ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ನ್ಯೂಸ್ 18 ಗ್ರೀನ್ ಗುಜರಾತ್ ಪರಿಸರ ಪ್ರಶಸ್ತಿಗೆ ಭಾಜನರಾದ ಡಾ. ಆರ್.ಕೆ. ನಾಯರ್.
ರಾಷ್ಟ್ರೀಯ

ನ್ಯೂಸ್ 18 ಗ್ರೀನ್ ಗುಜರಾತ್ ಪರಿಸರ ಪ್ರಶಸ್ತಿಗೆ ಭಾಜನರಾದ ಡಾ. ಆರ್.ಕೆ. ನಾಯರ್.

ನ್ಯೂಸ್ 18 ಮಾದ್ಯಮ ಸಂಸ್ಥೆಯುಗ್ರೀನ್ ಹೀರೋ ಆಫ್ ಇಂಡಿಯಾ ಖ್ಯಾತಿಯ ಡಾ. ಆರ್.ಕೆ. ನಾಯರ್ ಅವರಿಗೆ ಜೂನ್ 4 ರಂದು ಗ್ರೀನ್ ಗುಜರಾತ್ ಪರಿಸರ ಪ್ರಶಸ್ತಿಯನ್ನು ನೀಡಿ ಗೌರವಿಸಿತು. ಮಾದ್ಯಮ ಸಂಸ್ಥೆಯ ಮುಖ್ಯಸ್ಥರು ಮತ್ತು ಗುಜರಾತ್ ರಾಜ್ಯದ ಸಚಿವರುಗಳು ಈ ಕಾರ್ಯಕ್ರಮದಲ್ಲಿ ಉಸ್ಥಿತರಿದ್ದರು.

ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ ಕುರಿತು ಮಾಹಿತಿ
ರಾಜ್ಯ

ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ ಕುರಿತು ಮಾಹಿತಿ

ಜವಾಹರ್ ನವೋದಯ ವಿದ್ಯಾಲಯದ ಪ್ರವೇಶ ಪರೀಕ್ಷೆಯ ಕುರಿತು ಮಾಹಿತಿ ಕಾರ್ಯಕ್ರಮವನ್ನು ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ 5ನೇ ತರಗತಿಯ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಯಿತು. ಜವಾಹರ್ ನವೋದಯ ವಿದ್ಯಾಲಯ ಮುಡಿಪು ಇಲ್ಲಿಯ ಪ್ರಥಮ ಪಿಯುಸಿ ವಿದ್ಯಾರ್ಥಿ ಅಚಲ್ ಬಿಳಿನೆಲೆ ಪ್ರವೇಶ ಪರೀಕ್ಷೆಯ ಕುರಿತು ಮಾಹಿತಿ ನೀಡಿದರು. ತನ್ನ ಅನುಭವದೊಂದಿಗೆ ಸಲ್ಲಿಸುವ…

ನಾಳೆ ಸುಳ್ಯದಲ್ಲಿ ಸ್ವರ್ಣ ಶ್ರೀ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿ ಉದ್ಘಾಟನೆ: ಠೇವಣಾತಿಗಳಿಗೆ ಆಕರ್ಷಕ ಬಡ್ಡಿ ದರದ ಘೋಷಣೆ.
ರಾಜ್ಯ

ನಾಳೆ ಸುಳ್ಯದಲ್ಲಿ ಸ್ವರ್ಣ ಶ್ರೀ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿ ಉದ್ಘಾಟನೆ: ಠೇವಣಾತಿಗಳಿಗೆ ಆಕರ್ಷಕ ಬಡ್ಡಿ ದರದ ಘೋಷಣೆ.

ಸುಳ್ಯದಲ್ಲಿ ನೂತನವಾಗಿ ಸ್ಥಾಪನೆಯಾಗಿರುವ ಸ್ವರ್ಣ ಶ್ರೀ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿಯ ಉದ್ಘಾಟನೆ ಜೂ.29 ರಂದು ಪೂ.11ಕ್ಕೆ ನಡೆಯಲಿದೆ. ರಥಬೀದಿಯ ವಿನಾಯಕ ಬಿಲ್ಡಿಂಗ್‌ನ ಮೊದಲ ಮಹಡಿಯಲ್ಲಿ ಕಾರ್ಯಾರಂಭ ಮಾಡಲಿರುವ ಸ್ವರ್ಣ ಶ್ರೀ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿಯನ್ನು ಸುಳ್ಯ ವೃತ್ತ ನಿರೀಕ್ಷಕರಾದ ನವೀನ್‌ಚಂದ್ರ ಜೋಗಿ ಉದ್ಘಾಟಿಸಲಿದ್ದಾರೆ.ಮುಖ್ಯ ಅತಿಥಿಯಾಗಿವೆಂಕಟ್ರಮಣ‌ ಕ್ರೆಡಿಟ್…

ಪುತ್ತೂರು(ಜು.6): ಬೆಳ್ಳಾರೆಯಲ್ಲಿ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 9ನೇ ಶಾಖೆ ಉದ್ಘಾಟನೆ.
ರಾಜ್ಯ

ಪುತ್ತೂರು(ಜು.6): ಬೆಳ್ಳಾರೆಯಲ್ಲಿ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 9ನೇ ಶಾಖೆ ಉದ್ಘಾಟನೆ.

ಪುತ್ತೂರು: ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘ ಇದರ ಪ್ರಾಯೋಜಕತ್ವದಲ್ಲಿ ಪ್ರಾರಂಭ ಗೊಂಡಿರುವ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘವು ಪುತ್ತೂರು, ಕಡಬ, ಉಪ್ಪಿನಂಗಡಿ, ನೆಲ್ಯಾಡಿ, ಕುಂಬ್ರ, ಆಲಂಕಾರು, ಪುತ್ತೂರು ನಗರ, ಕಾಣಿಯೂರು ಶಾಖೆಗಳನ್ನು ಮಾಡಿ ಇದೀಗ 9ನೇ ಶಾಖೆಯು ಜು.6ರಂದು ಬೆಳ್ಳಾರೆಯ ಕಾತ್ಯಾಯಿನಿ ಕಾಂಪ್ಲೆಕ್ಸ್‌ನಲ್ಲಿ ಉದ್ಘಾಟನೆಗೊಳ್ಳಲಿದೆ.ಒಕ್ಕಲಿಗ…

ಪುತ್ತೂರು: ಸಂಟ್ಯಾರು ಬಳಿ ಭೀಕರ ಅಪಘಾತ; ಓರ್ವ ಮೃತ್ಯು
ರಾಜ್ಯ

ಪುತ್ತೂರು: ಸಂಟ್ಯಾರು ಬಳಿ ಭೀಕರ ಅಪಘಾತ; ಓರ್ವ ಮೃತ್ಯು

ಪುತ್ತೂರು: ಪಿಕಪ್ ವಾಹನ ಹಾಗೂ ಬೈಕ್ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರಸ್ಥಳದಲ್ಲೇ ಮೃತಪಟ್ಟ ಘಟನೆ ಸಂಟ್ಯಾರು ಸಮೀಪದ ಕಲ್ಲರ್ಪೆಯಲ್ಲಿ ಇದೀಗ ನಡೆದಿದೆ. ಮೃತ ವ್ಯಕ್ತಿಯನ್ನು ಸುಳ್ಯ ತಾಲೂಕಿನ ಜಟ್ಟಿಪಳ್ಳ ನಿವಾಸಿ ನಾಗರಾಜ(53) ಎಂದು ತಿಳಿದು ಬಂದಿದೆ.ಮೃತದೇಹ ಪುತ್ತೂರು ಸರಕಾರಿ ಆಸ್ಪತ್ರೆಯ ಶವಗಾರದಲ್ಲಿದ್ದು, ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ…

ಸುಂಟಿಕೊಪ್ಪ ಗದ್ದೆಹಳ್ಳ ತಿರುವಿನಲ್ಲಿ ಟೆಂಪೋ ಟ್ರಾವಲರ್ ಮತ್ತು ಜೀಪ್ ನಡುವೆ ಅಪಘಾತ : ಹಲವರಿಗೆ ಗಾಯ.
ರಾಜ್ಯ

ಸುಂಟಿಕೊಪ್ಪ ಗದ್ದೆಹಳ್ಳ ತಿರುವಿನಲ್ಲಿ ಟೆಂಪೋ ಟ್ರಾವಲರ್ ಮತ್ತು ಜೀಪ್ ನಡುವೆ ಅಪಘಾತ : ಹಲವರಿಗೆ ಗಾಯ.

ಸುಂಟಿಕೊಪ್ಪ ಜೂ.28 : ಪ್ರವಾಸಿಗರ ಟೆಂಪೋ ಟ್ರಾವಲರ್ ಹಾಗೂ ಕೂಲಿ ಕಾರ್ಮಿಕರನ್ನುಕರೆತರುತ್ತಿದ್ದ ಜೀಪ್ ನಡುವೆ ಡಿಕ್ಕಿ ಸಂಭವಿಸಿಹಲವರು ಗಾಯಗೊಂಡಿರುವ ಘಟನೆಸುಂಟಿಕೊಪ್ಪ ಸಮೀಪ ಗದ್ದೆಹಳ್ಳ ತಿರುವಿನಲ್ಲಿನಡೆದಿದೆ. ಮಡಿಕೇರಿಯ ಅಬ್ಬಿಪಾಲ್ಸ್ ಸಮೀಪದತೋಟದಿಂದ ಕಾರ್ಮಿಕರನ್ನು ಸುಂಟಿಕೊಪ್ಪದಕಡೆಗೆ ಕರೆದುಕೊಂಡು ಬರುತ್ತಿದ್ದ ಜೀಪ್ ಹಾಗೂಮೈಸೂರಿನಿಂದ ಭಾಗಮಂಡಲ, ತಲಕಾವೇರಿಗೆಪ್ರವಾಸಿಗರು ಬರುತ್ತಿದ್ದ ಟೆಂಪೋ ಟ್ರಾವಲರ್ನಡುವೆ ಡಿಕ್ಕಿ ಸಂಭವಿಸಿತು. ಘಟನೆಯಲ್ಲಿಜೀಪ್…

ಸುಳಿವು ಸಿಗದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳ ಜಾಡು : ಜೂ. 30 ರೊಳಗೆ ಆರೋಪಿಗಳ ಶರಣಾಗತಿಗೆ ಎನ್‌.ಐ.ಎ ವಾರ್ನಿಂಗ್
ರಾಜ್ಯ

ಸುಳಿವು ಸಿಗದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳ ಜಾಡು : ಜೂ. 30 ರೊಳಗೆ ಆರೋಪಿಗಳ ಶರಣಾಗತಿಗೆ ಎನ್‌.ಐ.ಎ ವಾರ್ನಿಂಗ್

ಬೆಳ್ಳಾರೆ ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ತೀವ್ರ ವಿಚಾರಣೆ ನಡೆಸುತ್ತಿರು ಎನ್ ಐ ಏ ನಾಪತ್ತೆಯಾಗಿರುವ ಆರೋಪಿಗಳಿಗೆ ತೀವ್ರ ಶೋಧ ನಡೆಸುತ್ತಿದ್ದು, ಇಂದು ನಗರದ ಭೀದಿಗಳಲ್ಲಿ ಈ ಬಗ್ಗೆ ಧ್ವನಿವರ್ಧಕ ಬಳಸಿ ಪ್ರಕಟಣೆ ಹೊರಡಿಸಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳು ಜೂ. 30 ರೊಳಗೆ ಶರಣಾಗದೇ…

2 ಜುಲೈ 2023 ರಂದು ಐಲೇಸಾ ದಿಂದ ಮಳೆ ನೀರು ಕೊಯ್ಲು ಮತ್ತು ನೀರು ಇಂಗಿಸುವಿಕೆ ಬಗ್ಗೆ ಜನಜಾಗೃತಿ ಕಾರ್ಯಕ್ರಮ.
ರಾಜ್ಯ

2 ಜುಲೈ 2023 ರಂದು ಐಲೇಸಾ ದಿಂದ ಮಳೆ ನೀರು ಕೊಯ್ಲು ಮತ್ತು ನೀರು ಇಂಗಿಸುವಿಕೆ ಬಗ್ಗೆ ಜನಜಾಗೃತಿ ಕಾರ್ಯಕ್ರಮ.

ಸಸ್ಯ ಮತ್ತು ಜೈವಿಕ ವಿಜ್ಞಾನಿ ಡಾ. ಕೇಶವ ಹೆಗ್ಡೆ ಕೊರ್ಸೆ ಅವರಿಂದ ಉಪನ್ಯಾಸ ಜಲ ಸಂರಕ್ಷಣೆಯ ಬಗ್ಗೆ , ಕೆರೆಗಳ ಪುನರುಜ್ಜೀವನದ ಬಗ್ಗೆ ಸಂಬಂಧಪಟ್ಟ ತಜ್ಞ ಸಂಪನ್ಮೂಲ ವ್ಯಕಿಗಳ ಭಾಗವಹಿಸುವಿಕೆಯೊಂದಿಗೆ ಸತತ ಕಾಯಕ್ರಮವನ್ನು ಮಾಡುತ್ತಿರುವ ಐಲೇಸಾ ದಿ ವಾಯ್ಸ್ ಆಫ್ ಓಷನ್ ಸಂಸ್ಥೆ ಈ ಸಾರಿ ಮಳೆ ನೀರು…

ಐವರ್ನಾಡು: ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ.
ರಾಜ್ಯ

ಐವರ್ನಾಡು: ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ.

ಸರಕಾರಿ ಪದವಿ ಪೂರ್ವ ಕಾಲೇಜು ಐವನಾಡು ಇಲ್ಲಿಯ 2023-2024 ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆಯನ್ನು ನಡೆಸಲಾಯಿತು. ಪ್ರಜಾಪ್ರಭುತ್ವದ ತತ್ವ ಮೌಲ್ಯ ಆದರ್ಶಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಗೌಪ್ಯತೆಯ ಮತದಾನ ಮಾಡಲಾಯಿತುವಿದ್ಯಾರ್ಥಿ ಸಂಘದ ನಾಯಕನಾಗಿ ದ್ವಿತೀಯ ಕಲಾವಿಭಾಗದ ದೇವಿ ಪ್ರಸಾದ್, ಕ್ರೀಡಾ ಮಂತ್ರಿಯಾಗಿ ಇಸ್ಮಾಯಿಲ್, ಸಾಂಸ್ಕೃತಿಕ ಮಂತ್ರಿಯಾಗಿ…

ಬೆಂಗಳೂರಿನ ಕೆ.ಆರ್ ಪುರ ತಹಸೀಲ್ದಾರ್ ಅಜಿತ್ ಕುಮಾರ್ ರೈ ಪುತ್ತೂರಿನ ಮನೆ ಮೇಲೆ ಲೋಕಾಯುಕ್ತ ದಾಳಿ – ಕಂತೆ ಕಂತೆ ನೋಟ್ ಪತ್ತೆ.
ರಾಜ್ಯ

ಬೆಂಗಳೂರಿನ ಕೆ.ಆರ್ ಪುರ ತಹಸೀಲ್ದಾರ್ ಅಜಿತ್ ಕುಮಾರ್ ರೈ ಪುತ್ತೂರಿನ ಮನೆ ಮೇಲೆ ಲೋಕಾಯುಕ್ತ ದಾಳಿ – ಕಂತೆ ಕಂತೆ ನೋಟ್ ಪತ್ತೆ.

ಪುತ್ತೂರು, ಜೂನ್ 28: ಬೆಂಗಳೂರಿನ ಕೆ.ಆರ್.ಪುರ ತಹಶೀಲ್ದಾರ್ ಹುದ್ದೆಯಲ್ಲಿದ್ದ ಕೆಎಎಸ್ ಅಧಿಕಾರಿ ಅಜಿತ್ ಕುಮಾರ್ ರೈ ಪುತ್ತೂರು ತಾಲ್ಲೂಕು ಸೊರಕೆ ಮನೆ ಮತ್ತು ಅವರ ನಿಕಟವರ್ತಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದು, ಶೋಧ ನಡೆಸುತ್ತಿದ್ದಾರೆ. ಬೃಹತ್ ಪ್ರಮಾಣದ ಹಣದ ಕಂತೆಯೇ ಸಿಕ್ಕಿದೆ ಎಂದು ವರದಿಯಾಗಿದೆ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI