ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಬಸ್‌ನಲ್ಲಿ ಅಸಭ್ಯ ವರ್ತನೆ: ಪ್ರಯಾಣಿಕನ ವಿರುದ್ಧ ದೂರು ದಾಖಲು.
ರಾಜ್ಯ

ಬಸ್‌ನಲ್ಲಿ ಅಸಭ್ಯ ವರ್ತನೆ: ಪ್ರಯಾಣಿಕನ ವಿರುದ್ಧ ದೂರು ದಾಖಲು.

ಪುತ್ತೂರು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿವಾಹಿತ ಮಹಿಳೆಯೊಂದಿಗೆ ಸಹ ಪ್ರಯಾಣಿಕನೊಬ್ಬ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿ ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಕೆಮ್ಮಿಂಜೆ ಗ್ರಾಮದ ಸುಬ್ರಹ್ಮಣ್ಯ ಭಟ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲ್ಲೂಕಿನ ಕರೋಪಾಡಿ ಗ್ರಾಮದ ಕನ್ಯಾನ ಕುಕ್ಕಾಜೆ ನಿವಾಸಿ ಮಹಮ್ಮದ್ ಅಶ್ರಫ್…

ಜಿಲ್ಲಾ ಕೆಡಿಪಿ ಮಾದರಿಯಲ್ಲಿ ಪ್ರತೀ ತಾಲೂಕು ಮಟ್ಟದಲ್ಲಿ ಸಬೆ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕೆ. ಎಂ. ಮುಸ್ತಫ ಮನವಿ.
ರಾಜ್ಯ

ಜಿಲ್ಲಾ ಕೆಡಿಪಿ ಮಾದರಿಯಲ್ಲಿ ಪ್ರತೀ ತಾಲೂಕು ಮಟ್ಟದಲ್ಲಿ ಸಬೆ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕೆ. ಎಂ. ಮುಸ್ತಫ ಮನವಿ.

ಜಿಲ್ಲಾ ಕೆಡಿಪಿ ಮಾದರಿಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳ ಜನಪ್ರತಿನಿದಿ ಗಳ ಮತ್ತು ಅಧಿಕಾರಿಗಳ ಸಭೆಯನ್ನು ಜಿಲ್ಲಾ ಮಟ್ಟದ ಲ್ಲಿ ಆಯೋಜಿಸಿ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆಜಿಲ್ಲಾ ಉಸ್ತುವಾರಿ ಸಚಿವರಿಗೆ ಕೆ. ಎಂ. ಮುಸ್ತಫ ಮನವಿ ಮಾಡಿದ್ದಾರೆ. ಕರ್ನಾಟಕ ಸರಕಾರದ ಅರೋಗ್ಯ, ಕುಟುಂಬ ಕಲ್ಯಾಣ ಇಲಾಖೆ ಮತ್ತು ದ. ಕ. ಜಿಲ್ಲಾ…

ಲಾರಿ – ಬೈಕ್ ನಡುವೆ ಭೀಕರ ಅಪಘಾತ: ಎರಡು ತುಂಡಾದ ಬೈಕ್ ಸವಾರನ ದೇಹ
ರಾಜ್ಯ

ಲಾರಿ – ಬೈಕ್ ನಡುವೆ ಭೀಕರ ಅಪಘಾತ: ಎರಡು ತುಂಡಾದ ಬೈಕ್ ಸವಾರನ ದೇಹ

: ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಬೈಕ್ ಸವಾರನ ಮೇಲೆಯೇ ಲಾರಿ ಹರಿದ ಪರಿಣಾಮ ದೇಹ ಎರಡು ತುಂಡಾಗಿದೆ ಎಂದು ತಿಳಿದು ಬಂದಿದೆ.ಗಂಗಾಧರ ಮೃತ ದುರ್ದೈವಿ. ಮಡಿಕೇರಿ ಸಮೀಪದ ಕುಶಾಲನಗರ ತಾಲ್ಲೂಕಿನ ಕೂಡ್ಲೂರು ಗ್ರಾಮದ ಬಳಿ…

ಕೈಕಂಬ – ಖಾಸಗಿ ಬಸ್ ತಡೆದು ವಿದ್ಯಾರ್ಥಿಗ ಳಿಂದ ಪ್ರತಿಭಟನೆ.
ರಾಜ್ಯ

ಕೈಕಂಬ – ಖಾಸಗಿ ಬಸ್ ತಡೆದು ವಿದ್ಯಾರ್ಥಿಗ ಳಿಂದ ಪ್ರತಿಭಟನೆ.

ಮಂಗಳೂರು ಜೂನ್ 23:ಖಾಸಗಿ ಬಸ್ ಗಳ ಧಾವಂತಕ್ಕೆ ಬೈಕ್ ಸವಾರರು ಬಲಿಯಾಗುತ್ತಿರುವ ಪ್ರಕರಣ ಹೆಚ್ಚಾಗುತ್ತಿದ್ದು, ನಿನ್ನೆ ಗುರುಪುರ ಜಂಕ್ಷನ್ ಬಳಿ ಬಸ್ ಡಿಕ್ಕಿ ಯಾಗಿ ಬೈಕ್ ಸವಾರ ಸಾವನಪ್ಪಿದ ಘಟನೆಯನ್ನು ಖಂಡಿಸಿ ಸಾರ್ವಜನಿಕರು ಇಂದು ಕೈಕಂಬ ಜಂಕ್ಷನ್ ನಲ್ಲಿ ಬಸ್‌ಗಳನ್ನು ತಡೆದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖಾಸಗಿ…

ಉಪ್ಪಿನಂಗಡಿ -ಹೆರಿಗೆ ವೇಳೆ ತೀವ್ರ ರಕ್ತ ಸ್ರಾವದಿಂದ ಮೃತಪಟ್ಟ ಆಶಾ ಕಾರ್ಯಕರ್ತೆಯ ಪುಟ್ಟ ಕಂದಮ್ಮನೂ ನಿಧನ.
ರಾಜ್ಯ

ಉಪ್ಪಿನಂಗಡಿ -ಹೆರಿಗೆ ವೇಳೆ ತೀವ್ರ ರಕ್ತ ಸ್ರಾವದಿಂದ ಮೃತಪಟ್ಟ ಆಶಾ ಕಾರ್ಯಕರ್ತೆಯ ಪುಟ್ಟ ಕಂದಮ್ಮನೂ ನಿಧನ.

ಮಂಗಳೂರು ಜೂನ್ 23: ಹೆರಿಗೆ ವೇಳೆ ತೀವ್ರ ರಕ್ತಸ್ರಾವದಿಂದ ಸಾವನಪ್ಪಿದ ಆಶಾ ಕಾರ್ಯಕರ್ತೆಯ ಮಗು ಕೂಡ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದೆ. ಆಶಾ ಕಾರ್ಯಕರ್ತೆ ಭವ್ಯ(28) ಜೂನ್ 20ರಂದು ರಾತ್ರಿ ಹೆರಿಗೆ ಸಂದರ್ಭ ರಕ್ತಸ್ರಾವದಿಂದ ಸಾವನ್ನಪ್ಪಿದ ಬೆನ್ನಿಗೆ ಅವರ ಹಸುಕೂಸು ಗುರುವಾರ ಮುಂಜಾನೆ ಮೃತಪಟ್ಟಿದೆ ಎಂದು ತಿಳಿದುಬಂದಿದೆ

ಕಡಬ: ಚಿನ್ನದಂಗಡಿ ಉದ್ಘಾಟನೆಗೂ ಮುನ್ನನಾಗಪ್ರಸಾದ್ ಸಾವು ಪ್ರಕರಣ – ಹೊರಬಿತ್ತು ಪೋಸ್ಟ್ ಮಾರ್ಟಂ ರಿಪೋರ್ಟ್
ರಾಜ್ಯ

ಕಡಬ: ಚಿನ್ನದಂಗಡಿ ಉದ್ಘಾಟನೆಗೂ ಮುನ್ನ
ನಾಗಪ್ರಸಾದ್ ಸಾವು ಪ್ರಕರಣ – ಹೊರಬಿತ್ತು ಪೋಸ್ಟ್ ಮಾರ್ಟಂ ರಿಪೋರ್ಟ್

ಕಡಬ: ಚಿನ್ನದ ಅಂಗಡಿಯ ಉದ್ಘಾಟನೆಯ ದಿನ ಗುಂಡ್ಯಸಮೀಪದ ಕೆಂಪು ಹೊಳೆಯಲ್ಲಿ ಅಪಘಾತದಲ್ಲಿ ಮೃತಪಟ್ಟ ನಾಗಪ್ರಸಾದ್ ಪೋಸ್ಟ್ ಮಾರ್ಟಂ ವರದಿ ಬಂದಿದ್ದು, ಸಹಜ ರಸ್ತೆ ಅಪಘಾತಕ್ಕೆ ಬಲಿಯಾಗಿರುವುದಾಗಿ ತಿಳಿದು ಬಂದಿದೆ.ಐಶ್ವರ್ಯ ಗೋಲ್ಡ್ ಉದ್ಘಾಟನೆಗೂ ಮುನ್ನ ಕಡಬನಿವಾಸಿಯಾಗಿರುವ ದಯಾನಂದ ಆಚಾರ್ಯ ಅವರ ಪುತ್ರ ನಾಗಪ್ರಸಾದ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವುದು ಹಲವು ಊಹಾಪೋಹಗಳಿಗೆ…

ಕನಕಮಜಲು ಅಕ್ಕಪಕ್ಕದ ಮನೆಗಳಿಂದ ನಗದು ಸಹಿತ ಚಿನ್ನಾಭರಣ ಕಳ್ಳತನ: ಪಕ್ಕದ ಮನೆ ಕಳ್ಳತನವಾಗಿದೆ ಎಂದು ಸುದ್ದಿ ತಿಳಿದು ಪರಿಶೀಲಿಸಿದಾಗ ಮತ್ತೊಂದು ಕಳ್ಳತನ ಪ್ರಕರಣ ಬೆಳಕಿಗೆ.

ಕನಕಮಜಲು ಗ್ರಾಮದಲ್ಲಿ ಎರಡು ಕಡೆ ಕಳ್ಳತನದ ಘಟನೆ ನಡೆದಿದ್ದು, ಎರಡೂ ಘಟನೆ ತಡವಾಗಿ ಮನೆಯವರ ಅರಿವಿಗೆ ಬಂದಿದ್ದು ಪ್ರಕರಣ ದಾಖಲಾಗಿದೆ. ಕನಕಮಜಲು ಗ್ರಾಮದ ಸಣ್ಣಮೂಲೆ ಕೆ.ಮೂಸಾ. ಎಂಬವರ ಪುತ್ರ ಕೆ.ಮಹಮ್ಮದ್ ಹಸನ್ ಎಂಬವರ ಮನೆಯಲ್ಲಿ ಕಳವು ಕೃತ್ಯ ನಡೆದಿದೆ. ಮಹಮ್ಮದ್ ಹಸನ್ ಅವರು ಜೂ.17ರಂದು ತಮ್ಮ ಹೆಂಡತಿಯ ಚಿಕ್ಕಮ್ಮನ…

ಅಳಕೆ ಮಜಲು ಸರಕಾರಿ ಶಾಲೆಯಲ್ಲಿ ೬ ನೇ ತರಗತಿ ಆರಂಭಿಸಲುಶಿಕ್ಷಣ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ
ರಾಜ್ಯ

ಅಳಕೆ ಮಜಲು ಸರಕಾರಿ ಶಾಲೆಯಲ್ಲಿ ೬ ನೇ ತರಗತಿ ಆರಂಭಿಸಲು
ಶಿಕ್ಷಣ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಬಂಟ್ವಾಳ ತಾಲೂಕು ವ್ಯಾಪ್ತಿಗೊಳಪಟ್ಟ ಅಳಕೆಮಜಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶೈಕ್ಷನಿಕ ಗತವರ್ಷದಲ್ಲಿ ೬ ನೇ ತರಗತಿ ಪ್ರಾರಂಭ ಮಾಡುವಂತೆ ಆಗ್ರಹಿಸಿ ಪುತ್ತೂರು ಶಾಸಕರಾದ ಅಶೋಕ್ ರೈಯವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರಿಗೆ ಜೂ. ೨೨ ರಂದು ಬೆಂಗಳೂರಿನಲ್ಲಿ ಮನವಿ ಸಲ್ಲಿಸಿದ್ದಾರೆ.ಅಳಕೆಮಜಲು ಕಿರಿಯ…

ಕೊಯಿಲ ಫಾರ್ಮ್: ಪಾಳುಬಿದ್ದ ಜಾಗದಲ್ಲಿ ಗುತ್ತಿಗೆ ಆಧಾರದಲ್ಲಿ ಫಾರಂ ನಿರ್ಮಾಣಕ್ಕೆ ಅವಕಾಶಪಶುಸಂಗೋಪನಾ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ
ರಾಜ್ಯ

ಕೊಯಿಲ ಫಾರ್ಮ್: ಪಾಳುಬಿದ್ದ ಜಾಗದಲ್ಲಿ ಗುತ್ತಿಗೆ ಆಧಾರದಲ್ಲಿ ಫಾರಂ ನಿರ್ಮಾಣಕ್ಕೆ ಅವಕಾಶ
ಪಶುಸಂಗೋಪನಾ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಪ್ರತ್ತೂರು ತಾಲ್ಲೂಕಿನ ಕೊಯಿಲ ಗ್ರಾಮದ ಪಾಳು ಬಿದ್ದಿರುವ ೬೮೦ ಎಕರ ಪಶು ಸಂಗೋಪನೆ ಇಲಾಖೆಗೆ ಸೇರಿದ ಜಾಗದಲ್ಲಿ ಪಿ.ಪಿ.ಪಿ. ಆಧಾರದ ಮೇಲೆ ಖಾಸಗಿ ಸಂಸ್ಥೆಯವರಿಗೆ ಗುತ್ತಿಗೆ ಆಧಾರದ ಮೇಲೆ ಪೌಲ್ಟ್ರಿಫಾರಂ, ಕುರಿ ಸಾಕಾಣಿಕೆ, ಹಂದಿ ಸಾಕಾಣಿಕೆ, ಮತ್ತು ಹಸು ಸಾಕಾಣಿಕೆ ಮಾಡಲು ಅವಕಾಶ ಕಲ್ಪಿಸುವಂತೆ ಅಗ್ರಹಿಸಿ ಪುತ್ತೂರು…

ಉಪ್ಪಿನಂಗಡಿ ವಿದ್ಯಾರ್ಥಿ ಚಲಾಯಿಸುತ್ತಿದ್ದ ಬೈಕ್ ಪಾದಾಚಾರಿಗೆ ಡಿಕ್ಕಿ : ಸಾವು.
ರಾಜ್ಯ

ಉಪ್ಪಿನಂಗಡಿ ವಿದ್ಯಾರ್ಥಿ ಚಲಾಯಿಸುತ್ತಿದ್ದ ಬೈಕ್ ಪಾದಾಚಾರಿಗೆ ಡಿಕ್ಕಿ : ಸಾವು.

ಉಪ್ಪಿನಂಗಡಿ : ಪುತ್ತೂರಿನ ಕಾಲೇಜೊಂದರ ವಿದ್ಯಾರ್ಥಿ ಚಲಾಯಿಸುತ್ತಿದ್ದ ಬೈಕ್ ಡಿಕ್ಕಿಯಾಗಿ ಪಾದಚಾರಿಯೋರ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ಬುಧವಾರ (ಜೂ.22 ) ನಡೆದಿದೆ. ಮೃತಪಟ್ಟವರನ್ನು ಇಳಂತಿಲದ ಪೆರ್ನಾಂಡೀಸ್ (64) ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ ಬೆಳ್ತಂಗಡಿ ರಸ್ತೆಯ ಎಚ್ಎಂ ಆಡಿಟೋರಿಯಂ ಸಮೀಪ ಅಪಘಾತ ಸಂಭವಿಸಿದೆ. ಪುತ್ತೂರಿನ ಕಾಲೇಜಿನ ವಿದ್ಯಾರ್ಥಿ ಬೆಳ್ತಂಗಡಿಯ ಉಳಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI