ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಪಂಜ, ಆರಂತೋಡು ಅರೋಗ್ಯ ಉಪಕೇಂದ್ರಕ್ಕೆ ಸ್ಟಾಫ್ ನರ್ಸ್ ನೇಮಕ, ಸುಳ್ಯ ತಾಲೂಕಿಗೆ ಹೆಚ್ಚುವರಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಂಜೂರಾತಿಗೆ ಮುಖ್ಯಮಂತ್ರಿಯವರಿಗೆ ಬ್ಲಾಕ್ ಕಾಂಗ್ರೆಸ್ ಮನವಿ.
ರಾಜ್ಯ

ಪಂಜ, ಆರಂತೋಡು ಅರೋಗ್ಯ ಉಪಕೇಂದ್ರಕ್ಕೆ ಸ್ಟಾಫ್ ನರ್ಸ್ ನೇಮಕ, ಸುಳ್ಯ ತಾಲೂಕಿಗೆ ಹೆಚ್ಚುವರಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಂಜೂರಾತಿಗೆ ಮುಖ್ಯಮಂತ್ರಿಯವರಿಗೆ ಬ್ಲಾಕ್ ಕಾಂಗ್ರೆಸ್ ಮನವಿ.

ಸುಳ್ಯ ತಾಲೂಕು ಅತೀ ಹಿಂದುಳಿದ ಗ್ರಾಮೀಣ ಪ್ರದೇಶವಾಗಿದ್ದು, ಆರೋಗ್ಯ, ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಾಗಿದ್ದು, ಆರಂತೋಡು ಮತ್ತು ಪಂಜ ಅರೋಗ್ಯ ಉಪಕೇಂದ್ರಕ್ಕೆ ಸ್ಟಾಫ್ ನರ್ಸ್ ಹುದ್ದೆ ಸೃಷ್ಠಿಸಿ ನೇಮಕಾತಿ ಮಾಡಬೇಕು, ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಕೃತ ಪಂಜ ದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಹೆಚ್ಚಿನ ಬೇಡಿಕೆ ಇರುವುದರಿಂದ…

ಬೆಳ್ಳಾರೆಯ ಕಳಂಜದಲ್ಲಿ ಹತ್ಯೆಗೊಳಗಾದ ಮಸೂದ್ ಕುಟುಂಬದವರಿಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಯವರಿಂದ ರೂ 25ಲಕ್ಷ ಪರಿಹಾರಧನ ವಿತರಣೆ
ರಾಜ್ಯ

ಬೆಳ್ಳಾರೆಯ ಕಳಂಜದಲ್ಲಿ ಹತ್ಯೆಗೊಳಗಾದ ಮಸೂದ್ ಕುಟುಂಬದವರಿಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಯವರಿಂದ ರೂ 25ಲಕ್ಷ ಪರಿಹಾರಧನ ವಿತರಣೆ

ಈ ಹಿಂದಿನ ಸರಕಾರದ ಅವಧಿಯಲ್ಲಿ ಕೋಮುದ್ವೇಷದಿಂದ ಹತ್ಯೆಗೊಳಗಾದವರಿಗೆ ಪರಿಹಾರ, ಕುಟುಂಬದ ಓರ್ವ ಸದಸ್ಯನಿಗೆ ಸರಕಾರಿ ಉದ್ಯೋಗ ಎಲ್ಲಾ ಪ್ರಕರಣ ಗಳ ಮರು ತನಿಖೆ ತಪ್ಪಿತಸ್ಥ ರ ವಿರುದ್ಧ ಕಠಿಣ ಕ್ರಮ :ಸಿ. ಎಂ. ಸಿದ್ದರಾಮಯ್ಯಕಳೆದ ಬಿಜೆಪಿ ಸರಕಾರದ ಅವಧಿಯಲ್ಲಿ ಕೋಮು ದ್ವೇಷದಿಂದ ಹತ್ಯೆಯಾದವರಲ್ಲಿ ಒಬ್ಬರಿಗೆ ಮಾತ್ರ ಪರಿಹಾರಧನ ನೀಡಿದೆ,…

ಸುಬ್ರಹ್ಮಣ್ಯ : ಮಹಿಳಾ ಭಕ್ತರ ದಂಡು ಸುಬ್ರಹ್ಮಣ್ಯ ಕ್ಕೆ!

ಬಸ್ ಸಿಟ್ ಸಿಗದೇ ಬಸ್ ನಿಲ್ದಾಣದಲ್ಲಿ ಕಾಯುತ್ತಿರುವ ಭಕ್ತರು. ರಾಜ್ಯದ ನಾನಾ ಕಡೆಗಳಿಗೆ ಕೆ. ಎಸ್. ಆರ್. ಟಿ ಸಿ ಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ. https://youtu.be/XjsYl8zwy9E

ಇಬ್ಬರು ಅಧಿಕಾರಿಗಳು ಪ್ರತ್ಯೇಕ ಸಂದರ್ಭದಲ್ಲಿ ಪಡೆದ ಲಂಚವನ್ನು ಮರಳಿ ಕೊಡಿಸಿದ ಶಾಸಕ ಅಶೋಕ್ ರೈ.
ರಾಜ್ಯ

ಇಬ್ಬರು ಅಧಿಕಾರಿಗಳು ಪ್ರತ್ಯೇಕ ಸಂದರ್ಭದಲ್ಲಿ ಪಡೆದ ಲಂಚವನ್ನು ಮರಳಿ ಕೊಡಿಸಿದ ಶಾಸಕ ಅಶೋಕ್ ರೈ.

ಪುತ್ತೂರು: ಶೇಂದಿ (ಕಳಿ) ಕೊಂಡೊಯ್ಯುತ್ತಿದ್ದ ವ್ಯಕ್ತಿಯನ್ನು ತಡೆದು ಆತನ ವಿರುದ್ದ ಪ್ರಕರಣ ದಾಖಲಿಸಿ, ವಾಹನ ಸೀಝ್ ಮಾಡಿದ್ದಲ್ಲದೆ ಆತನಿಂದ ಲಂಚವನ್ನು ಪಡೆದ ಅಧಿಕಾರಿಯಿಂದ ಲಂಚದ ಹಣವನ್ನು ಶಾಸಕರು ಮರಳಿ ಕೊಡಿಸಿದ್ದಾರೆ.ಮತ್ತೊಂದು ಪ್ರಕರಣದಲ್ಲಿ ಪುತ್ತೂರು ಕ್ಷೇತ್ರ ವ್ಯಾಪ್ತಿಯ ಗ್ರಾಮವೊಂದರಲ್ಲಿ ಗ್ರಾಮಕರಣಿಕರೋರ್ವರು ಕಡತ ವಿಲೇವಾರಿಗೆ 30 ಸಾವಿರ ರೂ ಲಂಚ ಪಡೆದುಕೊಂಡಿದ್ದು…

ಗೃಹಜ್ಯೋತಿ ಅರ್ಜಿ ಸಲ್ಲಿಸಬೇಕೇ? ಇಲ್ಲಿದೆಮಾಹಿತಿ…..
ರಾಜ್ಯ

ಗೃಹಜ್ಯೋತಿ ಅರ್ಜಿ ಸಲ್ಲಿಸಬೇಕೇ? ಇಲ್ಲಿದೆ
ಮಾಹಿತಿ…..

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರತೀ ಮನೆಗೆ 200 ಯೂನಿಟ್ಉಚಿತ ವಿದ್ಯುತ್ ನೀಡುವ “ಗೃಹಜ್ಯೋತಿ" ಯೋಜನೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸುವ ಗ್ರಾಹಕರು ಸೇವಾ ಸಿಂಧುಪೋರ್ಟಲ್ https://sevasindhugs.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು.ಮೊಬೈಲ್, ಕಂಪ್ಯೂಟರ್, ಲ್ಯಾಪ್ ಟಾಪ್‌ಗಳಲ್ಲಿಯೂ ಅರ್ಜಿ ಸಲ್ಲಿಸಲು ಅವಕಾಶ…

ಬೆಳ್ಳಾರೆ ಜ್ಞಾನದೀಪದಲ್ಲಿ ಮೊಂಟೆಸ್ಸರಿ ಶಿಕ್ಷಕಿಯರ ತರಗತಿ ಆರಂಭ.
ರಾಜ್ಯ

ಬೆಳ್ಳಾರೆ ಜ್ಞಾನದೀಪದಲ್ಲಿ ಮೊಂಟೆಸ್ಸರಿ ಶಿಕ್ಷಕಿಯರ ತರಗತಿ ಆರಂಭ.

ಭಾರತ ಸರ್ಕಾರದ ನಿರುದ್ಯೋಗ ನಿರ್ಮೂಲನ ಏಜೆನ್ಸಿ ಭಾರತ್ ಸೇವಕ್ ಸಮಾಜದ ಅಂಗೀಕೃತ ಸಂಸ್ಥೆ ಯಾದ ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯ 2023-24ನೇ‌ಸಾಲಿನ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿಯ ಪ್ರಾರಂಭೋತ್ಸವ ಮತ್ತು ಸಂಸ್ಥೆಯಲ್ಲಿ ದಾಖಲಾತಿ ಪಡೆದ ವಿದ್ಯಾರ್ಥಿ ಶಿಕ್ಷಕಿಯರುಗಳಿಗೆ ಕೋರ್ಸ್ ಕಿಟ್ ವಿತರಣಾ ಕಾರ್ಯಕ್ರಮ ಸಂಸ್ಥೆಯಲ್ಲಿ ನಡೆಯಿತು. ಸುಳ್ಯದ…

ಕ್ಷುಲಕ ಕಾರಣಕ್ಕೆ ಲಾರಿ ಚಾಲಕನಿಗೆ ಹಲ್ಲೆ: ಪ್ರಕರಣ ದಾಖಲು.

ಪುತ್ತೂರು: ಚಲಿಸುತ್ತಿದ್ದ ಲಾರಿಗೆ ಅಡ್ಡ ಬಂದಿರುವುದಕ್ಕೆ ಚಾಲಕ 'ಥೂ' ಎಂದದಕ್ಕೆ ವ್ಯಕ್ತಿಗಳಿಬ್ಬರು ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿಯಲ್ಲಿ ನಡೆದ ಬಗ್ಗೆ ವರದಿ ಯಾಗಿದೆ.ಬೆಳ್ತಂಗಡಿಯ ಮಾಲತಿ ಸಂಜೀವ ಪೂಜಾರಿ ಮಾಲಕತ್ವದ ಲಾರಿ ಚಾಲಕ ಅಬ್ದುಲ್ ಹಮೀದ್ (52ವ)ರವರು ಹಲ್ಲೆಗೊಳಗಾದವರು. ಅವರು ಭಾರತ್ ಗ್ಯಾಸ್…

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ದ್ವೇಷದ ರಾಜಕಾರಣ ಮಾಡುತ್ತಿದೆ:ಮತಾಂತರ ನಿಷೇದ ಕಾಯ್ದೆ ವಾಪಸ್ ಪಡೆದು: ಪಠ್ಯ ಪರಿಷ್ಕರಣೆ ಮಾಡುವ ಮೂಲಕ ರಾಷ್ಟ್ರೀಯ ವಿಚಾರದಾರೆಯನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ: ಹರೀಶ್ ಕಂಜಿಪಿಲಿ.
ರಾಜ್ಯ

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ದ್ವೇಷದ ರಾಜಕಾರಣ ಮಾಡುತ್ತಿದೆ:ಮತಾಂತರ ನಿಷೇದ ಕಾಯ್ದೆ ವಾಪಸ್ ಪಡೆದು: ಪಠ್ಯ ಪರಿಷ್ಕರಣೆ ಮಾಡುವ ಮೂಲಕ ರಾಷ್ಟ್ರೀಯ ವಿಚಾರದಾರೆಯನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ: ಹರೀಶ್ ಕಂಜಿಪಿಲಿ.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ದ್ವೇಷದ ರಾಜಕಾರಣ ಮಾಡುತ್ತಿದೆ.ಬಿಜೆಪಿ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಮತಾಂತರ ನಿಷೇಧ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯತೆಯ ಉಳಿವಿಗಾಗಿ ಪಠ್ಯಪುಸ್ತಕಗಳ ಪುನರಚನೆ ಮಾಡಿತ್ತು. ಆದರೆ ಇದೀಗ ಕಾಂಗ್ರೆಸ್ ಸರಕಾರ ಬಿಜೆಪಿ ಸರಕಾರದಅವಧಿಯಲ್ಲಿ ಮಾಡಿರುವ ಕಾಯ್ದೆ ಹಾಗೂ ಪಠ್ಯ ಪುಸ್ತಕಪುನರಚನೆಯನ್ನು ವಾಪಸ್…

2024 ಸಂಸದ ಪುತ್ತಿಲ ಅಭಿಮಾನಿಗಳಿಂದ ಅಭಿಯಾನ ಆರಂಭ : ಪುತ್ತಿಲರ ಸ್ಟಿಕ್ಕರ್ ಬಿಡುಗಡೆ.
ರಾಜ್ಯ

2024 ಸಂಸದ ಪುತ್ತಿಲ ಅಭಿಮಾನಿಗಳಿಂದ ಅಭಿಯಾನ ಆರಂಭ : ಪುತ್ತಿಲರ ಸ್ಟಿಕ್ಕರ್ ಬಿಡುಗಡೆ.

2024ರ ಸಂಸದ ಅರುಣ ಪುತ್ತಿಲ ಎಂದು ಅವರ ಅಭಿಮಾನಿಗಳು ಅಭಿಮಾನ ವ್ಯಕ್ತ ಪಡಿಸಿದ್ದು , ಅವರ ಅಭಿಮಾನಿಗಳಿಂದ ಅಭಿಯಾನ ಆರಂಭವಾಗಿದ್ದು ಇದರ ಸೂಚ್ಯವಾಗಿ ಪುತ್ತಿಲರ ಸ್ಟಿಕ್ಕರ್ ಬಿಡುಗಡೆ ಮಾಡಲಾಗಿದೆ.ಕುಕ್ಕೇ ಸುಬ್ರಹ್ಮಣ್ಯದಲ್ಲಿ ಇಂದು 2024 ನೆ ಸಾಲಿನ ಚುನಾವಣೆಯಲ್ಲಿ ಹಿಂದೂ ಫೈಯರ್ ಬ್ರಾಂಡ್ ಅರುಣ್ ಕುಮಾರ್ ಪುತ್ತಿಲ “ತುಳುನಾಡಿಗೆ ಪುತ್ತಿಲ”…

ಸುಳ್ಯ ನಗರದ ಶ್ರೀರಾಂಪೇಟೆಯಲ್ಲಿ ಕುಸಿದು ಬಿದ್ದು ವೃದ್ದ : ಆಸ್ಪತ್ರಗೆ ಸಾಗಿಸಿದ ಸ್ಥಳೀಯರು: ಕ್ಷಣಕಾಲ ಟ್ರಾಫಿಕ್ ಜಾಮ್.
ರಾಜ್ಯ

ಸುಳ್ಯ ನಗರದ ಶ್ರೀರಾಂಪೇಟೆಯಲ್ಲಿ ಕುಸಿದು ಬಿದ್ದು ವೃದ್ದ : ಆಸ್ಪತ್ರಗೆ ಸಾಗಿಸಿದ ಸ್ಥಳೀಯರು: ಕ್ಷಣಕಾಲ ಟ್ರಾಫಿಕ್ ಜಾಮ್.

ಸುಳ್ಯ ನಗರದ ಶ್ರೀರಾಂಪೇಟೆಯಲ್ಲಿ ಜೂನಿಯರ್ ಕಾಲೇಜ್ ತಿರುವುರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ವೃದ್ದ ವ್ಯಕ್ತಿಯೋರ್ವರು ಕುಸಿದು ಬಿದ್ದು ಗಾಯ ಗೊಂಡ ಘಟನೆ ಇಂದು ಮದ್ಯಾಹ್ನ ನಡೆದಿದೆಬಿದ್ದು ಗಾಯಗೊಂಡ ವೃದ್ದ ವ್ಯಕ್ತಿ ಸುಳ್ಯ ಅಜ್ಜಾವರ ಗ್ರಾಮದ ದಿವಾಕರ ಆಚಾರ್ಯ ಎಂದು ಗುರುತಿಸಲಾಗಿದೆ. ರಸ್ತೆ ದಾಟುವ ಸಮಯ ತಲೆ ತಿರುಗಿ ಬಿದ್ದಿರುವುದಾಗಿ ಹೇಳಲಾಗಿದೆ.ಘಟನೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI