ಅಂತರಾಷ್ಟ್ರೀಯ

ವಿಶ್ವ ವಾಯು ಗುಣಮಟ್ಟ ವರದಿ 2024: ಭಾರತ 5ನೇ ಅತಿ ಹೆಚ್ಚು ಮಾಲಿನ್ಯಗೊಂಡ ದೇಶ
ಅಂತರಾಷ್ಟ್ರೀಯ

ವಿಶ್ವ ವಾಯು ಗುಣಮಟ್ಟ ವರದಿ 2024: ಭಾರತ 5ನೇ ಅತಿ ಹೆಚ್ಚು ಮಾಲಿನ್ಯಗೊಂಡ ದೇಶ

ನವದೆಹಲಿ: 2024 ವಿಶ್ವ ವಾಯು ಗುಣಮಟ್ಟ ವರದಿ (World Air Quality Report) ಪ್ರಕಾರ, ಭಾರತವು ವಿಶ್ವದ 5ನೇ ಅತಿ ಹೆಚ್ಚು ವಾಯು ಮಾಲಿನ್ಯಗೊಂಡ ದೇಶ ಎಂದು IQAir ಸಂಸ್ಥೆ ಬಿಡುಗಡೆ ಮಾಡಿದ ಇತ್ತೀಚಿನ ಮಾಹಿತಿಯು ಬಹಿರಂಗಪಡಿಸಿದೆ. ಈ ವರದಿ 134 ದೇಶಗಳವಾಯು ಗುಣಮಟ್ಟಗಳನ್ನು ವಿಶ್ಲೇಷಿಸಿದ್ದು, ಭಾರತದಲ್ಲಿ ವಾಯು ಮಾಲಿನ್ಯ ಗಂಭೀರ ಸ್ವರೂಪದಲ್ಲಿದೆ ಎಂದು ದೃಢಪಡಿಸಿದೆ. ಭಾರತದ ವಾಯು ಗುಣಮಟ್ಟವು ಸರಾಸರಿ 54.4 µg/m³ ಇದ್ದು, ಇದು ವಿಶ್ವ ಆರೋಗ್ಯ ಸಂಸ್ಥೆ (WHO) ಶಿಫಾರಸು ಮಾಡಿದ 5…

ಧಾರ್ಮಿಕ

ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಕಾಂತಮಂಗಲ ಇದರ ಪ್ರತಿಷ್ಠಾ ಮಹೋತ್ಸವ.

ಸುಳ್ಯದ ಪಯಸ್ವಿನಿ ನದಿಯ ತಟದಲ್ಲಿರುವ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಕಾಂತಮಂಗಲ ಇದರ ಪ್ರತಿಷ್ಠಾ ಮಹೋತ್ಸವ ಇಂದು ನಡೆಯಿತು. ಮದ್ಯಾಹ್ನ ಮಹಾಪೂಜೆ ಮತ್ತು ಅನ್ನಸಂತರ್ಪಣೆ ನಡೆಯಿತು ಸಾವಿರಾರು ಭಕ್ತಾವಿಮಾನಿಗಳು ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು. ಸಂಜೆ ರಂಗಪೂಜೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಆಡಳಿತ ಮಂಡಳಿ ವಿನಂತಿಸಿದ್ದಾರೆ.

ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಕಾಂತಮಂಗಲ ಇದರ ಪ್ರತಿಷ್ಠಾ ಮಹೋತ್ಸವ.
ಧಾರ್ಮಿಕ

ಮಹಾಕುಂಭಮೇಳಕ್ಕೆ ಸಾಗರದಂತೆ ಹರಿದು ಬರುತ್ತಿರುವ ಭಕ್ತರು: ರೈಲ್ವೆ ನಿಲ್ದಾಣವನ್ನೇ ಬಂದ್ ಮಾಡಿದ ಜಿಲ್ಲಾಡಳಿತ

ಪ್ರಯಾಗ್ ರಾಜ್: ಪ್ರಯಾಗ್ ರಾಜ್ ಮಹಾಕುಂಭಮೇಳಕ್ಕೆ ದಿನದಿಂದ ದಿನಕ್ಕೆ ಆಗಮಿಸುತ್ತಿರುವ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆ ಇದೀಗ ಮಹಾ ಕುಂಭಮೇಳದಲ್ಲಿ ಜನದಟ್ಟಣೆ ಹೆಚ್ಚಾಗಿದ್ದರಿಂದ, ಪ್ರಯಾಗ್‌ರಾಜ್ ಜಿಲ್ಲಾಡಳಿತವು ಸಂಗಮ್ ನಿಲ್ದಾಣವನ್ನು ತಾತ್ಕಾಲಿಕವಾಗಿ ಮುಚ್ಚಿದೆ. ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಪ್ರಯಾಣಿಕರನ್ನು ನಿರ್ವಹಿಸಲು ಇದನ್ನು ಮಾಡಲಾಗಿದೆ.ಪ್ರಯಾಗ್‌ರಾಜ್ ಜಿಲ್ಲಾಡಳಿತದ ಆದೇಶದಂತೆ, ಉತ್ತರ ರೈಲ್ವೆ ಲಕ್ನೋ ವಿಭಾಗದ ಪ್ರಯಾಗ್‌ರಾಜ್ ರಾಜ್ ಸಂಗಮ್ ನಿಲ್ದಾಣವು ಫೆಬ್ರವರಿ 9 ರಂದು ಮಧ್ಯಾಹ್ನ 1:30 ರಿಂದ ಫೆಬ್ರವರಿ 14 ರ ಮಧ್ಯರಾತ್ರಿ 12:00 ರವರೆಗೆ ಪ್ರಯಾಣಿಕರ…

ಶ್ರೀ ಹುಲಿಚಾಮುಂಡಿ ಹಾಗೂ ಪರಿವಾರ ದೈವಗಳ ವಾರ್ಷಿಕ ನೇಮೋತ್ಸವ

ಶ್ರೀ ಹುಲಿ ಚಾಮುಂಡಿ ಮತ್ತು ಪರಿವಾರ ದೈವಗಳ ಕಾರಣಿಕ ಕ್ಷೇತ್ರ ಬದಿಬಾಗಿಲು ನೂಜಿಬಾಳ್ತಿಲ ಗ್ರಾಮ ಕಡಬ ತಾಲೂಕು ಇಲ್ಲಿಯ ವಾರ್ಷಿಕ ನೇಮೋತ್ಸವವು ದಿನಾಂಕ 15/02/2025 ಶನಿವಾರ ನಡೆಯಲಿದೆ. ಅಂದು ಬೆಲೆಗೆ ಘಂಟೆ 7:30ರಿಂದ ಗಣಪತಿ ಹವನ ದೈವಗಳ ಶುದ್ದಿ ಕಲಶ ಅಭಿಷೇಕ, ದೈವಗಳಿಗೆ ತಂಬಿಲ ಸೇವೆ, ನಾಗರಕ್ತೇಶ್ವರಿ ಬನದಲ್ಲಿ ತಂಬಿಲ ಸೇವೆ ನಡೆಯಲಿದೆ. ಸಂಜೆ ಗಂಟೆ 6.00 ಕ್ಕೆ ದೈವಗಳ ಭಂಡಾರ ಇಳಿದು 7.30 ಅನ್ನ ಪ್ರಸಾದ ವಿತರಣೆ ನಡೆಯಲಿದೆ. ರಾತ್ರಿ ಗಂಟೆ 8.30 ಕ್ಕೆ ಶ್ರೀ…

ಶ್ರೀ ಹುಲಿಚಾಮುಂಡಿ ಹಾಗೂ ಪರಿವಾರ ದೈವಗಳ ವಾರ್ಷಿಕ ನೇಮೋತ್ಸವ
ಧಾರ್ಮಿಕ
ಮಹಾ ಕುಂಭಮೇಳದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ.
ಧಾರ್ಮಿಕ ರಾಷ್ಟ್ರೀಯ

ಮಹಾ ಕುಂಭಮೇಳದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಮಹಾ ಕುಂಭಮೇಳಕ್ಕೆ ಭೇಟಿ ನೀಡಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಕೈಗೊಂಡರು. ಮೋದಿಯವರು ಮಹಾಕುಂಭ ಮೇಳದಲ್ಲಿ ಭಾಗವಹಿಸಿದ ಬಗ್ಗೆ ಅವರ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ -"ಪ್ರಯಾಗರಾಜ ಮಹಾಕುಂಭದಲ್ಲಿ ಇಂದು ಪವಿತ್ರ ಸಂಗಮದಲ್ಲಿ ಸ್ನಾನ ಮಾಡುವ ಪುಣ್ಯ ಅವಕಾಶ ದೊರಕಿತು. ತಾಯಿ ಗಂಗೆಯ ಆಶೀರ್ವಾದ ಪಡೆದು ಮನಸ್ಸಿಗೆ ಅಪಾರ ಶಾಂತಿ ಮತ್ತು ತೃಪ್ತಿ ದೊರೆತಿದೆ. ದೇಶದ ಎಲ್ಲಾ ನಾಗರಿಕರ ಸೌಭಾಗ್ಯ, ಆರೋಗ್ಯ ಮತ್ತು ಕಲ್ಯಾಣಕ್ಕಾಗಿ ಗಂಗಾ ಮಾತೆಯಲ್ಲಿ ಪ್ರಾರ್ಥನೆ ಮಾಡಿದೆ. ಹರ…

ಕ್ರೀಡೆ

error: Content is protected !!