ಅಂತರಾಷ್ಟ್ರೀಯ

ಕೊಲ್ಕತ್ತಾಗೆ ಆಗಮಿಸಿದ ಫುಟ್ಬಾಲ್ ಸೂಪರ್‌ಸ್ಟಾರ್  ಮೆಸ್ಸಿ: ಮಧ್ಯರಾತ್ರಿ ಚಳಿ ಲೆಕ್ಕಿಸದೆ ನೆಚ್ಚಿನ ತಾರೆಯನ್ನು ನೋಡಲು ಮುಗಿಬಿದ್ದ ಸಾವಿರಾರು ಜನ!
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

ಕೊಲ್ಕತ್ತಾಗೆ ಆಗಮಿಸಿದ ಫುಟ್ಬಾಲ್ ಸೂಪರ್‌ಸ್ಟಾರ್ ಮೆಸ್ಸಿ: ಮಧ್ಯರಾತ್ರಿ ಚಳಿ ಲೆಕ್ಕಿಸದೆ ನೆಚ್ಚಿನ ತಾರೆಯನ್ನು ನೋಡಲು ಮುಗಿಬಿದ್ದ ಸಾವಿರಾರು ಜನ!

ಕೋಲ್ಕತ್ತಾ (ಡಿ.13): ಡಿಸೆಂಬರ್‌ನ ತೀವ್ರ ಚಳಿಯನ್ನೂ ಲೆಕ್ಕಿಸದೆ, ಅರ್ಜೆಂಟೀನಾದ ಸೂಪರ್‌ಸ್ಟಾರ್ ಫುಟ್‌ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ (Lionel Messi) ಅವರನ್ನು ಸ್ವಾಗತಿಸಲು ಸಾವಿರಾರು ಅಭಿಮಾನಿಗಳು ಮಧ್ಯರಾತ್ರಿವರೆಗೂ ಕಾದು ನಿಂತಿದ್ದರು. ತಮ್ಮ ಮೂರು ದಿನಗಳ, ನಾಲ್ಕು ನಗರಗಳ 'GOAT ಇಂಡಿಯಾ ಟೂರ್ 2025' ಗಾಗಿ ಕೋಲ್ಕತ್ತಾಗೆ ಆಗಮಿಸಿದ ಮೆಸ್ಸಿಗೆ ಅಲ್ಲಿನ ಜನತೆ ಅದ್ದೂರಿ ಸ್ವಾಗತ ನೀಡಿದರು. ಶನಿವಾರ ಮುಂಜಾನೆ 2.26ಕ್ಕೆ ಬಾರ್ಸಿಲೋನಾ ದಂತಕಥೆ ಮೆಸ್ಸಿ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಇಡೀ ನಗರವು ಸಂಭ್ರಮದಲ್ಲಿ ಮುಳುಗಿತು. ಅಂತರರಾಷ್ಟ್ರೀಯ ಆಗಮನದ ಗೇಟ್…

ರಾಜ್ಯ

ಧಾರ್ಮಿಕ

ಬೆಳಕಿನ ಹಬ್ಬ ದೀಪಾವಳಿಗೆ ಜಾಗತಿಕ ಮನ್ನಣೆ: ಯುನೆಸ್ಕೋ ಸಾಂಸ್ಕೃತಿಕ ಪರಂಪರೆ ಪಟ್ಟಿಗೆ ಸೇರ್ಪಡೆ!

ಭಾರತದ ಪ್ರಮುಖ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಹಬ್ಬಗಳಲ್ಲಿ ಒಂದಾದ ದೀಪಾವಳಿಯನ್ನು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯ (UNESCO) ಮಾನವಕುಲದ ಅಮೂರ್ತ ಸಾಂಸ್ಕೃತಿಕ ಪರಂಪರೆಯ (Intangible Cultural Heritage of Humanity) ಪಟ್ಟಿಗೆ ಸೇರಿಸಲಾಗಿದೆ. ಇದು ದೇಶಕ್ಕೆ ದೊರೆತ ಮತ್ತೊಂದು ಮಹತ್ವದ ಅಂತರರಾಷ್ಟ್ರೀಯ ಗೌರವವಾಗಿದೆ. ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಈ ಸುದ್ದಿಯನ್ನು ಘೋಷಿಸಿ, "ಇದು ಪ್ರತಿಯೊಬ್ಬ ಭಾರತೀಯರಿಗೂ ಒಂದು ಭಾವುಕ ಕ್ಷಣ" ಎಂದು ಬಣ್ಣಿಸಿದರು. "ದೀಪಾವಳಿಯನ್ನು ಕೇವಲ ಆಚರಿಸುವುದಿಲ್ಲ,…

ಬೆಳಕಿನ ಹಬ್ಬ ದೀಪಾವಳಿಗೆ ಜಾಗತಿಕ ಮನ್ನಣೆ: ಯುನೆಸ್ಕೋ ಸಾಂಸ್ಕೃತಿಕ ಪರಂಪರೆ ಪಟ್ಟಿಗೆ ಸೇರ್ಪಡೆ!
ಅಂತರಾಷ್ಟ್ರೀಯ ಧಾರ್ಮಿಕ ರಾಷ್ಟ್ರೀಯ
ಸುಳ್ಯದಲ್ಲಿ ಅಯ್ಯಪ್ಪ ಸ್ವಾಮಿಯ 31ನೇ ವರ್ಷದ ದೀಪೋತ್ಸವ
ಧಾರ್ಮಿಕ

ಸುಳ್ಯದಲ್ಲಿ ಅಯ್ಯಪ್ಪ ಸ್ವಾಮಿಯ 31ನೇ ವರ್ಷದ ದೀಪೋತ್ಸವ

ಸಾರ್ವಜನಿಕ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ (ರಿ.) ನೇತೃತ್ವದಲ್ಲಿ ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ಇದೇ ಬರುವ ಡಿಸೆಂಬರ್ 13, 2025 ರಂದು (ಶನಿವಾರ) ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಯ 31ನೇ ವರ್ಷದ ಮಹಾ ದೀಪೋತ್ಸವವನ್ನು ಆಚರಿಸಲು ತೀರ್ಮಾನಿಸಲಾಗಿದೆ. ಈ ದೀಪೋತ್ಸವದ ಪ್ರಯುಕ್ತ ದಿನವಿಡೀ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರಾತಃಕಾಲ ಗಣಪತಿ ಹವನ, ಉಷಾ ಪೂಜೆ, ಮಹಾಪೂಜೆ ಮತ್ತು ಅನ್ನಸಂತರ್ಪಣೆ ನಡೆಯಲಿದೆ. ಸಾಯಂಕಾಲ 6:00 ಗಂಟೆಗೆ ಹಳೆಗೇಟು ಬಳಿಯಿಂದ ಗಾಂಧಿನಗರವಾಗಿ…

ಸಾರ್ಧ ಪಂಚ ಶತಮಾನೋತ್ಸವದ ನಿಮಿತ್ತ ಗೋವಾದ ಶ್ರೀ ಗೋಕರ್ಣ ಪರ್ತಗಾಳಿ ಮಠಕ್ಕೆ ನಳಿನ್ ಕುಮಾರ್ ಕಟೀಲ್ ಭೇಟಿ

ಗೋವಾದಲ್ಲಿರುವ ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದಲ್ಲಿ ನಡೆಯುತ್ತಿರುವ ಸಾರ್ಧ ಪಂಚ ಶತಮಾನೋತ್ಸವ (೫೫೦ನೇ ವರ್ಷಾಚರಣೆ) ಕಾರ್ಯಕ್ರಮದ ಅಂಗವಾಗಿ, ದಿನಾಂಕ 08-12-2025 ರಂದು ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಶ್ರೀ ಮಠಕ್ಕೆ ಭೇಟಿ ನೀಡಿ, ಶ್ರೀ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಅವರು ಮಠಾಧೀಶರಾದ ಪರಮಪೂಜ್ಯ ಶ್ರೀಮದ್ ವಿಧ್ಯಾದೀಶತೀರ್ಥ ಶ್ರೀಪಾದ ವಡೆಯರ್ ಸ್ವಾಮಿಜಿಗಳವರ ಆಶೀರ್ವಾದಮಂತ್ರಾಕ್ಷತೆಯನ್ನು ಸ್ವೀಕರಿಸಿದರು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಂಸದರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ, ಶ್ರೀ ಪ್ರದೀಪ್ ಪೈ, ಹಾಗೂ ಪಕ್ಷದ…

ಸಾರ್ಧ ಪಂಚ ಶತಮಾನೋತ್ಸವದ ನಿಮಿತ್ತ ಗೋವಾದ ಶ್ರೀ ಗೋಕರ್ಣ ಪರ್ತಗಾಳಿ ಮಠಕ್ಕೆ ನಳಿನ್ ಕುಮಾರ್ ಕಟೀಲ್ ಭೇಟಿ
ಧಾರ್ಮಿಕ
ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಯಾವುದೇ ಪಾಶ್ಚಿಮಾತ್ಯ ಶಕ್ತಿ ನಾಶಮಾಡಲು ಸಾಧ್ಯವಿಲ್ಲ – ಪವನ್ ಕಲ್ಯಾಣ್
ಧಾರ್ಮಿಕ ರಾಜ್ಯ ರಾಷ್ಟ್ರೀಯ

ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಯಾವುದೇ ಪಾಶ್ಚಿಮಾತ್ಯ ಶಕ್ತಿ ನಾಶಮಾಡಲು ಸಾಧ್ಯವಿಲ್ಲ – ಪವನ್ ಕಲ್ಯಾಣ್

ಉಡುಪಿ: ಆಂಧ್ರ ಪ್ರದೇಶ ಡಿಸಿಎಂ, ನಟ ಪವನ್ ಕಲ್ಯಾಣ್ ಅವರು ಭಾನುವಾರ ಉಡುಪಿಯಲ್ಲಿ ಮಹತ್ವದ ಹೇಳಿಕೆ ನೀಡಿದ್ದಾರೆ. ಯಾವುದೇ ಪಾಶ್ಚಿಮಾತ್ಯ ಹಿತಾಸಕ್ತಿ ಗುಂಪುಗಳು ಭಾರತವನ್ನು ಪ್ರದೇಶ ಮತ್ತು ಭಾಷೆಯ ಎಲ್ಲೆಗಳನ್ನು ಮೀರಿ ಒಂದುಗೂಡಿಸಿರುವ ಸಾಂಸ್ಕೃತಿಕ ಪರಂಪರೆಯನ್ನು ನಾಶ ಮಾಡಲು ಸಾಧ್ಯವಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ. ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಗೀತೋತ್ಸವದ ಸಮಾರೋಪ ಸಮಾರಂಭದಲ್ಲಿ ಭಕ್ತರನ್ನುದ್ದೇಶಿಸಿ ಅವರು ಮಾತನಾಡಿದರು. “ಅವರು (ಪಾಶ್ಚಿಮಾತ್ಯರು) ಯುರೋಪಿಯನ್ ಚಿಂತನೆಗಳಿಂದ ಭಾರತೀಯರ ಮೆದುಳನ್ನು ತೊಳೆಯಲು ಪ್ರಯತ್ನಿಸಬಹುದು, ಆದರೆ ಬದಲಿಗೆ ನಾವೇ ಅವರ ಮೇಲೆ…

ಕ್ರೀಡೆ

ಪುತ್ತೂರು: ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಬಳಗದಲ್ಲಿ ಗುರುತಿಸಿಕೊಂಡಿದ್ದ ನಾಲ್ವರು ಹಿಂದೂ ಕಾರ್ಯಕರ್ತರ ಗಡಿಪಾರು.
ರಾಜ್ಯ

ಪುತ್ತೂರು: ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಬಳಗದಲ್ಲಿ ಗುರುತಿಸಿಕೊಂಡಿದ್ದ ನಾಲ್ವರು ಹಿಂದೂ ಕಾರ್ಯಕರ್ತರ ಗಡಿಪಾರು.

ಮೇ.10ರಂದು ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನಲೆಯಲ್ಲಿ ಕ್ರಿಮಿನಲ್ ಹಿನ್ನೆಲೆಯುಳ್ಳ ನಾಲ್ಕು ಮಂದಿಯನ್ನು ಪುತ್ತೂರಿನಿಂದ ಗಡಿಪಾರು ಮಾಡಲಾಗಿದೆ.ಹಿಂದೂ ಸಂಘಟನೆ ಕಾರ್ಯಕರ್ತರಾಗಿರುವ ಬನ್ನೂರು ಮೂಲದ ಪ್ರಜ್ವಲ್, ಪ್ರತಾಪ್, ಜಗ್ಗ ಯಾನೆ ಅಚ್ಚು, ಅವಿನಾಶ್ ಅವರು ಗಡಿಪಾರು ಆಗಿದ್ದಾರೆ. ಈ ನಾಲ್ಕು ಮಂದಿ ಚುನಾವಣೆಯ ಸಂದರ್ಭ ಶಾಂತಿ ಭಂಗ ಮಾಡಬಹುದೆಂಬ ನಿಟ್ಟಿನಲ್ಲಿ…

ಸುಳ್ಯ ನಗರದಲ್ಲಿ ಬಿಜೆಪಿ ರೋಡ್ ಶೊ: ಅಭ್ಯರ್ಥಿ ಪರವಾಗಿ ಕಾರ್ಯಕರ್ತರಿಂದ ಮತಯಾಚನೆ:ಬಹಿರಂಗ ಪ್ರಚಾರಕ್ಕೆ ತೆರೆ.
ರಾಜ್ಯ

ಸುಳ್ಯ ನಗರದಲ್ಲಿ ಬಿಜೆಪಿ ರೋಡ್ ಶೊ: ಅಭ್ಯರ್ಥಿ ಪರವಾಗಿ ಕಾರ್ಯಕರ್ತರಿಂದ ಮತಯಾಚನೆ:ಬಹಿರಂಗ ಪ್ರಚಾರಕ್ಕೆ ತೆರೆ.

ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಪರವಾಗಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸುಳ್ಯ ನಗರದಲ್ಲಿ ರೋಡ್ ಶೋ ನಡೆಸಿದರು, ಪಾದಯಾತ್ರೆಯ ಮೂಲಕ ನಗರದಾದ್ಯಂತ ಸಂಚರಿಸಿ ಮತ ಯಾಚನೆ ನಡೆಸಿದರು. ಸುಳ್ಯ ಜ್ಯೋತಿ ವೃತ್ತದಿಂದ ಆರಂಭಗೊಂಡ ಪಾದಯಾತ್ರೆ ಗಾಂಧಿನಗರ ತನಕ ನಡೆದುಬಂತು. ನಗರದ ವರ್ತಕರಲ್ಲಿ ಬಿಜೆಪಿ ಗೆ ಮತ ನೀಡುವಂತೆ…

ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ರವರ ಗುತ್ತಿಗಾರಿನಲ್ಲಿ ಚುನಾವಣಾ ಪ್ರಚಾರ :   ರೊಡ್ ಶೊ .
ರಾಜ್ಯ

ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ರವರ ಗುತ್ತಿಗಾರಿನಲ್ಲಿ ಚುನಾವಣಾ ಪ್ರಚಾರ : ರೊಡ್ ಶೊ .

ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯರವರ ರೋಡ್ ಶೋ ಪ್ರಚಾರವು ಇಂದು ಗುತ್ತಿಗಾರಿನಲ್ಲಿ ನಡೆಯಿತು, ಪಂಜ ಕ್ರಾಸ್ ನಿಂದ ನೂರಾರು ಕಾರ್ಯಕರ್ತರೊಂದಿಗೆ ಆರಂಭವಾದ ರೋಡ್ ಶೊ ಮುಖ್ಯ ಪೇಟೆಯಲ್ಲಿ ಸಾಗಿ ಮುತ್ತಪ್ಪ ನಗರದವರೆಗೆ ಸಾಗಿ ಬಂದು ಪೇಟೆಯ ಬಸ್ಸುತಂಗುದಾಣದಲ್ಲಿ ಸಂಪನ್ನಗೊಂಡಿತ್ತು.ಅಭ್ಯರ್ಥಿ ಭಾಗೀರಥಿ ಮುರುಳ್ಯ,ಮಂಡಲ ಪ್ರಮುಖರಾದ ಹರೀಶ್ ಕಂಜಿಪಿಲಿ,ಎಸ್,ಎನ್ ಮನ್ಮಥ, ಎ.ವಿ.ತೀರ್ಥರಾಮ,…

ಸುಳ್ಯ ನಗರದಲ್ಲಿ ಜೆ ಡಿ ಎಸ್ ಅಭ್ಯರ್ಥಿ ಹೆಚ್ ಎಲ್ ವೆಂಕಟೇಶ್ ರೋಡ್ ಶೋ:ರಾಜ್ಯದಲ್ಲಿ ಕುಮಾರಸ್ವಾಮಿ ನೇತ್ರತ್ವದ ಸರಕಾರ ಅಧೀಕಾರಕ್ಕೆ ಬರಲಿದೆ: ಹೆಚ್.ಎಲ್.ವೆಂಕಟೇಶ್.
ರಾಜ್ಯ

ಸುಳ್ಯ ನಗರದಲ್ಲಿ ಜೆ ಡಿ ಎಸ್ ಅಭ್ಯರ್ಥಿ ಹೆಚ್ ಎಲ್ ವೆಂಕಟೇಶ್ ರೋಡ್ ಶೋ:
ರಾಜ್ಯದಲ್ಲಿ ಕುಮಾರಸ್ವಾಮಿ ನೇತ್ರತ್ವದ ಸರಕಾರ ಅಧೀಕಾರಕ್ಕೆ ಬರಲಿದೆ: ಹೆಚ್.ಎಲ್.ವೆಂಕಟೇಶ್.

ಜೆಡಿಎಸ್ ಅಭ್ಯರ್ಥಿ ಹೆಚ್‌.ಎಲ್‌.ವೆಂಕಟೇಶ್ ಮತ್ತು ಜೆಡಿಎಸ್ ಕಾರ್ಯಕರ್ತರು ಮೇ 8 ರಂದು ರೋಡ್ ಶೋ ಮಾಡಿ ಮತ ಯಾಚನೆ ನಡೆಸಿದರು. ಪೈಚಾರ್‌ನಿಂದ ಆರಂಭಗೊಂಡ ರೋಡ್ ಶೋ ಹಾಗೂ ಮತ ಯಾಚನೆ ನಗರದಾಧ್ಯಂತ ನಡೆಸಲಾಯಿತು.ಪೈಚಾರ್‌ನಿಂದ ಗಾಂಧಿನಗರದವರೆಗೆ ಪ್ರತೀ ಅಂಗಡಿಗಳಿಗೆ ಬೇಟಿ ನೀಡಿ ಮತದಾರರ ಬಳಿ ಮತ ಯಾಚನೆ ಮಾಡಿದರು ಬಳಿಕ…

ಎಸ್ ಎಸ್ ಎಲ್ ಸಿ ಫಲಿತಾಂಶ ಕಾವು ಬುಶ್ರಾ ವಿದ್ಯಾಸಂಸ್ಥೆಗೆ ಅತ್ಯುತ್ತಮ ಫಲಿತಾಂಶ
ರಾಜ್ಯ

ಎಸ್ ಎಸ್ ಎಲ್ ಸಿ ಫಲಿತಾಂಶ ಕಾವು ಬುಶ್ರಾ ವಿದ್ಯಾಸಂಸ್ಥೆಗೆ ಅತ್ಯುತ್ತಮ ಫಲಿತಾಂಶ

ಪುತ್ತೂರು : 2022-23 ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಂಡಿದ್ದು , ಬುಶ್ರಾ ಆಂಗ್ಲ ಮಾಧ್ಯಮ ಶಾಲೆ ಕಾವು ಇಲ್ಲಿಗೆ ಅತ್ಯುತ್ತಮ ಫಲಿತಾಂಶ ದೊರಕಿದೆ .ಒಟ್ಟು 37 ವಿದ್ಯಾರ್ಥಿ ಗಳ ಪೈಕಿ 33 ಜನ ಉತ್ತೀರ್ಣಗೊಂಡು ಡಿಸ್ಟಿಂಕ್ಷನ್ ನಲ್ಲಿ 8 , ಪ್ರಥಮ ಶ್ರೇಣಿಯಲ್ಲಿ…

ಕಾಂಗ್ರೇಸ್ ಪಕ್ಷ ಯುವಕರಿಗೆ ಪಾಕೆಟ್ ಮನಿ ಕೊಡುವ ಬದಲು ಉದ್ಯೋಗದ ಭರವಸೆ ಕೊಡಿ : ದಿವ್ಯ ಪ್ರಭಾ ಗೌಡ
ರಾಜ್ಯ

ಕಾಂಗ್ರೇಸ್ ಪಕ್ಷ ಯುವಕರಿಗೆ ಪಾಕೆಟ್ ಮನಿ ಕೊಡುವ ಬದಲು ಉದ್ಯೋಗದ ಭರವಸೆ ಕೊಡಿ : ದಿವ್ಯ ಪ್ರಭಾ ಗೌಡ

ಪುತ್ತೂರು: ಇಂದು ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರದ ಕೊನೆಯ ದಿನವಾಗಿದ್ದು ಜೆಡಿಎಸ್ ಪಕ್ಷದ ಅಭ್ಯರ್ಥಿ ದಿವ್ಯ ಪ್ರಭಾ ಗೌಡ ರವರು ಇಂದು ಪುತ್ತೂರು ನಗರದ ದರ್ಬೆ ವೃತ್ತ, ಬಸ್ಸು ನಿಲ್ದಾಣ ಬಳಿ ಹಾಗೂ ಹಲವೆಡೆ ಸಾರ್ವಜನಿಕ ಭಾಷಣಗಳನ್ನು ಮಾಡಿ ಭರ್ಜರಿ ಪ್ರಚಾರ ನಡೆಸಿದರು.ಕಾಂಗ್ರೆಸ್ ಪಕ್ಷವು ಗ್ಯಾರಂಟಿ,ಭರವಸೆಗಳು ಪೊಳ್ಳು ಭರವಸೆಗಳು.…

ಗೂನಡ್ಕ ತೆಕ್ಕಿಲ್ ಪ್ರೌಡ ಶಾಲೆಗೆ ಶೇ.100 ಪಲಿತಾಂಶ:
ರಾಜ್ಯ

ಗೂನಡ್ಕ ತೆಕ್ಕಿಲ್ ಪ್ರೌಡ ಶಾಲೆಗೆ ಶೇ.100 ಪಲಿತಾಂಶ:

ಸಂಪಾಜೆ ಗ್ರಾಮದ ಗೂನಡ್ಕ ತೆಕ್ಕಿಲ್ ಆಂಗ್ಲ ಮಾಧ್ಯಮ ಪ್ರೌಡ ಶಾಲೆಗೆ ಈ ಬಾರಿಯ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.100 ಪಲಿತಾಂಶ ಬಂದಿರುತ್ತದೆ. ಶಾಲೆಯಿಂದ ಪರೀಕ್ಷೆಗೆ ಹಾಜರಾದ ಒಟ್ಟು 10 ಮಂದಿ ವಿದ್ಯಾರ್ಥಿಗಳಲ್ಲಿ ಎಲ್ಲರು ತೇರ್ಗಡೆ ಹೊಂದಿರುತ್ತಾರೆ ಸಂಪಾಜೆ ಗ್ರಾಮದ ಗೂನಡ್ಕಅಬೀರಾ ಆನಂದ ಮತ್ತು ನಳಿನಾಕ್ಷಿ ದಂಪತಿಗಳ ಪುತ್ರ ಲವೀತ್…

ನೆಲ್ಲಿಹುದಿಕೇರಿ ಗ್ರಾಮದಲ್ಲಿ ಬೃಹತ್ ಗಾತ್ರದ ನಾಗರಹಾವು ಸೆರೆ.
ರಾಜ್ಯ

ನೆಲ್ಲಿಹುದಿಕೇರಿ ಗ್ರಾಮದಲ್ಲಿ ಬೃಹತ್ ಗಾತ್ರದ ನಾಗರಹಾವು ಸೆರೆ.

ನೆಲ್ಲಿಹುದಿಕೇರಿ ಗ್ರಾಮದಲ್ಲಿ ಬೃಹತ್ ಗಾತ್ರದ ನಾಗರಹಾವು ಸೆರೆಹಿಡಿದು ಯಶಸ್ವಿಯಾಗಿ ಕಾಡಿಗೆ ಬಿಡಲಾಗಿದೆ.ನೆಲ್ಲಿಹುದಿಕೇರಿ ಗ್ರಾಮದ ಸಂಪಿಗೆ ಕೊಲ್ಲಿ ಬಿ ಎಸ್ಟೇಟ್ ಲೈನ್ ಮನೆಯ ಕುಮಾರ್ ಅವರು ಕೋಳಿಗಳನ್ನು ಬಿಡಲು ಹೋಗುವ ಸಂದರ್ಭದಲ್ಲಿ ಕೋಳಿಯನ್ನು ಕೊಂದು ಹಾಕಿರುವ ದೃಶ್ಯ ಕಂಡುಬಂದಿದೆ. ಕೋಳಿಗೂಡಿನೊಳಗೆ ಹಾವು ಇರುವುದು ಕಂಡುಬಂದ ಹಿನ್ನಲೆಯಲ್ಲಿ ಕೂಡಲೇ ಗುಹ್ಯ ಗ್ರಾಮದ…

ಅಂಗಾರರ ಅವಧಿಯಲ್ಲಿ ನಡೆದ ಅಭಿವೃದ್ದಿಯೇ ಬಿಜೆಪಿಗೆ ಶ್ರೀರಕ್ಷೆ: ಈ ಬಾರಿಯ ಮತದಾನ ದೇಶಭಕ್ತರ ಮತ್ತು ಟಿಪ್ಪು ಭಕ್ತರ ನಡುವಿನ ಸ್ಪರ್ದೆ : ಕೋಟ ಶ್ರೀನಿವಾಸ ಪೂಜಾರಿ.
ರಾಜ್ಯ

ಅಂಗಾರರ ಅವಧಿಯಲ್ಲಿ ನಡೆದ ಅಭಿವೃದ್ದಿಯೇ ಬಿಜೆಪಿಗೆ ಶ್ರೀರಕ್ಷೆ: ಈ ಬಾರಿಯ ಮತದಾನ ದೇಶಭಕ್ತರ ಮತ್ತು ಟಿಪ್ಪು ಭಕ್ತರ ನಡುವಿನ ಸ್ಪರ್ದೆ : ಕೋಟ ಶ್ರೀನಿವಾಸ ಪೂಜಾರಿ.

ಸುಳ್ಯ: 2000 ಕೋಟಿ ಅನುದಾನ ತಂದು ಸಚಿವ ಎಸ್.ಅಂಗಾರರು ಈ ಭಾಗದಲ್ಲಿ 6 ಅವಧಿಯಲ್ಲಿ ಗೆದ್ದುಮಾಡಿರುವ ಅಭಿವೃದ್ಧಿ ಕಾರ್ಯಗಳೇ ನಮ್ಮ ಅಭ್ಯರ್ಥಿ ಗೆಲುವಿಗೆ ಶ್ರೀರಕ್ಷೆಯಾಗಲಿದೆ, ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಸುಳ್ಯದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ದೊಡ್ಡ ಅಂತರದಲ್ಲಿ ವಿಜಯಿಯಾಗಲಿದ್ದಾರೆ. ಎಂದು ಸಚಿವ ಕೋಟ ಶ್ರೀನಿವಾಸ…

ಕಾಂಗ್ರೆಸ್ ಪ್ರಚಾರದ ವಾಹನ ಚಾಲಕನಿಗೆ ಹಲ್ಲೆ- ಎಸ್‍ಡಿಪಿಐ ಕಾರ್ಯಕರ್ತನ ಬಂಧನ.
ರಾಜ್ಯ

ಕಾಂಗ್ರೆಸ್ ಪ್ರಚಾರದ ವಾಹನ ಚಾಲಕನಿಗೆ ಹಲ್ಲೆ- ಎಸ್‍ಡಿಪಿಐ ಕಾರ್ಯಕರ್ತನ ಬಂಧನ.

ಉಳ್ಳಾಲ, ಮೇ 08: ಉಳ್ಳಾಲ ಅಬ್ಬಕ್ಕ ವೃತ್ತದಿಂದ ದೇರಳಕಟ್ಟೆವರೆಗೆ ಎಸ್‍ಡಿಪಿಐ ಹಮ್ಮಿಕೊಂಡಿದ್ದ ರಿಕ್ಷಾ ಹಾಗೂ ಬೈಕ್ ರ್‍ಯಾಲಿ ವೇಳೆ ಕಾಂಗ್ರೆಸ್ ಚುನಾವಣಾ ಪ್ರಚಾರದ ವಾಹನ ಚಾಲಕನಿಗೆ ಹಲ್ಲೆ ನಡೆಸಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಾಟೆಕಲ್ ಸಮೀಪ ಸಂಭವಿಸಿದೆ.ಕಾಂಗ್ರೆಸ್ ಕಾರ್ಯಕರ್ತ ನೌಫಾಲ್ (35) ಹಲ್ಲೆಗೊಳಗಾದವರು. ನಾಟೆಕಲ್ ಸಮೀಪ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI