ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

2 ಜುಲೈ 2023 ರಂದು ಐಲೇಸಾ ದಿಂದ ಮಳೆ ನೀರು ಕೊಯ್ಲು ಮತ್ತು ನೀರು ಇಂಗಿಸುವಿಕೆ ಬಗ್ಗೆ ಜನಜಾಗೃತಿ ಕಾರ್ಯಕ್ರಮ.
ರಾಜ್ಯ

2 ಜುಲೈ 2023 ರಂದು ಐಲೇಸಾ ದಿಂದ ಮಳೆ ನೀರು ಕೊಯ್ಲು ಮತ್ತು ನೀರು ಇಂಗಿಸುವಿಕೆ ಬಗ್ಗೆ ಜನಜಾಗೃತಿ ಕಾರ್ಯಕ್ರಮ.

ಸಸ್ಯ ಮತ್ತು ಜೈವಿಕ ವಿಜ್ಞಾನಿ ಡಾ. ಕೇಶವ ಹೆಗ್ಡೆ ಕೊರ್ಸೆ ಅವರಿಂದ ಉಪನ್ಯಾಸ ಜಲ ಸಂರಕ್ಷಣೆಯ ಬಗ್ಗೆ , ಕೆರೆಗಳ ಪುನರುಜ್ಜೀವನದ ಬಗ್ಗೆ ಸಂಬಂಧಪಟ್ಟ ತಜ್ಞ ಸಂಪನ್ಮೂಲ ವ್ಯಕಿಗಳ ಭಾಗವಹಿಸುವಿಕೆಯೊಂದಿಗೆ ಸತತ ಕಾಯಕ್ರಮವನ್ನು ಮಾಡುತ್ತಿರುವ ಐಲೇಸಾ ದಿ ವಾಯ್ಸ್ ಆಫ್ ಓಷನ್ ಸಂಸ್ಥೆ ಈ ಸಾರಿ ಮಳೆ ನೀರು…

ಐವರ್ನಾಡು: ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ.
ರಾಜ್ಯ

ಐವರ್ನಾಡು: ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ.

ಸರಕಾರಿ ಪದವಿ ಪೂರ್ವ ಕಾಲೇಜು ಐವನಾಡು ಇಲ್ಲಿಯ 2023-2024 ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆಯನ್ನು ನಡೆಸಲಾಯಿತು. ಪ್ರಜಾಪ್ರಭುತ್ವದ ತತ್ವ ಮೌಲ್ಯ ಆದರ್ಶಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಗೌಪ್ಯತೆಯ ಮತದಾನ ಮಾಡಲಾಯಿತುವಿದ್ಯಾರ್ಥಿ ಸಂಘದ ನಾಯಕನಾಗಿ ದ್ವಿತೀಯ ಕಲಾವಿಭಾಗದ ದೇವಿ ಪ್ರಸಾದ್, ಕ್ರೀಡಾ ಮಂತ್ರಿಯಾಗಿ ಇಸ್ಮಾಯಿಲ್, ಸಾಂಸ್ಕೃತಿಕ ಮಂತ್ರಿಯಾಗಿ…

ಬೆಂಗಳೂರಿನ ಕೆ.ಆರ್ ಪುರ ತಹಸೀಲ್ದಾರ್ ಅಜಿತ್ ಕುಮಾರ್ ರೈ ಪುತ್ತೂರಿನ ಮನೆ ಮೇಲೆ ಲೋಕಾಯುಕ್ತ ದಾಳಿ – ಕಂತೆ ಕಂತೆ ನೋಟ್ ಪತ್ತೆ.
ರಾಜ್ಯ

ಬೆಂಗಳೂರಿನ ಕೆ.ಆರ್ ಪುರ ತಹಸೀಲ್ದಾರ್ ಅಜಿತ್ ಕುಮಾರ್ ರೈ ಪುತ್ತೂರಿನ ಮನೆ ಮೇಲೆ ಲೋಕಾಯುಕ್ತ ದಾಳಿ – ಕಂತೆ ಕಂತೆ ನೋಟ್ ಪತ್ತೆ.

ಪುತ್ತೂರು, ಜೂನ್ 28: ಬೆಂಗಳೂರಿನ ಕೆ.ಆರ್.ಪುರ ತಹಶೀಲ್ದಾರ್ ಹುದ್ದೆಯಲ್ಲಿದ್ದ ಕೆಎಎಸ್ ಅಧಿಕಾರಿ ಅಜಿತ್ ಕುಮಾರ್ ರೈ ಪುತ್ತೂರು ತಾಲ್ಲೂಕು ಸೊರಕೆ ಮನೆ ಮತ್ತು ಅವರ ನಿಕಟವರ್ತಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದು, ಶೋಧ ನಡೆಸುತ್ತಿದ್ದಾರೆ. ಬೃಹತ್ ಪ್ರಮಾಣದ ಹಣದ ಕಂತೆಯೇ ಸಿಕ್ಕಿದೆ ಎಂದು ವರದಿಯಾಗಿದೆ.…

ನೋಡ ನೋಡುತ್ತಿದ್ದಂತೆ 45 ಕೆಜಿ ತೂಕದ ಗಂಡು ಆಡುವನ್ನು ನುಂಗಲು ಯತ್ನಿಸಿದ ಬೃಹತ್ ಹೆಬ್ಬಾವು.
ರಾಜ್ಯ

ನೋಡ ನೋಡುತ್ತಿದ್ದಂತೆ 45 ಕೆಜಿ ತೂಕದ ಗಂಡು ಆಡುವನ್ನು ನುಂಗಲು ಯತ್ನಿಸಿದ ಬೃಹತ್ ಹೆಬ್ಬಾವು.

ಕಡಬ: ಕಡಬ ತಾಲೂಕಿನ ಐತ್ತೂರು ಗ್ರಾಮದ ಬ್ರಾಂತಿಕಟ್ಟೆ ಕೊಡೆಂಕಿರಿ ಎಂಬಲ್ಲಿ ಭಾರೀ ಗಾತ್ರದ ಹೆಬ್ಬಾವು, ಆಡೊಂದನ್ನು ನುಂಗಲು‌ ಸುಮಾರು ಒಂದು ತಾಸು ಸೆಣಸಿ ವಿಫಲ ಯತ್ನ ನಡೆಸಿದ ಘಟನೆ ಮಂಗಳವಾರ ಸಂಜೆ ನಡೆದಿದೆ. https://youtube.com/shorts/uJ_8N-clN5s?feature=share ಸ್ಥಳೀಯರಾದ ಜಾರ್ಜ್ ಕುಟ್ಟಿ ಎಂಬವರಿಗೆ ಸೇರಿದ ಸುಮಾರು 45 ಕೆಜಿ ತೂಕದ ಗಂಡು…

ಉಬರಡ್ಕದಲ್ಲಿ ಕೋವಿಯಿಂದ ತಲೆಗೆ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಅರಂತೋಡಿನ ಯುವಕ.
ರಾಜ್ಯ

ಉಬರಡ್ಕದಲ್ಲಿ ಕೋವಿಯಿಂದ ತಲೆಗೆ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಅರಂತೋಡಿನ ಯುವಕ.

ಯುವಕನೊಬ್ಬ ತನ್ನ ಕೋವಿಯಿಂದ ತಾನೇ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಸುಳ್ಯ ತಾಲೂಕಿನ ಉಬರಡ್ಕಗ್ರಾಮದಲ್ಲಿ ನಡೆದಿದೆ.ಮೃತ ಯುವಕ ಅರಂತೋಡು ಗ್ರಾಮದ ರವಿ ಎಂದು ಗುರುತಿಸಲಾಗಿದೆ.ಉಬರಡ್ಕ ಗ್ರಾಮದ ಬೆಳ್ರಂಪಾಡಿಯ ಮನೆಯೊಂದರಲ್ಲಿ ರವಿ ಕೆಲಸಮಯದಿಂದ ಕೆಲಸಕ್ಕೆ ಎಂದು ಬಂದಿದ್ದ. ಈತನಿಗೆ ಮದ್ಯಪಾನ ಮಾಡುವ ಹವ್ಯಾಸವೂ ಇತ್ತು ಎನ್ನಲಾಗಿದೆ. ಇದೇ ನಿಶೆಯಲ್ಲಿ…

ತಮಿಳು ಕಾರ್ಮಿಕರಿಗೆ ಶೇ.20 ಬೋನಸ್ ಲಭಿಸುವ ನಿರೀಕ್ಷೆ: ತೋಟ ತೊಲಿಳಾಲರ್ ಸಂಘದ ಅಧ್ಯಕ್ಷ ಚಂದ್ರಲಿಂಗಂ ಹೇಳಿಕೆ
ರಾಜ್ಯ

ತಮಿಳು ಕಾರ್ಮಿಕರಿಗೆ ಶೇ.20 ಬೋನಸ್ ಲಭಿಸುವ ನಿರೀಕ್ಷೆ: ತೋಟ ತೊಲಿಳಾಲರ್ ಸಂಘದ ಅಧ್ಯಕ್ಷ ಚಂದ್ರಲಿಂಗಂ ಹೇಳಿಕೆ

ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ರಬ್ಬರ್ ವಿಭಾಗದ ನೆಡುತೋಪುಗಳಲ್ಲಿ ಮತ್ತು ಕಾರ್ಖಾನೆಗಳಲ್ಲಿ ದುಡಿಯುವ ಕಾರ್ಮಿಕರಿಗೆ ಬಾಕಿ ಇರುವ ಬೋನಸ್‌ನ್ನು ತುರ್ತಾಗಿ ನೀಡಲು ಕ್ರಮ ಕೈಗೊಳ್ಳಬೇಕು ಎಂದು ತೋಟ ತೊಲಿಳಾಲರ್ ಸಂಘದ ವತಿಯಿಂದ ನಿಗಮಕ್ಕೆ ಮನವಿ ಸಲ್ಲಿಸಲಾಗಿದೆ.ಮನವಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಗುಣಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತೋಟ ತೊಲಿಳಾಲರ್ ಸಂಘದ…

ಲಾರಿ-ಸ್ಕೂಟರ್ ನಡುವೆ ಭೀಕರ ಅಪಘಾತ : ಸ್ಕೂಟರ್ ಸವಾರ ಗಂಭೀರ ಗಾಯ.
ರಾಜ್ಯ

ಲಾರಿ-ಸ್ಕೂಟರ್ ನಡುವೆ ಭೀಕರ ಅಪಘಾತ : ಸ್ಕೂಟರ್ ಸವಾರ ಗಂಭೀರ ಗಾಯ.

ಬಂಟ್ವಾಳ: ಲಾರಿ ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತದಲ್ಲಿ, ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು ಸಂಜೆ ಪುಂಚಮೆ ಎಂಬಲ್ಲಿ ನಡೆದಿದೆ.ಕಳಸಗುರಿ ನಿವಾಸಿ ಬಾಲಕೃಷ್ಣ ಶೆಟ್ಟಿ ಕೊಡಿಬೆಟ್ಟು ಗಾಯಗೊಂಡವರು.ಪೊಳಲಿ ಪುಂಚಮೆಯಿಂದ ಅಡ್ಡೂರು ದಾರಿ ಮಧ್ಯೆ ಎದುರಿನಿಂದ ಬರುತ್ತಿದ್ದ ಕೆಂಪು ಕಲ್ಲಿನ ಲಾರಿ ಸ್ಕೂಟರ್ ಗೆ…

ತಂದೆ – ತಾಯಿಯ ಬೆಲೆ ತಿಳಿಯದ ನಾವು…
ರಾಜ್ಯ

ತಂದೆ – ತಾಯಿಯ ಬೆಲೆ ತಿಳಿಯದ ನಾವು

ನಮಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟತಂದೆ ತಾಯಿಯ ಬೆಲೆ ತಿಳಿಯದ ನಾವು.ಯಾವುದೋ ಹುಡುಗಿಗೋಸ್ಕರ ನಮ್ಮಜೀವನವನ್ನೇ ಕಳೆದುಕೊಳ್ಳುತ್ತೇವೆ.   ತಂದೆ ತಾಯಿಯ ಪ್ರೀತಿಯೇ ಹೆಚ್ಚೆಂದುತಿಳಿಯದ ನಾವು. ಹುಡುಗಿ ಪ್ರೀತಿ ಹೆಚ್ಚೆಂದುಅವಳ ಹಿಂದೆಯೇ ಹೋಗುತ್ತೇವೆ. ನಮ್ಮ ತಂದೆ ತಾಯಿಯನ್ನು ಒಂದು ದಿವಸನೂ ಊಟ ಮಾಡಿದ್ರ ಅಂತ ಕೇಳದ ನಾವುಹುಡುಗಿಗೆ ಸರಿಯಾದ ಸಮಯಕ್ಕೆ ಒಂದು ಇಪ್ಪತ್ತುಬಾರಿ…

ಲಾರಿ-ಸ್ಕೂಟರ್ ನಡುವೆ ಭೀಕರ ಅಪಘಾತ : ಸ್ಕೂಟರ್ ಸವಾರ ಗಂಭೀರ ಗಾಯ.
ರಾಜ್ಯ

ಲಾರಿ-ಸ್ಕೂಟರ್ ನಡುವೆ ಭೀಕರ ಅಪಘಾತ : ಸ್ಕೂಟರ್ ಸವಾರ ಗಂಭೀರ ಗಾಯ.

ಬಂಟ್ವಾಳ: ಲಾರಿ ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತದಲ್ಲಿ, ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು ಸಂಜೆ ಪುಂಚಮೆ ಎಂಬಲ್ಲಿ ನಡೆದಿದೆ.ಕಳಸಗುರಿ ನಿವಾಸಿ ಬಾಲಕೃಷ್ಣ ಶೆಟ್ಟಿ ಕೊಡಿಬೆಟ್ಟು ಗಾಯಗೊಂಡವರು.ಪೊಳಲಿ ಪುಂಚಮೆಯಿಂದ ಅಡ್ಡೂರು ದಾರಿ ಮಧ್ಯೆ ಎದುರಿನಿಂದ ಬರುತ್ತಿದ್ದ ಕೆಂಪು ಕಲ್ಲಿನ ಲಾರಿ ಸ್ಕೂಟರ್ ಗೆ…

ತಮಿಳು ಕಾರ್ಮಿಕರ ಹಲವು ಸಮಸ್ಯೆಗಳನ್ನು ಈಗಿನ ಸರಕಾರ ಪರಿಹರಿಸುವ ವಿಶ್ವಾಸವಿದೆ: ಚಂದ್ರಲಿಂಗಂ
ರಾಜ್ಯ

ತಮಿಳು ಕಾರ್ಮಿಕರ ಹಲವು ಸಮಸ್ಯೆಗಳನ್ನು ಈಗಿನ ಸರಕಾರ ಪರಿಹರಿಸುವ ವಿಶ್ವಾಸವಿದೆ: ಚಂದ್ರಲಿಂಗಂ

ಜಿಲ್ಲೆಯಲ್ಲಿ ತಮಿಳು ಕಾರ್ಮಿಕರು ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ , ಸರಕಾರದಿಂದ ದೊರೆಯುವ ಸೌಲಭ್ಯಗಳು ತಮಿಳು ಕಾರ್ಮಿಕರಿಗೆ ದೊರೆಯುತ್ತಿಲ್ಲ, ರಬ್ಬರ್ ವಿಭಾಗಗಳ ನೆಡುತೋಪು ಮತ್ತು ಕರ್ಖಾನೆಗಳಲ್ಲಿ ದುಡಿಯುವ  ಕಾರ್ಮಿಕರು ವಾಸ ಮಾಡುವ ಮನೆಗಳ ಅಡಿಸ್ಥಳದ ಹಕ್ಕು ಕಾರ್ಮಿಕರಿಗೆ ದೊರೆಯುವಂತಾಗಬೇಕು,ಕಾರ್ಮಿಕರು ನಿವೃತಿಯಾದ ಬಳಿಕ ಮನೆಖಾಲಿಮಾಡಿ ಎನ್ನುವುದನ್ನು ತಮಿಳು ಕಾರ್ಮಿಕರು ಒಪ್ಪುವುದಿಲ್ಲ, ಬದಲಾಗಿ ಕಾರ್ಮಿಕರು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI