ಅಂತರಾಷ್ಟ್ರೀಯ

ಕೊಲ್ಕತ್ತಾಗೆ ಆಗಮಿಸಿದ ಫುಟ್ಬಾಲ್ ಸೂಪರ್‌ಸ್ಟಾರ್  ಮೆಸ್ಸಿ: ಮಧ್ಯರಾತ್ರಿ ಚಳಿ ಲೆಕ್ಕಿಸದೆ ನೆಚ್ಚಿನ ತಾರೆಯನ್ನು ನೋಡಲು ಮುಗಿಬಿದ್ದ ಸಾವಿರಾರು ಜನ!
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

ಕೊಲ್ಕತ್ತಾಗೆ ಆಗಮಿಸಿದ ಫುಟ್ಬಾಲ್ ಸೂಪರ್‌ಸ್ಟಾರ್ ಮೆಸ್ಸಿ: ಮಧ್ಯರಾತ್ರಿ ಚಳಿ ಲೆಕ್ಕಿಸದೆ ನೆಚ್ಚಿನ ತಾರೆಯನ್ನು ನೋಡಲು ಮುಗಿಬಿದ್ದ ಸಾವಿರಾರು ಜನ!

ಕೋಲ್ಕತ್ತಾ (ಡಿ.13): ಡಿಸೆಂಬರ್‌ನ ತೀವ್ರ ಚಳಿಯನ್ನೂ ಲೆಕ್ಕಿಸದೆ, ಅರ್ಜೆಂಟೀನಾದ ಸೂಪರ್‌ಸ್ಟಾರ್ ಫುಟ್‌ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ (Lionel Messi) ಅವರನ್ನು ಸ್ವಾಗತಿಸಲು ಸಾವಿರಾರು ಅಭಿಮಾನಿಗಳು ಮಧ್ಯರಾತ್ರಿವರೆಗೂ ಕಾದು ನಿಂತಿದ್ದರು. ತಮ್ಮ ಮೂರು ದಿನಗಳ, ನಾಲ್ಕು ನಗರಗಳ 'GOAT ಇಂಡಿಯಾ ಟೂರ್ 2025' ಗಾಗಿ ಕೋಲ್ಕತ್ತಾಗೆ ಆಗಮಿಸಿದ ಮೆಸ್ಸಿಗೆ ಅಲ್ಲಿನ ಜನತೆ ಅದ್ದೂರಿ ಸ್ವಾಗತ ನೀಡಿದರು. ಶನಿವಾರ ಮುಂಜಾನೆ 2.26ಕ್ಕೆ ಬಾರ್ಸಿಲೋನಾ ದಂತಕಥೆ ಮೆಸ್ಸಿ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಇಡೀ ನಗರವು ಸಂಭ್ರಮದಲ್ಲಿ ಮುಳುಗಿತು. ಅಂತರರಾಷ್ಟ್ರೀಯ ಆಗಮನದ ಗೇಟ್…

ರಾಜ್ಯ

ಧಾರ್ಮಿಕ

ಬೆಳಕಿನ ಹಬ್ಬ ದೀಪಾವಳಿಗೆ ಜಾಗತಿಕ ಮನ್ನಣೆ: ಯುನೆಸ್ಕೋ ಸಾಂಸ್ಕೃತಿಕ ಪರಂಪರೆ ಪಟ್ಟಿಗೆ ಸೇರ್ಪಡೆ!

ಭಾರತದ ಪ್ರಮುಖ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಹಬ್ಬಗಳಲ್ಲಿ ಒಂದಾದ ದೀಪಾವಳಿಯನ್ನು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯ (UNESCO) ಮಾನವಕುಲದ ಅಮೂರ್ತ ಸಾಂಸ್ಕೃತಿಕ ಪರಂಪರೆಯ (Intangible Cultural Heritage of Humanity) ಪಟ್ಟಿಗೆ ಸೇರಿಸಲಾಗಿದೆ. ಇದು ದೇಶಕ್ಕೆ ದೊರೆತ ಮತ್ತೊಂದು ಮಹತ್ವದ ಅಂತರರಾಷ್ಟ್ರೀಯ ಗೌರವವಾಗಿದೆ. ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಈ ಸುದ್ದಿಯನ್ನು ಘೋಷಿಸಿ, "ಇದು ಪ್ರತಿಯೊಬ್ಬ ಭಾರತೀಯರಿಗೂ ಒಂದು ಭಾವುಕ ಕ್ಷಣ" ಎಂದು ಬಣ್ಣಿಸಿದರು. "ದೀಪಾವಳಿಯನ್ನು ಕೇವಲ ಆಚರಿಸುವುದಿಲ್ಲ,…

ಬೆಳಕಿನ ಹಬ್ಬ ದೀಪಾವಳಿಗೆ ಜಾಗತಿಕ ಮನ್ನಣೆ: ಯುನೆಸ್ಕೋ ಸಾಂಸ್ಕೃತಿಕ ಪರಂಪರೆ ಪಟ್ಟಿಗೆ ಸೇರ್ಪಡೆ!
ಅಂತರಾಷ್ಟ್ರೀಯ ಧಾರ್ಮಿಕ ರಾಷ್ಟ್ರೀಯ
ಸುಳ್ಯದಲ್ಲಿ ಅಯ್ಯಪ್ಪ ಸ್ವಾಮಿಯ 31ನೇ ವರ್ಷದ ದೀಪೋತ್ಸವ
ಧಾರ್ಮಿಕ

ಸುಳ್ಯದಲ್ಲಿ ಅಯ್ಯಪ್ಪ ಸ್ವಾಮಿಯ 31ನೇ ವರ್ಷದ ದೀಪೋತ್ಸವ

ಸಾರ್ವಜನಿಕ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ (ರಿ.) ನೇತೃತ್ವದಲ್ಲಿ ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ಇದೇ ಬರುವ ಡಿಸೆಂಬರ್ 13, 2025 ರಂದು (ಶನಿವಾರ) ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಯ 31ನೇ ವರ್ಷದ ಮಹಾ ದೀಪೋತ್ಸವವನ್ನು ಆಚರಿಸಲು ತೀರ್ಮಾನಿಸಲಾಗಿದೆ. ಈ ದೀಪೋತ್ಸವದ ಪ್ರಯುಕ್ತ ದಿನವಿಡೀ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರಾತಃಕಾಲ ಗಣಪತಿ ಹವನ, ಉಷಾ ಪೂಜೆ, ಮಹಾಪೂಜೆ ಮತ್ತು ಅನ್ನಸಂತರ್ಪಣೆ ನಡೆಯಲಿದೆ. ಸಾಯಂಕಾಲ 6:00 ಗಂಟೆಗೆ ಹಳೆಗೇಟು ಬಳಿಯಿಂದ ಗಾಂಧಿನಗರವಾಗಿ…

ಸಾರ್ಧ ಪಂಚ ಶತಮಾನೋತ್ಸವದ ನಿಮಿತ್ತ ಗೋವಾದ ಶ್ರೀ ಗೋಕರ್ಣ ಪರ್ತಗಾಳಿ ಮಠಕ್ಕೆ ನಳಿನ್ ಕುಮಾರ್ ಕಟೀಲ್ ಭೇಟಿ

ಗೋವಾದಲ್ಲಿರುವ ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದಲ್ಲಿ ನಡೆಯುತ್ತಿರುವ ಸಾರ್ಧ ಪಂಚ ಶತಮಾನೋತ್ಸವ (೫೫೦ನೇ ವರ್ಷಾಚರಣೆ) ಕಾರ್ಯಕ್ರಮದ ಅಂಗವಾಗಿ, ದಿನಾಂಕ 08-12-2025 ರಂದು ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಶ್ರೀ ಮಠಕ್ಕೆ ಭೇಟಿ ನೀಡಿ, ಶ್ರೀ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಅವರು ಮಠಾಧೀಶರಾದ ಪರಮಪೂಜ್ಯ ಶ್ರೀಮದ್ ವಿಧ್ಯಾದೀಶತೀರ್ಥ ಶ್ರೀಪಾದ ವಡೆಯರ್ ಸ್ವಾಮಿಜಿಗಳವರ ಆಶೀರ್ವಾದಮಂತ್ರಾಕ್ಷತೆಯನ್ನು ಸ್ವೀಕರಿಸಿದರು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಂಸದರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ, ಶ್ರೀ ಪ್ರದೀಪ್ ಪೈ, ಹಾಗೂ ಪಕ್ಷದ…

ಸಾರ್ಧ ಪಂಚ ಶತಮಾನೋತ್ಸವದ ನಿಮಿತ್ತ ಗೋವಾದ ಶ್ರೀ ಗೋಕರ್ಣ ಪರ್ತಗಾಳಿ ಮಠಕ್ಕೆ ನಳಿನ್ ಕುಮಾರ್ ಕಟೀಲ್ ಭೇಟಿ
ಧಾರ್ಮಿಕ
ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಯಾವುದೇ ಪಾಶ್ಚಿಮಾತ್ಯ ಶಕ್ತಿ ನಾಶಮಾಡಲು ಸಾಧ್ಯವಿಲ್ಲ – ಪವನ್ ಕಲ್ಯಾಣ್
ಧಾರ್ಮಿಕ ರಾಜ್ಯ ರಾಷ್ಟ್ರೀಯ

ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಯಾವುದೇ ಪಾಶ್ಚಿಮಾತ್ಯ ಶಕ್ತಿ ನಾಶಮಾಡಲು ಸಾಧ್ಯವಿಲ್ಲ – ಪವನ್ ಕಲ್ಯಾಣ್

ಉಡುಪಿ: ಆಂಧ್ರ ಪ್ರದೇಶ ಡಿಸಿಎಂ, ನಟ ಪವನ್ ಕಲ್ಯಾಣ್ ಅವರು ಭಾನುವಾರ ಉಡುಪಿಯಲ್ಲಿ ಮಹತ್ವದ ಹೇಳಿಕೆ ನೀಡಿದ್ದಾರೆ. ಯಾವುದೇ ಪಾಶ್ಚಿಮಾತ್ಯ ಹಿತಾಸಕ್ತಿ ಗುಂಪುಗಳು ಭಾರತವನ್ನು ಪ್ರದೇಶ ಮತ್ತು ಭಾಷೆಯ ಎಲ್ಲೆಗಳನ್ನು ಮೀರಿ ಒಂದುಗೂಡಿಸಿರುವ ಸಾಂಸ್ಕೃತಿಕ ಪರಂಪರೆಯನ್ನು ನಾಶ ಮಾಡಲು ಸಾಧ್ಯವಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ. ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಗೀತೋತ್ಸವದ ಸಮಾರೋಪ ಸಮಾರಂಭದಲ್ಲಿ ಭಕ್ತರನ್ನುದ್ದೇಶಿಸಿ ಅವರು ಮಾತನಾಡಿದರು. “ಅವರು (ಪಾಶ್ಚಿಮಾತ್ಯರು) ಯುರೋಪಿಯನ್ ಚಿಂತನೆಗಳಿಂದ ಭಾರತೀಯರ ಮೆದುಳನ್ನು ತೊಳೆಯಲು ಪ್ರಯತ್ನಿಸಬಹುದು, ಆದರೆ ಬದಲಿಗೆ ನಾವೇ ಅವರ ಮೇಲೆ…

ಕ್ರೀಡೆ

ನಾಳೆ ಯುಪಿ ಸಿಎಂ ಯೋಗಿ ಅದಿತ್ಯನಾಥ್‌ ಬೃಹತ್ ರೋಡ್ ಶೋ : ವಾಹನ ಸಂಚಾರಕ್ಕೆ ಬದಲಿ ಮಾರ್ಗ ವ್ಯವಸ್ಥೆ, ಇಲ್ಲದೆ ಡಿಟೈಲ್ಸ್.
ರಾಜ್ಯ

ನಾಳೆ ಯುಪಿ ಸಿಎಂ ಯೋಗಿ ಅದಿತ್ಯನಾಥ್‌ ಬೃಹತ್ ರೋಡ್ ಶೋ : ವಾಹನ ಸಂಚಾರಕ್ಕೆ ಬದಲಿ ಮಾರ್ಗ ವ್ಯವಸ್ಥೆ, ಇಲ್ಲದೆ ಡಿಟೈಲ್ಸ್.

ನಾಳೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ದ.ಕ. ಜಿಲ್ಲೆಯಲ್ಲಿ ಬೃಹತ್ ರೋಡ್ ಶೋ ನಡೆಸಲಿದ್ದು, ಈ ಸಂದರ್ಭ ರಸ್ತೆ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇರುವುದರಿಂದ ಪರ್ಯಾಯ ಮಾರ್ಗವಾಗಿ ವಾಹನಗಳು ಸಂಚರಿಸಲು ಮಾರ್ಗ ಬದಲಾವಣೆ ಮಾಡಿ ಆದೇಶಿಸಲಾಗಿದೆ. ಯೋಗಿ ಆದಿತ್ಯನಾಥ್ ಅವರು ಆಗಮಿಸುವ ಹೆಲಿಪ್ಯಾಡ್ ಸ್ಥಳ ಬದಲಾವಣೆಯಾಗಿದ್ದು,…

ಸುಳ್ಯ ಐವರ್ನಾಡಿನ ಯುವಕ ಕುಂದಾಪುರದ ಹೊಳೆಯಲ್ಲಿ ನಾಪತ್ತೆ: ಮುಂದುವರೆದ ಶೋಧ ಕಾರ್ಯ
ರಾಜ್ಯ

ಸುಳ್ಯ ಐವರ್ನಾಡಿನ ಯುವಕ ಕುಂದಾಪುರದ ಹೊಳೆಯಲ್ಲಿ ನಾಪತ್ತೆ: ಮುಂದುವರೆದ ಶೋಧ ಕಾರ್ಯ

ಕುಂದಾಪುರ:ಸುಳ್ಯದ ಯುವಕ ಕುಂದಾಪುರ ತಾಲೂಕಿನ ಬಿದ್ಕಲ್ ಕಟ್ಟೆ ಸಮೀಪದ ಸೌಡ ಎಂಬಲ್ಲಿ ಹೊಳೆಯಲ್ಲಿ ಮುಳುಗಿ ನಾಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಮಡ್ತಿಲ ಮೀರನಾಥ್ ಗೌಡ ಎಂಬುವರ ಮಗ ಸುಹಾಸ್ಂ.ಎಂ. (21) ಎಂಬಾತ ನಾಪತ್ತೆಯಾಗಿರುವ ಯುವಕ.ಸುಹಾಸ್ ಮೂಡಬಿದ್ರೆಯ ಆಯುರ್ವೇದ ಔಷಧಿ ಕಂಪೆನಿಯೊಂದರ ಮೆಡಿಕಲ್ ರೆಪ್ ಆಗಿ…

ಮಾನಹಾನಿಕರ ವೀಡಿಯೋ ಪ್ರಸಾರದ ಬೆದರಿಕೆ- ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ದೂರು.
ರಾಜ್ಯ

ಮಾನಹಾನಿಕರ ವೀಡಿಯೋ ಪ್ರಸಾರದ ಬೆದರಿಕೆ- ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ದೂರು.

ಪುತ್ತೂರು: ತನ್ನ ವಿರುದ್ಧ ಮಾನಹಾನಿಕರ ವೀಡಿಯೋ ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿರುವ ಬಗ್ಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ಮಂಗಳೂರು ಪೂರ್ವ ಠಾಣೆಗೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.ಆರೋಪಿಗಳಾದ ಶಿವಶಂಕರ್ ಶೆಟ್ಟಿ ಮತ್ತು ವಿ ಜೆ ಅಜಯ್ ಅಂಚನ್ ಮಾನಹಾನಿಕರ ವರದಿ…

ಬಿಜೆಪಿ ಅಭ್ಯರ್ಥಿ ಕಡಬದಲ್ಲಿ ಚುನಾವಣಾ ಪ್ರಚಾರ.
ರಾಜ್ಯ

ಬಿಜೆಪಿ ಅಭ್ಯರ್ಥಿ ಕಡಬದಲ್ಲಿ ಚುನಾವಣಾ ಪ್ರಚಾರ.

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಕಡಬ ಪೇಟೆ ಮತ್ತು ಬೆದ್ರಾಜೆ,ಅಂಗಡಿಮನೆ,ಮರ್ದಾಳ,ದಂಡುಕುರಿ,ಹಸಂತಡ್ಕ,ಕಲ್ಪುರೆ,ಮಡ್ಯಡ್ಕ,,ಕೊಡಂಕಿರಿ,ಕೊಡೀಂಬಾಳ,ದೊಡ್ಡಕೊಪ್ಪ, ಮೂರಾಜೆ,ಪರಪ್ಪುಕೊರಿಯರ್,ವಿವಿಧ ಭಾಗಗಳಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಾಯಿತು.ಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಹಾಗು ಮುಖಂಡರು ಚುನಾವಣಾ ಪ್ರಚಾರ ಕೈಗೊಂಡರು. ಮನೆ ಮನೆ ಭೇಟಿ ಮಾಡಿ ಪ್ರಚಾರ ನಡೆಸಲಾಯಿತು. ವಿವಿಧ ಕಡೆಗಳಲ್ಲಿ ಸಭೆ…

ಅರುಣ್ ಪುತ್ತಿಲ ಗೆದ್ದರೆ, ನಮ್ಮಂತವರ ಜೀವಕ್ಕೆ ಅಪಾಯವಿದೆ: ರವೀಂದ್ರ. ಎಂ.ಪುತ್ತೂರಿನಲ್ಲಿ ಸುದ್ದಿಗೋಷ್ಠಿ.
ರಾಜ್ಯ

ಅರುಣ್ ಪುತ್ತಿಲ ಗೆದ್ದರೆ, ನಮ್ಮಂತವರ ಜೀವಕ್ಕೆ ಅಪಾಯವಿದೆ: ರವೀಂದ್ರ. ಎಂ.
ಪುತ್ತೂರಿನಲ್ಲಿ ಸುದ್ದಿಗೋಷ್ಠಿ.

ಪುತ್ತೂರು, ಮೇ 05: ಚುನಾವಣೆಗೆ ಅಖಾಢ ಸಿದ್ಧವಾಗುತ್ತಿದ್ದಂತೆ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರ ವಿರುದ್ಧ ಒಂದೊಂದೇ ಆರೋಪಗಳು ಕೇಳಿ ಬರಲಾರಂಭಿಸಿದೆ. ಪುತ್ತೂರು ನರಿಮೊಗರಿನ ಮೃತ್ಯಂಜಯೇಶ್ವರ ದೇವಸ್ಥಾನದ ಅರ್ಚಕರ ಮೇಲಿನ ದೌರ್ಜನ್ಯದ ಬಳಿಕ ಇದೀಗ ಮತ್ತೊಬ್ಬರು ಪುತ್ತಿಲನ ದೌರ್ಜನ್ಯದ ಬಗ್ಗೆ ಮಾದ್ಯಮದ ಮುಂದೆ ಅಳಲು ತೋಡಿಕೊಂಡಿದ್ದಾರೆ.…

ಸುಳ್ಯದಲ್ಲಿ ಹೆಚ್ಚುತ್ತಿರುವ ಕಳ್ಳತನ ಪ್ರಕರಣ:ಮನೆ ಕಳ್ಳತನ: ಮಗುವಿನ ಸರ ಕಳ್ಳತನ:ಚಿನ್ನ ಬಿಡುಸುವುದಾಗಿ ಹಣ ಪಡೆದು ವಂಚನೆ.
ರಾಜ್ಯ

ಸುಳ್ಯದಲ್ಲಿ ಹೆಚ್ಚುತ್ತಿರುವ ಕಳ್ಳತನ ಪ್ರಕರಣ:
ಮನೆ ಕಳ್ಳತನ: ಮಗುವಿನ ಸರ ಕಳ್ಳತನ:ಚಿನ್ನ ಬಿಡುಸುವುದಾಗಿ ಹಣ ಪಡೆದು ವಂಚನೆ.

ಸುಳ್ಯಭಾಗದಲ್ಲಿ ಕಳ್ಳತನ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು,ಒಂದೇ ದಿನ ಮೂರು ಕಳ್ಳತನ ಪ್ರಕರಣ ನಡೆದಿದೆ,ಸುಳ್ಯದ ಅರಂಬೂರು ನಿವಾಸಿ ಎಸ್ ಸಂಶುದ್ದೀನ್ ಮನೆಯಲ್ಲಿ ರಾತ್ರಿ ಮನೆಗೆ ನುಗ್ಗಿ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ, ಮನೆಯಲ್ಲಿ ಯಾರು ಇಲ್ಲದಿದ್ದ ಸಂದರ್ಭ 20 ಪವನ್ ಬಂಗಾರ ಕಳುವಾಗಿದೆ,ಕವಾಟು ಒಡೆದು ಒಡವೆಗಳ ಹೊತ್ತೊಯ್ದ ಬಗ್ಗೆ ಸುಳ್ಯ ಪೋಲೀಸ್…

ಅಧಿಕಾರಕ್ಕಾಗಿ ಆಸೆ ಪಟ್ಟಿಲ್ಲ: ಅರುಣ್ ಪುತ್ತಿಲ:      ವಿಟ್ಲದಲ್ಲಿ ರೋಡ್ ಶೋ ಗೆ ಹರಿದು ಬಂದ ಜನಸಾಗರ….!!
ರಾಜ್ಯ

ಅಧಿಕಾರಕ್ಕಾಗಿ ಆಸೆ ಪಟ್ಟಿಲ್ಲ: ಅರುಣ್ ಪುತ್ತಿಲ: ವಿಟ್ಲದಲ್ಲಿ ರೋಡ್ ಶೋ ಗೆ ಹರಿದು ಬಂದ ಜನಸಾಗರ….!!

ಪುತ್ತೂರು, ಮೇ 5: ಬಿಜೆಪಿಯಿಂದ ಬಂಡಾಯ ಎದ್ದು ಪಕ್ಷೇತರನಾಗಿ ಸ್ಪರ್ಧಿಸಿರುವ ಅರುಣ್ ಪುತ್ತಿಲ ಪರ ಜನ ಬೆಂಬಲ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಯಾವುದೇ ಸ್ಟಾರ್ ಕ್ಯಾಂಪೆನರ್ ಇಲ್ಲದೆ ಅಭ್ಯರ್ಥಿಯೇ ವಿಟ್ಲದಲ್ಲಿ ನಡೆಸಿದ ರೋಡ್ ಶೋಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ವಿಟ್ಲ ಪೇಟೆಯಲ್ಲಿ ಎರಡು ಕಿಮೀ ಉದ್ದಕ್ಕೆ ನಡೆದ ರೋಡ್…

ಮಂಗಳೂರು ದಕ್ಷಿಣ ಕ್ಷೇತ್ರದ ಪ್ರಣಾಳಿಕೆ ಬಿಡುಗಡೆ: ಪ್ರವಾಸೋದ್ಯಮ, ಐಟಿ ಕ್ಷೇತ್ರ, ಮೂಲಭೂತ ಸೌಲಭ್ಯಕ್ಕೆ ಆದ್ಯತೆ: ಡಿ.ವೇದವ್ಯಾಸ್ ಕಾಮತ್
ರಾಜ್ಯ

ಮಂಗಳೂರು ದಕ್ಷಿಣ ಕ್ಷೇತ್ರದ ಪ್ರಣಾಳಿಕೆ ಬಿಡುಗಡೆ: ಪ್ರವಾಸೋದ್ಯಮ, ಐಟಿ ಕ್ಷೇತ್ರ, ಮೂಲಭೂತ ಸೌಲಭ್ಯಕ್ಕೆ ಆದ್ಯತೆ: ಡಿ.ವೇದವ್ಯಾಸ್ ಕಾಮತ್

ಮಂಗಳೂರು, ಮೇ 05 : ಮಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವೇದವ್ಯಾಸ್ ಕಾಮತ್ ಇಂದು ಪ್ರಣಾಳಿಕೆ ಬಿಡುಗಡೆ ಮಾಡಿದರು. ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ ಕಳೆದ ಐದು ವರ್ಷಗಳಲ್ಲಿ ಹಿಂದೆಂದೂ ಕಾಣದಷ್ಟು ಅಭಿವೃದ್ಧಿ ಯೋಜನೆಗಳು ಅನುಷ್ಠಾನಗೊಂಡಿದ್ದು, ಹಲವು ಅಭಿವೃದ್ಧಿ ಕಾಮಗಾರಿಗಳು ಜಾರಿಗೆ ಬಂದಿದೆ. ಯೋಜನೆಗಳು: ಕ್ಷೇತ್ರದ…

ಐನೆಕಿದು: ಬಿಜೆಪಿ ಅಭ್ಯರ್ಥಿಯಿಂದಮತಯಾಚನೆ..
ರಾಜ್ಯ

ಐನೆಕಿದು: ಬಿಜೆಪಿ ಅಭ್ಯರ್ಥಿಯಿಂದ
ಮತಯಾಚನೆ..

ಸುಳ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಐನೆಕಿದು ಗ್ರಾಮದ ವಿನೋದ್ ಅವರ ಮನೆಯಲ್ಲಿ ಬಿಜೆಪಿ ವತಿಯಿಂದ ಚುನಾವಣಾ ಪ್ರಚಾರರ್ಥ ಸಭೆ ನಡೆಸಿ ಮತಯಾಚನೆ ನಡೆಸಲಾಯಿತು.ಅಭ್ಯರ್ಥಿ ಭಾಗೀರಥಿ ಮುರುಳ್ಯರವರು ಮತಯಾಚಿಸಿದರು. ಈ ಸಂದರ್ಭದಲ್ಲಿ ಹರೀಶ್ ಕಂಜಿಪಿಲಿ, ವೆಂಕಟ್ ದಂಬೆಕೋಡಿ, ಮುಳಿಯ ಕೇಶವ ಭಟ್, ಕಿಶೋರ್ ಕುಮಾರ್ ಕೂಜುಗೋಡು, ಲಲಿತಾಗುಂಡಡ್ಕ, ಗಿರೀಶ್ ಆಚಾರ್ಯ,…

ಕರ್ನಾಟಕದ ಸಮಗ್ರ ಅಭಿವೃದ್ಧಿ: ಕೃಷಿಕರ, ಯುವಕರ ಅಸಂಘಟಿತ ಕಾರ್ಮಿಕರ,ಮಹಿಳೆಯರ ಅಭ್ಯುದಯಕ್ಕೆ ಕಾಂಗ್ರೇಸ್ ಪ್ರಣಾಳಿಕೆ.
ರಾಜ್ಯ

ಕರ್ನಾಟಕದ ಸಮಗ್ರ ಅಭಿವೃದ್ಧಿ: ಕೃಷಿಕರ, ಯುವಕರ ಅಸಂಘಟಿತ ಕಾರ್ಮಿಕರ,ಮಹಿಳೆಯರ ಅಭ್ಯುದಯಕ್ಕೆ ಕಾಂಗ್ರೇಸ್ ಪ್ರಣಾಳಿಕೆ.

ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿರುವ ಪ್ರಣಾಳಿಕೆ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯನ್ನಾಗಿಸಿದ್ದು, ಕೃಷಿಕರಿಗೆ, ಯುವಕರಿಗೆ, ಅಸಂಘಟಿತ ಕಾರ್ಮಿಕರಿಗೆ,ಮಹಿಳೆಯರಿಗೆ, ಸರ್ಕಾರಿ ನೌಕರರಿಗೆ ಬಹುತೇಕ ಎಲ್ಲಾ ವರ್ಗದ ಜನರಿಗೆ ಉಪಯೋಗ ಆಗಬಲ್ಲದ್ದಾಗಿದೆ ಅಲ್ಲದೆ ಭ್ರಷ್ಟಚಾರ ಕಾಯ್ದೆಗೆ ಕಠಿಣ ನಿಯಮಗಳ ಜಾರಿ, ನಿಯಂತ್ರಣ ಕ್ರಮಗಳ ಪಾರದರ್ಶಕತೆ ಹಾಗೂ ಲೋಕಾಯುಕ್ತ ಬಲವರ್ಧನೆಗೆ ಒತ್ತು ನೀಡುವ ಮೂಲಕ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI