ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಬ್ಲಾಕ್ ಕಾಂಗ್ರೆಸ್ ಸಮಿತಿ ಸುಳ್ಯ ಇದರ ವತಿಯಿಂದ ಇಂದಿರಾ ಸೇವಾ ಕೇಂದ್ರ ರಚನೆ ಬಗ್ಗೆ ಮಾಹಿತಿ ಕಾರ್ಯಾಗಾರ
ರಾಜ್ಯ

ಬ್ಲಾಕ್ ಕಾಂಗ್ರೆಸ್ ಸಮಿತಿ ಸುಳ್ಯ ಇದರ ವತಿಯಿಂದ ಇಂದಿರಾ ಸೇವಾ ಕೇಂದ್ರ ರಚನೆ ಬಗ್ಗೆ ಮಾಹಿತಿ ಕಾರ್ಯಾಗಾರ

ಬ್ಲಾಕ್ ಕಾಂಗ್ರೆಸ್ ಸಮಿತಿ ಸುಳ್ಯ ಇದರ ವತಿಯಿಂದ ಇಂದಿರಾ ಸೇವಾ ಕೇಂದ್ರ ರಚನೆ ಬಗ್ಗೆ ಮಾಹಿತಿ ಕಾರ್ಯಾಗಾರ ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ಶಿವಕೃಪ ಕಲಾ ಮಂದಿರದಲ್ಲಿ ನಡೆಯಿತು, ತರಬೇತಿಯನ್ನು ಜಿಲ್ಲಾ ಕಾಂಗ್ರೆಸ್ ನಾಯಕರಾದ ಲಾರೆನ್ಸ್ ಡಿಸೋಜಾ ಹಾಗೂ ಶುಭಾಷ್ ಕೊಲ್ನಾಡ್ ನೀಡಿದರು. ಸಭಾಧ್ಯಕ್ಷತೆಯನ್ನು ಸುಳ್ಯ…

ಮಡಿಕೇರಿ : ಕರ್ನಾಟಕದ ಮೊದಲ 32 ಮೀ. ಉದ್ದದಗಾಜಿನ ಸೇತುವೆ ಉದ್ಘಾಟನೆ.
ರಾಜ್ಯ

ಮಡಿಕೇರಿ : ಕರ್ನಾಟಕದ ಮೊದಲ 32 ಮೀ. ಉದ್ದದ
ಗಾಜಿನ ಸೇತುವೆ ಉದ್ಘಾಟನೆ.

ಮಡಿಕೇರಿ ಹೊರವಲಯದ ಉಡೋತ್ಮಡಿಕೇರಿ ಮೊಟ್ಟೆಯ ಪಪೀಸ್ ಪ್ಲಾಂಟೇಷನ್‌ನಲ್ಲಿ ಸುಮಾರು 32 ಮೀಟರ್ ಉದ್ದದ 2 ಮೀಟರ್ ಅಗಲದ 78 ಅಡಿ ಎತ್ತರದಲ್ಲಿರುವ ಗ್ಲಾಸ್ ಸ್ಕೈ ವಾಕ್ ಬ್ರಿಡ್ಜ್ ಪ್ರವಾಸಿಗರ ಗಮನ ಸೆಳೆಯುತ್ತಿದೆ. ಸುಮಾರು 5 ಟನ್ ಬಾರ ಹೊರುವ ಸಾಮಥ್ಯದ ಈ ಬ್ರಿಡ್ ಜ್‌ನಲ್ಲಿ ಒಮ್ಮೆಗೆ 40-50 ಮಂದಿ…

ಸುಳ್ಯ ಕ್ಷೇತ್ರದ ಕಡೆಯೂ ಗಮನವಿರಿಸಿ ಡಿಕೇಶಿಯಿಂದ ಶಾಸಕ ರೈಗೆ ಸೂಚನೆ.
ರಾಜ್ಯ

ಸುಳ್ಯ ಕ್ಷೇತ್ರದ ಕಡೆಯೂ ಗಮನವಿರಿಸಿ ಡಿಕೇಶಿಯಿಂದ ಶಾಸಕ ರೈಗೆ ಸೂಚನೆ.

ಪುತ್ತೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಮತ್ತು ದಕ ಜಿಲ್ಲೆಯಲ್ಲಿ ಕೇವಲ ಎರಡು ಕಾಂಗ್ರೆಸ್ ಶಾಸಕರು ಮತ್ರ ಅಯ್ಕೆಯಾಗಿದ್ದು ಈ ಪೈಕಿ ಯು ಟಿ ಖಾದರ್ ಸ್ಪೀಕರ್ ಆಗಿ ನೇಮಕವಾಗಿದ್ದಾರೆ. ಖಾದರ್ ಸ್ಪೀಕರ್ ಆಗಿ ನೇಮಕವಾದ ಬಳಿಕ ಅವರು ಪಕ್ಷದ ಯಾವುದೇ ಕಾರ್ಯಕ್ರಮ ಅಥವಾ ಪಕ್ಷದ ಯಾವುದೇ ಹುದ್ದೆಯನ್ನು…

ಕುಕ್ಕೆ: ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿನಿಯರಿಗೆ ಸಹಾಯಧನ ಹಸ್ತಾಂತರಿಸಿದ ಅಶ್ವಮೇಧ ಪ್ರೆಂಡ್ಸ್.
ರಾಜ್ಯ

ಕುಕ್ಕೆ: ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿನಿಯರಿಗೆ ಸಹಾಯಧನ ಹಸ್ತಾಂತರಿಸಿದ ಅಶ್ವಮೇಧ ಪ್ರೆಂಡ್ಸ್.

ಸುಬ್ರಹ್ಮಣ್ಯ: ಇತ್ತೀಚೆಗೆ ಕಾರು ಅಪಘಾತದಲ್ಲಿ ಗಾಯಗೊಂಡ ಎಸ್ ಎಸ್ ಪಿ ಯು ಕಾಲೇಜಿನ ವಿದ್ಯಾರ್ಥಿನಿಯರಾದ ಹನಿಷ್ಕಾ, ಬಿಂಬಿಕಾ ಮತ್ತು ಸಿಂಚನಾ ವಿ.ಪಿ ಅವರ ಚಿಕಿತ್ಸೆಗೆ ಸಹಕಾರಿಯಾಗಲು ಸುಬ್ರಹ್ಮಣ್ಯದ ಅಶ್ವಮೇಧ ಪ್ರೆಂಡ್ಸ್ ಅವರು ಸೋಮವಾರ ಧನ ಸಹಾಯ ಹಸ್ತಾಂತರಿಸಿದರು.ಅಶ್ವಮೇಧದ ಸದಸ್ಯರಾದ ಸುಬ್ರಹ್ಮಣ್ಯ ಮಣಿಯಾಣಿ ಕುಲ್ಕುಂದ, ವಿಶ್ವಾಸ್ ಕುಲ್ಕುಂದ, ಪ್ರದೀಪ್ ಷಷ್ಠಿ…

೧೫ ಎಕ್ರೆ ಜಾಗದಲ್ಲಿ ಪುತ್ತೂರಿನಲ್ಲಿ ಕೆಎಂಎಫ್ ಹಾಲು ಪ್ಯಾಂಕಿಂಗ್ ಫ್ಯಾಕ್ಟರಿ
ರಾಜ್ಯ

೧೫ ಎಕ್ರೆ ಜಾಗದಲ್ಲಿ ಪುತ್ತೂರಿನಲ್ಲಿ ಕೆಎಂಎಫ್ ಹಾಲು ಪ್ಯಾಂಕಿಂಗ್ ಫ್ಯಾಕ್ಟರಿ

ಸಾವಿರ ಮಂದಿಗೆ ಉದ್ಯೋಗ: ಶಾಸಕ ಅಶೋಕ್ ರೈಪುತ್ತೂರು: ಪುತ್ತೂರಿನ ಜಿಡೆಕಲ್ಲಿನಲ್ಲಿ ಕಾರ್ಯಚರಿಸುತ್ತಿದ್ದ ಹಾಲು ಶೀತಲೀಕರಣವನ್ನು ಮುಚ್ಚಲಾಗಿದ್ದು ಮುಂದಿನ ಎರಡು ವರ್ಷದೊಳಗೆ ಪುತ್ತೂರಿನಲ್ಲಿ ಹಾಲು ಪ್ಯಾಕಿಂಗ್ ಫ್ಯಾಕ್ಟರಿ ಆರಂಭವಾಗಲಿದ್ದು ಇದಕ್ಕಾಗಿ ೧೫ ಎಕ್ರೆ ಜಾಗವನ್ನು ಗುರುತಿಸಲಾಗಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು. ಕೆಯ್ಯೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ…

ಮಾವಿನಕಾಯಿ ಕೊಯ್ಯಲು ಮರ ಹತ್ತಿದ್ದ ವ್ಯಕ್ತಿ ಬಿದ್ದು ಸಾವು.
ರಾಜ್ಯ

ಮಾವಿನಕಾಯಿ ಕೊಯ್ಯಲು ಮರ ಹತ್ತಿದ್ದ ವ್ಯಕ್ತಿ ಬಿದ್ದು ಸಾವು.

ಮಾವಿಕಾಯಿ ಕೊಯ್ಯಲು ಮರ ಏರಿದ್ದ ವ್ಯಕ್ತಿ ಆಯತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ಮಡಿಕೇರಿ ತಾಲೋಕಿನ ಪೆರಾಜೆ ಗ್ರಾಮದಲ್ಲಿ ನಡೆದಿದೆ ಮೃತಪಟ್ಟ ವ್ಯಕ್ತಿ ಕೊಳಂಗಾಯ ಮನೆ ಕೇಶವ (62) ಎಂದು ತಿಳಿದು ಬಂದಿದೆ,ಅವರು ಜೂನ್ 11 ರ ಸಂಜೆ ಮನೆ ಸಮೀಪದಲ್ಲಿ ಮಾವಿನ ಮರಕ್ಕೆ ಮರ ಏರಿದ್ದು ಹಣ್ಣುಗಳನ್ನು…

ಸುಳ್ಯ ಬ್ಲಾಕ್ ಕಾಂಗ್ರೆಸ್ ನಿಯೋಗ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ
ರಾಜ್ಯ

ಸುಳ್ಯ ಬ್ಲಾಕ್ ಕಾಂಗ್ರೆಸ್ ನಿಯೋಗ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ

ಕರ್ನಾಟಕ ಸರ್ಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿಯಾಗಿ ಆಯ್ಕೆಯಾದ ಶ್ರೀ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿ ಅಭಿನಂದಿಸಿ, ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಸಿ ಜಯರಾಮ, ಕೆಪಿಸಿಸಿ ವಕ್ತಾರರಾದ ಟಿ.ಎಂ ಶಾಹೀದ್,ಪ್ರಚಾರ ಸಮಿತಿ…

ಸುಳ್ಯ ಕೆ ಎಸ್ ಆರ್ ಟಿ ಸಿ ಬಸ್ ಸ್ಟಾಂಡ್ ಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಭೇಟಿ: ಮಹಿಳಾ ಪ್ರಯಾಣಿಕರೊಡನೆ ಮಾತುಕತೆ.
ರಾಜ್ಯ

ಸುಳ್ಯ ಕೆ ಎಸ್ ಆರ್ ಟಿ ಸಿ ಬಸ್ ಸ್ಟಾಂಡ್ ಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಭೇಟಿ: ಮಹಿಳಾ ಪ್ರಯಾಣಿಕರೊಡನೆ ಮಾತುಕತೆ.

ಸುಳ್ಯ ಕೆ ಎಸ್ ಆರ್ ಟಿ ಸಿ ಬಸ್ ಸ್ಟಾಂಡ್ ಗೆ ಇಂದು ಸುಳ್ಯ ಶಾಸಕರಾದ ಭಾಗೀರಥಿ ಮುರುಳ್ಯ ಅವರು ಭೇಟಿ ನೀಡಿದರು. ಸರ್ಕಾರದ ಶಕ್ತಿ ಯೋಜನೆ ಯ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದುಕೊಂಡರು. ನಂತರ ಮಹಿಳಾ ಪ್ರಯಾಣಿಕರ ಜೊತೆ ಮಾತುಕತೆ ನಡೆಸಿ, ಮಹಿಳಾ ವಿಶ್ರಾಂತಿ ಕೊಠಡಿ ಮತ್ತು ಶಿಶು…

ಸುಳ್ಯದಲ್ಲಿ ಶಾಸಕಿ ಭಾಗೀರಥಿ ಮುರುಳ್ಯರ ಕಚೇರಿ ಉದ್ಘಾಟನೆ.
ರಾಜ್ಯ

ಸುಳ್ಯದಲ್ಲಿ ಶಾಸಕಿ ಭಾಗೀರಥಿ ಮುರುಳ್ಯರ ಕಚೇರಿ ಉದ್ಘಾಟನೆ.

ಶಾಸಕಿ ಭಾಗೀರಥಿ ಮುರುಳ್ಯ ಅವರ ಕಚೇರಿ ಸುಳ್ಯತಾಲೂಕು ಪಂಚಾಯತ್ ಕಟ್ಟಡದಲ್ಲಿ ಜೂ.12 ರಂದುಕಾರ್ಯಾರಂಭಗೊಂಡಿತು. ಇದರ ಅಂಗವಾಗಿ ಬೆಳಗ್ಗೆ 6ಗಂಟೆಗೆ ಗಣಹೋಮ ನಡೆಯಿತು. ಬಳಿಕ ಹಿರಿಯರುಹಾಗೂ ಪ್ರಮುಖರು ದೀಪ ಬೆಳಗಿ ಕಚೇರಿ ಕಾರ್ಯಾರಂಭ ಮಾಡಿದರು. ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಮಂಡಲ ಸಮಿತಿಅಧ್ಯಕ್ಷ ಹರೀಶ್ ಕಂಜಿಪಿಲಿ ,ಪ್ರಧಾನ ಕಾರ್ಯದರ್ಶಿಗಳಾದ ಸುಬೋದ್…

ಉಪ್ಪಿನಂಗಡಿಯಲ್ಲಿ ವಿದ್ಯಾರ್ಥಿಗಳ ನಡುವೆ ಹೊಡೆದಾಟ: ಎಂಟು ವಿದ್ಯಾರ್ಥಿಗಳ ವಿರುದ್ದ ಕೇಸು ದಾಖಲು‌.
ರಾಜ್ಯ

ಉಪ್ಪಿನಂಗಡಿಯಲ್ಲಿ ವಿದ್ಯಾರ್ಥಿಗಳ ನಡುವೆ ಹೊಡೆದಾಟ: ಎಂಟು ವಿದ್ಯಾರ್ಥಿಗಳ ವಿರುದ್ದ ಕೇಸು ದಾಖಲು‌.

ಉಪ್ಪಿನಂಗಡಿ ಬಸ್ ನಿಲ್ದಾಣ ಪರಿಸರದಲ್ಲಿ ವಿದ್ಯಾರ್ಥಿಗಳ ಗುಂಪಿನೊಳಗೆ ವಾಗ್ವಾದ ನಡೆದು ಹೊಡೆದಾಡಿಕೊಂಡಿದ್ದ 8 ಮಂದಿ ಕಾಲೇಜು ವಿದ್ಯಾರ್ಥಿಗಳ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಕ್ಷುಲ್ಲಕ ಕಾರಣವನ್ನು ಮುಂದಿರಿಸಿ ಬಸ್ ನಿಲ್ದಾಣದಲ್ಲಿ ಸಂಘರ್ಷ ನಿರತ ವಿದ್ಯಾರ್ಥಿಗಳ ಗುಂಪನ್ನು ಕರ್ತವ್ಯದಲ್ಲಿದ್ದ ಪೊಲೀಸರು ಸಮಾಧಾನಿಸಿ ಚದುರಿಸಲು ಯತ್ನಿಸಿದರೂ ವಿದ್ಯಾರ್ಥಿಗಳ ಗುಂಪು ಲೆಕ್ಕಿಸದೆ ಹೊಡೆದಾಟದಲ್ಲಿ ತೊಡಗಿದ್ದರು.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI