: ತಾಲೂಕಿನ ಸಜೀಪಮುನ್ನೂರು ಗ್ರಾಮದ ನಂದಾವರ ಗುಂಪುಮನೆಯಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿದು ಬಿದ್ದು, ಮನೆಯೊಳಗೆ ಸಿಲುಕಿ ಹಾಕಿಕೊಂಡಿದ್ದ ಇಬ್ಬರು ಮಹಿಳೆಯರ ಪೈಕಿ ಓರ್ವ ಮಹಿಳೆಯನ್ನು ರಕ್ಷಣೆ ಮಾಡಲಾಗಿ, ಮತ್ತೋರ್ವ ಮಹಿಳೆ ಮೃತಪಟ್ಟ ಘಟನೆ ನಡೆದಿದೆ. ಮಣ್ಣಿನೊಳಗಿದ್ದ ಮಹಿಳೆಯನ್ನು ರಕ್ಷಣೆ ಮಾಡಲು ಮಾಡಿದ ಸತತ ಪ್ರಯತ್ನ ವಿಫಲವಾಗಿದೆ.ನಂದಾವರ ನಿವಾಸಿ…

ನಾಳೆ (ಜುಲೈ7)ದ.ಕ. ಜಿಲ್ಲೆಯಲ್ಲಿ ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ಮತ್ತೆ ರಜೆ ಘೋಷಣೆ.
ರಾಜ್ಯ

ನಾಳೆ (ಜುಲೈ7)ದ.ಕ. ಜಿಲ್ಲೆಯಲ್ಲಿ ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ಮತ್ತೆ ರಜೆ ಘೋಷಣೆ.

ಮಂಗಳೂರು:ದ.ಕ. ಜಿಲ್ಲೆಯಲ್ಲಿ ಹಲವೆಡೆ ಧಾರಾಕಾರ ಮಳೆ ಮುಂದುವರಿದಿದ್ದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದು, ಈ ಹಿನ್ನೆಲೆಯಲ್ಲಿ ನಾಳೆಯೂ(ಜು.7) ಜಿಲ್ಲೆಯ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಕಾರಣ, ಜಿಲ್ಲೆಯ ಎಲ್ಲಾಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ…

ಸುಳ್ಯ ಕೂರ್ನಡ್ಕದಲ್ಲಿ ಕೆಲಸ ಮಾಡಿ ಹಿಂತುರುಗುತ್ತಿದ್ದ ಕಾರ್ಮಿಕ ನೀರು ಪಾಲು : ಮುಂದುವರೆದ ಶೋಧ ಕಾರ್ಯ.
ರಾಜ್ಯ

ಸುಳ್ಯ ಕೂರ್ನಡ್ಕದಲ್ಲಿ ಕೆಲಸ ಮಾಡಿ ಹಿಂತುರುಗುತ್ತಿದ್ದ ಕಾರ್ಮಿಕ ನೀರು ಪಾಲು : ಮುಂದುವರೆದ ಶೋಧ ಕಾರ್ಯ.

ಧಾರಾಕಾರ ಸುರಿಯುತ್ತಿರುವ ಮಳೆಗೆ ಸುಳ್ಯದ ಆಲೆಟ್ಟಿಯ ಕೂರ್ನಡ್ಕ ಬಳಿ ಅವಘಡವೊಂದು ನಡೆದ ವರದಿಯಾಗಿದೆ.ಹೊಳೆಯ ಪಾಲ ದಾಟುತ್ತಿರುವ ಸಂದರ್ಭದಲ್ಲಿ ಆಯ ತಪ್ಪಿ ಬಿದ್ದು ಕಾರ್ಮಿಕ ವ್ಯಕ್ತಿಯೊಬ್ಬರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವುದಾಗಿ ತಿಳಿದುಬಂದಿದೆ.ನೀರು ಪಾಲಾದ ವ್ಯಕ್ತಿ ಕೇರಳ ಮೂಲದವರು ಎಂದು ಸಂಶಯಿಸಲಾಗಿದ್ದು,ತೋಟದಲ್ಲಿ ‌ಕೂಲಿ ಕೆಲಸ ಮುಗಿಸಿ ಹಿಂತಿರುಗುವ ವೇಳೆಯಲ್ಲಿ ಘಟನೆ ಸಂಭವಿಸಿರುವುದಾಗಿ…

ಮಾಣಿ: ಭಾರೀ ಗಾಳಿ ಮಳೆ ಮಾರುತಿ ವ್ಯಾನ್ ಮೇಲೆ ಬಿದ್ದ ಮರ: ನಜ್ಜುಗುಜ್ಜಾದ ವ್ಯಾನ್
ರಾಜ್ಯ

ಮಾಣಿ: ಭಾರೀ ಗಾಳಿ ಮಳೆ ಮಾರುತಿ ವ್ಯಾನ್ ಮೇಲೆ ಬಿದ್ದ ಮರ: ನಜ್ಜುಗುಜ್ಜಾದ ವ್ಯಾನ್

ಭಾರೀ ಮಳೆ ಗಾಳಿಗೆ ಮನೆ ಮುಂಭಾಗ ನಿಲ್ಲಿಸಿದ್ದ ಓಮ್ನಿ ಕಾರಿನ ಮೇಲೆ ಮರ ಬಿದ್ದ ಪರಿಣಾಮ ಮಾರುತಿ ವ್ಯಾನ್ ಸಂಪೂರ್ಣವಾಗಿ ಜಖಂಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಕೊಡಾಜೆ ಎಂಬಲ್ಲಿ ನಡೆದಿದೆ.‌ ಕೊಡಾಜೆ ನಿವಾಸಿ ಇಸ್ಮಾಯಿಲ್ ಎಂಬವರು ತಮ್ಮ ಸೇರಿದ ಓಮ್ನಿ ಕಾರನ್ನು ತನ್ನ ಮನೆಯ ಸಮೀಪ ನಿಲ್ಲಿಸಿದ್ದರು.…

ಕೊಡಗು : ಜು.7 ರಂದು ಅಂಗನವಾಡಿ ಮತ್ತು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ರಾಜ್ಯ

ಕೊಡಗು : ಜು.7 ರಂದು ಅಂಗನವಾಡಿ ಮತ್ತು ಶಾಲಾ-
ಕಾಲೇಜುಗಳಿಗೆ ರಜೆ ಘೋಷಣೆ

ಮಡಿಕೇರಿ ಜು.6 : ಕೊಡಗು ಜಿಲ್ಲೆಯಾದ್ಯಂತಭಾರಿ ಮಳೆಯಾಗುತ್ತಿದ್ದು ಮತ್ತು ಜಿಲ್ಲೆಗೆಆರೆಂಜ್ ಘೋಷಣೆ ಮಾಡಿರುವುದರಿಂದ ಜು.7 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲೆಕಾಲೇಜುಗಳಿಗೆ ರಜೆ ಘೋಷಿಸಲಾಗಿದೆಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI