ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಗ್ರಾಮಪಂಚಾಯತ್ ಚುನಾವಣೆಗೆ ಪುತ್ತಿಲ ಪರಿವಾರ ಎಂಟ್ರಿ….!!
ರಾಜ್ಯ

ಗ್ರಾಮಪಂಚಾಯತ್ ಚುನಾವಣೆಗೆ ಪುತ್ತಿಲ ಪರಿವಾರ ಎಂಟ್ರಿ….!!

ಪುತ್ತೂರು ಜುಲೈ 11 : ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರ ರಾಗಿ ನಿಂತು ಬಿಜೆಪಿ ಗೆ ಸೋಲಿನ ರುಚಿ ತೋರಿಸಿದ್ದ ಹಿಂದೂಮುಖಂಡ ಅರುಣ್ ಕುಮಾರ್ ಪುತ್ತಿಲ, ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ತಾವು ಬಿಜೆಪಿಯಿಂದ ಹೊರಬಂದ ಬಳಿಕ ತಾವು ಹುಟ್ಟುಹಾಕಿದ್ದ ಪುತ್ತಿಲ ಪರಿವಾರದ ಮೂಲಕ ಇದೀಗ ಸ್ಥಳೀಯ ಚುನಾವಣೆಯಲ್ಲಿ ಅದೃಷ್ಠ ಪರಿಕ್ಷೆಗೆ…

ನಿಮ್ಮ ಗೃಹಜ್ಯೋತಿಯ ಅರ್ಜಿ ಸ್ವೀಕೃತವಾಗಿದೆಯೆ? – ಈ ರೀತಿ ಚೆಕ್ ಮಾಡಿ.
ರಾಜ್ಯ

ನಿಮ್ಮ ಗೃಹಜ್ಯೋತಿಯ ಅರ್ಜಿ ಸ್ವೀಕೃತವಾಗಿದೆಯೆ? – ಈ ರೀತಿ ಚೆಕ್ ಮಾಡಿ.

ಬೆಂಗಳೂರು: ಕಾಂಗ್ರೆಸ್ ಸರಕಾರದಮಹತ್ವಾಕಾಂಕ್ಷೆಯ ಗ್ಯಾರಂಟಿ ಗೆ ಈಗಾಗಲೇ ಸಾಕಷ್ಟುಮಂದಿ ಅರ್ಜಿ ಸಲ್ಲಿಸಿದ್ದಾರೆ. ಹೀಗೆ ಅರ್ಜಿಸಲ್ಲಿಸಿದವರು ಅದರ ಸ್ಟೇಟಸ್ ಏನು ಎಂಬುದನ್ನು ಈಕೆಳಗಿನ ಲಿಂಕ್ ಕ್ಲಿಕ್ ಮಾಡಿ ತಿಳಿದುಕೊಳ್ಳಬಹುದು.https://sevasindhu.karnataka.gov.in/StatucTrack/Track_Status ಈ ಲಿಂಕ್ ಕ್ಲಿಕ್ ಮಾಡಿದಾಗ ಹೊಸ ಪೇಜ್ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಎಸ್ಕಾಂ ಆಯ್ಕೆಮಾಡಿಕೊಳ್ಳಬೇಕು. ಬಳಿಕ ನಿಮ್ಮ ಅಕೌಂಟ್ ಐಡಿಯನ್ನು ನಮೂದಿಸಬೇಕು.…

ಸುಳ್ಯ ತಾಲೂಕು ಪಂಚಾಯತ್ ನಲ್ಲಿ ಶಾಸಕಿ ಭಾಗೀರಥಿ ಮುರುಳ್ಯರ ನೇತ್ರತ್ವದಲ್ಲಿ ಪ್ರಾಕೃತಿಕ ವಿಕೋಪ ಮುಂಜಾಗ್ರತಾ ಕುರಿತು ಅಧಿಕಾರಿಗಳ ಸಭೆ.ಅವಘಡಗಳು ಸಂಭವಿಸುವಲ್ಲಿ ಅಧಿಕಾರಿಗಳು ಕ್ಷಿಪ್ರ ಕಾರ್ಯಾಚರಣೆ ನಡೆಸಬೇಕು.
ರಾಜ್ಯ

ಸುಳ್ಯ ತಾಲೂಕು ಪಂಚಾಯತ್ ನಲ್ಲಿ ಶಾಸಕಿ ಭಾಗೀರಥಿ ಮುರುಳ್ಯರ ನೇತ್ರತ್ವದಲ್ಲಿ ಪ್ರಾಕೃತಿಕ ವಿಕೋಪ ಮುಂಜಾಗ್ರತಾ ಕುರಿತು ಅಧಿಕಾರಿಗಳ ಸಭೆ.ಅವಘಡಗಳು ಸಂಭವಿಸುವಲ್ಲಿ ಅಧಿಕಾರಿಗಳು ಕ್ಷಿಪ್ರ ಕಾರ್ಯಾಚರಣೆ ನಡೆಸಬೇಕು.

ಮಳೆಗಾಲದಲ್ಲಿ ಗುಡ್ಡ ಕುಸಿಯುವುದು, ರಸ್ತೆ ಸಮಸ್ಯೆ ಕೆಲವೊಂದು ಅವಘಡಗಳು ಸಂಬಂವಿಸುತ್ತದೆ. ಘಟನೆಯ ವಿಷಯ‌ ತಿಳಿದ ಕೂಡಲೇ ಗ್ರಾಮ ಲೆಕ್ಕಾಧಿಕಾರಿಗಳು, ಪಂಚಾಯತ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ‌ ನೀಡಿ ಪರಿಶೀಲನೆ ನಡೆಸಿ ವರದಿ ನೀಡಬೇಕು. ಅಧಿಕಾರಿಗಳು ಬಂದಿಲ್ಲ ಎಂಬ ದೂರು ಕೇಳಿ ಬರಬಾರದು . ಆದ್ದರಿಂದ ಮಳೆಗಾಲದ ಈ ಸಂದರ್ಭದಲ್ಲಿ ಎಲ್ಲರೂ…

ಸುಳ್ಯ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚರ ಎಸಗಿದ ಆರೋಪಿ ಬಂಧನ.
ರಾಜ್ಯ

ಸುಳ್ಯ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚರ ಎಸಗಿದ ಆರೋಪಿ ಬಂಧನ.

ಸುಳ್ಯ, ಜುಲೈ 10: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆತನನ್ನು ಬಂಧಿಸಲಾಗಿದೆ. ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಕಾರ್ತಿಕ್‌ ಉಬರಡ್ಕದ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಗರ್ಭವತಿಯಾಗಿದ್ದು, ವಿಷಯ ತಿಳಿದ ಬಳಿಕ ಬಾಲಕಿಯ ತಾಯಿ ಬೆಳ್ಳಾರೆ ಠಾಣೆಗೆ…

ಅಪಾರ್ಟ್ಮೆಂಟ್ ನ 10ನೇ ಮಹಡಿಯ ಕಿಟಕಿಯಲ್ಲಿ ಸಿಕ್ಕಿಹಾಕಿಕೊಂಡ ಬಾಲಕ…ರಕ್ಷಣೆ ಮಾಡಿದ ಅಗ್ನಿಶಾಮಕದಳ.
ರಾಜ್ಯ

ಅಪಾರ್ಟ್ಮೆಂಟ್ ನ 10ನೇ ಮಹಡಿಯ ಕಿಟಕಿಯಲ್ಲಿ ಸಿಕ್ಕಿಹಾಕಿಕೊಂಡ ಬಾಲಕ…ರಕ್ಷಣೆ ಮಾಡಿದ ಅಗ್ನಿಶಾಮಕದಳ.

ಉಡುಪಿ ಜುಲೈ 10 : ಅಪಾರ್ಟ್ ಮೆಂಟ್ ವೊಂದರ ಕಿಟಕಿಯ ಫ್ರೇಂ ಒಂದರಲ್ಲಿ ಸಿಲುಕಿಕೊಂಡಿದ್ದ ವಿಶೇಷಚೇತನ ಬಾಲಕನನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಉಡುಪಿಯ ಬ್ರಹ್ಮಗಿರಿಯಲ್ಲಿ ಸಂಭವಿಸಿದೆ. ವಿಶೇಷಚೇತನನಾಗಿರುವ ಎಂಟು ವರ್ಷದ ಬಾಲಕ ಆರುಷ್ ಅಪಾರ್ಟ್ಮೆಂಟ್‌ನ ೧೦ನೇ ಪ್ಲೋರ್‌ನ ಕಿಟಕಿಯಲ್ಲಿ ಸಿಲುಕಿಕೊಂಡಿದ್ದ . ಈತ ಹನ್ನೊಂದನೇ ಮಹಡಿ…

ಪಿಕಪ್ – ದ್ವಿಚಕ್ರ ವಾಹನಗಳ ನಡುವೆ ಅಪಘಾತ : ಸವಾರ ಮೃತ್ಯು, ಮಹಿಳೆ ಗಂಭೀರ.
ರಾಜ್ಯ

ಪಿಕಪ್ – ದ್ವಿಚಕ್ರ ವಾಹನಗಳ ನಡುವೆ ಅಪಘಾತ : ಸವಾರ ಮೃತ್ಯು, ಮಹಿಳೆ ಗಂಭೀರ.

ಪುತ್ತೂರು: ಪಿಕಪ್ ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ಸವಾರ ಮೃತ ಪಟ್ಟು ಸಹಸವಾರ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಕುಪ್ಪೆಟ್ಟಿ ಬನಾರಿ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕು ಶುಂಠಿಪಲಿಕೆ ನಿವಾಸಿ ಅಬ್ಬೂಬ್ಬಕರ್ ಅಪಘಾತದಲ್ಲಿ ಮೃತಪಟ್ಟವರು. ಅವರ ಪತ್ನಿ ಬಿಪಾತುಮ್ಮ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ…

ವಿಟ್ಲ: ಕಾಲು ಜಾರಿ ಚರಂಡಿಗೆ ಬಿದ್ದು ವ್ಯಕ್ತಿ ಸಾವು.
ರಾಜ್ಯ

ವಿಟ್ಲ: ಕಾಲು ಜಾರಿ ಚರಂಡಿಗೆ ಬಿದ್ದು ವ್ಯಕ್ತಿ ಸಾವು.

ವಿಟ್ಲ: ಕಾಲು ಸಂಕ ದಾಟುವಾಗ ಆಕಸ್ಮಿಕವಾಗಿ ಕಾಲು ಜಾರಿ ಚರಂಡಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಪುಣಚ ಗ್ರಾಮದ ಪರಿಯಾಲ್ತಡ್ಕ ಎಂಬಲ್ಲಿ ನಡೆದಿದೆ.‌ ಪುಣಚ ಗ್ರಾಮದ ಮಾಯಿಲ ಮೂಲೆ ನಿವಾಸಿ ಕೇಶವ ನಾಯ್ಕ ಎಂ ಮೃತಪಟ್ಟವರು.‌ ಕೇಶವ ನಾಯ್ಕ ಅವರು ಪುಣಚ ಗ್ರಾಮದ ಪರಿಯಾಲ್ತಡ್ಕದಲ್ಲಿರುವ ತನ್ನ ಬಾಡಿಗೆ ಮನೆಯ…

ಬೆಳ್ಳಾರೆ ಮತ್ತು ಸುಳ್ಯ ಜ್ಞಾನದೀಪದಲ್ಲಿ ನವೋದಯ ತರಗತಿಗಳು ಆರಂಭ.
ರಾಜ್ಯ

ಬೆಳ್ಳಾರೆ ಮತ್ತು ಸುಳ್ಯ ಜ್ಞಾನದೀಪದಲ್ಲಿ ನವೋದಯ ತರಗತಿಗಳು ಆರಂಭ.

ಬೆಳ್ಳಾರೆ ಮತ್ತು ಸುಳ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಜ್ಞಾನದೀಪ ತರಬೇತಿ ಸಂಸ್ಥೆಯಲ್ಲಿ 2023-24ನೇ ಸಾಲಿನ ನವೋದಯ ಮತ್ತು ಮೊರಾರ್ಜಿ ಶಾಲಾ ಪ್ರವೇಶ ಪರೀಕ್ಷೆಯ ತರಗತಿಗಳು ಜು.8ರಿಂದ ಆರಂಭಗೊಂಡಿದೆ. ಪ್ರಸ್ತುತ 5ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು 2024ರ ಜನವರಿ ತಿಂಗಳಲ್ಲಿ ನಡೆಯುವ ನವೋದಯ 6ನೇ ತರಗತಿಗೆ ಪ್ರವೇಶ ಪರೀಕ್ಷೆ ಬರೆಯಬಹುದಾಗಿದೆ. ಜ್ಞಾನದೀಪ ಸಂಸ್ಥೆಯು…

ತನ್ನ ಬಳಿ ಕೆಲಸಕ್ಕಿದ್ದವನ ಬೆಂಕಿ ಹಚ್ಚಿ ಕೊಲೆ ಮಾಡಿದ ಮಾಲೀಕ ಅರೆಸ್ಟ್…!!
ರಾಜ್ಯ

ತನ್ನ ಬಳಿ ಕೆಲಸಕ್ಕಿದ್ದವನ ಬೆಂಕಿ ಹಚ್ಚಿ ಕೊಲೆ ಮಾಡಿದ ಮಾಲೀಕ ಅರೆಸ್ಟ್…!!

ಮಂಗಳೂರು ಜುಲೈ 09 : ಕ್ಷುಲ್ಲಕ ಕಾರಣಕ್ಕೆ ತನ್ನ ಬಳಿ ಕೆಲಸಕ್ಕಿದ್ದ ಕಾರ್ಮಿಕನನ್ನು ಮಾಲೀಕನೇ ಬೆಂಕಿಹಚ್ಚಿ ಸುಟ್ಟು ಕೊಲೆ ಮಾಡಿರುವ ಘಟನೆ ಮಂಗಳೂರು ನಗರದ ಮುಳಿಹಿತ್ಲು ಜಂಕ್ಷನ್ ನಲ್ಲಿ ಶನಿವಾರ ನಡೆದಿದೆ. ಕೊಲೆಯಾದವನನ್ನು ಗಜ್ಞಾನ್ ಜಗು ಎಂದು ಗುರುತಿಸಲಾಗಿದ್ದು, ಅಂಗಡಿ ಮಾಲೀಕ ಪಾಂಡೇಶ್ವರ ನಿವಾಸಿ ತೌಸಿಫ್ ಹಸನ್ (…

ಕೂರ್ನಡ್ಕದಲ್ಲಿ ನೀರು ಪಾಲಾಗಿದ್ದ ಕಾರ್ಮಿಕನ ದೇಹ ನಾಲ್ಕನೇ ದಿನದ ಕಾರ್ಯಾಚರಣೆಯಲ್ಲಿ ಪತ್ತೆ.
ರಾಜ್ಯ

ಕೂರ್ನಡ್ಕದಲ್ಲಿ ನೀರು ಪಾಲಾಗಿದ್ದ ಕಾರ್ಮಿಕನ ದೇಹ ನಾಲ್ಕನೇ ದಿನದ ಕಾರ್ಯಾಚರಣೆಯಲ್ಲಿ ಪತ್ತೆ.

ಕೂರ್ನಡ್ಕ ಗಡಿ ಪ್ರದೇಶದಲ್ಲಿ ನಾಲ್ಕು ದಿನಗಳ ಹಿಂದೆಹೊಳೆ ನೀರಿನಲ್ಲಿ ನೀರು ಪಾಲಾಗಿದ್ದ ಕೂಲಿ ಕಾರ್ಮಿಕನಮೃತದೇಹ ಇಂದು ಪತ್ತೆಯಾಗಿದೆ.ಕುಂದಲ್ಪಾಡಿ ಪೆರಾಜೆ ಎಂಬಲ್ಲಿ ರಬ್ಬರ್ ಟ್ಯಾಪರ್ ಆಗಿದ್ದ ಕಾಸರಗೋಡು ಜಿಲ್ಲೆಯ ಚಿತ್ತಾರಿಕಲ್ ಸಮೀಪದ ನಾರಾಯಣನ್ ಎಂಬವರು ಕೂರ್ನಡ್ಕದಲ್ಲಿ ಪಾಲ ದಾಟಿ ಬರುತ್ತಿದ್ದಾಗ ನೀರು ಪಾಲಾಗಿದ್ದರು. ಅಂದಿನಿಂದಲೇ ಶೋಧ ಕಾರ್ಯ ಆರಂಭಗೊಂಡಿತ್ತು.ಸುಳ್ಯ ಅಗ್ನಿಶಾಮಕ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI