ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಬಡಗನ್ನೂರು: ಪಿಕಪ್ ಗೆ ಮರ ತುಂಬಿಸುವ ವೇಳೆ ಅವಘಡ- ಸುಳ್ಯಪದವು ವಲಯ ಕಾಂಗ್ರೆಸ್ ಅಧ್ಯಕ್ಷಗೋಪಾಲಕೃಷ್ಣ ಮೃತ್ಯು.
ರಾಜ್ಯ

ಬಡಗನ್ನೂರು: ಪಿಕಪ್ ಗೆ ಮರ ತುಂಬಿಸುವ ವೇಳೆ ಅವಘಡ- ಸುಳ್ಯಪದವು ವಲಯ ಕಾಂಗ್ರೆಸ್ ಅಧ್ಯಕ್ಷ
ಗೋಪಾಲಕೃಷ್ಣ ಮೃತ್ಯು.

ಪುತ್ತೂರು: ಪಿಕಪ್ ವಾಹನಕ್ಕೆ ಮರ ತುಂಬಿಸುವ ವೇಳೆ ಮರ ಮೈಮೇಲೆ ಬಿದ್ದು ಸುಳ್ಯಪದವು ವಲಯ ಕಾಂಗ್ರೆಸ್ ಅಧ್ಯಕ್ಷ ಗೋಪಾಲಕೃಷ್ಣ ರವರು ಮೃತಪಟ್ಟಿರುವ ಘಟನೆ ಜೂ.5 ರಂದು ಬೆಳಿಗ್ಗೆ ವರದಿಯಾಗಿದೆ. ಬಡಗನ್ನೂರು ಗ್ರಾಮದ ಬಟ್ಯಂಗಲ ದಿ. ಕೊಲ್ಲಯ್ಯಒಕ್ಕಲಿಗರವರ ಪುತ್ರ ಗೋಪಾಲಕೃಷ್ಣ ಮೃತಪಟ್ಟರು. ಮನೆಯ ಜಾಗದಲ್ಲಿ ಮರದ ದಿಮ್ಮಿಯನ್ನು ಪಿಕಪ್ ಗೆ…

ಎರಡು ಕಾರುಗಳು ಮುಖಾಮುಖಿ ಡಿಕ್ಕಿ : ಚಾಲಕರಿಗೆ ಗಾಯ.
ರಾಜ್ಯ

ಎರಡು ಕಾರುಗಳು ಮುಖಾಮುಖಿ ಡಿಕ್ಕಿ : ಚಾಲಕರಿಗೆ ಗಾಯ.

ಬಂಟ್ವಾಳ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕರಿಬ್ಬರು ಅಲ್ಪಸ್ವಲ್ಪ ಗಾಯಗಳಿಂದ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾದ ಘಟನೆ ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ಬೆಂಕ್ಯ ಎಂಬಲ್ಲಿ ನಡೆದಿದೆ. ಕಾರು ಚಾಲಕರಾದ ಆದರ್ಶ ಮತ್ತು ಸಂಕಪ್ಪ ಅವರು ಗಾಯಗೊಂಡವರು. ಸಜೀಪ ಮೂಡ ಗ್ರಾಮದ ಬೇಂಕ್ಯ ಬ್ರಹ್ಮಶ್ರೀ ನಾರಾಯಣ…

ಅಂಬೇಡ್ಕರ್ ರಕ್ಷಣಾ ವೇದಿಕೆಯ ವತಿಯಿಂದ ಬಡ ಮಕ್ಕಳಿಗೆ ಪುಸ್ತಕ ವಿತರಣೆ .
ರಾಜ್ಯ

ಅಂಬೇಡ್ಕರ್ ರಕ್ಷಣಾ ವೇದಿಕೆಯ ವತಿಯಿಂದ ಬಡ ಮಕ್ಕಳಿಗೆ ಪುಸ್ತಕ ವಿತರಣೆ .

ಸುಳ್ಯ ತಾಲೂಕು ಅರಂತೋಡು ಗ್ರಾಮದ ಅಡ್ತಲೆ ಶಾಲೆಯಲ್ಲಿ ಅಂಬೇಡ್ಕರ್ ರಕ್ಷಣಾ ವೇದಿಕೆಯ ಮಾಸಿಕ ಸಭೆ ಜೂನ್ ೪ ರಂದು ನಡೆಯಿತು, ಕಾರ್ಯಕ್ರಮವನ್ನು ನಿವೃತ್ತ ಮಾಜಿ ಸೈನಿಕರಾದ ಕಮಲಾಕ್ಷರವರು ಉದ್ಘಾಟನೆ ಮಾಡಿದರು , ಸಭೆಯಲ್ಲಿ 20. ಬಡ ಮಕ್ಕಳಿಗೆ ಅಂಬೇಡ್ಕರ್ ರಕ್ಷಣಾ ವೇದಿಕೆಯ ವತಿಯಿಂದ ಪುಸ್ತಕ ವಿತರಣೆ ಮಾಡಲಾಯಿತು ಮುಖ್ಯ…

ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ : ಹಿಂದೂ ಸಮಾಜಕ್ಕೆ , ಕಾರ್ಯಕರ್ತರ ರಕ್ಷಣೆಗಾಗಿ, ಹಿಂದುತ್ವಕ್ಕಾಗಿ ಪ್ರಾಣ ತ್ಯಾಗಕ್ಕೂ ಸಿದ್ದ: ಅರುಣ್ ಕುಮಾರ್ ಪುತ್ತಿಲ
ರಾಜ್ಯ

ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ : ಹಿಂದೂ ಸಮಾಜಕ್ಕೆ , ಕಾರ್ಯಕರ್ತರ ರಕ್ಷಣೆಗಾಗಿ, ಹಿಂದುತ್ವಕ್ಕಾಗಿ ಪ್ರಾಣ ತ್ಯಾಗಕ್ಕೂ ಸಿದ್ದ: ಅರುಣ್ ಕುಮಾರ್ ಪುತ್ತಿಲ

ಸಾಮಾನ್ಯ ಕಾರ್ಯಕರ್ತನ ಭಾವನೆಗೂ ಸಮಾಜದಲ್ಲಿ ಗೌರವ ಸಿಗುವಂತಾಗಬೇಕು,ರಾಷ್ಟ್ರೀಯ ವಿಚಾರದಾರೆಗೆ ಕೆಲಸ ಮಾಡುವ ಕಾರ್ಯಕರ್ತರಿಗೆ ರಕ್ಷಣೆ ಸಿಗುವುದರ ಜೊತೆ ತಾಯಿ ಭಾರತಾಂಭೆಗೆ ವಿಶ್ವ ಗೌರವ ಸಿಗುವಂತಾಗಬೇಕು ಎಂದು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಹೇಳಿದ್ದಾರೆ. ಅವರು ಅಡ್ಕಾರು ಶ್ರೀ ಸಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ…

ಅರುಣ್ ಕುಮಾರ್ ಪುತ್ತಿಲ ಅಡ್ಕಾರಿಗೆ ಆಗಮನ.ಆರತಿ ಮಾಡಿ ಸ್ವಾಗತಿಸಿದ ಮಹಿಳಾ ಮಣಿಗಳು:ನೂರಾರು ಕಾರ್ಯಕರ್ತರಿಂದ ಅಭಿಮಾನದ ಮೆರವಣಿಗೆ.
ರಾಜ್ಯ

ಅರುಣ್ ಕುಮಾರ್ ಪುತ್ತಿಲ ಅಡ್ಕಾರಿಗೆ ಆಗಮನ.
ಆರತಿ ಮಾಡಿ ಸ್ವಾಗತಿಸಿದ ಮಹಿಳಾ ಮಣಿಗಳು:
ನೂರಾರು ಕಾರ್ಯಕರ್ತರಿಂದ ಅಭಿಮಾನದ ಮೆರವಣಿಗೆ.

ಹಿಂದು ಪಯರ್ ಬ್ರಾಂಡ್ ಅರುಣ್ ಕುಮಾರ್ ಪುತ್ತಿಲ ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ್ದು ನೂರಾರು ಹಿಂದೂ ಕಾರ್ಯಕರ್ತರು ಭರ್ಜರಿಯಾಗಿ ಸ್ವಾಗತಿಸಿದ್ದಾರೆ, ನೂರಾರು ಕಾರ್ಯಕರ್ತ ಜಾಲ್ಸೂರಿನಿಂದ ವಾಹನ ಮೆರವಣಿಗೆಯೊಂದಿಗೆ ಆಗಮಿಸಿ ಅಭಿಮಾನಿಗಳು ಜಯಘೋಷದೊಂದಿಗೆ ಅವರ ಜೊತೆ ಅಡ್ಕಾರು ದೇವಸ್ಥಾನಕ್ಕೆ ಆಗಮಿಸಿದ್ದಾರೆ‌.ಸತ್ಯನಾರಾಯಣ ಪೂಜಾ ಸಮಿತಿ ಅದ್ಯಕ್ಷ ಗೋಪಾಲ ಕೃಷ್ಣ ಸೇರಿದಂತೆ…

ಸುಳ್ಯ ಮೂಲದ ಡಾ. ಆರ್. ಕೆ.ನಾಯರ್ ಅವರಿಗೆ ಜಾರ್ಜ್ ಫೆರ್ನಾಂಡೀಸ್ ರಾಷ್ಟ್ರೀಯ ಪ್ರಶಸ್ತಿ .
ರಾಜ್ಯ

ಸುಳ್ಯ ಮೂಲದ ಡಾ. ಆರ್. ಕೆ.ನಾಯರ್ ಅವರಿಗೆ ಜಾರ್ಜ್ ಫೆರ್ನಾಂಡೀಸ್ ರಾಷ್ಟ್ರೀಯ ಪ್ರಶಸ್ತಿ .

ಸುಳ್ಯ ಮೂಲದ ಡಾ. ಆರ್. ಕೆ.ನಾಯರ್ ಅವರಿಗೆ ಜಾರ್ಜ್ ಫೆರ್ನಾಂಡೀಸ್ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆಮುಂಬೈನ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯುಅಪೂರ್ವ ಸಾಧಕ, ಮಾಜಿ ರಕ್ಷಣಾ ಸಚಿವ ಜಾರ್ಜ್ಫೆರ್ನಾಂಡೀಸ್ ಅವರ ಸಂಸ್ಮರಣಾರ್ಥ ನೀಡುವ ಪ್ರಶಸ್ತಿಯನ್ನು ,ಬರಡು ಬೂಮಿಯಲ್ಲಿ ಅರಣ್ಯವನ್ನು ಬೆಳೆದು ಲಕ್ಷಾಂತರ ಜೀವ ಸಂಕುಲಗಳ ಆಶ್ರಯ ತಾಣವಾಗಿಸಿದ ಗ್ರೀನ್ ಹೀರೋ…

ಮೊರಾರ್ಜಿ ವಸತಿ ಶಾಲೆಯ ಪ್ರವೇಶ ಪರೀಕ್ಷೆ ಯ ಪ್ರಥಮ‌ ಸುತ್ತಿನ ಆಯ್ಕೆ ಪಟ್ಟಿ ಪ್ರಕಟಜ್ಞಾನದೀಪ ತರಬೇತಿ ಸಂಸ್ಥೆಯ 27ವಿದ್ಯಾರ್ಥಿಗಳು ಆಯ್ಕೆ
ರಾಜ್ಯ

ಮೊರಾರ್ಜಿ ವಸತಿ ಶಾಲೆಯ ಪ್ರವೇಶ ಪರೀಕ್ಷೆ ಯ ಪ್ರಥಮ‌ ಸುತ್ತಿನ ಆಯ್ಕೆ ಪಟ್ಟಿ ಪ್ರಕಟ
ಜ್ಞಾನದೀಪ ತರಬೇತಿ ಸಂಸ್ಥೆಯ 27ವಿದ್ಯಾರ್ಥಿಗಳು ಆಯ್ಕೆ

2023ನೇ ಸಾಲಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಾಹಿಸುತ್ತಿರುವ ಮೊರಾರ್ಜಿ ವಸತಿ ಶಾಲೆಗಳಲ್ಲಿ ಪ್ರವೇಶಾತಿಯ ಮೊದಲ ಹಂತದ ಆಯ್ಕೆ ಪಟ್ಟಿ ಪ್ರಕಟಗೊಂಡಿದ್ದು ,ಬೆಳ್ಳಾರೆ ಮತ್ತು ಸುಳ್ಯ ದ ಜ್ಞಾನದೀಪ ತರಬೇತಿ ಸಂಸ್ಥೆ ಯಿಂದ ಪ್ರವೇಶ ಪರೀಕ್ಷೆ ಗೆ ತರಬೇತಿ ಪಡೆದ ಒಟ್ಟು 27ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ .ಮೋಕ್ಷಿತ್…

ಜನಸಾಮಾನ್ಯರಿಗೆ ತೊಂದರೆ ನೀಡಿದಲ್ಲಿ ಅಧಿಕಾರಿಗಳ ಎತ್ತಂಗಡಿ : ಶಾಸಕ ಅಶೋಕ್ ಕುಮಾರ್ ರೈ.
ರಾಜ್ಯ

ಜನಸಾಮಾನ್ಯರಿಗೆ ತೊಂದರೆ ನೀಡಿದಲ್ಲಿ ಅಧಿಕಾರಿಗಳ ಎತ್ತಂಗಡಿ : ಶಾಸಕ ಅಶೋಕ್ ಕುಮಾರ್ ರೈ.

ಭ್ರಷ್ಟಾಚಾರ ಇಟ್ಟುಕೊಂಡು ಪುತ್ತೂರಿಗೆ ಬರುವ ಯಾವುದೇ ಅಧಿಕಾರಿಗಳು ಜನಸಾಮಾನ್ಯರಲ್ಲಿ ಹಣಕ್ಕಾಗಿ ಕೈಯೊಡ್ಡಿದರೆ ಅವರನ್ನು ಒಂದೇ ವಾರದಲ್ಲಿ ಇಲ್ಲಿಂದ ಎತ್ತಂಗಡಿ ಮಾಡುವ ಕೆಲಸ ಮಾಡಲಿದ್ದೇನೆ. ಹೀಗೆಂದು ಹೇಳಿದರು ಪುತ್ತೂರು ವಿಧಾನಸಭಾ ಶಾಸಕ ಅಶೋಕ್ ಕುಮಾರ್ ರೈ ಪುತ್ತೂರಿನಲ್ಲಿ ಕಾಂಗ್ರೆಸ್ ವತಿಯಿಂದ ನಗರದ ಪುರಭವನದಲ್ಲಿ ಶನಿವಾರ ನಡೆದ ಶಾಸಕರಿಗೆ ಅಭಿನಂದನಾ ಸಮಾರಂಭದಲ್ಲಿ…

ಕೇರಳದಲ್ಲಿ ಸಹೋದರನ ಹತ್ಯೆ ಮಾಡಿಪುತ್ತೂರಿನಲ್ಲಿ ತಲೆಮರಿಸಿಕೊಂಡಿದ್ದ ಆರೋಪಿ ಹೆಡೆಮುರಿಗಟ್ಟಿದ ಪೋಲಿಸರು.
ರಾಜ್ಯ

ಕೇರಳದಲ್ಲಿ ಸಹೋದರನ ಹತ್ಯೆ ಮಾಡಿ
ಪುತ್ತೂರಿನಲ್ಲಿ ತಲೆಮರಿಸಿಕೊಂಡಿದ್ದ ಆರೋಪಿ ಹೆಡೆಮುರಿಗಟ್ಟಿದ ಪೋಲಿಸರು.

ಪುತ್ತೂರು : ಕೇರಳದಲ್ಲಿ ಸಹೋದರನ ಹತ್ಯೆ ಮಾಡಿಪುತ್ತೂರಿನಲ್ಲಿ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಕೇರಳ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ಪುತ್ತೂರಿನಲ್ಲಿ ತಲೆಮರೆಸಿಕೊಂಡಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಕೇರಳ ಪೊಲೀಸರು ಪುತ್ತೂರು ನಗರ ಪೊಲೀಸರ ಸಹಕಾರದಿಂದ ಆರೋಪಿಯನ್ನು ಕೊಂಬೆಟ್ಟು ಬಳಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಯಾಚರಣೆ ವೇಳೆ ಆರೋಪಿ ದೇವಸ್ಥಾನದ ಬಳಿಯ…

ಜೂ.10ಮತ್ತು 12 ರಂದು ಸುಳ್ಯದಲ್ಲಿ ಸಂಚಾರಿ ಗುಳಿಗ ದೈವದ ಪ್ರತಿಷ್ಠಾ ಮಹೋತ್ಸವ.
ರಾಜ್ಯ

ಜೂ.10ಮತ್ತು 12 ರಂದು ಸುಳ್ಯದಲ್ಲಿ ಸಂಚಾರಿ ಗುಳಿಗ ದೈವದ ಪ್ರತಿಷ್ಠಾ ಮಹೋತ್ಸವ.

ಸುಳ್ಯದ ಜೂನಿಯರ್ ಕಾಲೇಜು ಬಳಿ ಶ್ರೀ ಸಂಚಾರಿ ಗುಳಿಗ ಕ್ಷೇತ್ರದ ಪ್ರತಿಷ್ಠಾ ಮಹೋತ್ಸವ ಜೂ.10 ರಿಂದ ಆರಂಭ ಗೊಂಡು ಜೂ.12 ರವರೆಗೆ ನಡೆಯಲಿದೆ.ಜೂ.3 ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಮಿತಿಯ ಅಧ್ಯಕ್ಷ ರಘುನಾಥ್ ಶೆಟ್ಟಿ ಆಲ್‌ಸೀಸನ್ ಹಾಗೂ ಕಾರ್ಯದರ್ಶಿ ಮುರಳಿ ಮಾವಂಜಿ ಪತ್ರಿಕಾಗೋಷ್ಠಿ ನಡೆಸಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI