ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಕುಕ್ಕುಜಡ್ಕ ಕಾಂಗ್ರೆಸ್ ಶಕ್ತಿ ಯೋಜನೆ ಸಂಭ್ರಮಾಚರಣೆ.
ರಾಜ್ಯ

ಕುಕ್ಕುಜಡ್ಕ ಕಾಂಗ್ರೆಸ್ ಶಕ್ತಿ ಯೋಜನೆ ಸಂಭ್ರಮಾಚರಣೆ.

ಅಮರಮೂಡ್ನೂರು ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಸೋಮವಾರ ಬೆಳಗ್ಗೆ ಕುಕ್ಕುಜಡ್ಕದ ಜಂಕ್ಷನ್ ಬಳಿ ಕರ್ನಾಟಕ ಸರ್ಕಾರ ಘೋಷಿಸಿದ ಶಕ್ತಿಯೋಜನೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸಂಭ್ರಮಾಚರಣೆಯನ್ನು ಬೆಳಗ್ಗಿನ ಬಸ್ ಪ್ರಯಾಣಿಕರಿಗೆ ಸಿಹಿತಿಂಡಿ ಹಂಚಿ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಜಯಪ್ರಕಾಶ್ ರೈ, ಗ್ರಾಮ ಪಂಚಾಯಿತಿ ಸದಸ್ಯರಾದ…

ಕಟ್ಟತ್ತಾರು-ಗುಂಡಿಗದ್ದೆ ನೂತನ ಸೇತುವೆ ಉದ್ಘಾಟನೆ.
ರಾಜ್ಯ

ಕಟ್ಟತ್ತಾರು-ಗುಂಡಿಗದ್ದೆ ನೂತನ ಸೇತುವೆ ಉದ್ಘಾಟನೆ.

ಸುಳ್ಯ:ಕಾಣಿಯೂರು ಗ್ರಾಮದ, ಕಟ್ಟತ್ತಾರು-ಗುಂಡಿಗದ್ದೆ ಎಂಬಲ್ಲಿ ನೂತನವಾಗಿ ನಿರ್ಮಾನಗೊಂಡಿರುವ ಸೇತುವೆಯ ಉದ್ಘಾಟನೆಯನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರವರು ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮಪಂಚಾಯತ್ ನ ಅಧ್ಯಕ್ಷರು, ಉಪಾಧ್ಯಕ್ಷರು, ಪಕ್ಷದ ಹಿರಿಯರು,ಊರವರು ಉಪಸ್ಥಿತರಿದ್ದರು.

ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಗೆ ಸುಳ್ಯದಲ್ಲಿ ಚಾಲನೆ:ಸುಳ್ಯ ಶಾಸಕಿ ಗೈರು ಹಾಜರಿ ಹಿನ್ನಲೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ತಹಶೀಲ್ಧಾರ್.
ರಾಜ್ಯ

ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಗೆ ಸುಳ್ಯದಲ್ಲಿ ಚಾಲನೆ:
ಸುಳ್ಯ ಶಾಸಕಿ ಗೈರು ಹಾಜರಿ ಹಿನ್ನಲೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ತಹಶೀಲ್ಧಾರ್.

ಮಹಿಳೆಯರಿಗೆ ಉಚಿತ ಪ್ರಯಾಣದ ರಾಜ್ಯ ಸರಕಾರದ ಮಹತ್ವಕಾಂಕ್ಷಿ ಶಕ್ತಿ ಯೋಜನೆ ಕಾರ್ಯಕ್ರಮಕ್ಕೆ ಸುಳ್ಯದಲ್ಲಿ ಚಾಲನೆ ನೀಡಲಾಗಿದೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಚಾಲನೆ ನೀಡಬೇಕಾಗಿದ್ದ ಸಮಾರಂಭಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಗೈರು ಹಾಜರಾಗಿದ್ದರು. ಹಾಗಾಗಿ ತಹಶೀಲ್ದಾರ್ ಜಿ. ಮಂಜುನಾಥ್ ಚಾಲನೆ ನೀಡಿದ್ದಾರೆಸಮಾರಂಭದಲ್ಲಿ ಅತಿಥಿಯಾಗಿದ್ದ ನಗರ ಪಂಚಾಯತ್ ಸದಸ್ಯ ಎಂ.ವೆಂಕಪ್ಪ…

ನೆಲ್ಯಾಡಿಯಲ್ಲಿ ರಸ್ತೆ ಅಪಘಾತ ತಮಿಳುನಾಡು ಮೂಲದ ವ್ಯಕ್ತಿ ಸಾವು: ಮತ್ತೋರ್ವ ಗಂಭೀರ ಗಾಯ

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಬೆಳ್ಳಂಬೆಳಗ್ಗೆ ಕಾರೊಂದು ರಸ್ತೆ ಬದಿಯ ಹೊಳೆಗೆ ಬಿದ್ದು ಓರ್ವ ಸಾವನ್ನಪ್ಪಿದ ಘಟನೆ ಅಡ್ಡಹೊಳೆಯಿಂದ ವರದಿಯಾಗಿದೆ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಅಡ್ಡಹೊಳೆ ಎಂಬಲ್ಲಿ ಈ ದುರ್ಘಟನೆ ನಡೆದಿದೆ.ಈ ಘಟನೆಯಲ್ಲಿ ಕಾರಿನಲ್ಲಿದ್ದ ತಮಿಳುನಾಡು ಮೂಲದ ಹೊಸೂರು ನಿವಾಸಿ ಹರಿಪ್ರಸಾದ್ (50) ಸ್ಥಳದಲ್ಲೇ…

ಅರಮನೆಗಯ ಸೇತುವೆ ನಿರ್ಮಿಸಲು ನೂತನ ಶಾಸಕಿಗೆ ಅಂಬೇಡ್ಕರ್ ರಕ್ಷಣಾ ವೇದಿಕೆ ಮನವಿ: ಭರವಸೆ ನೀಡಿದ ಭಾಗೀರಥಿ ಮುರುಳ್ಯ.
ರಾಜ್ಯ

ಅರಮನೆಗಯ ಸೇತುವೆ ನಿರ್ಮಿಸಲು ನೂತನ ಶಾಸಕಿಗೆ ಅಂಬೇಡ್ಕರ್ ರಕ್ಷಣಾ ವೇದಿಕೆ ಮನವಿ: ಭರವಸೆ ನೀಡಿದ ಭಾಗೀರಥಿ ಮುರುಳ್ಯ.

ಸುಳ್ಯ ತಾಲೋಕಿನ ಮರ್ಕಂಜ ಗ್ರಾಮದ ಅರಮನೆ ಗಾಯದಲ್ಲಿ ಸಂಪರ್ಕಿಸುವ ರಸ್ಥೆಗೆ ಅಡ್ಡಲಾಗಿ ಹೊಳೆಯೊಂದು ಹರಿದು ಹೊಗುತ್ತಿದ್ದು, ನಡೆದು ಹೋಗುವ ವಿದ್ಯಾರ್ಥಿಗಳು ಹಾಗೂ ಸ್ಥಳಿಯ ನಿವಾಸಿಗ ಜೀವ ಕೈಯಲ್ಲಿ ಹಿಡಿದು ಮರದ ಪಾಲದ ಮೂಲಕ ಈ ಹೊಳೆದಾಟುವ ಅನಿವಾರ್ಯತೆ ಇದ್ದು , ಈ ಭಾಗದ ಮೂಲ ನಿವಾಸಿಗಳ ಒತ್ತಾಯದಂತೆ ಅಂಬೇಡ್ಕರ್…

ಕಾರ್ಯಕರ್ತರನ್ನು ಉಚ್ಚಾಟನೆ ಮಾಡುವ ಮೊದಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸೋಲಿಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ.- ಭವಾನಿಶಂಕರ್ ಕಲ್ಮಡ್ಕ
ರಾಜ್ಯ

ಕಾರ್ಯಕರ್ತರನ್ನು ಉಚ್ಚಾಟನೆ ಮಾಡುವ ಮೊದಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸೋಲಿಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ.- ಭವಾನಿಶಂಕರ್ ಕಲ್ಮಡ್ಕ

ಸುಳ್ಯದಲ್ಲಿ ಕಾಂಗ್ರೆಸ್ ಗೆಲ್ಲುವುದು ಅನೇಕ ನಾಯಕರಿಗೆ ಅವಶ್ಯಕತೆ ಇಲ್ಲ. ಗೆಲ್ಲುವ ಅಭ್ಯರ್ಥಿ ನಂದಕುಮಾರ್ ರವರಿಗೆ ಟಿಕೆಟ್ ನೀಡದೆ ಸೋಲುವ ಅಭ್ಯರ್ಥಿಗೆ ಟಿಕೆಟ್ ನೀಡಿ ಇತಿಹಾಸದಲ್ಲಿಯೇ ಅತೀ ಹೆಚ್ಚು ಅಂತರದಿಂದ ಕಾಂಗ್ರೆಸ್ ನ್ನು ಸೋಲಿಸಿದರು.ಕಾಂಗ್ರೆಸ್ ಗ್ಯಾರಂಟಿ ಯೋಜನೆಯ ಗ್ಯಾರಂಟಿ ಕಾರ್ಡ್ ಗಳನ್ನು ಮನೆ ಮನೆಗೆ ತಲುಪಿಸದೆ, ಬೂತ್, ಗ್ರಾಮ ಸಮಿತಿ…

ವಿಧಾನಸಭಾ ಚುನಾವಣೆಯ ಸಂದರ್ಭ ಪಕ್ಷವಿರೋಧಿ ಚಟುವಟಿಕೆ ಆರೋಪದಡಿ ಕೆಪಿಸಿಸಿ ಸಂಯೋಜಕ ನಂದಕುಮಾರ್‌, ಎಂ ವೆಂಕಪ್ಪ ಗೌಡ, ಬಾಲಕೃಷ್ಣ ಬಲ್ಲೇರಿ ವಿರುದ್ದ ಶಿಸ್ತು ಕ್ರಮಕ್ಕೆ ಶಿಫಾರಸು ನೀಡಿದ ಬ್ಲಾಕ್ ಕಾಂಗ್ರೇಸ್ : 17 ಮಂದಿ ಅಮಾನತು.
ರಾಜ್ಯ

ವಿಧಾನಸಭಾ ಚುನಾವಣೆಯ ಸಂದರ್ಭ ಪಕ್ಷ
ವಿರೋಧಿ ಚಟುವಟಿಕೆ ಆರೋಪದಡಿ ಕೆಪಿಸಿಸಿ ಸಂಯೋಜಕ ನಂದಕುಮಾರ್‌, ಎಂ ವೆಂಕಪ್ಪ ಗೌಡ, ಬಾಲಕೃಷ್ಣ ಬಲ್ಲೇರಿ ವಿರುದ್ದ ಶಿಸ್ತು ಕ್ರಮಕ್ಕೆ ಶಿಫಾರಸು ನೀಡಿದ ಬ್ಲಾಕ್ ಕಾಂಗ್ರೇಸ್ : 17 ಮಂದಿ ಅಮಾನತು.

2023 ರ ವಿಧಾನಸಭಾ ಚುನಾವಣೆಯ ಸಂದರ್ಭ ಪಕ್ಷವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿದ್ದಾರೆಂಬಕಾರಣಕ್ಕೆ ಕೆಪಿಸಿಸಿ ಸಂಯೋಜಕ ನಂದಕುಮಾರ್‌ರವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಸುಳ್ಯ ಬ್ಲಾಕ್ಕಾಂಗ್ರೆಸ್ ಶಿಫಾರಸ್ಸು ಮಾಡಿದೆ. ಹಾಗೂ ಐವರನ್ನುಅಮಾನತುಗೊಳಿಸಿ ಬ್ಲಾಕ್ ಕಾಂಗ್ರೆಸ್ ಆದೇಶ ಮಾಡಿದೆ.ಸುಳ್ಯ ಬ್ಲಾಕ್ ಕಾಂಗ್ರೆಸ್ ಪತ್ರಿಕಾ ಹೇಳಿಕೆಯ ಮೂಲಕ ಈ ಮಾಹಿತಿ ನೀಡಿದೆ. 2023ರ ವಿಧಾನಸಭಾ ಚುನಾವಣೆಯ…

SSLC ಮರು ಮೌಲ್ಯಮಾಪನ ಹೆಚ್ಚಿದ 2 ಅಂಕ : ಸುಳ್ಯದ ಬಾಲ ಪ್ರತಿಭೆ ರೋಟರಿಯ ಪ್ರೌಢ ಶಾಲೆಯ ಸನಿಹ ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ಸ್ಥಾನ.
ರಾಜ್ಯ

SSLC ಮರು ಮೌಲ್ಯಮಾಪನ ಹೆಚ್ಚಿದ 2 ಅಂಕ : ಸುಳ್ಯದ ಬಾಲ ಪ್ರತಿಭೆ ರೋಟರಿಯ ಪ್ರೌಢ ಶಾಲೆಯ ಸನಿಹ ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ಸ್ಥಾನ.

ಸುಳ್ಯ ನಗರದ ಸಿ ಎ ಬ್ಯಾಂಕ್ ಸಮೀಪದ ತುಡಾರ್ ಚಂದ್ರಕಾಂತ್ ಉಷಾ ದಂಪತಿಗಳ ಪುತ್ರಿ ಸುಳ್ಯ ರೋಟರಿ ಪ್ರೌಡ ಶಾಲೆಯ ವಿದ್ಯಾರ್ಥಿನಿ ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 622 ಅಂಕ ಗಳಿಸುವುದರ ಮೂಲಕ ರಾಜ್ಯಕ್ಕೆ ಚತುರ್ಥ ಸ್ಥಾನಿಯಾಗಿದ್ದಾಳೆ.ತಿಂಗಳ ಹಿಂದೆ ಎಸ್ ಎಸ್ ಎಲ್ ಸಿ…

ಭೂಗತ ಪಾತಕಿ ಶಿಷ್ಯನ ಆಟಾಟೋಪ…ಬರ್ತಡೇ ಪಾರ್ಟಿ ಮಾಡ್ತಿದ್ದವರ ಮೇಲೆ ಲಾಂಗ್ ಹಿಡಿದು ದಾಳಿ..
ರಾಜ್ಯ

ಭೂಗತ ಪಾತಕಿ ಶಿಷ್ಯನ ಆಟಾಟೋಪ…ಬರ್ತಡೇ ಪಾರ್ಟಿ ಮಾಡ್ತಿದ್ದವರ ಮೇಲೆ ಲಾಂಗ್ ಹಿಡಿದು ದಾಳಿ..

ಪುತ್ತೂರು ಜೂನ್ 10: ಪುತ್ತೂರಿನಲ್ಲಿ ಮತ್ತೆ ಭೂಗತ ಪಾತಕಿಗಳ ಹೆಸರಿನಲ್ಲಿ ಪು಼ಡಿ ರೌಡಿಗಳ ಅಟ್ಟಹಾಸ ಪ್ರಾರಂಭವಾಗಿದ್ದು, ಬರ್ತ್ ಡೇ ಪಾರ್ಟಿ ಮಾಡುತ್ತಿದ್ದವರ ಮೇಲೆ ರೌಡಿಯೊಬ್ಬ ಲಾಂಗ್ ಹಿಡಿದು ದಾಳಿ ನಡೆಸಿದ ಘಟನೆ ಪುತ್ತೂರಿ‌ನ ದರ್ಬೆ ಬಳಿ ನಡೆದಿದೆ. ತಲವಾರ್ ದಾಳಿ ನಡೆಸಿದವನನ್ನು ಪ್ರಜ್ವಲ್ ಎಂದು ಗುರುತಿಸಲಾಗಿದೆ. ಈತ ಬರ್ತಡೇ…

ಮಂತ್ರವಾದಿಯೆಂದು ಸುಳ್ಳು ಹೇಳಿ ತಿರುಗಾಡುತ್ತಿದ್ದ ನಕಲಿ ಮಂತ್ರವಾದಿಗೆ ಧರ್ಮದೇಟು.
ರಾಜ್ಯ

ಮಂತ್ರವಾದಿಯೆಂದು ಸುಳ್ಳು ಹೇಳಿ ತಿರುಗಾಡುತ್ತಿದ್ದ ನಕಲಿ ಮಂತ್ರವಾದಿಗೆ ಧರ್ಮದೇಟು.

ಕಡಬ ಜೂನ್ 10: ಮಾಠಮಂತ್ರದ ಮೂಲಕ ಜನರ ಕಷ್ಟ ಬಗೆಹರಿಸುವ ಸೋಗಿನಲ್ಲಿ ಓಡಾಡಿಕೊಂಡಿದ್ದ ಕಡಬದ ನಕಲಿ ಮಂತ್ರವಾದಿ ಮತ್ತು ಆತನ ಸಹಚರನನ್ನು ಮನೆಯೊಂದರಲ್ಲಿ ಕೂಡಿಹಾಕಿ ಯುವಕರ ತಂಡವೊಂದು ಧರ್ಮದೇಟು ನೀಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಪುತ್ತೂರಿನ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ವಳಾಲು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI