ಮಂಗಳೂರು: ಸಾಂಬಾರು ಚೆಲ್ಲಿದ ಕಾರಣಕ್ಕೆ ಮಾರಾಮಾರಿ; ಸಹಪಾಠಿ ಎದೆಗೆ ಚಾಕು ಎಸೆದು
ಕ್ರೌರ್ಯ ಮೆರೆದ 9ನೇ ವಿದ್ಯಾರ್ಥಿ.
ಮಂಗಳೂರು: ಮಧ್ಯಾಹ್ನದ ಊಟದ ವೇಳೆ ಬಟ್ಟೆಗೆಸಾಂಬಾರು ಚೆಲ್ಲಿದ ಎಂಬ ಕ್ಷುಲ್ಲಕ ಕಾರಣಕ್ಕೆ ಒಂಬತ್ತನೇತರಗತಿಯ ವಿದ್ಯಾರ್ಥಿಗಳಿಬ್ಬರ ನಡುವೆ ಗಲಾಟೆಶುರುವಾಗಿ ವಿದ್ಯಾರ್ಥಿಯೋರ್ವನ ಎದೆಗೆ ಮತ್ತೋರ್ವವಿದ್ಯಾರ್ಥಿ ಚಾಕು ಎಸೆದು ಕ್ರೌರ್ಯ ಮೆರೆದ ಘಟನೆನರಿಂಗಾನ ಗ್ರಾಮದ ಮೊಂಟೆಪದವು ಶಾಲೆಯಲ್ಲಿನಡೆದಿದೆ ಬಿಸಿಯೂಟದ ಸಂದರ್ಭ ವಿದ್ಯಾರ್ಥಿಯ ತಟ್ಟೆಯಿಂದ ಮತ್ತೋರ್ವ ವಿದ್ಯಾರ್ಥಿಯ ಬಟ್ಟೆಗೆ ಸಾಂಬಾರು ಚೆಲ್ಲಿ ಕಲೆ ಆಯಿತೆಂದು…

































