ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಪೆರಾಜೆ‌ : ನಿಡ್ಯಮಲೆ – ಹಾಲೆಕಾಡು ವ್ಯಾಪ್ತಿಯಲ್ಲಿ ಕೃಷಿ ತೋಟಕ್ಕೆ‌ ನುಗ್ಗುವ ಆನೆಗಳ‌ ಹಿಂಡು : ಕೃಷಿ ನಾಶ – ಶಾಶ್ವತ ಪರಿಹಾರಕ್ಕೆ ಆಗ್ರಹ
ರಾಜ್ಯ

ಪೆರಾಜೆ‌ : ನಿಡ್ಯಮಲೆ – ಹಾಲೆಕಾಡು ವ್ಯಾಪ್ತಿಯಲ್ಲಿ ಕೃಷಿ ತೋಟಕ್ಕೆ‌ ನುಗ್ಗುವ ಆನೆಗಳ‌ ಹಿಂಡು : ಕೃಷಿ ನಾಶ – ಶಾಶ್ವತ ಪರಿಹಾರಕ್ಕೆ ಆಗ್ರಹ

ಪೆರಾಜೆ ಗ್ರಾಮದ ನಿಡ್ಯಮಲೆ - ಹಾಲೆಕಾಡು ಪ್ರದೇಶದಲ್ಲಿ ಕೃಷಿ ತೋಟಕ್ಕೆ ಆನೆಗಳ ಹಿಂಡು‌ಬಂದು ಕೃಷಿ‌ ಹಾನಿ ಗೊಳಿಸಿರುವ ಘಟನೆ ಜು.5 ರಂದು ವರದಿಯಾಗಿದೆ. ಕಳೆದ ಎರಡು ದಿನಗಳಿಂದ ಈ ಭಾಗದ ಕೃಷಿಕರಾದ ಬೆಳ್ಳಿಪ್ಪಾಡಿ ತಿಮ್ಮಪ್ಪ, ಕುಡಿಯರ ಸುಂದರ, ಚಾಮಕಜೆ ಲಿಂಗಯ್ಯ, ಚಾಮಕಜೆ ದುಗ್ಗಪ್ಪ, ಚಾಮಕಜೆ ನಾರಾಯಣ, ಹೊದ್ದೆಟ್ಟಿ ಗೋಪಾಲಕೃಷ್ಣ,…

ನಿಂತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾದ ಪಿಕಪ್ ಚಾಲಕ : ಸೋಣಂಗೇರಿಯಲ್ಲಿ ಅಡ್ಡಗಟ್ಟಿದ ಪೋಲಿಸರು: ಪಿಕಪ್ ವಶಕ್ಕೆ.
ರಾಜ್ಯ

ನಿಂತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾದ ಪಿಕಪ್ ಚಾಲಕ : ಸೋಣಂಗೇರಿಯಲ್ಲಿ ಅಡ್ಡಗಟ್ಟಿದ ಪೋಲಿಸರು: ಪಿಕಪ್ ವಶಕ್ಕೆ.

ಸುಳ್ಯ: ರಸ್ತೆ ಬದಿ ನಿಲ್ಲಿಸಿದ್ದ ಸ್ಕೂಟಿಗೆ ಪಿಕಪ್ ವಾಹನವೊಂದು ಗುದ್ದಿ, ಸ್ಕೂಟಿ ಚರಂಡಿಗೆ ಉರುಳಿಬಿದ್ದು ಪಿಕಪ್ ಚಾಲಕ ನಿಲ್ಲಿಸದೇ ಪರಾರಿಯಾದ ಘಟನೆಗೆ ಸಂಭಂದಿಸಿದಂತೆ ಪಿಕಪ್ ವಾಹನ ಮತ್ತು ಚಾಲಕನನ್ನು ಪೋಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ, ಜು.3 ರಂದು ಸಂಜೆ ಸುಳ್ಯದ ವಿದ್ಯಾನಗರದಲ್ಲಿ ಅಜ್ಜಾವರ ಗ್ರಾಮದ ಶಿವರಾಮ ಎಂಬವರು…

ನಾಳೆಯಿಂದ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ : ದಕ್ಷಿಣಕನ್ನಡ ಜಿಲ್ಲೆಯಾಧ್ಯಂತ ಪ್ರಾಥಮಿಕ ಶಾಲೆ , ಪ್ರೌಢ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ.
ರಾಜ್ಯ

ನಾಳೆಯಿಂದ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ : ದಕ್ಷಿಣಕನ್ನಡ ಜಿಲ್ಲೆಯಾಧ್ಯಂತ ಪ್ರಾಥಮಿಕ ಶಾಲೆ , ಪ್ರೌಢ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ.

ಮಂಗಳೂರು ಜುಲೈ 4: ಕರಾವಳಿಯಲ್ಲಿ ಮುಂಗಾರ ಮಳೆ ಅಬ್ಬರ ಹೆಚ್ಚಾಗಿದ್ದು, ನಾಳೆಯ ತನಕ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನಲೆ ನಾಳೆ ಜುಲೈ ೫ರ ಬುಧವಾರದಂದು ಶಾಲೆ, ಪಿ.ಯು. ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಮುಂಗಾರು ಮಳೆಯ ಅಬ್ಬರ ಜಿಲ್ಲೆಯಾಧ್ಯಂತ ಜೋರಾಗಿಯೇ…

ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ-ರೆಡ್ ಅಲರ್ಟ್ಘೋಷಣೆ.
ರಾಜ್ಯ

ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ-ರೆಡ್ ಅಲರ್ಟ್
ಘೋಷಣೆ.

ಮಂಗಳೂರು: ಕರಾವಳಿ ಭಾಗದಲ್ಲಿ ಜು.4 ರ ಸಂಜೆಯಿಂದ ಜು.5ರ ಬೆಳಗ್ಗಿನ ವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮುಂದಿನ ಕೆಲವು ಗಂಟೆಗಳ ಕಾಲ ಧಾರಾಕಾರವಾಗಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.4 ರ ಸಂಜೆಯಿಂದ ಮುಂದಿನ ಕೆಲವು ಗಂಟೆಗಳ…

ಕುರುಂಜಿಬಾಗ್ ದ ಕೊರಗಜ್ಜ ವಿಡೀಯೋ ತುಳು ಭಕ್ತಿಗೀತೆ ಬಿಡುಗಡೆ ಕಾರ್ಯಕ್ರಮ
ರಾಜ್ಯ

ಕುರುಂಜಿಬಾಗ್ ದ ಕೊರಗಜ್ಜ ವಿಡೀಯೋ ತುಳು ಭಕ್ತಿಗೀತೆ ಬಿಡುಗಡೆ ಕಾರ್ಯಕ್ರಮ

ಚಿತ್ತೆಶ್ ಕ್ರಿಯೇಷನ್ಸ್ ಸುಳ್ಯ ಅರ್ಪಿಸುವ ಕುರುಜಿಬಾಗ್ ದ ಕೊರಗಜ್ಜ ವೀಡಿಯೋ ತುಳು ಭಕ್ತಿಗೀತೆಯನ್ನು ಕುರುಂಜಿಬಾಗ್ ದಲ್ಲಿರುವ ಶ್ರೀ ಕೊರಗಜ್ಜ ದೇವಾಲಯದಲ್ಲಿ ಬಿಡುಗಡೆ ಮಾಡಲಾಯಿತು . ದೇವಸ್ಥಾನದ ಅರ್ಚಕರಾಗಿರುವ ಶ್ರೀ ನಾರಾಯಣ ಪೂಜಾರಿ ಯವರು ಭಕ್ತಿಗೀತೆಯನ್ನು ಬಿಡುಗಡೆ ಮಾಡಿ ಶುಭ ಹಾರೈಸಿದರು .ಸುಳ್ಯದ ಖ್ಯಾತ ಜ್ಯೋತಿಷಿ ಹಾಗೂ ಸಾಹಿತಿಗಳು ಮತ್ತು…

ಕೆರೆಗೆ ಬಿದ್ದು ಆಕಸ್ಮಿಕ ಮರಣ ಅಜ್ಜಾವರ ಅಬ್ದುಲ್ಲ (ಅಂದಚ್ಚ ) ಕುಟುಂಬಕ್ಕೆ ಕೃಷಿ ಇಲಾಖೆ ಯಿಂದ ರೂ 2 ಲಕ್ಷ ಬಿಡುಗಡೆ.
ರಾಜ್ಯ

ಕೆರೆಗೆ ಬಿದ್ದು ಆಕಸ್ಮಿಕ ಮರಣ ಅಜ್ಜಾವರ ಅಬ್ದುಲ್ಲ (ಅಂದಚ್ಚ ) ಕುಟುಂಬಕ್ಕೆ ಕೃಷಿ ಇಲಾಖೆ ಯಿಂದ ರೂ 2 ಲಕ್ಷ ಬಿಡುಗಡೆ.

ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ಮೇನಾಲ ಇರಂತಮಜಲು ನಿವಾಸಿ ಅಬ್ದುಲ್ಲ ಎಂಬವರು 2023 ಜನವರಿ 29 ರಂದು ತೋಟದಲ್ಲಿ ಕೃಷಿ ಚಟುವಟಿಕೆ ಯಲ್ಲಿ ನಿರತರಾಗಿರುವಾಗ ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದು ಮರಣ ಹೊಂದಿದ್ದರು, ಮೃತರ ಕುಟುಂಬಕ್ಕೆ "ಕರ್ನಾಟಕ ಸರಕಾರದ ರಾಜ್ಯ ಕೃಷಿ ಇಲಾಖೆ ವತಿಯಿಂದ "ಕೃಷಿಕರ ಆಕಸ್ಮಿಕ ಮರಣ…

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ಪತ್ತೆಯಾಗದ ನೈಜ್ಯ ಅಪರಾದಿಗಳು: ನ್ಯಾಯದ ಹೋರಾಟಕ್ಕೆ ಎಂಟ್ರಿ ಕೊಟ್ಟ ಒಡನಾಡಿ ಸೇವಾ ಸಂಸ್ಥೆ ..!
ರಾಜ್ಯ

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ಪತ್ತೆಯಾಗದ ನೈಜ್ಯ ಅಪರಾದಿಗಳು: ನ್ಯಾಯದ ಹೋರಾಟಕ್ಕೆ ಎಂಟ್ರಿ ಕೊಟ್ಟ ಒಡನಾಡಿ ಸೇವಾ ಸಂಸ್ಥೆ ..!

ಧರ್ಮಸ್ಥಳ, ಜುಲೈ 04: ಈ ಹಿಂದೆ ಮುರುಘಾ ಶ್ರೀ ಪ್ರಕರಣದಲ್ಲಿ ಹೋರಾಟಕ್ಕಿಳಿದಿದ್ದ ಒಡನಾಡಿ ಸಂಸ್ಥೆ ಇದೀಗ ಸೌಜನ್ಯ ಹೋರಾಟಕ್ಕೆ ಎಂಟ್ರಿ ಕೊಟ್ಟಿದೆ. ಸೌಜನ್ಯ ಪರವಾದ ನ್ಯಾಯದ ಹೋರಾಟಕ್ಕೆ “ಒಡನಾಡಿ” ಬೆಂಬಲ ನೀಡಿದ್ದು, ರಾಜ್ಯದ್ಯಂತ ಸೌಜನ್ಯ ಪರವಾಗಿ ಹೋರಾಟ ನಡೆಸಲು ಒಡನಾಡಿ ಸಂಸ್ಥೆ ಸಿದ್ದವಾಗಿದೆ. ನಿನ್ನೆ ಸೌಜನ್ಯ ಪರ ಹೋರಾಟಗಾರರನ್ನ…

ದ.ಕ ಜಿಲ್ಲೆಯಲ್ಲಿ ಭಾರೀ ಮಳೆ : 5 ತಾಲೂಕಿನ ಶಾಲಾ, ಕಾಲೇಜುಗಳಿಗೆ ಇಂದು ರಜೆ.
ರಾಜ್ಯ

ದ.ಕ ಜಿಲ್ಲೆಯಲ್ಲಿ ಭಾರೀ ಮಳೆ : 5 ತಾಲೂಕಿನ ಶಾಲಾ, ಕಾಲೇಜುಗಳಿಗೆ ಇಂದು ರಜೆ.

ಮಂಗಳೂರು, ಜುಲೈ 04: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜು.4 ರ ಮಂಗಳವಾರ ಮಂಗಳೂರು, ಮೂಲ್ಕಿ, ಉಲ್ಲಾಳ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಶಾಲೆಗಳು‌ ಹಾಗೂ‌ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ. ಕರಾವಳಿಯಲ್ಲಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ 4…

ಭಾರೀ ಮಳೆ ; ಮಂಗಳೂರು ಪಂಪ್‌ವೆಲ್ ಜಲಾವೃತ.
ರಾಜ್ಯ

ಭಾರೀ ಮಳೆ ; ಮಂಗಳೂರು ಪಂಪ್‌ವೆಲ್ ಜಲಾವೃತ.

ಮಂಗಳೂರು: ಕಳೆದೆರಡು ದಿನಗಳಿಂದ ನಗರದಲ್ಲಿ ಭಾರೀ ಮಳೆಯಾಗುತ್ತಿದ್ದು, ಇದೇ ಮೊದಲ ಬಾರಿಗೆ ಮಂಗಳೂರು ನಗರದ ಪಂಪ್‌ವೆಲ್ (ಮಹಾವೀರ) ವೃತ್ತ ಪೂರ್ಣ ಜಲಾವೃತಗೊಂಡಿದೆ. https://youtu.be/FsY1dkKMvb4 ಧಾರಾಕಾರವಾಗಿ ಸುರಿದ ಭಾರೀ ಮಳೆಗೆ ಪಂಪ್‌ವೆಲ್ ಮೇಲ್ಸೇತುವೆ ಅಡಿಭಾಗ ಸುತ್ತಲು ನೀರು ತುಂಬಿದ ಪರಿಣಾಮ ಪ್ರಮುಖ ಮಾರ್ಗದಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. ಜಂಕ್ಷನ್‌ನಲ್ಲಿ ವಾಹನಗಳು ಗಂಟೆಗಟ್ಟಲೆ…

ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘದ ಅರಂತೋಡು ಗ್ರಾಮ ಸಮಿತಿ ರಚನೆ.
ರಾಜ್ಯ

ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘದ ಅರಂತೋಡು ಗ್ರಾಮ ಸಮಿತಿ ರಚನೆ.

ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘ (ಭಾರತೀಯ ಮಜ್ದೂರ್ ಸಂಘ (ರಿ) ಸಂಯೋಜಿತ) ತಾಲೂಕು ಸಮಿತಿ ಸುಳ್ಯ.ಇದರ ಅರಂತೋಡು ಗ್ರಾಮ ಸಮಿತಿ ರಚನೆ ಕುರಿತು ಪೂರ್ವಭಾವಿ ಸಭೆಯು ಇಂದು ತಾಲೂಕು ಸಮಿತಿ ಉಪಾಧ್ಯಕ್ಷರಾದ ಚಂದ್ರಶೇಖರ ಮಾವಜಿ ಅವರ ಕಚೇರಿಯಲ್ಲಿ ನಡೆಯಿತು. ಈ ಸಭೆಯಲ್ಲಿ ಬಿಎಂಎಸ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI