ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ನೋಡ ನೋಡುತ್ತಿದ್ದಂತೆ 45 ಕೆಜಿ ತೂಕದ ಗಂಡು ಆಡುವನ್ನು ನುಂಗಲು ಯತ್ನಿಸಿದ ಬೃಹತ್ ಹೆಬ್ಬಾವು.
ರಾಜ್ಯ

ನೋಡ ನೋಡುತ್ತಿದ್ದಂತೆ 45 ಕೆಜಿ ತೂಕದ ಗಂಡು ಆಡುವನ್ನು ನುಂಗಲು ಯತ್ನಿಸಿದ ಬೃಹತ್ ಹೆಬ್ಬಾವು.

ಕಡಬ: ಕಡಬ ತಾಲೂಕಿನ ಐತ್ತೂರು ಗ್ರಾಮದ ಬ್ರಾಂತಿಕಟ್ಟೆ ಕೊಡೆಂಕಿರಿ ಎಂಬಲ್ಲಿ ಭಾರೀ ಗಾತ್ರದ ಹೆಬ್ಬಾವು, ಆಡೊಂದನ್ನು ನುಂಗಲು‌ ಸುಮಾರು ಒಂದು ತಾಸು ಸೆಣಸಿ ವಿಫಲ ಯತ್ನ ನಡೆಸಿದ ಘಟನೆ ಮಂಗಳವಾರ ಸಂಜೆ ನಡೆದಿದೆ. https://youtube.com/shorts/uJ_8N-clN5s?feature=share ಸ್ಥಳೀಯರಾದ ಜಾರ್ಜ್ ಕುಟ್ಟಿ ಎಂಬವರಿಗೆ ಸೇರಿದ ಸುಮಾರು 45 ಕೆಜಿ ತೂಕದ ಗಂಡು…

ಉಬರಡ್ಕದಲ್ಲಿ ಕೋವಿಯಿಂದ ತಲೆಗೆ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಅರಂತೋಡಿನ ಯುವಕ.
ರಾಜ್ಯ

ಉಬರಡ್ಕದಲ್ಲಿ ಕೋವಿಯಿಂದ ತಲೆಗೆ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಅರಂತೋಡಿನ ಯುವಕ.

ಯುವಕನೊಬ್ಬ ತನ್ನ ಕೋವಿಯಿಂದ ತಾನೇ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಸುಳ್ಯ ತಾಲೂಕಿನ ಉಬರಡ್ಕಗ್ರಾಮದಲ್ಲಿ ನಡೆದಿದೆ.ಮೃತ ಯುವಕ ಅರಂತೋಡು ಗ್ರಾಮದ ರವಿ ಎಂದು ಗುರುತಿಸಲಾಗಿದೆ.ಉಬರಡ್ಕ ಗ್ರಾಮದ ಬೆಳ್ರಂಪಾಡಿಯ ಮನೆಯೊಂದರಲ್ಲಿ ರವಿ ಕೆಲಸಮಯದಿಂದ ಕೆಲಸಕ್ಕೆ ಎಂದು ಬಂದಿದ್ದ. ಈತನಿಗೆ ಮದ್ಯಪಾನ ಮಾಡುವ ಹವ್ಯಾಸವೂ ಇತ್ತು ಎನ್ನಲಾಗಿದೆ. ಇದೇ ನಿಶೆಯಲ್ಲಿ…

ತಮಿಳು ಕಾರ್ಮಿಕರಿಗೆ ಶೇ.20 ಬೋನಸ್ ಲಭಿಸುವ ನಿರೀಕ್ಷೆ: ತೋಟ ತೊಲಿಳಾಲರ್ ಸಂಘದ ಅಧ್ಯಕ್ಷ ಚಂದ್ರಲಿಂಗಂ ಹೇಳಿಕೆ
ರಾಜ್ಯ

ತಮಿಳು ಕಾರ್ಮಿಕರಿಗೆ ಶೇ.20 ಬೋನಸ್ ಲಭಿಸುವ ನಿರೀಕ್ಷೆ: ತೋಟ ತೊಲಿಳಾಲರ್ ಸಂಘದ ಅಧ್ಯಕ್ಷ ಚಂದ್ರಲಿಂಗಂ ಹೇಳಿಕೆ

ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ರಬ್ಬರ್ ವಿಭಾಗದ ನೆಡುತೋಪುಗಳಲ್ಲಿ ಮತ್ತು ಕಾರ್ಖಾನೆಗಳಲ್ಲಿ ದುಡಿಯುವ ಕಾರ್ಮಿಕರಿಗೆ ಬಾಕಿ ಇರುವ ಬೋನಸ್‌ನ್ನು ತುರ್ತಾಗಿ ನೀಡಲು ಕ್ರಮ ಕೈಗೊಳ್ಳಬೇಕು ಎಂದು ತೋಟ ತೊಲಿಳಾಲರ್ ಸಂಘದ ವತಿಯಿಂದ ನಿಗಮಕ್ಕೆ ಮನವಿ ಸಲ್ಲಿಸಲಾಗಿದೆ.ಮನವಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಗುಣಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತೋಟ ತೊಲಿಳಾಲರ್ ಸಂಘದ…

ಲಾರಿ-ಸ್ಕೂಟರ್ ನಡುವೆ ಭೀಕರ ಅಪಘಾತ : ಸ್ಕೂಟರ್ ಸವಾರ ಗಂಭೀರ ಗಾಯ.
ರಾಜ್ಯ

ಲಾರಿ-ಸ್ಕೂಟರ್ ನಡುವೆ ಭೀಕರ ಅಪಘಾತ : ಸ್ಕೂಟರ್ ಸವಾರ ಗಂಭೀರ ಗಾಯ.

ಬಂಟ್ವಾಳ: ಲಾರಿ ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತದಲ್ಲಿ, ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು ಸಂಜೆ ಪುಂಚಮೆ ಎಂಬಲ್ಲಿ ನಡೆದಿದೆ.ಕಳಸಗುರಿ ನಿವಾಸಿ ಬಾಲಕೃಷ್ಣ ಶೆಟ್ಟಿ ಕೊಡಿಬೆಟ್ಟು ಗಾಯಗೊಂಡವರು.ಪೊಳಲಿ ಪುಂಚಮೆಯಿಂದ ಅಡ್ಡೂರು ದಾರಿ ಮಧ್ಯೆ ಎದುರಿನಿಂದ ಬರುತ್ತಿದ್ದ ಕೆಂಪು ಕಲ್ಲಿನ ಲಾರಿ ಸ್ಕೂಟರ್ ಗೆ…

ತಂದೆ – ತಾಯಿಯ ಬೆಲೆ ತಿಳಿಯದ ನಾವು…
ರಾಜ್ಯ

ತಂದೆ – ತಾಯಿಯ ಬೆಲೆ ತಿಳಿಯದ ನಾವು

ನಮಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟತಂದೆ ತಾಯಿಯ ಬೆಲೆ ತಿಳಿಯದ ನಾವು.ಯಾವುದೋ ಹುಡುಗಿಗೋಸ್ಕರ ನಮ್ಮಜೀವನವನ್ನೇ ಕಳೆದುಕೊಳ್ಳುತ್ತೇವೆ.   ತಂದೆ ತಾಯಿಯ ಪ್ರೀತಿಯೇ ಹೆಚ್ಚೆಂದುತಿಳಿಯದ ನಾವು. ಹುಡುಗಿ ಪ್ರೀತಿ ಹೆಚ್ಚೆಂದುಅವಳ ಹಿಂದೆಯೇ ಹೋಗುತ್ತೇವೆ. ನಮ್ಮ ತಂದೆ ತಾಯಿಯನ್ನು ಒಂದು ದಿವಸನೂ ಊಟ ಮಾಡಿದ್ರ ಅಂತ ಕೇಳದ ನಾವುಹುಡುಗಿಗೆ ಸರಿಯಾದ ಸಮಯಕ್ಕೆ ಒಂದು ಇಪ್ಪತ್ತುಬಾರಿ…

ಲಾರಿ-ಸ್ಕೂಟರ್ ನಡುವೆ ಭೀಕರ ಅಪಘಾತ : ಸ್ಕೂಟರ್ ಸವಾರ ಗಂಭೀರ ಗಾಯ.
ರಾಜ್ಯ

ಲಾರಿ-ಸ್ಕೂಟರ್ ನಡುವೆ ಭೀಕರ ಅಪಘಾತ : ಸ್ಕೂಟರ್ ಸವಾರ ಗಂಭೀರ ಗಾಯ.

ಬಂಟ್ವಾಳ: ಲಾರಿ ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತದಲ್ಲಿ, ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು ಸಂಜೆ ಪುಂಚಮೆ ಎಂಬಲ್ಲಿ ನಡೆದಿದೆ.ಕಳಸಗುರಿ ನಿವಾಸಿ ಬಾಲಕೃಷ್ಣ ಶೆಟ್ಟಿ ಕೊಡಿಬೆಟ್ಟು ಗಾಯಗೊಂಡವರು.ಪೊಳಲಿ ಪುಂಚಮೆಯಿಂದ ಅಡ್ಡೂರು ದಾರಿ ಮಧ್ಯೆ ಎದುರಿನಿಂದ ಬರುತ್ತಿದ್ದ ಕೆಂಪು ಕಲ್ಲಿನ ಲಾರಿ ಸ್ಕೂಟರ್ ಗೆ…

ತಮಿಳು ಕಾರ್ಮಿಕರ ಹಲವು ಸಮಸ್ಯೆಗಳನ್ನು ಈಗಿನ ಸರಕಾರ ಪರಿಹರಿಸುವ ವಿಶ್ವಾಸವಿದೆ: ಚಂದ್ರಲಿಂಗಂ
ರಾಜ್ಯ

ತಮಿಳು ಕಾರ್ಮಿಕರ ಹಲವು ಸಮಸ್ಯೆಗಳನ್ನು ಈಗಿನ ಸರಕಾರ ಪರಿಹರಿಸುವ ವಿಶ್ವಾಸವಿದೆ: ಚಂದ್ರಲಿಂಗಂ

ಜಿಲ್ಲೆಯಲ್ಲಿ ತಮಿಳು ಕಾರ್ಮಿಕರು ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ , ಸರಕಾರದಿಂದ ದೊರೆಯುವ ಸೌಲಭ್ಯಗಳು ತಮಿಳು ಕಾರ್ಮಿಕರಿಗೆ ದೊರೆಯುತ್ತಿಲ್ಲ, ರಬ್ಬರ್ ವಿಭಾಗಗಳ ನೆಡುತೋಪು ಮತ್ತು ಕರ್ಖಾನೆಗಳಲ್ಲಿ ದುಡಿಯುವ  ಕಾರ್ಮಿಕರು ವಾಸ ಮಾಡುವ ಮನೆಗಳ ಅಡಿಸ್ಥಳದ ಹಕ್ಕು ಕಾರ್ಮಿಕರಿಗೆ ದೊರೆಯುವಂತಾಗಬೇಕು,ಕಾರ್ಮಿಕರು ನಿವೃತಿಯಾದ ಬಳಿಕ ಮನೆಖಾಲಿಮಾಡಿ ಎನ್ನುವುದನ್ನು ತಮಿಳು ಕಾರ್ಮಿಕರು ಒಪ್ಪುವುದಿಲ್ಲ, ಬದಲಾಗಿ ಕಾರ್ಮಿಕರು…

ಪೋಷಕರೇ.. ನಿಮ್ಮ ಮಕ್ಕಳು ಮಾದಕವಸ್ತುಗಳ ದಾಸರಾಗದಂತೆ ನೀವೇ ಎಚ್ಚರ ವಹಿಸಿ.
ರಾಜ್ಯ

ಪೋಷಕರೇ.. ನಿಮ್ಮ ಮಕ್ಕಳು ಮಾದಕವಸ್ತುಗಳ ದಾಸರಾಗದಂತೆ ನೀವೇ ಎಚ್ಚರ ವಹಿಸಿ.

ಜೂನ್ 26ರಂದು ವಿಶ್ವದಾದ್ಯಂತ “ಮಾದಕವಸ್ತು ವಿರೋಧಿ ದಿನ” ಎಂದು ಆಚರಿಸಲಾಗುತ್ತದೆ. ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ, ಯುವ ಜನತೆಯನ್ನು ಜಾಗೃತಗೊಳಿಸುವ ಸದುದ್ದೇಶ ಈ ಆಚರಣೆಯ ಹಿಂದೆ ಇದೆ ಎಂದರೂ ತಪ್ಪಲ್ಲ.ಇಂದು ನಾವು ಜೀವಿಸುತ್ತಿರುವ ಈ ಕಾಲಘಟ್ಟ ಎನ್ನುವುದು, ಬಹಳ ಸ್ಪರ್ಧಾತ್ಮಕ ಜಗತ್ತು. ಎಲ್ಲವೂ ಬಹಳ…

ತುರುವೇಕೆರೆಯಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡರ 514 ನೇ ಜಯಂತೋತ್ಸವ ಆಚರಣೆ.
ರಾಜ್ಯ

ತುರುವೇಕೆರೆಯಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡರ 514 ನೇ ಜಯಂತೋತ್ಸವ ಆಚರಣೆ.

ತುರುವೇಕೆರೆಯಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡರ 514 ನೇ ಜಯಂತೋತ್ಸವ ಆಚರಣೆ ಮಾಡಲಾಯಿತು ,ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಸದ್ಗುರು ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ದಿವ್ಯಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ತುರುವೇಕೆರೆ ತಾಲ್ಲೂಕಿನ ಕೆ.ಹಿರಣ್ಣಯ್ಯ ಬಯಲು ರಂಗ ಮಂದಿರದಲ್ಲಿ ತಾಲ್ಲೂಕು ಒಕ್ಕಲಿಗರ ಸಂಘ, ತಾಲ್ಲೂಕು…

ಐಸಿಸಿ ಏಕದಿನ ವಿಶ್ವಕಪ್ 2023 ವೇಳಾಪಟ್ಟಿ ಪ್ರಕಟ : ಸಂಪೂರ್ಣ ವೇಳಾಪಟ್ಟಿ..!
ರಾಜ್ಯ

ಐಸಿಸಿ ಏಕದಿನ ವಿಶ್ವಕಪ್ 2023 ವೇಳಾಪಟ್ಟಿ ಪ್ರಕಟ : ಸಂಪೂರ್ಣ ವೇಳಾಪಟ್ಟಿ..!

ಪುರುಷರ ವಿಭಾಗದ ಐಸಿಸಿ ವಿಶ್ವಕಪ್​​ಗೆ ವೇಳಾಪಟ್ಟಿ ಪ್ರಕಟವಾಗಿದೆ. ಅಕ್ಟೋಬರ್ 5 ರಂದು ಗುಜರಾತ್​ನ ಅಹ್ಮದಾಬಾದ್​ನಲ್ಲಿರುವ ‘ಶ್ರೀ ನರೇಂದ್ರ ಮೋದಿ’ ಸ್ಟೇಡಿಯಂನಲ್ಲಿ ಮೊದಲ ಪಂದ್ಯವು ಆಯೋಜನೆಗೊಂಡಿದೆ. ಈ ಮೆಗಾ ಟೂರ್ನಿಯಲ್ಲಿ ಒಟ್ಟು 10 ತಂಡಗಳು ಪಾಲ್ಗೊಳ್ಳಲಿವೆ. ಈಗಾಲೇ 8 ತಂಡಗಳು ವಿಶ್ವಕಪ್ ಟೂರ್ನಿಗೆ ಅರ್ಹತೆ ಪಡೆದುಕೊಂಡಿವೆ. ಎರಡು ತಂಡಗಳು ಮಾತ್ರ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI