ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಸುರತ್ಕಲ್: ಮಸೀದಿ ಲೈಟ್ ಆಫ್ ವಿಚಾರದಲ್ಲಿ ಗಲಾಟೆ-ಚೂರಿ ಇರಿದ ಯುವಕ
ರಾಜ್ಯ

ಸುರತ್ಕಲ್: ಮಸೀದಿ ಲೈಟ್ ಆಫ್ ವಿಚಾರದಲ್ಲಿ ಗಲಾಟೆ-ಚೂರಿ ಇರಿದ ಯುವಕ

ಮಂಗಳೂರು: ಮಸೀದಿ ಲೈಟ್ ಆಫ್ ವಿಚಾರದಲ್ಲಿ ಗಲಾಟೆ ನಡೆದು ಮಸೀದಿ ಕಾರ್ಯದರ್ಶಿಗೆ ಯುವಕನೊಬ್ಬ ಚೂರಿ ಇರಿದಿರುವ ಘಟನೆ ಸುರತ್ಕಲ್ ಕಾನ ಜನತ ಕಾಲೋನಿ ಮಸೀದಿ ಬಳಿ ನಡೆದಿದೆ.ಸ್ಥಳೀಯ ನಿವಾಸಿ ತ್ವಾಹಿರ್ (24)) ಎಂಬಾತ ಮಸೀದಿ ಕಾರ್ಯದರ್ಶಿ ಮಹಮ್ಮದ್ ಶಾಫಿ (38) ಎಂಬವರಿಗೆ ಚೂರಿ ಇರಿದಿದ್ದು, ಗಾಯಳನ್ನು ಮಂಗಳೂರಿನ ಖಾಸಗಿ…

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ :11 ವರ್ಷ ಬಳಿಕ ತೀರ್ಪು ನೀಡಿದ ಸಿಬಿಐ ಕೋರ್ಟ್ : ಆರೋಪಿತ ಸಂತೋಷ್‌ ರಾವ್‌ ಖುಲಾಸೆ..
ರಾಜ್ಯ

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ :11 ವರ್ಷ ಬಳಿಕ ತೀರ್ಪು ನೀಡಿದ ಸಿಬಿಐ ಕೋರ್ಟ್ : ಆರೋಪಿತ ಸಂತೋಷ್‌ ರಾವ್‌ ಖುಲಾಸೆ..

ಬೆಂಗಳೂರು: ಉಜಿರೆಯ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸಿಬಿಐ ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು, ಆರೋಪಿ ಸಂತೋಷ್‌ ರಾವ್‌ರನ್ನು ಖುಲಾಸೆಗೊಳಿಸಿ ಇಂದು ತೀರ್ಪು ನೀಡಿದೆ. ಸಾಕ್ಷ್ಯಾಧಾರಗಳ ಕೊರತೆ ಕಾರಣಕ್ಕೆ ಆರೋಪಿ ಸಂತೋಷ್‌ ರಾವ್​ನನ್ನು ನಿರ್ದೋಷಿ ಎಂದು ಬೆಂಗಳೂರು ಸಿಬಿಐ ಕೋರ್ಟ್‌ ನ್ಯಾಯಮೂರ್ತಿ ಸಿಬಿ ಸಂತೋಷ್‌…

ದ.ಕ ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಹಿಲನ್ ನೇಮಕ.
ರಾಜ್ಯ

ದ.ಕ ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಹಿಲನ್ ನೇಮಕ.

ಮಂಗಳೂರು, ಜೂನ್ 16 : ದ.ಕ.ಜಿಲ್ಲಾಧಿಕಾರಿ ರವಿ ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕ ಮುಲೈ ಮುಹಿಲನ್ ಎಂ.ಪಿ. ನೇಮಕಗೊಂಡಿದ್ದಾರೆ. ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಡಾ. ಕುಮಾರ ಅವರು ಮಂಡ್ಯ ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಲಾಗಿದೆ.…

ನಸುಕಿನಲ್ಲೇ ಅಕ್ರಮ ಗೋ ಸಾಗಾಟ : ಮೂರು ಹಸುಗಳ ರಕ್ಷಣೆ- ಆರೋಪಿಗಳು ಪರಾರಿ..!
ರಾಜ್ಯ

ನಸುಕಿನಲ್ಲೇ ಅಕ್ರಮ ಗೋ ಸಾಗಾಟ : ಮೂರು ಹಸುಗಳ ರಕ್ಷಣೆ- ಆರೋಪಿಗಳು ಪರಾರಿ..!

ಕುಂದಾಪುರ, ಜೂನ್ 16 : ವಾಹನದಲ್ಲಿ ಅಕ್ರಮವಾಗಿ ಮೂರು ಗೋವುಗಳನ್ನು ತುರುಕಿಸಿಕೊಂಡು ಸಾಗಿಸುತ್ತಿರುವುದನ್ನು ನಸುಕಿನ ಹೊತ್ತು ಪತ್ತೆ ಹಚ್ಚಿ ರಕ್ಷಿಸಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೇಳೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ತೆಂಕಬೆಟ್ಟುವಿನಲ್ಲಿ ಈ ಘಟನೆ ನಡೆದಿದೆ. ವಾಹನ ಒಂದರಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿರುವ ಬಗ್ಗೆ ಸ್ಥಳೀಯರು…

ಸುಳ್ಯ:ಪೊಲೀಸ್ ಠಾಣಾಧಿಕಾರಿಯಾಗಿ ಈರಯ್ಯ ದೂಂತೂರು.ಇವರು ಖಡಕ್ ಅಧಿಕಾರಿ ಮಾತ್ರವಲ್ಲ ಪುಸ್ತಕ ಪ್ರೇಮಿಯೂ ಹೌದು
ರಾಜ್ಯ

ಸುಳ್ಯ:ಪೊಲೀಸ್ ಠಾಣಾಧಿಕಾರಿಯಾಗಿ ಈರಯ್ಯ ದೂಂತೂರು.
ಇವರು ಖಡಕ್ ಅಧಿಕಾರಿ ಮಾತ್ರವಲ್ಲ ಪುಸ್ತಕ ಪ್ರೇಮಿಯೂ ಹೌದು

: ಸುಳ್ಯ ಪೊಲೀಸ್ ಠಾಣಾಧಿಕಾರಿಯಾಗಿ ಈರಯ್ಯ ದೂಂತೂರು ಅವರನ್ನು ನೇಮಕ‌ ಮಾಡಿ ಸರಕಾರ ಆದೇಶ ಮಾಡಿದೆ.ಎರಡು ವರ್ಷಗಳಿಂದ ಸುಳ್ಯದಲ್ಲಿ ದಿಲೀಪ್ ಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ 2014ನೇ ಬ್ಯಾಚ್‌ನ ಅಧಿಕಾರಿಯಾದ ಈರಯ್ಯ ದೂಂತೂರು ಅವರು ಸುಳ್ಯಕ್ಕೆ ನೇಮಕ ಗೊಂಡಿದ್ದಾರೆ. ಇನ್ನೂ ಇವರು ಅವರು ಬಂಟ್ವಾಳ ಹಾಗೂ ವಿಟ್ಲದಲ್ಲಿ…

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ವಿಶೇಷ ಕಾರ್ಯಕಾರಣಿ.
ರಾಜ್ಯ

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ವಿಶೇಷ ಕಾರ್ಯಕಾರಣಿ.

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ವತಿಯಿಂದ ವಿಶೇಷ ಕಾರ್ಯಕಾರಣಿ ಸಭೆಯು ಪೆರುವಾಜೆಯ ಜೆ.ಡಿ ಆಡಿಟೋರಿಯಂನಲ್ಲಿ ಇಂದು ನಡೆಯಿತು.ಶಾಸಕರಾದ ಭಾಗೀರಥಿ ಮುರುಳ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉದ್ಘಾಟನಾ ಮಾತುಗಳನ್ನು ಆಡಿದ ನೂತನ ಶಾಸಕರುನಾನು ಇವತ್ತು ದೀಪವನ್ನು ಬೆಳಗಿಸಿ ಉದ್ಘಾಟನೆ ‌ಮಾಡಲು ಅವಕಾಶ ಮಾಡಿಕೊಟ್ಟ ಎಲ್ಲಾ ಕಾರ್ಯಕರ್ತರಿಗೆ ತನ್ನ ವೈಯಕ್ತಿಕ ನೆಲೆಯ…

ಶೇಣಿ.ಇಂದಿ‌ರಾ ಸೇವಾ ಕೇಂದ್ರ ಉದ್ಘಾಟನೆಉಚಿತ ಆನ್ಲೈನ್ ರಿಜಿಸ್ಟ್ರೇಷನ್ ಸೇವೆ ಆರಂಭ.
ರಾಜ್ಯ

ಶೇಣಿ.ಇಂದಿ‌ರಾ ಸೇವಾ ಕೇಂದ್ರ ಉದ್ಘಾಟನೆ
ಉಚಿತ ಆನ್ಲೈನ್ ರಿಜಿಸ್ಟ್ರೇಷನ್ ಸೇವೆ ಆರಂಭ.

ಕರ್ನಾಟಕ ರಾಜ್ಯ ಸರ್ಕಾರ ಘೋಷಿಸಿದ ಗೃಹಲಕ್ಷ್ಮಿ, ಶಕ್ತಿ, ಗ್ರಹ ಜ್ಯೋತಿ, ಯುವ ನಿಧಿ ಯೋಜನೆಯ ಉಚಿತ ಮಾಹಿತಿ ಮತ್ತು ನೊಂದಾವಣೆ ಕೇಂದ್ರದ ಉದ್ಘಾಟನೆಯನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ್ ನೆರವೇರಿಸಿ, ಶುಭಹಾರೈಸಿದರು.ವೇದಿಕೆಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಜಯಪ್ರಕಾಶ್ ರೈ , ಕೆಪಿಸಿಸಿ ಮಾಜಿ ಕಾರ್ಯದರ್ಶಿ, ಮಾಜಿ…

ನೈತಿಕ ಪೊಲೀಸ್ ಗಿರಿ ತಡೆಗೆ – ಮಂಗಳೂರು ನಗರದಲ್ಲಿ ಆ್ಯಂಟಿ‌ ಕಮ್ಯುನಲ್ ವಿಂಗ್ ಕಾರ್ಯಚರಣೆ ಶುರು.
ರಾಜ್ಯ

ನೈತಿಕ ಪೊಲೀಸ್ ಗಿರಿ ತಡೆಗೆ – ಮಂಗಳೂರು ನಗರದಲ್ಲಿ ಆ್ಯಂಟಿ‌ ಕಮ್ಯುನಲ್ ವಿಂಗ್ ಕಾರ್ಯಚರಣೆ ಶುರು.

ಮಂಗಳೂರು : ಗೃಹ ಸಚಿವ ಪರಮೇಶ್ವರ ಸೂಚನೆಯಂತೆ ಮಂಗಳೂರಿನಲ್ಲಿ ಆ್ಯಂಟಿ‌ ಕಮ್ಯುನಲ್ ವಿಂಗ್ ರಚಿಸಿ ಮಂಗಳೂರು ‌ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಅವರು ಆದೇಶ ಹೊರಡಿಸಿದ್ದಾರೆ.ಈ ವಿಂಗ್ ಮೂಲಕ ನೈತಿಕ ಪೊಲೀಸ್ ಗಿರಿ ಮತ್ತು ಕೋಮು ಗಲಭೆ ಹತ್ತಿಕ್ಕಲು ಸಹಾಯವಾಗಲಿದೆ. ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮಂಗಳೂರಿಗೆ…

ಮಂಗಳೂರು.: ಮಾಂಸಪ್ರಿಯರಿಗೆ ಬೆಲೆ ಏರಿಕೆ ಬಿಸಿ ತಟ್ಟಿದ್ದು, ಕೋಳಿ ಮಾಂಸ ದರ ದುಬಾರಿಯಾಗುತ್ತಿದೆ.
ರಾಜ್ಯ

ಮಂಗಳೂರು.: ಮಾಂಸಪ್ರಿಯರಿಗೆ ಬೆಲೆ ಏರಿಕೆ ಬಿಸಿ ತಟ್ಟಿದ್ದು, ಕೋಳಿ ಮಾಂಸ ದರ ದುಬಾರಿಯಾಗುತ್ತಿದೆ.

ಮಾರುಕಟ್ಟೆಯಲ್ಲಿ ವಿದೌಟ್‌ ಸ್ಕಿನ್‌ ಮಾಂಸಕ್ಕೆ 260ರಿಂದ 290 ರೂ. ವರೆಗೆ ಏರಿಕೆ ಕಂಡಿದೆ. ಕೆಲವು ದಿನಗಳ ಹಿಂದೆ 230ರಿಂದ 250 ರೂ. ವರೆಗೆ ಇತ್ತು. ವಿದ್‌ ಸ್ಕಿನ್‌ ಮಾಂಸಕ್ಕೆ 220ರಿಂದ 260 ರೂ.ಗೆ ದರ ಏರಿದೆ. ಸದ್ಯ ಕುರಿ ಮಾಂಸಕ್ಕೆ (ಮಟನ್‌) ಕೆ.ಜಿ.ಗೆ 700 ರೂ. ಇದೆ. ಬನ್ನೂರು…

ಕೇಂದ್ರ ಸರಕಾರ ಅಕ್ಕಿ ನೀಡದೆ ರಾಜ್ಯದ್ರೋಹ ಗ್ಯಾರಂಟಿ ವಿಫಲಗೊಳಿಸಲು ಮಾಡುವ ವ್ಯವಸ್ತಿತ ಹುನ್ನಾರ – ಕೆ.ಪಿ.ಸಿ.ಸಿ ಮುಖ್ಯವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ಟೀಕೆ ಅರೋಪ
ರಾಜ್ಯ

ಕೇಂದ್ರ ಸರಕಾರ ಅಕ್ಕಿ ನೀಡದೆ ರಾಜ್ಯದ್ರೋಹ ಗ್ಯಾರಂಟಿ ವಿಫಲಗೊಳಿಸಲು ಮಾಡುವ ವ್ಯವಸ್ತಿತ ಹುನ್ನಾರ – ಕೆ.ಪಿ.ಸಿ.ಸಿ ಮುಖ್ಯವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ಟೀಕೆ ಅರೋಪ

ರಾಜ್ಯದಲ್ಲಿ ಕಾಂಗ್ರೇಸ್ ಸರಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯಯೋಜನೆಯನ್ನು ವಿಫಲಗೊಳಿಸುವ ಏಕೈಕ ಉದ್ದೇಶದಿಂದ ಕೇಂದ್ರ ಸರಕಾರ ಅಕ್ಕಿ ಪೂರೈಕೆಯನ್ನು ಸ್ಥಗಿತಗೊಳಿಸಿರುವುದನ್ನು ಕೆ.ಪಿ.ಸಿ.ಸಿ ಮುಖ್ಯ ವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ಖಂಡಿಸಿದ್ದಾರೆ. ಭಾರತೀಯ ಆಹಾರ ನಿಗಮವು ಉದ್ದೇಶಿಸಿತ ಅನ್ನಭಾಗ್ಯ ಯೋಜನೆಗೆ ಅಕ್ಕಿಯನ್ನು ನಿಗದಿತ ದರದಲ್ಲಿ ಪೂರೈಸಲು ಅನುವುಮಾಡಿ ನೀಡಿದ್ದರು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI