ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಜುಲೈ 19.ಬೆಳ್ಳಿ ಹಬ್ಬದ ಸಂಭ್ರಮದಲ್ಲಿ. ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ :ಕೇರ್ಪಳದ ಭಂಟರ ಭವನದಲ್ಲಿ ನಡೆಯಲಿದೆ ಉದ್ಘಾಟನಾ ಸಮಾರಂಭ.
ರಾಜ್ಯ

ಜುಲೈ 19.ಬೆಳ್ಳಿ ಹಬ್ಬದ ಸಂಭ್ರಮದಲ್ಲಿ. ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ :ಕೇರ್ಪಳದ ಭಂಟರ ಭವನದಲ್ಲಿ ನಡೆಯಲಿದೆ ಉದ್ಘಾಟನಾ ಸಮಾರಂಭ.

ಕಳೆದ 25 ವರ್ಷಗಳ ಹಿಂದೆ ಸುಳ್ಯದಲ್ಲಿ ರಚನೆಯಾದ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಬೆಳ್ಳಿವರ್ಷದ ಆಚರಣೆಯ ಸಂಭ್ರಮದಲ್ಲಿದ್ದು ಜುಲೈ19. ರಂದು ಸುಳ್ಯ ಕೇರ್ಪಳದ ಭಂಟರ ಭವನದಲ್ಲಿ ಬೆಳ್ಳಿ ಹಬ್ಬ ಸಂಭ್ರಮ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರೂ ಆಗಿರುವ ಎ…

ತುಂಬೆಯಲ್ಲಿ ರಸ್ತೆ ಅಪಘಾತ: ಪುತ್ತೂರಿನ ವಿದ್ಯಾರ್ಥಿನಿ ಸಾವು.
ರಾಜ್ಯ

ತುಂಬೆಯಲ್ಲಿ ರಸ್ತೆ ಅಪಘಾತ: ಪುತ್ತೂರಿನ ವಿದ್ಯಾರ್ಥಿನಿ ಸಾವು.

ಪುತ್ತೂರು: ತುಂಬೆಯಲ್ಲಿ ನಡೆದ ಭೀಕರ ರಸ್ತೆಅಪಘಾತಕ್ಕೆ ಮಂಗಳೂರು ಅಲೋಶಿಯಸ್ವಿದ್ಯಾರ್ಥಿನಿ, ಪುತ್ತೂರಿನ ಕೂರ್ನಡ್ಕ ನಿವಾಸಿ ಹನಾ(19) ಮೃತಪಟ್ಟ ಘಟನೆ ಗುರುವಾರ ಬೆಳಿಗ್ಗೆನಡೆದಿದೆ.ಕೂರ್ನಡ್ಕ ನಿವಾಸಿ ಅಬ್ದುಲ್ ಮಜೀದ್ ಹಾಗೂಶಮೀಮಾ ದಂಪತಿ ಪುತ್ರಿ ಹನಾಮೃತಪಟ್ಟವರು. ಇವರು ಅಲೋಶಿಯಸ್ ನಲ್ಲಿಬಿಬಿಎಂ ವಿದ್ಯಾರ್ಥಿನಿ.ಪುತ್ತೂರಿನಿಂದ ಮಂಗಳೂರು ಕಡೆಗೆ ಐ20ಕಾರಿನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.ಚಾಲಕನ ನಿಯಂತ್ರಣ ತಪ್ಪಿದ ಕಾರು,…

ಮೂತ್ರ ವಿಸರ್ಜನೆ ಪ್ರಕರಣ – ಸಂತ್ರಸ್ಥನ ಪಾದ ತೊಳೆದ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್ ಚೌಹಾಣ್‌.
ರಾಜ್ಯ

ಮೂತ್ರ ವಿಸರ್ಜನೆ ಪ್ರಕರಣ – ಸಂತ್ರಸ್ಥನ ಪಾದ ತೊಳೆದ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್ ಚೌಹಾಣ್‌.

ಭೋಪಾಲ್‌ ಜುಲೈ 06 : ಕಾರ್ಮಿಕನೊಬ್ಬನ ಮೇಲೆ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ನಡುವೆ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್ ಚೌಹಾಣ್‌, ಕಾರ್ಮಿಕ ದಶಮತ್‌ ರಾವತ್‌ ಅವರ ಪಾದ ತೊಳೆಯುವ ಮೂಲಕ ಕ್ಷಮೆಯಾಚಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ…

ಬೆಳ್ಳಾರೆಯಲ್ಲಿ ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನಸಹಕಾರ ಸಂಘದ 9ನೇ ಶಾಖೆ ಉದ್ಘಾಟನೆ.
ರಾಜ್ಯ

ಬೆಳ್ಳಾರೆಯಲ್ಲಿ ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ
ಸಹಕಾರ ಸಂಘದ 9ನೇ ಶಾಖೆ ಉದ್ಘಾಟನೆ.

ನಂಬಿಕೆ ಮತ್ತು ಪ್ರೀತಿ ಉಳಿಸಿಕೊಂಡ ಕಾರಣ ಸಂಘ ಯಶಸ್ವಿಯಾಗಿ 9 ಶಾಖೆಗಳನ್ನು ತೆರೆಯಲು ಸಾಧ್ಯವಾಗಿದೆ, ಬೆಳ್ಳಾರೆ ಪ್ರಗತಿಯ ತಾಣ ,ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಖಜಾನೆಯ ತಾಣ ಬೆಳ್ಳಾರೆ, ಮುಂದೆ ಈ ಸಹಕಾರಿ ಸಂಘ ದೊಡ್ಡ ಖಜಾನೆಯಾಗಿ ಬೆಳೆಯಲಿದೆ. ಪರಿಪೂರ್ಣ ಜ್ಞಾನ ಮತ್ತು ಪರಿಪಕ್ವತೆಯಿಂದ ಮಾತ್ರ ಸಹಕಾರ…

ಸುಳ್ಯ -ಪಾಣತ್ತೂರು ರಸ್ತೆಯ ಕಲ್ಲಪಳ್ಳಿಯಲ್ಲಿ ಗುಡ್ಡ ಕುಸಿದು ವಾಹನ ಸಂಚಾರದಲ್ಲಿ ವ್ಯತ್ಯಯ.
ರಾಜ್ಯ

ಸುಳ್ಯ -ಪಾಣತ್ತೂರು ರಸ್ತೆಯ ಕಲ್ಲಪಳ್ಳಿಯಲ್ಲಿ ಗುಡ್ಡ ಕುಸಿದು ವಾಹನ ಸಂಚಾರದಲ್ಲಿ ವ್ಯತ್ಯಯ.

ಸುಳ್ಯ ತಾಲೋಕಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು ಸುಳ್ಯದಿಂದ ಕೇರಳದ ಪಾಣತ್ತೂರು ಸಂಪರ್ಕಿಸುವ ಕಲ್ಲಪಳ್ಳಿಯಲ್ಲಿ ಗುಡ್ಡದಿಂದ ಮಣ್ಣು ಕುಸಿದು ರಸ್ತೆ ಸಂಚಾರದಲ್ಲಿ ತಡೆ ಉಂಟಾಗಿರುವುದಾಗಿ ತಿಳಿದು ಬಂದಿದೆ. ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ವಾಹನ ಸಂಚಾರಕ್ಕೆ ತಡೆ ಉಂಟಾಗಿತ್ತು. ಬಳಿಕ ಸ್ಥಳೀಯರು ಸೇರಿ ಮಣ್ಣು ತೆರವು ಮಾಡಿ…

ಐವರ್ನಾಡು : ಪ್ರಸನ್ನ ಕ್ಲಿನಿಕ್ ಸ್ಥಳಾಂತರಗೊಂಡು ಶುಭಾರಂಭ
ರಾಜ್ಯ

ಐವರ್ನಾಡು : ಪ್ರಸನ್ನ ಕ್ಲಿನಿಕ್ ಸ್ಥಳಾಂತರಗೊಂಡು ಶುಭಾರಂಭ

ಐವರ್ನಾಡಿನ ನೆಕ್ರಪ್ಪಾಡಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಾ.ಗೌರಿಶಂಕರ ಸಿ.ಕೆಯವರ ಮಾಲಕತ್ವದ ಪ್ರಸನ್ನ ಕ್ಲಿನಿಕ್ ಐವರ್ನಾಡು ಮುಖ್ಯ ರಸ್ತೆ ಸಮೀಪ ನೂತನವಾಗಿ ನಿರ್ಮಾಣವಾದ ನೆಕ್ರಪ್ಪಾಡಿ ಕಾಂಪ್ಲೆಕ್ಸ್ ಗೆ ಸ್ಥಳಾಂತಗೊಂಡು ಜು.06 ರಂದು ಶುಭಾರಂಭಗೊಂಡಿತು.ವಿಶ್ರಾಂತ ಪ್ರಾಂಶುಪಾಲರಾದ ಡಾ.ವಿಘ್ನೇಶ್ವರ ವರ್ಮುಡಿ ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು. ಬೆಳಿಗ್ಗೆ ಪುರೋಹಿತ ಉದನೇಶ್ವರ ಭಟ್ ಮಂಜಳಗಿರಿ ಇವರು…

ವ್ಯಾಪಕ ಮಳೆ : ಜು.6 ರಂದು ಶಾಲಾ ಕಾಲೇಜುಗಳಿಗೆ ರಜೆ.
ರಾಜ್ಯ

ವ್ಯಾಪಕ ಮಳೆ : ಜು.6 ರಂದು ಶಾಲಾ ಕಾಲೇಜುಗಳಿಗೆ ರಜೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜು.6 ರಂದು ಜಿಲ್ಲೆಯ ಶಾಲೆಗಳು‌ ಹಾಗೂ‌ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ. ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು ಮುನ್ನೆಚ್ಚರಿಕೆ ವಹಿಸುವಂತೆ ಆಡಳಿತ ಸೂಚನೆ ನೀಡಿದೆ.

ರೈನ್‌ ಕೋಟ್‌ಗಳ ಮೇಲೆ ಭಾರಿ ರಿಯಾಯಿತಿ ಘೋಷಿಸಿದ ಸುಳ್ಯದ ಕುಂ ಕುಂ ಫ್ಯಾಶನ್‌.ಪ್ರತಿಷ್ಠಿತ ಕಂಪೆನಿ ರೈನ್ ಕೋಟ್ ಗಳ ಮೇಲೆ ಶೇ.30 ಡಿಸ್ಕೌಂಟ್‌ .
ರಾಜ್ಯ

ರೈನ್‌ ಕೋಟ್‌ಗಳ ಮೇಲೆ ಭಾರಿ ರಿಯಾಯಿತಿ ಘೋಷಿಸಿದ ಸುಳ್ಯದ ಕುಂ ಕುಂ ಫ್ಯಾಶನ್‌.ಪ್ರತಿಷ್ಠಿತ ಕಂಪೆನಿ ರೈನ್ ಕೋಟ್ ಗಳ ಮೇಲೆ ಶೇ.30 ಡಿಸ್ಕೌಂಟ್‌ .

ಜಿಲ್ಲೆಯಲ್ಲಿ ಮುಂಗಾರು ಬಿರುಸುಗೊಂಡಿದ್ದು , ಮಳೆಗಾಲದಲ್ಲಿ ಮಳೆಯಿಂದ ರಕ್ಷಣೆ ಪಡೆಯಲು ದೇಹವನ್ನು ಬೆಚ್ಚಗೆ ಇರಿಸಿಕೊಳ್ಳಲು ಉತ್ತಮ ದರ್ಜೆಯ ರೈನ್‌ ಕೋಟ್‌ಗಳು ಅನಿವಾರ್ಯ . ರೈನ್ ಕೋಟ್ ಖರೀದಿದಾರರಿಗೆ ಅನುಕೂಲವಾಗುವಂತೆ ಹೆಸರಾಂತ ವಸ್ತ್ರ ಮಳಿಗೆ ಕುಂಕುಂ ಫ್ಯಾಶನ್‌ನಲ್ಲಿ ಭಾರಿ ರಿಯಾಯಿತಿ ದರದಲ್ಲಿ (ಶೇ.30 ರಷ್ಟು) ರೈನ್‌ ಕೋಟ್‌ಗಳು ಲಭ್ಯವಿದೆ ಎಂದು…

ಮನೆಯ ಮೇಲೆ ಬಿದ್ದ ಬೃಹತ್ ಆಕಾರದ ಬೀಟೆ ಮರ: ಪ್ರಾಣಾಪಯದಿಂದ ಪಾರಾದ ಮನೆ ಮಾಲಕ:
ರಾಜ್ಯ

ಮನೆಯ ಮೇಲೆ ಬಿದ್ದ ಬೃಹತ್ ಆಕಾರದ ಬೀಟೆ ಮರ: ಪ್ರಾಣಾಪಯದಿಂದ ಪಾರಾದ ಮನೆ ಮಾಲಕ:

ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಬೊಳುಗಲ್ಲು ಎಂಬಲ್ಲಿ ನಿರ್ಮಿಸುತ್ತಿದ ಹೊಸ ಮನೆಯ ಮೇಲೆ ಮರವೊಂದು ಉರುಳಿಬಿದ್ದು ಮನೆ ಸಂಪೂರ್ಣ ಜಖಂಗೊಂಡು ಮತ್ತು ಮನೆ ಮಾಲಕ ಓಡಿ ಪ್ರಾಣಾಪಯದಿಂದ ಪಾರಾದ ಘಟನೆ ಜು.5ರಂದು ವರದಿಯಾಗಿದೆ.ಬೊಳುಗಲ್ಲು ಬಾಲಚಂದ್ರ ಎಂಬವರು ನೂತನ ಮನೆ ನಿರ್ಮಿಸುತ್ತಿದ್ದು ಮನೆ ಪಕ್ಕದಲ್ಲಿದ್ದ ಮರವೊಂದು ಸುರಿಯುತ್ತಿರುವ ಭಾರೀ ಗಾಳಿಮಳೆಗೆ…

ವಾಹನ ಸವಾರರಿಗೆ ಕಗ್ಗಂಟ್ಟಾಗಿ ಪರಿಣಮಿಸಿದ ಕಲ್ಲಡ್ಕ ರೋಡ್ ನ ಸ್ಥಿತಿ: ರಸ್ತೆಯಲ್ಲಿ ನಿಂತ ನೆರೆ ನೀರು ದ್ವಿಚಕ್ರ ಪ್ರಯಾಣ ಇನ್ನಷ್ಟು ದುಸ್ತರ
ರಾಜ್ಯ

ವಾಹನ ಸವಾರರಿಗೆ ಕಗ್ಗಂಟ್ಟಾಗಿ ಪರಿಣಮಿಸಿದ ಕಲ್ಲಡ್ಕ ರೋಡ್ ನ ಸ್ಥಿತಿ: ರಸ್ತೆಯಲ್ಲಿ ನಿಂತ ನೆರೆ ನೀರು ದ್ವಿಚಕ್ರ ಪ್ರಯಾಣ ಇನ್ನಷ್ಟು ದುಸ್ತರ

ಬಂಟ್ವಾಳ: ಕಲ್ಲಡ್ಕ ಎಂದರೆ ಸದಾ ಸುದ್ದಿಯಲ್ಲಿರುವ ಸಿ.ಟಿ…ಈಗ ಅದೇನಪ್ಪಾ ಸುದ್ದಿ ಅಂತೀರಾ…..ಅದೇ ಮಾಮೂಲಿ ರಸ್ತೆ ಹೋಗಿ ಗದ್ದೆಯಾಗಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಸಂದರ್ಭದಲ್ಲಿ ಸಂಚಾರಕ್ಕೆ ಬದಲಿ ತಾತ್ಕಾಲಿಕ ವಾಗಿ ಸರ್ವೀಸ್ ರಸ್ತೆಗೆ ಹಾಕಿದ ಡಾಮರು ಕಿತ್ತುಹೋಗಿದೆ. ಸಂಚಾರಕ್ಕೆ ಸಾಧ್ಯವೇ ಇಲ್ಲ ಎಂಬ ಸ್ಥಿತಿ ಉಂಟಾಗಿದೆ. ರಾಷ್ಟ್ರೀಯ ಹೆದ್ದಾರಿ ಮಂಗಳೂರು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI