ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಸುಳ್ಯದಲ್ಲಿ ಶಾಸಕಿ ಭಾಗೀರಥಿ ಮುರುಳ್ಯರ ಕಚೇರಿ ಉದ್ಘಾಟನೆ.
ರಾಜ್ಯ

ಸುಳ್ಯದಲ್ಲಿ ಶಾಸಕಿ ಭಾಗೀರಥಿ ಮುರುಳ್ಯರ ಕಚೇರಿ ಉದ್ಘಾಟನೆ.

ಶಾಸಕಿ ಭಾಗೀರಥಿ ಮುರುಳ್ಯ ಅವರ ಕಚೇರಿ ಸುಳ್ಯತಾಲೂಕು ಪಂಚಾಯತ್ ಕಟ್ಟಡದಲ್ಲಿ ಜೂ.12 ರಂದುಕಾರ್ಯಾರಂಭಗೊಂಡಿತು. ಇದರ ಅಂಗವಾಗಿ ಬೆಳಗ್ಗೆ 6ಗಂಟೆಗೆ ಗಣಹೋಮ ನಡೆಯಿತು. ಬಳಿಕ ಹಿರಿಯರುಹಾಗೂ ಪ್ರಮುಖರು ದೀಪ ಬೆಳಗಿ ಕಚೇರಿ ಕಾರ್ಯಾರಂಭ ಮಾಡಿದರು. ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಮಂಡಲ ಸಮಿತಿಅಧ್ಯಕ್ಷ ಹರೀಶ್ ಕಂಜಿಪಿಲಿ ,ಪ್ರಧಾನ ಕಾರ್ಯದರ್ಶಿಗಳಾದ ಸುಬೋದ್…

ಉಪ್ಪಿನಂಗಡಿಯಲ್ಲಿ ವಿದ್ಯಾರ್ಥಿಗಳ ನಡುವೆ ಹೊಡೆದಾಟ: ಎಂಟು ವಿದ್ಯಾರ್ಥಿಗಳ ವಿರುದ್ದ ಕೇಸು ದಾಖಲು‌.
ರಾಜ್ಯ

ಉಪ್ಪಿನಂಗಡಿಯಲ್ಲಿ ವಿದ್ಯಾರ್ಥಿಗಳ ನಡುವೆ ಹೊಡೆದಾಟ: ಎಂಟು ವಿದ್ಯಾರ್ಥಿಗಳ ವಿರುದ್ದ ಕೇಸು ದಾಖಲು‌.

ಉಪ್ಪಿನಂಗಡಿ ಬಸ್ ನಿಲ್ದಾಣ ಪರಿಸರದಲ್ಲಿ ವಿದ್ಯಾರ್ಥಿಗಳ ಗುಂಪಿನೊಳಗೆ ವಾಗ್ವಾದ ನಡೆದು ಹೊಡೆದಾಡಿಕೊಂಡಿದ್ದ 8 ಮಂದಿ ಕಾಲೇಜು ವಿದ್ಯಾರ್ಥಿಗಳ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಕ್ಷುಲ್ಲಕ ಕಾರಣವನ್ನು ಮುಂದಿರಿಸಿ ಬಸ್ ನಿಲ್ದಾಣದಲ್ಲಿ ಸಂಘರ್ಷ ನಿರತ ವಿದ್ಯಾರ್ಥಿಗಳ ಗುಂಪನ್ನು ಕರ್ತವ್ಯದಲ್ಲಿದ್ದ ಪೊಲೀಸರು ಸಮಾಧಾನಿಸಿ ಚದುರಿಸಲು ಯತ್ನಿಸಿದರೂ ವಿದ್ಯಾರ್ಥಿಗಳ ಗುಂಪು ಲೆಕ್ಕಿಸದೆ ಹೊಡೆದಾಟದಲ್ಲಿ ತೊಡಗಿದ್ದರು.…

ಕುಕ್ಕುಜಡ್ಕ ಕಾಂಗ್ರೆಸ್ ಶಕ್ತಿ ಯೋಜನೆ ಸಂಭ್ರಮಾಚರಣೆ.
ರಾಜ್ಯ

ಕುಕ್ಕುಜಡ್ಕ ಕಾಂಗ್ರೆಸ್ ಶಕ್ತಿ ಯೋಜನೆ ಸಂಭ್ರಮಾಚರಣೆ.

ಅಮರಮೂಡ್ನೂರು ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಸೋಮವಾರ ಬೆಳಗ್ಗೆ ಕುಕ್ಕುಜಡ್ಕದ ಜಂಕ್ಷನ್ ಬಳಿ ಕರ್ನಾಟಕ ಸರ್ಕಾರ ಘೋಷಿಸಿದ ಶಕ್ತಿಯೋಜನೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸಂಭ್ರಮಾಚರಣೆಯನ್ನು ಬೆಳಗ್ಗಿನ ಬಸ್ ಪ್ರಯಾಣಿಕರಿಗೆ ಸಿಹಿತಿಂಡಿ ಹಂಚಿ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಜಯಪ್ರಕಾಶ್ ರೈ, ಗ್ರಾಮ ಪಂಚಾಯಿತಿ ಸದಸ್ಯರಾದ…

ಕಟ್ಟತ್ತಾರು-ಗುಂಡಿಗದ್ದೆ ನೂತನ ಸೇತುವೆ ಉದ್ಘಾಟನೆ.
ರಾಜ್ಯ

ಕಟ್ಟತ್ತಾರು-ಗುಂಡಿಗದ್ದೆ ನೂತನ ಸೇತುವೆ ಉದ್ಘಾಟನೆ.

ಸುಳ್ಯ:ಕಾಣಿಯೂರು ಗ್ರಾಮದ, ಕಟ್ಟತ್ತಾರು-ಗುಂಡಿಗದ್ದೆ ಎಂಬಲ್ಲಿ ನೂತನವಾಗಿ ನಿರ್ಮಾನಗೊಂಡಿರುವ ಸೇತುವೆಯ ಉದ್ಘಾಟನೆಯನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರವರು ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮಪಂಚಾಯತ್ ನ ಅಧ್ಯಕ್ಷರು, ಉಪಾಧ್ಯಕ್ಷರು, ಪಕ್ಷದ ಹಿರಿಯರು,ಊರವರು ಉಪಸ್ಥಿತರಿದ್ದರು.

ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಗೆ ಸುಳ್ಯದಲ್ಲಿ ಚಾಲನೆ:ಸುಳ್ಯ ಶಾಸಕಿ ಗೈರು ಹಾಜರಿ ಹಿನ್ನಲೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ತಹಶೀಲ್ಧಾರ್.
ರಾಜ್ಯ

ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಗೆ ಸುಳ್ಯದಲ್ಲಿ ಚಾಲನೆ:
ಸುಳ್ಯ ಶಾಸಕಿ ಗೈರು ಹಾಜರಿ ಹಿನ್ನಲೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ತಹಶೀಲ್ಧಾರ್.

ಮಹಿಳೆಯರಿಗೆ ಉಚಿತ ಪ್ರಯಾಣದ ರಾಜ್ಯ ಸರಕಾರದ ಮಹತ್ವಕಾಂಕ್ಷಿ ಶಕ್ತಿ ಯೋಜನೆ ಕಾರ್ಯಕ್ರಮಕ್ಕೆ ಸುಳ್ಯದಲ್ಲಿ ಚಾಲನೆ ನೀಡಲಾಗಿದೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಚಾಲನೆ ನೀಡಬೇಕಾಗಿದ್ದ ಸಮಾರಂಭಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಗೈರು ಹಾಜರಾಗಿದ್ದರು. ಹಾಗಾಗಿ ತಹಶೀಲ್ದಾರ್ ಜಿ. ಮಂಜುನಾಥ್ ಚಾಲನೆ ನೀಡಿದ್ದಾರೆಸಮಾರಂಭದಲ್ಲಿ ಅತಿಥಿಯಾಗಿದ್ದ ನಗರ ಪಂಚಾಯತ್ ಸದಸ್ಯ ಎಂ.ವೆಂಕಪ್ಪ…

ನೆಲ್ಯಾಡಿಯಲ್ಲಿ ರಸ್ತೆ ಅಪಘಾತ ತಮಿಳುನಾಡು ಮೂಲದ ವ್ಯಕ್ತಿ ಸಾವು: ಮತ್ತೋರ್ವ ಗಂಭೀರ ಗಾಯ

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಬೆಳ್ಳಂಬೆಳಗ್ಗೆ ಕಾರೊಂದು ರಸ್ತೆ ಬದಿಯ ಹೊಳೆಗೆ ಬಿದ್ದು ಓರ್ವ ಸಾವನ್ನಪ್ಪಿದ ಘಟನೆ ಅಡ್ಡಹೊಳೆಯಿಂದ ವರದಿಯಾಗಿದೆ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಅಡ್ಡಹೊಳೆ ಎಂಬಲ್ಲಿ ಈ ದುರ್ಘಟನೆ ನಡೆದಿದೆ.ಈ ಘಟನೆಯಲ್ಲಿ ಕಾರಿನಲ್ಲಿದ್ದ ತಮಿಳುನಾಡು ಮೂಲದ ಹೊಸೂರು ನಿವಾಸಿ ಹರಿಪ್ರಸಾದ್ (50) ಸ್ಥಳದಲ್ಲೇ…

ಅರಮನೆಗಯ ಸೇತುವೆ ನಿರ್ಮಿಸಲು ನೂತನ ಶಾಸಕಿಗೆ ಅಂಬೇಡ್ಕರ್ ರಕ್ಷಣಾ ವೇದಿಕೆ ಮನವಿ: ಭರವಸೆ ನೀಡಿದ ಭಾಗೀರಥಿ ಮುರುಳ್ಯ.
ರಾಜ್ಯ

ಅರಮನೆಗಯ ಸೇತುವೆ ನಿರ್ಮಿಸಲು ನೂತನ ಶಾಸಕಿಗೆ ಅಂಬೇಡ್ಕರ್ ರಕ್ಷಣಾ ವೇದಿಕೆ ಮನವಿ: ಭರವಸೆ ನೀಡಿದ ಭಾಗೀರಥಿ ಮುರುಳ್ಯ.

ಸುಳ್ಯ ತಾಲೋಕಿನ ಮರ್ಕಂಜ ಗ್ರಾಮದ ಅರಮನೆ ಗಾಯದಲ್ಲಿ ಸಂಪರ್ಕಿಸುವ ರಸ್ಥೆಗೆ ಅಡ್ಡಲಾಗಿ ಹೊಳೆಯೊಂದು ಹರಿದು ಹೊಗುತ್ತಿದ್ದು, ನಡೆದು ಹೋಗುವ ವಿದ್ಯಾರ್ಥಿಗಳು ಹಾಗೂ ಸ್ಥಳಿಯ ನಿವಾಸಿಗ ಜೀವ ಕೈಯಲ್ಲಿ ಹಿಡಿದು ಮರದ ಪಾಲದ ಮೂಲಕ ಈ ಹೊಳೆದಾಟುವ ಅನಿವಾರ್ಯತೆ ಇದ್ದು , ಈ ಭಾಗದ ಮೂಲ ನಿವಾಸಿಗಳ ಒತ್ತಾಯದಂತೆ ಅಂಬೇಡ್ಕರ್…

ಕಾರ್ಯಕರ್ತರನ್ನು ಉಚ್ಚಾಟನೆ ಮಾಡುವ ಮೊದಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸೋಲಿಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ.- ಭವಾನಿಶಂಕರ್ ಕಲ್ಮಡ್ಕ
ರಾಜ್ಯ

ಕಾರ್ಯಕರ್ತರನ್ನು ಉಚ್ಚಾಟನೆ ಮಾಡುವ ಮೊದಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸೋಲಿಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ.- ಭವಾನಿಶಂಕರ್ ಕಲ್ಮಡ್ಕ

ಸುಳ್ಯದಲ್ಲಿ ಕಾಂಗ್ರೆಸ್ ಗೆಲ್ಲುವುದು ಅನೇಕ ನಾಯಕರಿಗೆ ಅವಶ್ಯಕತೆ ಇಲ್ಲ. ಗೆಲ್ಲುವ ಅಭ್ಯರ್ಥಿ ನಂದಕುಮಾರ್ ರವರಿಗೆ ಟಿಕೆಟ್ ನೀಡದೆ ಸೋಲುವ ಅಭ್ಯರ್ಥಿಗೆ ಟಿಕೆಟ್ ನೀಡಿ ಇತಿಹಾಸದಲ್ಲಿಯೇ ಅತೀ ಹೆಚ್ಚು ಅಂತರದಿಂದ ಕಾಂಗ್ರೆಸ್ ನ್ನು ಸೋಲಿಸಿದರು.ಕಾಂಗ್ರೆಸ್ ಗ್ಯಾರಂಟಿ ಯೋಜನೆಯ ಗ್ಯಾರಂಟಿ ಕಾರ್ಡ್ ಗಳನ್ನು ಮನೆ ಮನೆಗೆ ತಲುಪಿಸದೆ, ಬೂತ್, ಗ್ರಾಮ ಸಮಿತಿ…

ವಿಧಾನಸಭಾ ಚುನಾವಣೆಯ ಸಂದರ್ಭ ಪಕ್ಷವಿರೋಧಿ ಚಟುವಟಿಕೆ ಆರೋಪದಡಿ ಕೆಪಿಸಿಸಿ ಸಂಯೋಜಕ ನಂದಕುಮಾರ್‌, ಎಂ ವೆಂಕಪ್ಪ ಗೌಡ, ಬಾಲಕೃಷ್ಣ ಬಲ್ಲೇರಿ ವಿರುದ್ದ ಶಿಸ್ತು ಕ್ರಮಕ್ಕೆ ಶಿಫಾರಸು ನೀಡಿದ ಬ್ಲಾಕ್ ಕಾಂಗ್ರೇಸ್ : 17 ಮಂದಿ ಅಮಾನತು.
ರಾಜ್ಯ

ವಿಧಾನಸಭಾ ಚುನಾವಣೆಯ ಸಂದರ್ಭ ಪಕ್ಷ
ವಿರೋಧಿ ಚಟುವಟಿಕೆ ಆರೋಪದಡಿ ಕೆಪಿಸಿಸಿ ಸಂಯೋಜಕ ನಂದಕುಮಾರ್‌, ಎಂ ವೆಂಕಪ್ಪ ಗೌಡ, ಬಾಲಕೃಷ್ಣ ಬಲ್ಲೇರಿ ವಿರುದ್ದ ಶಿಸ್ತು ಕ್ರಮಕ್ಕೆ ಶಿಫಾರಸು ನೀಡಿದ ಬ್ಲಾಕ್ ಕಾಂಗ್ರೇಸ್ : 17 ಮಂದಿ ಅಮಾನತು.

2023 ರ ವಿಧಾನಸಭಾ ಚುನಾವಣೆಯ ಸಂದರ್ಭ ಪಕ್ಷವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿದ್ದಾರೆಂಬಕಾರಣಕ್ಕೆ ಕೆಪಿಸಿಸಿ ಸಂಯೋಜಕ ನಂದಕುಮಾರ್‌ರವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಸುಳ್ಯ ಬ್ಲಾಕ್ಕಾಂಗ್ರೆಸ್ ಶಿಫಾರಸ್ಸು ಮಾಡಿದೆ. ಹಾಗೂ ಐವರನ್ನುಅಮಾನತುಗೊಳಿಸಿ ಬ್ಲಾಕ್ ಕಾಂಗ್ರೆಸ್ ಆದೇಶ ಮಾಡಿದೆ.ಸುಳ್ಯ ಬ್ಲಾಕ್ ಕಾಂಗ್ರೆಸ್ ಪತ್ರಿಕಾ ಹೇಳಿಕೆಯ ಮೂಲಕ ಈ ಮಾಹಿತಿ ನೀಡಿದೆ. 2023ರ ವಿಧಾನಸಭಾ ಚುನಾವಣೆಯ…

SSLC ಮರು ಮೌಲ್ಯಮಾಪನ ಹೆಚ್ಚಿದ 2 ಅಂಕ : ಸುಳ್ಯದ ಬಾಲ ಪ್ರತಿಭೆ ರೋಟರಿಯ ಪ್ರೌಢ ಶಾಲೆಯ ಸನಿಹ ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ಸ್ಥಾನ.
ರಾಜ್ಯ

SSLC ಮರು ಮೌಲ್ಯಮಾಪನ ಹೆಚ್ಚಿದ 2 ಅಂಕ : ಸುಳ್ಯದ ಬಾಲ ಪ್ರತಿಭೆ ರೋಟರಿಯ ಪ್ರೌಢ ಶಾಲೆಯ ಸನಿಹ ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ಸ್ಥಾನ.

ಸುಳ್ಯ ನಗರದ ಸಿ ಎ ಬ್ಯಾಂಕ್ ಸಮೀಪದ ತುಡಾರ್ ಚಂದ್ರಕಾಂತ್ ಉಷಾ ದಂಪತಿಗಳ ಪುತ್ರಿ ಸುಳ್ಯ ರೋಟರಿ ಪ್ರೌಡ ಶಾಲೆಯ ವಿದ್ಯಾರ್ಥಿನಿ ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 622 ಅಂಕ ಗಳಿಸುವುದರ ಮೂಲಕ ರಾಜ್ಯಕ್ಕೆ ಚತುರ್ಥ ಸ್ಥಾನಿಯಾಗಿದ್ದಾಳೆ.ತಿಂಗಳ ಹಿಂದೆ ಎಸ್ ಎಸ್ ಎಲ್ ಸಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI