ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಬಂಟ್ವಾಳದಲ್ಲಿ ಬ್ರೈನ್ ಟ್ಯೂಮರ್ ಗೆ ಪ್ರತಿಭಾವಂತ ಬಾಲಕ ಬಲಿ.
ರಾಜ್ಯ

ಬಂಟ್ವಾಳದಲ್ಲಿ ಬ್ರೈನ್ ಟ್ಯೂಮರ್ ಗೆ ಪ್ರತಿಭಾವಂತ ಬಾಲಕ ಬಲಿ.

ಬಂಟ್ವಾಳ: ಪ್ರತಿಭಾವಂತ ವಿದ್ಯಾರ್ಥಿಯೋರ್ವ ಅಸೌಖ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಎಂಬಲ್ಲಿ ನಡೆದಿದೆ.ನರಿಕೊಂಬು ನಾಟಿ ನಿವಾಸಿ ಹಿರಿಯ ವಕೀಲರಾದ ಶ್ರೀನಿವಾಸ ದೈಪಲ ಪುತ್ರ ಶಿಶೀರ್ ಅನಾರೋಗ್ಯದಿಂದ ಬಳಲುತ್ತಿದ್ದು, ಜೂನ್ 16 ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.ಶಿಶೀರ್ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದು, ಕೀರ್ತನಾ ಸಂಗೀತ ಶಾಲೆಯ ಪ್ರತಿಭೆಯಾಗಿದ್ದ.ಕಳೆದ ವರ್ಷ…

ಸುಳ್ಯದಲ್ಲಿ ತಕ್ಷಣದಿಂದ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಕೋರ್ ಕಮಿಟಿ ವಿಸರ್ಜನೆ:ಶೀಘ್ರವೇ ಎರಡೂ ಸಮಿತಿಗಳನ್ನು ಪುನರ್ ರಚಿಸಲಾಗುವುದು : ಪಿ.ಸಿ.ಜಯರಾಮ ಹೇಳಿಕೆ
ರಾಜ್ಯ

ಸುಳ್ಯದಲ್ಲಿ ತಕ್ಷಣದಿಂದ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಕೋರ್ ಕಮಿಟಿ ವಿಸರ್ಜನೆ:ಶೀಘ್ರವೇ ಎರಡೂ ಸಮಿತಿಗಳನ್ನು ಪುನರ್ ರಚಿಸಲಾಗುವುದು : ಪಿ.ಸಿ.ಜಯರಾಮ ಹೇಳಿಕೆ

ಸುಳ್ಯ: ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಕೋರ್ ಕಮಿಟಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಲಾಗಿದೆ. ಎರಡೂ ಸಮಿತಿಗಳನ್ನು ಪುನರ್ ರಚಿಸಲಾಗುವುದು ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ಮಾಧ್ಯಮ ಹೇಳಿಕೆ ಮುಖಾಂತರ ತಿಳಿಸಿದ್ದಾರೆ. ಅವರು ಈ ಬಗ್ಗೆ ಪತ್ರ ಕಳುಹಿಸಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್‌ರವರು…

ಧಿಡೀರ್‌ ಅಸ್ವಸ್ಥಗೊಂಡ ಎಂಬಿಎ ವಿದ್ಯಾರ್ಥಿ ಬೆಳ್ಳಾರೆಯ ಶರತ್ ಜೋಶಿ ಸಾವು..
ರಾಜ್ಯ

ಧಿಡೀರ್‌ ಅಸ್ವಸ್ಥಗೊಂಡ ಎಂಬಿಎ ವಿದ್ಯಾರ್ಥಿ ಬೆಳ್ಳಾರೆಯ ಶರತ್ ಜೋಶಿ ಸಾವು..

ಪುತ್ತೂರು: ಎಂಬಿಎ ವಿದ್ಯಾರ್ಥಿಯೋರ್ವ ದಿಢೀರ್‌ ಅಸ್ವಸ್ಥಗೊಂಡು ಮೃತಪತ್ತಿರುವ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ. ಬೆಳ್ಳಾರೆಯ ಉದ್ಯಮಿ, ಪ್ರಸಾದ್‌ ಹಾರ್ಡ್‌ವೇರ್ಸ್‌ನ ಮಾಲಕ ಸುಬ್ರಹ್ಮಣ್ಯ ಜೋಶಿಯವರ ಪುತ್ರ ಶರತ್‌ ಜೋಶಿ ಮೃತ ಯುವಕ. ಮಂಗಳೂರಿನ ಶ್ರೀನಿವಾಸ ಕಾಲೇಜಿನಲ್ಲಿ ಎಂ.ಬಿ.ಎ ವ್ಯಾಸಂಗ ಮಾಡುತ್ತಿದ್ದ ಶರತ್‌ ಜೋಷಿ ಅವರು ಪರೀಕ್ಷೆ ಬರೆದು ನಿನ್ನೆ…

ಸುಳ್ಯ ಪರಿವಾರಕಾನ ಬೈಕ್ ಗೆ ಜೀಪ್ ಡಿಕ್ಕಿ : ಇಬ್ಬರು ಡೆಂಟಲ್ ವಿದ್ಯಾರ್ಥಿಗಳು ಗಂಭೀರ ಗಾಯ:
ರಾಜ್ಯ

ಸುಳ್ಯ ಪರಿವಾರಕಾನ ಬೈಕ್ ಗೆ ಜೀಪ್ ಡಿಕ್ಕಿ : ಇಬ್ಬರು ಡೆಂಟಲ್ ವಿದ್ಯಾರ್ಥಿಗಳು ಗಂಭೀರ ಗಾಯ:

ಮಾಣಿ ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಸುಳ್ಯದ ಅರಂಬೂರು ಪರಿವಾರಕಾನದಲ್ಲಿ ಜೀಪೊಂದು ಬೈಕ್ ಗೆ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಜೂನ್ 17 ರಂದು ನಡೆದಿದೆ, ಸುಳ್ಯದಿಂದ ಸಂಪಾಜೆ ಕಡೆಗೆ ತೆರಳುತ್ತಿದ್ದ ಕೆ ವಿ ಜಿ ಡೆಂಟಲ್ ಕಾಲೇಜು ವಿದ್ಯಾರ್ಥಿಗಳಿಬ್ಬರು ಚಲಾಯಿಸುತ್ತಿದ್ದ ಬೈಕ್ ಗೆ ಪೆರಾಜೆಯಿಂದ ಸುಳ್ಯ…

ಕುಡುಕರ ಅವಾಸ ಸ್ಥಾನವಾದ ಸುಳ್ಯ ರಥ ಬೀದಿ ಬಸ್ ತಂಗುದಾಣ: ಪ್ರಯಾಣಿಕರಿಗೂ ಬೇಡವಾಯ್ತಾ..!?
ರಾಜ್ಯ

ಕುಡುಕರ ಅವಾಸ ಸ್ಥಾನವಾದ ಸುಳ್ಯ ರಥ ಬೀದಿ ಬಸ್ ತಂಗುದಾಣ: ಪ್ರಯಾಣಿಕರಿಗೂ ಬೇಡವಾಯ್ತಾ..!?

ಸುಳ್ಯದ ರಥ ಬೀದಿಯ ಬಸ್ಸುತಂಗುದಾಣದಲ್ಲಿ ಕುಡಕರದ್ದೇ ಹವಾ ..ಹಗಲಿಡೀ ಮಲಗಿ ನಿದ್ರಿಸುತ್ತಿರುವ ಅಪರಿಚಿತ ವ್ಯಕ್ತಿಗಳಿಂದಾಗಿ ನಿಜವಾದ ಪ್ರಯಾಣಿಕರಿಗೆ ಬಸ್ ತಂಗುದಾಣದಲ್ಲಿ ಬಳಸಿ ಕೊಳ್ಳುವ ಅವಕಾಶ ಇಲ್ಲವಾಗಿದೆ, ಸುಳ್ಯ ರೋಟರಿ ಶಾಲೆ ಬಳಿಯಲ್ಲಿ ಇನ್ಹರ್ ವ್ಹೀಲ್ ಕ್ಲಬ್ ರಜತ ಮಹೋತ್ಸವದ ಅಂಗವಾಗಿ ಸಂಸ್ಥೆಯು ಅಜ್ಜಾವರ ಮಂಡೆಕೋಲು ಬಾಗದ ಪ್ರಯಾಣಿಕರಿಗೆ ಅನುಕೂಲವಾಗಲೆಂದು…

ಸುಳ್ಯ ತಾಲೂಕಿನ 25 ಗ್ರಾಮ ಪಂಚಾಯತ್ ಗಳಿಗೆ ಮೀಸಲಾತಿ ನಿಗದಿ:ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ನೇತ್ರತ್ವದಲ್ಲಿ ಅಧ್ಯಕ್ಷ , ಉಪಾಧ್ಯಕ್ಷರ ಮೀಸಲಾತಿ
ರಾಜ್ಯ

ಸುಳ್ಯ ತಾಲೂಕಿನ 25 ಗ್ರಾಮ ಪಂಚಾಯತ್ ಗಳಿಗೆ ಮೀಸಲಾತಿ ನಿಗದಿ:ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ನೇತ್ರತ್ವದಲ್ಲಿ ಅಧ್ಯಕ್ಷ , ಉಪಾಧ್ಯಕ್ಷರ ಮೀಸಲಾತಿ

ಸುಳ್ಯ ತಾಲೂಕಿನ 25 ಗ್ರಾಮ ಪಂಚಾಯತ್ ಗಳಿಗೆಮೀಸಲಾತಿ ಪ್ರಕ್ರಿಯೆ ಇಂದು ತಾಲೂಕು ಪಂಚಾಯತ್ಸಭಾಂಗಣದಲ್ಲಿ ನಡೆಯಿತು.ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಆಯ್ಕೆ ಪ್ರಕ್ರಿಯೆನಡೆಸಿದರು.ಕೊಡಿಯಾಲ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಸಾಮಾನ್ಯ, ಬಾಳಿಲ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ ಬೆಳ್ಳಾರೆ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಎಸ್ಸಿ ಮಹಿಳೆ, ಪೆರುವಾಜೆ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಹಿಂದುಳಿದವರ್ಗ…

ಪಾಣತ್ತೂರು ಸಮೀಪ ಟ್ಯಾಂಕರ್ ಪಲ್ಟಿ : ಇಬ್ಬರು ಗಂಭೀರ ಗಾಯ: ಟ್ಯಾಂಕರ್ ಕೆಳಗೆ ಮತ್ತೋರ್ವ ಸಿಲುಕಿರುವ ಶಂಕೆ.ಕಳೆದ ವರ್ಷ ಇದೇ ಜಾಗದಲ್ಲಿ ಬಸ್ ಪಲ್ಟಿಯಾಗಿ ಹಲವರ ಸಾವಿಗೆ ಕಾರಣವಾಗಿತ್ತು.
ರಾಜ್ಯ

ಪಾಣತ್ತೂರು ಸಮೀಪ ಟ್ಯಾಂಕರ್ ಪಲ್ಟಿ : ಇಬ್ಬರು ಗಂಭೀರ ಗಾಯ: ಟ್ಯಾಂಕರ್ ಕೆಳಗೆ ಮತ್ತೋರ್ವ ಸಿಲುಕಿರುವ ಶಂಕೆ.
ಕಳೆದ ವರ್ಷ ಇದೇ ಜಾಗದಲ್ಲಿ ಬಸ್ ಪಲ್ಟಿಯಾಗಿ ಹಲವರ ಸಾವಿಗೆ ಕಾರಣವಾಗಿತ್ತು.

ಮಂಗಳೂರಿಂದ ಡಿಸೇಲ್ ಹೇರಿಕೊಂಡು ಕರಿಕೆ ಬಾಗಕ್ಕೆ ಬರತ್ತಿದ್ದ ಟ್ಯಾಂಕರ್ ಪಾಣತ್ತೂರು ಸಮೀಪ ಪರಿಯಾರ ಎಂಬ ಪ್ರದೇಶದಲ್ಲಿ ಪಲ್ಟಿಯಾಗಿ ಇಬ್ಬರು ಗಂಭೀರ ಸ್ವರೂಪದ ಗಾಯಗೊಂಡಿದ್ದು, ಗಾಯಾಳುಗಳ ಹೇಳಿಕೆಯಂತೆ ಮತ್ತೋರ್ವನಿಗೆ ಹುಡುಕಾಟ ನಡೆಸಲಾಗುತ್ತಿದೆ, ಗಂಭೀರ ಗಾಯಗೊಂಡಿರುವ ಟ್ಯಾಂಕರ್ ಚಾಲಕ ಮತ್ತು ಮತ್ತೋರ್ವನನ್ನು ಸುಳ್ಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ, ಟ್ಯಾಂಕರ್ ಹಲವು ಪಲ್ಟಿ ಹೊಡೆದಿದ್ದು…

ಮತಾಂತರ ಕಾಯ್ದೆ ವಾಪಾಸು ಪಡೆದ ರಾಜ್ಯ ಕಾಂಗ್ರೆಸ್ ಸರಕಾರ: ಕಾಂಗ್ರೇಸ್ ವಿರುದ್ದ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಯಲಿದೆ ಡಾ| ಪ್ರಭಾಕರ್ ಭಟ್.
ರಾಜ್ಯ

ಮತಾಂತರ ಕಾಯ್ದೆ ವಾಪಾಸು ಪಡೆದ ರಾಜ್ಯ ಕಾಂಗ್ರೆಸ್ ಸರಕಾರ: ಕಾಂಗ್ರೇಸ್ ವಿರುದ್ದ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಯಲಿದೆ ಡಾ| ಪ್ರಭಾಕರ್ ಭಟ್.

ಬಂಟ್ವಾಳ: ಮೋಸ,ಅಮೀಷ,ಬಲವಂತವಾಗಿ ಮತಾಂತರ ಮಾಡುವ ಕೃತ್ಯದಿಂದ ರಕ್ಷಿಸಲು ಈ ಹಿಂದಿನ ಸರಕಾರ ತಂದಿದ್ದ ಮತಾಂತರ ಕಾಯ್ದೆಯನ್ನು ರದ್ದುಗೊಳಿಸಲು ಮುಂದಾಗಿರುವ ಕಾಂಗ್ರೆಸ್ ಸರಕಾರದ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಆರೆಸ್ಸೆಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರು ಇದರ ವಿರುದ್ಧ ಜನಮಾನಸದಿಂದ ದೊಡ್ಡಮಟ್ಟದಲ್ಲಿ ಹೋರಾಟ ನಡೆಯಲಿದೆ ಎಂದು ಎಚ್ಚರಿಸಿದ್ದಾರೆ. ಶುಕ್ರವಾರ…

ಜೂ. 18 ರಿಂದ ಜೂ 20 ರ ವರೆಗೆ ಮೇನಾಲದಲ್ಲಿ ಉರೂಸ್ ಕಾರ್ಯಕ್ರಮ:ಜಾಗ ವಿವಾದದಿಂದ ಸೂಕ್ಷ್ಮ ಪ್ರದೇಶದಲ್ಲಿ ಬಿಗಿ ಪೋಲಿಸ್ ಭದ್ರತೆ:
ರಾಜ್ಯ

ಜೂ. 18 ರಿಂದ ಜೂ 20 ರ ವರೆಗೆ ಮೇನಾಲದಲ್ಲಿ ಉರೂಸ್ ಕಾರ್ಯಕ್ರಮ:
ಜಾಗ ವಿವಾದದಿಂದ ಸೂಕ್ಷ್ಮ ಪ್ರದೇಶದಲ್ಲಿ ಬಿಗಿ ಪೋಲಿಸ್ ಭದ್ರತೆ:

ಸುಳ್ಯ ತಾಲೋಕಿನ ಅಜ್ಜಾವರದ ಮೇನಾಲ ದಲ್ಲಿ ವರ್ಷಂಪ್ರತಿ ನಡೆಯುತ್ತಿರುವ ಉರೂಸ್ ಕಾರ್ಯಕ್ರಮ ಈ ಬಾರಿ ಜೂನ್ 18 ರಿಂದ ಜೂನ್ 20 ರ ವರೆಗೆ ನಡೆಯಲಿದ್ದು, ಈ ಪರಿಸರದಲ್ಲಿ ಉಂಟಾದ ಎರಡು ಧರ್ಮಗಳಿಗಿರುವ ಜಾಗದ ವಿವಾದದ ಹಿನ್ನಲೆಯಲ್ಲಿ ಮೇನಾಲ ಅತೀ ಸೂಕ್ಷ್ಮ ಪ್ರದೇಶವಾಗಿ ಹೊರ ಹೊಮ್ಮಿದ್ದು ಈ ಬಾರಿಯ…

ಯಾರು ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು : ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು.
ರಾಜ್ಯ

ಯಾರು ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು : ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು.

ಬಂಟ್ವಾಳ: ಮನೆಗೆ ಬಾಗಿಲು ಹಾಕಿ ತೋಟಕ್ಕೆ ಕೆಲಸಕ್ಕೆ ಹೋಗಿದ್ದ ವೇಳೆ ಬಾಗಿಲನ್ನು ತೆರೆದು ಒಳನುಗ್ಗಿದ ಕಳ್ಳರು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ್ದಾರೆ ಎಂದು ಬಂಟ್ವಾಳ ‌ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.‌‌ ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಬೀಜದಡಿ ನಿವಾಸಿ ಗುಣವತಿ ಎಂಬವರ ಮನೆಯಿಂದ ಕಳವಾಗಿದೆ.ಸುಮಾರು 53.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI