ಸುಳ್ಯ ವಿಧಾನ ಸಭಾ ಕ್ಷೇತ್ರದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಸುಂದರ ಮೇರರವರಿಂದ ಮತದಾನ
. ಸುಳ್ಯ ವಿಧಾನ ಸಭಾ ಕ್ಷೇತ್ರದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಸುಂದರ ಮೇರ ರವರಿಂದ ಸುರತ್ಕಲ್ ಹೊಸಬೆಟ್ಟು ಬೂತ್ ನ.48 ರಲ್ಲಿ ಮತ ಚಲಾವಣೆ ನಡೆಸಿದ್ದಾರೆ.
ಕೋಲ್ಕತ್ತಾ (ಡಿ.13): ಡಿಸೆಂಬರ್ನ ತೀವ್ರ ಚಳಿಯನ್ನೂ ಲೆಕ್ಕಿಸದೆ, ಅರ್ಜೆಂಟೀನಾದ ಸೂಪರ್ಸ್ಟಾರ್ ಫುಟ್ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ (Lionel Messi) ಅವರನ್ನು ಸ್ವಾಗತಿಸಲು ಸಾವಿರಾರು ಅಭಿಮಾನಿಗಳು ಮಧ್ಯರಾತ್ರಿವರೆಗೂ ಕಾದು ನಿಂತಿದ್ದರು. ತಮ್ಮ ಮೂರು ದಿನಗಳ, ನಾಲ್ಕು ನಗರಗಳ 'GOAT ಇಂಡಿಯಾ ಟೂರ್ 2025' ಗಾಗಿ ಕೋಲ್ಕತ್ತಾಗೆ ಆಗಮಿಸಿದ ಮೆಸ್ಸಿಗೆ ಅಲ್ಲಿನ ಜನತೆ ಅದ್ದೂರಿ ಸ್ವಾಗತ ನೀಡಿದರು. ಶನಿವಾರ ಮುಂಜಾನೆ 2.26ಕ್ಕೆ ಬಾರ್ಸಿಲೋನಾ ದಂತಕಥೆ ಮೆಸ್ಸಿ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಇಡೀ ನಗರವು ಸಂಭ್ರಮದಲ್ಲಿ ಮುಳುಗಿತು. ಅಂತರರಾಷ್ಟ್ರೀಯ ಆಗಮನದ ಗೇಟ್…
ಭಾರತದ ಪ್ರಮುಖ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಹಬ್ಬಗಳಲ್ಲಿ ಒಂದಾದ ದೀಪಾವಳಿಯನ್ನು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯ (UNESCO) ಮಾನವಕುಲದ ಅಮೂರ್ತ ಸಾಂಸ್ಕೃತಿಕ ಪರಂಪರೆಯ (Intangible Cultural Heritage of Humanity) ಪಟ್ಟಿಗೆ ಸೇರಿಸಲಾಗಿದೆ. ಇದು ದೇಶಕ್ಕೆ ದೊರೆತ ಮತ್ತೊಂದು ಮಹತ್ವದ ಅಂತರರಾಷ್ಟ್ರೀಯ ಗೌರವವಾಗಿದೆ. ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಈ ಸುದ್ದಿಯನ್ನು ಘೋಷಿಸಿ, "ಇದು ಪ್ರತಿಯೊಬ್ಬ ಭಾರತೀಯರಿಗೂ ಒಂದು ಭಾವುಕ ಕ್ಷಣ" ಎಂದು ಬಣ್ಣಿಸಿದರು. "ದೀಪಾವಳಿಯನ್ನು ಕೇವಲ ಆಚರಿಸುವುದಿಲ್ಲ,…
ಸಾರ್ವಜನಿಕ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ (ರಿ.) ನೇತೃತ್ವದಲ್ಲಿ ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ಇದೇ ಬರುವ ಡಿಸೆಂಬರ್ 13, 2025 ರಂದು (ಶನಿವಾರ) ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಯ 31ನೇ ವರ್ಷದ ಮಹಾ ದೀಪೋತ್ಸವವನ್ನು ಆಚರಿಸಲು ತೀರ್ಮಾನಿಸಲಾಗಿದೆ. ಈ ದೀಪೋತ್ಸವದ ಪ್ರಯುಕ್ತ ದಿನವಿಡೀ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರಾತಃಕಾಲ ಗಣಪತಿ ಹವನ, ಉಷಾ ಪೂಜೆ, ಮಹಾಪೂಜೆ ಮತ್ತು ಅನ್ನಸಂತರ್ಪಣೆ ನಡೆಯಲಿದೆ. ಸಾಯಂಕಾಲ 6:00 ಗಂಟೆಗೆ ಹಳೆಗೇಟು ಬಳಿಯಿಂದ ಗಾಂಧಿನಗರವಾಗಿ…
ಗೋವಾದಲ್ಲಿರುವ ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದಲ್ಲಿ ನಡೆಯುತ್ತಿರುವ ಸಾರ್ಧ ಪಂಚ ಶತಮಾನೋತ್ಸವ (೫೫೦ನೇ ವರ್ಷಾಚರಣೆ) ಕಾರ್ಯಕ್ರಮದ ಅಂಗವಾಗಿ, ದಿನಾಂಕ 08-12-2025 ರಂದು ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಶ್ರೀ ಮಠಕ್ಕೆ ಭೇಟಿ ನೀಡಿ, ಶ್ರೀ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಅವರು ಮಠಾಧೀಶರಾದ ಪರಮಪೂಜ್ಯ ಶ್ರೀಮದ್ ವಿಧ್ಯಾದೀಶತೀರ್ಥ ಶ್ರೀಪಾದ ವಡೆಯರ್ ಸ್ವಾಮಿಜಿಗಳವರ ಆಶೀರ್ವಾದಮಂತ್ರಾಕ್ಷತೆಯನ್ನು ಸ್ವೀಕರಿಸಿದರು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಂಸದರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ, ಶ್ರೀ ಪ್ರದೀಪ್ ಪೈ, ಹಾಗೂ ಪಕ್ಷದ…
ಉಡುಪಿ: ಆಂಧ್ರ ಪ್ರದೇಶ ಡಿಸಿಎಂ, ನಟ ಪವನ್ ಕಲ್ಯಾಣ್ ಅವರು ಭಾನುವಾರ ಉಡುಪಿಯಲ್ಲಿ ಮಹತ್ವದ ಹೇಳಿಕೆ ನೀಡಿದ್ದಾರೆ. ಯಾವುದೇ ಪಾಶ್ಚಿಮಾತ್ಯ ಹಿತಾಸಕ್ತಿ ಗುಂಪುಗಳು ಭಾರತವನ್ನು ಪ್ರದೇಶ ಮತ್ತು ಭಾಷೆಯ ಎಲ್ಲೆಗಳನ್ನು ಮೀರಿ ಒಂದುಗೂಡಿಸಿರುವ ಸಾಂಸ್ಕೃತಿಕ ಪರಂಪರೆಯನ್ನು ನಾಶ ಮಾಡಲು ಸಾಧ್ಯವಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ. ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಗೀತೋತ್ಸವದ ಸಮಾರೋಪ ಸಮಾರಂಭದಲ್ಲಿ ಭಕ್ತರನ್ನುದ್ದೇಶಿಸಿ ಅವರು ಮಾತನಾಡಿದರು. “ಅವರು (ಪಾಶ್ಚಿಮಾತ್ಯರು) ಯುರೋಪಿಯನ್ ಚಿಂತನೆಗಳಿಂದ ಭಾರತೀಯರ ಮೆದುಳನ್ನು ತೊಳೆಯಲು ಪ್ರಯತ್ನಿಸಬಹುದು, ಆದರೆ ಬದಲಿಗೆ ನಾವೇ ಅವರ ಮೇಲೆ…
ಕೋಲ್ಕತ್ತಾ (ಡಿ.13): ಡಿಸೆಂಬರ್ನ ತೀವ್ರ ಚಳಿಯನ್ನೂ ಲೆಕ್ಕಿಸದೆ, ಅರ್ಜೆಂಟೀನಾದ ಸೂಪರ್ಸ್ಟಾರ್ ಫುಟ್ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ (Lionel Messi) ಅವರನ್ನು…
ಭಾರತದ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 51 ರನ್ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಐದು ಪಂದ್ಯಗಳ…
ಭಾರತೀಯ ಕ್ರಿಕೆಟ್ ತಂಡದ ಶ್ರೇಷ್ಠ ಬ್ಯಾಟರ್ ವಿರಾಟ್ ಕೊಹ್ಲಿ ಅವರು ಏಕದಿನ ಅಂತರರಾಷ್ಟ್ರೀಯ (ODI) ಬ್ಯಾಟರ್ಗಳ ಇತ್ತೀಚಿನ ಐಸಿಸಿ ಶ್ರೇಯಾಂಕದಲ್ಲಿ…
ಆಲ್-ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಸ್ಪೋಟಕ ಅರ್ಧಶತಕ ಮತ್ತು ಬೌಲರ್ಗಳ ಅದ್ಭುತ ಪ್ರದರ್ಶನದ ನೆರವಿನಿಂದ ಭಾರತ ತಂಡವು ದಕ್ಷಿಣ ಆಫ್ರಿಕಾ…
ಬೆಂಗಳೂರು (ಡಿ. 7): ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭವಿಷ್ಯದ ಐಪಿಎಲ್ (IPL) ಪಂದ್ಯಗಳು ಮುಂದುವರಿಯಲಿವೆ ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.…
. ಸುಳ್ಯ ವಿಧಾನ ಸಭಾ ಕ್ಷೇತ್ರದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಸುಂದರ ಮೇರ ರವರಿಂದ ಸುರತ್ಕಲ್ ಹೊಸಬೆಟ್ಟು ಬೂತ್ ನ.48 ರಲ್ಲಿ ಮತ ಚಲಾವಣೆ ನಡೆಸಿದ್ದಾರೆ.
ಸುಳ್ಯ ವಿಧಾನ ಸಭಾ ಕ್ಷೇತ್ರದ ಜೆ ಡಿ ಎಸ್ ಅಭ್ಯರ್ಥಿ ಹೆಚ್ ಎಲ್ ವೆಂಕಟೇಶ್ ಸುಳ್ಯ ಕಸಬಾ ಜಟ್ಟಿಪಳ್ಳ ಮತದಾನ ಕೇಂದ್ರದಲ್ಲಿ ಮತದಾನ ಮಾಡಿದ್ದಾರೆ ಅವರು ಅವರ ಪುತ್ರನಜೊತೆಗೂಡಿ ಬಂದು ಮತ ಚಲಾವಣೆ ನಡೆಸಿದ್ದಾರೆ.
ಉಡುಪಿ ಮೇ 10: ಕರ್ನಾಟಕ ವಿಧಾನ ಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಪ್ರಾರಂಭವಾಗಿದ್ದು, ಜನರು ಉತ್ಸಾಹದಿಂದಲೇ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ನಡುವೆ ಮದುವೆಗೂ ಮುನ್ನ ಮತದಾನ ಕೇಂದ್ರಕ್ಕೆ ಬಂದು ನವ ವಧುವೊಬ್ಬರು ಮತ ಚಲಾಯಿಸಿದ್ದಾರೆ. ಕಾಪು ಕ್ಷೇತ್ರದ ಪಲಿಮಾರು ಗ್ರಾಮ ಪಂಚಾಯತ್ ನ ಅವರಾಲು ಮಟ್ಟು ಮತಗಟ್ಟೆಯಲ್ಲಿ…
ಪುತ್ತೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಕುಂತೂರು ಮತಗಟ್ಟೆಯಲ್ಲಿ ತಮ್ಮ ಮತ ಚಲಾಯಿಸಿದರು.
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸಂಸ್ಯ ಡಿ.ವೀರೇಂದ್ರ ಹೆಗ್ಗಡೆಯವರು ಕುಟುಂಬಸ್ಥರೊಂದಿಗೆ ಬಂದು ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಜೊತೆಗೆ ಧರ್ಮಪತ್ನಿ ಹೇಮಾವತಿ ಹೆಗ್ಗಡೆ, ಹರ್ಷೇಂದ್ರ ಕುಮಾರ್ ಧರ್ಮಪತ್ನಿ ಸುಪ್ರಿಯಾ ಅವರು ಮತ ಚಲಾಯಿಸಿದರು.
ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಶಾಂತೀನಗರ ಮತಗಟ್ಟೆಯಲ್ಲಿ ಮತದಾನ ಮಾಡಿದ್ದಾರೆ.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್ ಪೂಂಜಾ ಅವರು ಇಂದು ಗರ್ಡಾಡಿಯ ಸೈಂಟ್ ಅಂತೋನಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 123ರಲ್ಲಿ ಮತ ಚಲಾಯಿಸಿದರು.ಬೋಳಿಯಾರ್ ಗ್ರಾಮದ ಜಾರದಗುಡ್ಡೆ ಯ ಮತದಾನ ಕೇಂದ್ರದಲ್ಲಿ ಶಾಸಕ ಯು.ಟಿ.ಖಾದರ್ ಅವರು ಮತದಾನ ಮಾಡಿದರು.
ಪ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿರವರು ಇಂದು ಶಾಖಾಮಠದ ಸ್ವಾಮೀಜಿರವರೊಂದಿಗೆ ತೆರಳಿ ಆದಿಚುಂಚನಗಿರಿಯ ಮತಗಟ್ಟೆಯಲ್ಲಿ ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಿದರು.ಈ ಮೂಲಕ ರಾಜ್ಯದ ಜನತೆಯಲ್ಲಿ ಮತದಾನ ಚಲಾಯಿಸುವಂತೆ ಕೇಳಿಕೊಂಡರು ಈ ಸಂದರ್ಭದಲ್ಲು ,ಆದಿ ಚುಂಚನಗಿರಿ ಮಹಾ ಮಠದ…
ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ. ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳೀನ್ ಕುಮಾರ್ ಕಟೀಲ್ ಸರತಿ ಸಾಲಿನಲ್ಲಿ ನಿಂತು ಮಂಗಳೂರು ಸಿಟಿ ಅಲೋಶಿಯಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ಮತ ಚಲಾಯಿಸಿದರು
ಕಡಬದಲ್ಲಿ ಮತದಾನ ಕೇಂದ್ರದ ಹೊರ ಭಾಗದಲ್ಲಿ ವಿವಿಧ ಪಕ್ಷಗಳ ಕಾರ್ಯಕರ್ತರು ಹಾಕಿದ್ದ ಬ್ಯಾನರನ್ನು ಕೆ.ಆರ್ ಪಕ್ಷದ ಕಾರ್ಯಕರ್ತರು ತೆರವಿಗೆ ಮುಂದಾಗಿರುವ ಘಟನೆ ಕಡದಲ್ಲಿ ವರದಿಯಾಗಿದೆ.ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಓಂತ್ರಡ್ಕ ಮತಗಟ್ಟೆಯ ಸಮೀಪ ರಸ್ತೆ ಬದಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಬೂತ್ ಹಾಕಿ ತಮ್ಮ ಪಕ್ಷದ ಅಭ್ಯರ್ಥಿಗಳ…
Copyright © 2025 Newsroom First All Rights Reserved. Owned By & Developed By SANTHOSH NAIR| NIRAALINI | Design & develop by AmpleThemes
