ಅಂತರಾಷ್ಟ್ರೀಯ

ಕೊಲ್ಕತ್ತಾಗೆ ಆಗಮಿಸಿದ ಫುಟ್ಬಾಲ್ ಸೂಪರ್‌ಸ್ಟಾರ್  ಮೆಸ್ಸಿ: ಮಧ್ಯರಾತ್ರಿ ಚಳಿ ಲೆಕ್ಕಿಸದೆ ನೆಚ್ಚಿನ ತಾರೆಯನ್ನು ನೋಡಲು ಮುಗಿಬಿದ್ದ ಸಾವಿರಾರು ಜನ!
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

ಕೊಲ್ಕತ್ತಾಗೆ ಆಗಮಿಸಿದ ಫುಟ್ಬಾಲ್ ಸೂಪರ್‌ಸ್ಟಾರ್ ಮೆಸ್ಸಿ: ಮಧ್ಯರಾತ್ರಿ ಚಳಿ ಲೆಕ್ಕಿಸದೆ ನೆಚ್ಚಿನ ತಾರೆಯನ್ನು ನೋಡಲು ಮುಗಿಬಿದ್ದ ಸಾವಿರಾರು ಜನ!

ಕೋಲ್ಕತ್ತಾ (ಡಿ.13): ಡಿಸೆಂಬರ್‌ನ ತೀವ್ರ ಚಳಿಯನ್ನೂ ಲೆಕ್ಕಿಸದೆ, ಅರ್ಜೆಂಟೀನಾದ ಸೂಪರ್‌ಸ್ಟಾರ್ ಫುಟ್‌ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ (Lionel Messi) ಅವರನ್ನು ಸ್ವಾಗತಿಸಲು ಸಾವಿರಾರು ಅಭಿಮಾನಿಗಳು ಮಧ್ಯರಾತ್ರಿವರೆಗೂ ಕಾದು ನಿಂತಿದ್ದರು. ತಮ್ಮ ಮೂರು ದಿನಗಳ, ನಾಲ್ಕು ನಗರಗಳ 'GOAT ಇಂಡಿಯಾ ಟೂರ್ 2025' ಗಾಗಿ ಕೋಲ್ಕತ್ತಾಗೆ ಆಗಮಿಸಿದ ಮೆಸ್ಸಿಗೆ ಅಲ್ಲಿನ ಜನತೆ ಅದ್ದೂರಿ ಸ್ವಾಗತ ನೀಡಿದರು. ಶನಿವಾರ ಮುಂಜಾನೆ 2.26ಕ್ಕೆ ಬಾರ್ಸಿಲೋನಾ ದಂತಕಥೆ ಮೆಸ್ಸಿ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಇಡೀ ನಗರವು ಸಂಭ್ರಮದಲ್ಲಿ ಮುಳುಗಿತು. ಅಂತರರಾಷ್ಟ್ರೀಯ ಆಗಮನದ ಗೇಟ್…

ಧಾರ್ಮಿಕ

ಬೆಳಕಿನ ಹಬ್ಬ ದೀಪಾವಳಿಗೆ ಜಾಗತಿಕ ಮನ್ನಣೆ: ಯುನೆಸ್ಕೋ ಸಾಂಸ್ಕೃತಿಕ ಪರಂಪರೆ ಪಟ್ಟಿಗೆ ಸೇರ್ಪಡೆ!

ಭಾರತದ ಪ್ರಮುಖ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಹಬ್ಬಗಳಲ್ಲಿ ಒಂದಾದ ದೀಪಾವಳಿಯನ್ನು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯ (UNESCO) ಮಾನವಕುಲದ ಅಮೂರ್ತ ಸಾಂಸ್ಕೃತಿಕ ಪರಂಪರೆಯ (Intangible Cultural Heritage of Humanity) ಪಟ್ಟಿಗೆ ಸೇರಿಸಲಾಗಿದೆ. ಇದು ದೇಶಕ್ಕೆ ದೊರೆತ ಮತ್ತೊಂದು ಮಹತ್ವದ ಅಂತರರಾಷ್ಟ್ರೀಯ ಗೌರವವಾಗಿದೆ. ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಈ ಸುದ್ದಿಯನ್ನು ಘೋಷಿಸಿ, "ಇದು ಪ್ರತಿಯೊಬ್ಬ ಭಾರತೀಯರಿಗೂ ಒಂದು ಭಾವುಕ ಕ್ಷಣ" ಎಂದು ಬಣ್ಣಿಸಿದರು. "ದೀಪಾವಳಿಯನ್ನು ಕೇವಲ ಆಚರಿಸುವುದಿಲ್ಲ,…

ಬೆಳಕಿನ ಹಬ್ಬ ದೀಪಾವಳಿಗೆ ಜಾಗತಿಕ ಮನ್ನಣೆ: ಯುನೆಸ್ಕೋ ಸಾಂಸ್ಕೃತಿಕ ಪರಂಪರೆ ಪಟ್ಟಿಗೆ ಸೇರ್ಪಡೆ!
ಅಂತರಾಷ್ಟ್ರೀಯ ಧಾರ್ಮಿಕ ರಾಷ್ಟ್ರೀಯ
ಸುಳ್ಯದಲ್ಲಿ ಅಯ್ಯಪ್ಪ ಸ್ವಾಮಿಯ 31ನೇ ವರ್ಷದ ದೀಪೋತ್ಸವ
ಧಾರ್ಮಿಕ

ಸುಳ್ಯದಲ್ಲಿ ಅಯ್ಯಪ್ಪ ಸ್ವಾಮಿಯ 31ನೇ ವರ್ಷದ ದೀಪೋತ್ಸವ

ಸಾರ್ವಜನಿಕ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ (ರಿ.) ನೇತೃತ್ವದಲ್ಲಿ ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ಇದೇ ಬರುವ ಡಿಸೆಂಬರ್ 13, 2025 ರಂದು (ಶನಿವಾರ) ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಯ 31ನೇ ವರ್ಷದ ಮಹಾ ದೀಪೋತ್ಸವವನ್ನು ಆಚರಿಸಲು ತೀರ್ಮಾನಿಸಲಾಗಿದೆ. ಈ ದೀಪೋತ್ಸವದ ಪ್ರಯುಕ್ತ ದಿನವಿಡೀ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರಾತಃಕಾಲ ಗಣಪತಿ ಹವನ, ಉಷಾ ಪೂಜೆ, ಮಹಾಪೂಜೆ ಮತ್ತು ಅನ್ನಸಂತರ್ಪಣೆ ನಡೆಯಲಿದೆ. ಸಾಯಂಕಾಲ 6:00 ಗಂಟೆಗೆ ಹಳೆಗೇಟು ಬಳಿಯಿಂದ ಗಾಂಧಿನಗರವಾಗಿ…

ಸಾರ್ಧ ಪಂಚ ಶತಮಾನೋತ್ಸವದ ನಿಮಿತ್ತ ಗೋವಾದ ಶ್ರೀ ಗೋಕರ್ಣ ಪರ್ತಗಾಳಿ ಮಠಕ್ಕೆ ನಳಿನ್ ಕುಮಾರ್ ಕಟೀಲ್ ಭೇಟಿ

ಗೋವಾದಲ್ಲಿರುವ ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದಲ್ಲಿ ನಡೆಯುತ್ತಿರುವ ಸಾರ್ಧ ಪಂಚ ಶತಮಾನೋತ್ಸವ (೫೫೦ನೇ ವರ್ಷಾಚರಣೆ) ಕಾರ್ಯಕ್ರಮದ ಅಂಗವಾಗಿ, ದಿನಾಂಕ 08-12-2025 ರಂದು ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಶ್ರೀ ಮಠಕ್ಕೆ ಭೇಟಿ ನೀಡಿ, ಶ್ರೀ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಅವರು ಮಠಾಧೀಶರಾದ ಪರಮಪೂಜ್ಯ ಶ್ರೀಮದ್ ವಿಧ್ಯಾದೀಶತೀರ್ಥ ಶ್ರೀಪಾದ ವಡೆಯರ್ ಸ್ವಾಮಿಜಿಗಳವರ ಆಶೀರ್ವಾದಮಂತ್ರಾಕ್ಷತೆಯನ್ನು ಸ್ವೀಕರಿಸಿದರು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಂಸದರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ, ಶ್ರೀ ಪ್ರದೀಪ್ ಪೈ, ಹಾಗೂ ಪಕ್ಷದ…

ಸಾರ್ಧ ಪಂಚ ಶತಮಾನೋತ್ಸವದ ನಿಮಿತ್ತ ಗೋವಾದ ಶ್ರೀ ಗೋಕರ್ಣ ಪರ್ತಗಾಳಿ ಮಠಕ್ಕೆ ನಳಿನ್ ಕುಮಾರ್ ಕಟೀಲ್ ಭೇಟಿ
ಧಾರ್ಮಿಕ
ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಯಾವುದೇ ಪಾಶ್ಚಿಮಾತ್ಯ ಶಕ್ತಿ ನಾಶಮಾಡಲು ಸಾಧ್ಯವಿಲ್ಲ – ಪವನ್ ಕಲ್ಯಾಣ್
ಧಾರ್ಮಿಕ ರಾಜ್ಯ ರಾಷ್ಟ್ರೀಯ

ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಯಾವುದೇ ಪಾಶ್ಚಿಮಾತ್ಯ ಶಕ್ತಿ ನಾಶಮಾಡಲು ಸಾಧ್ಯವಿಲ್ಲ – ಪವನ್ ಕಲ್ಯಾಣ್

ಉಡುಪಿ: ಆಂಧ್ರ ಪ್ರದೇಶ ಡಿಸಿಎಂ, ನಟ ಪವನ್ ಕಲ್ಯಾಣ್ ಅವರು ಭಾನುವಾರ ಉಡುಪಿಯಲ್ಲಿ ಮಹತ್ವದ ಹೇಳಿಕೆ ನೀಡಿದ್ದಾರೆ. ಯಾವುದೇ ಪಾಶ್ಚಿಮಾತ್ಯ ಹಿತಾಸಕ್ತಿ ಗುಂಪುಗಳು ಭಾರತವನ್ನು ಪ್ರದೇಶ ಮತ್ತು ಭಾಷೆಯ ಎಲ್ಲೆಗಳನ್ನು ಮೀರಿ ಒಂದುಗೂಡಿಸಿರುವ ಸಾಂಸ್ಕೃತಿಕ ಪರಂಪರೆಯನ್ನು ನಾಶ ಮಾಡಲು ಸಾಧ್ಯವಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ. ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಗೀತೋತ್ಸವದ ಸಮಾರೋಪ ಸಮಾರಂಭದಲ್ಲಿ ಭಕ್ತರನ್ನುದ್ದೇಶಿಸಿ ಅವರು ಮಾತನಾಡಿದರು. “ಅವರು (ಪಾಶ್ಚಿಮಾತ್ಯರು) ಯುರೋಪಿಯನ್ ಚಿಂತನೆಗಳಿಂದ ಭಾರತೀಯರ ಮೆದುಳನ್ನು ತೊಳೆಯಲು ಪ್ರಯತ್ನಿಸಬಹುದು, ಆದರೆ ಬದಲಿಗೆ ನಾವೇ ಅವರ ಮೇಲೆ…

ಕ್ರೀಡೆ

ವಿ.ಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ರಿಂದ ಅಭ್ಯರ್ಥಿ ಜಿ. ಕೃಷ್ಣಪ್ಪ ಪರವಾಗಿ ಬಿರುಸಿನ ಪ್ರಚಾರ
ರಾಜ್ಯ

ವಿ.ಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ರಿಂದ ಅಭ್ಯರ್ಥಿ ಜಿ. ಕೃಷ್ಣಪ್ಪ ಪರವಾಗಿ ಬಿರುಸಿನ ಪ್ರಚಾರ

ವಿಧಾನಪರಿಷತ್ ವಿರೋಧ ಪಕ್ಷ ನಾಯಕ ಬಿ. ಕೆ. ಹರಿಪ್ರಸಾದ್ ರವರು ಸುಳ್ಯ ಕಾಂಗ್ರೆಸ್ ಚುನಾವಣಾ ಕಚೇರಿಗೆ ಭೇಟಿ ನೀಡಿ ಐವರ್ನಾಡು ನಿಡುಬೆ ಸಿಆರ್ ಸಿ ಕಾಲೋನಿಗೆ ಭೇಟಿ ನೀಡಿ ಮತದಾರರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ. ಸಿ. ಜಯರಾo,…

ಜೆಡಿಎಸ್ ಅಧಿಕಾರಕ್ಕೆ ಬಂದರೆ ರಿಕ್ಷಾ ಚಾಲಕರಿಗೆ ರೂ.2 ಸಾವಿರ ಜೆಡಿಎಸ್ ಪ್ರಣಾಳಿಕೆ : ಚುರುಕುಗೊಂಡ ಜೆಡಿಎಸ್ ಅಭ್ಯರ್ಥಿ ಎಚ್.ಎಲ್. ವೆಂಕಟೇಶ್ ಪ್ರಚಾರ.
ರಾಜ್ಯ

ಜೆಡಿಎಸ್ ಅಧಿಕಾರಕ್ಕೆ ಬಂದರೆ ರಿಕ್ಷಾ ಚಾಲಕರಿಗೆ ರೂ.2 ಸಾವಿರ ಜೆಡಿಎಸ್ ಪ್ರಣಾಳಿಕೆ : ಚುರುಕುಗೊಂಡ ಜೆಡಿಎಸ್ ಅಭ್ಯರ್ಥಿ ಎಚ್.ಎಲ್. ವೆಂಕಟೇಶ್ ಪ್ರಚಾರ.

ಸುಳ್ಯ:ಸುಳ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹೆಚ್.ಎಲ್ ವೆಂಕಟೇಶ್ ಕಡಬ ಭಾಗದಲ್ಲಿ ಇಂದು ಬಿರುಸಿನ ಪ್ರಚಾರ ನಡೆಸಿದರು.ಕಡಬ ನಗರದ ರಿಕ್ಷಾ ಚಾಲಕರನ್ನು ಭೇಟಿಯಾಗಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ರಿಕ್ಷಾ ಚಾಲಕರಿಗೆ ರೂ.2 ಸಾವಿರ ಸಹಾಯ ಹಾಗು ಕೃಷಿಕರಿಗೆ ನೀಡುವ ಭತ್ಯೆ ಹಾಗೂ ತಮ್ಮ ಪ್ರಣಾಳಿಕೆಯಲ್ಲಿನ ಯೋಜನೆಗಳ ವಿವರಗಳನ್ನು ನೀಡಿ…

ಭಿನ್ನ ಸಮುದಾಯದ ವಿದ್ಯಾರ್ಥಿನಿಯೊಂದಿಗೆ   ಜ್ಯೂಸ್ ಕುಡಿಯುತ್ತಿದ್ದ  ಕಾಲೇಜ್ ವಿದ್ಯಾರ್ಥಿಯ ಮೇಲೆ ತಂಡದಿಂದ ಹಲ್ಲೆ:  SDPI ಖಂಡನೆ.
ರಾಜ್ಯ

ಭಿನ್ನ ಸಮುದಾಯದ ವಿದ್ಯಾರ್ಥಿನಿಯೊಂದಿಗೆ ಜ್ಯೂಸ್ ಕುಡಿಯುತ್ತಿದ್ದ ಕಾಲೇಜ್ ವಿದ್ಯಾರ್ಥಿಯ ಮೇಲೆ ತಂಡದಿಂದ ಹಲ್ಲೆ: SDPI ಖಂಡನೆ.

ಪುತ್ತೂರು: ಜೊತೆಯಾಗಿ ಜ್ಯೂಸ್ ಕುಡಿಯುತ್ತಿದ್ದ ವಿಭಿನ್ನ ಸಮುದಾಯದ ಸಹಪಾಠಿ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿ ವಿದ್ಯಾರ್ಥಿಯನ್ನು ಕರೆದೊಯ್ದು ಹಲ್ಲೆ ನಡೆಸಿದ ಪ್ರಕರಣ ಮಂಗಳವಾರ ಪುತ್ತೂರಿನಲ್ಲಿ ನಡೆದಿದೆ.ಪುತ್ತೂರು ನಗರದ ಪರ್ಲಡ್ಕ ಗೋಳಿಕಟ್ಟೆ ನಿವಾಸಿ ಮಹಮ್ಮದ್ ಫಾರಿಸ್(18)ಹಲ್ಲೆಗೊಳಗಾದ ವ್ಯಕ್ತಿ. ಈತ ತನ್ನ ಸಹಪಾಠಿ ವಿದ್ಯಾರ್ಥಿನಿಯ ಜೊತೆಗೆ ಬಸ್ಸು ನಿಲ್ದಾಣದ ಬಳಿಯಲ್ಲಿ ಜ್ಯೂಸ್…

ಬಜರಂಗದಳ ನಿಷೇಧ ಪ್ರಸ್ತಾಪಿಸಿದ್ದ ‘ಕೈ’ವಿರುದ್ಧ ಕಿಡಿಕಿಡಿ- ಕಾಂಗ್ರೆಸ್ ಪ್ರಣಾಳಿಕೆ ಪ್ರತಿ ಸುಟ್ಟು ಕಾರ್ಯಕರ್ತರ ಆಕ್ರೋಶ..!
ರಾಜ್ಯ

ಬಜರಂಗದಳ ನಿಷೇಧ ಪ್ರಸ್ತಾಪಿಸಿದ್ದ ‘ಕೈ’ವಿರುದ್ಧ ಕಿಡಿಕಿಡಿ- ಕಾಂಗ್ರೆಸ್ ಪ್ರಣಾಳಿಕೆ ಪ್ರತಿ ಸುಟ್ಟು ಕಾರ್ಯಕರ್ತರ ಆಕ್ರೋಶ..!

ಮಂಗಳೂರು ಮೇ 02 : ಕಾಂಗ್ರೆಸ್ ಪಕ್ಷ ಇಂದು ಬಿಡುಗಡೆ ಮಾಡಿದ ರಾಜ್ಯ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಕುರಿತು ಉಲ್ಲೇಖ ಮಾಡಿದ್ದು ಬಿಜೆಪಿ ಸೇರಿದಂತೆ ದೇಶಾದ್ಯಂತ ಕೋಲಾಹಲ ಸೃಷ್ಟಿಸಿದ್ದು ಕಾಂಗ್ರೆಸ್ ವಿರುದ್ದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಪ್ರಧಾನಿ ಮೋದಿಯೂ ಕಾಂಗ್ರೆಸನ್ನು ತರಾಟೆಗೆ ತಗೊಂಡಿದ್ದಾರೆ, ಕಾಂಗ್ರೆಸ್ ವಿರುದ್ದ ಬಜರಂಗದಳ…

ಕಡಬದ ಖತರ್ನಾಕ್ ಕಳ್ಳರ ಗ್ಯಾಂಗನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಂದಾರು ಗ್ರಾಮಸ್ಥರು..!!
ರಾಜ್ಯ

ಕಡಬದ ಖತರ್ನಾಕ್ ಕಳ್ಳರ ಗ್ಯಾಂಗನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಂದಾರು ಗ್ರಾಮಸ್ಥರು..!!

ಧರ್ಮಸ್ಥಳ ಠಾಣಾ ವ್ಯಾಪ್ತಿಯ ಶಾಲೆಯೊಂದರಿಂದ ಇನ್ವಾರ್ಟರ್ ಮತ್ತು ಕಂಪ್ಯೂಟರ್ ಕದಿಯಲು ಯತ್ನಿಸುತ್ತಿದ್ದ ವೇಳೆ ಕಳ್ಳರನ್ನು ಅಲ್ಲಿನ ಊರವರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಎ.30ರಂದು ವರದಿಯಾಗಿದೆ. ಧರ್ಮಸ್ಥಳ ಸಮೀಪದ ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಬಂದಾರಿನಲ್ಲಿ ರಾತ್ರಿ 12 ಗಂಟೆ ಸುಮಾರಿಗೆ 4 ಜನ ಕಳ್ಳರು ನುಗ್ಗಿರುವುದನ್ನು ಗಮನಿಸಿ…

ಪುತ್ತೂರಿನಲ್ಲಿ ಗೂಂಡಾ ಸಾಮ್ರಾಜ್ಯಕ್ಕೆ ಬಿಜೆಪಿ ಅವಕಾಶ ಕೊಡುವುದಿಲ್ಲ: ಡಿ.ವಿ.ಸದಾನಂದ ಗೌಡ
ರಾಜ್ಯ

ಪುತ್ತೂರಿನಲ್ಲಿ ಗೂಂಡಾ ಸಾಮ್ರಾಜ್ಯಕ್ಕೆ ಬಿಜೆಪಿ ಅವಕಾಶ ಕೊಡುವುದಿಲ್ಲ: ಡಿ.ವಿ.ಸದಾನಂದ ಗೌಡ

ಪುತ್ತೂರು, ಮೇ 02: ಪುತ್ತೂರಿನಲ್ಲಿ ಒಂದು ಕಾಲದಲ್ಲಿ ರೌಡಿಗಳ ಕೂಟವಿತ್ತು. ಪುತ್ತೂರನ್ನು ಗೂಂಡಾ ಸಾಮ್ರಾಜ್ಯ ಆಳುತ್ತಿತ್ತು.ಅಂಥ ಪುತ್ತೂರಿನಲ್ಲಿ ಸಾಮಾನ್ಯನಿಗೆ ಓಡುವ ವ್ಯವಸ್ಥೆ ಮಾಡಿದ್ದು ಬಿಜೆಪಿ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಡಿ.ವಿ.ಸದಾನಂದ ಗೌಡ ಹೇಳಿದರು. ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಪ್ರಚಾರಕ್ಕೆ ಪುತ್ತೂರಿಗೆ…

ಡಿಕೆ ಶಿವಕುಮಾರ್ ಇದ್ದ ಹೆಲಿಕಾಪ್ಟರ್ ಗೆ ಬಡಿದ ಹದ್ದು: ಹೆಲಿಕಾಪ್ಟರ್ ಗೆ ಹಾನಿ.
ರಾಜ್ಯ

ಡಿಕೆ ಶಿವಕುಮಾರ್ ಇದ್ದ ಹೆಲಿಕಾಪ್ಟರ್ ಗೆ ಬಡಿದ ಹದ್ದು: ಹೆಲಿಕಾಪ್ಟರ್ ಗೆ ಹಾನಿ.

ಬೆಂಗಳೂರು ಮೇ 02: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಜಕ್ಕೂರು ಹೆಲಿಪ್ಯಾಡ್‌ನಿಂದ ಕೋಲಾರದ ಮುಳಬಾಗಿಲಿಗೆ ಹೆಲಿಕಾಪ್ಟರ್ ನಲ್ಲಿ ತೆರಳುತ್ತದ್ದ ವೇಳೆ ಪಕ್ಷಿಯೊಂದು ಮುಂಭಾಗದ ಗ್ಲಾಸ್‌ಗೆ ಡಿಕ್ಕಿ ಹೊಡೆದಿದೆ. ಪಕ್ಷಿ ಡಿಕ್ಕಿ ಹೊಡೆದ ರಭಸಕ್ಕೆ ಹೆಲಿಕಾಪ್ಟರ್‌ನ ಗಾಜು ಪುಡಿ, ಪುಡಿಯಾಗಿದೆ. ತಕ್ಷಣವೇ ಹೆಲಿಕಾಪ್ಟರ್ ಅನ್ನು ತುರ್ತು ಭೂ ಸ್ಪರ್ಶ…

ದುಬೈನಲ್ಲಿ ಕ್ರಿಕೆಟ್ ಆಟಗಾರನಾಗಿ ಮಿಂಚುತ್ತಿರುವ ಸುಳ್ಯದ ಯುವಕ.
ರಾಜ್ಯ

ದುಬೈನಲ್ಲಿ ಕ್ರಿಕೆಟ್ ಆಟಗಾರನಾಗಿ ಮಿಂಚುತ್ತಿರುವ ಸುಳ್ಯದ ಯುವಕ.

ದುಬೈ ಫ್ರೀಮಿಯರ್ ಲೀಗ್ ನ ಚೊಚ್ಚಲ ಪಂದ್ಯದಲ್ಲಿ ಶತಕ ಬಾರಿಸುವ ಮುಖಾಂತರ ಸುಳ್ಯ ಕಾಣತ್ತಿಲದ ಶರತ್ ರೈ ಯವರು ಭರವಸೆಯ ಆಟಗಾರನಾಗಿ ಹೊರ ಹೊಮ್ಮಿದ್ದಾರೆ .2 ತಿಂಗಳ ವರೆಗೆ ದುಬೈ ನಲ್ಲಿ ನಡೆಯುವ ಪಂದ್ಯಾವಳಿ ಯಲ್ಲಿ ಭಾರತ ,ಪಾಕಿಸ್ತಾನ, ಅಫ್ಘಾನಿಸ್ತಾನ್, ಶ್ರೀಲಂಕಾ ಬಂಗಾಲ ಸೇರಿದಂತೆ ಎಲ್ಲ ದೇಶಗಳ ಹಲವು…

ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಆಂತರಿಕ ಗೊಂದಲ ವಿಚಾರ ರಮಾನಾಥ ರೈ ನೇತೃತ್ವದಲ್ಲಿ ಶಮನ.
ರಾಜ್ಯ

ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಆಂತರಿಕ ಗೊಂದಲ ವಿಚಾರ ರಮಾನಾಥ ರೈ ನೇತೃತ್ವದಲ್ಲಿ ಶಮನ.

ಸುಳ್ಯ ಮತ್ತು ಕಡಬ ಬ್ಲಾಕ್ ಜಂಟಿ ಪತ್ರಿಕಾ ಗೋಷ್ಠಿ ನಡೆಸಲು ಮತ್ತು ಪಕ್ಷದ ಹಿತಕ್ಕಾಗಿ ಜತೆಯಾಗಿ ಕೆಲಸ ಮಾಡಲು ರಮಾನಾಥ ರೈ ಸೂಚನೆ.. ಸುಳ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಮತ್ತು ನಂತರದ ಪಕ್ಷದೊಳಗಿನ ಗೊಂದಲಗಳ ಬಗ್ಗೆ ಕೆಪಿಸಿಸಿ ಮತ್ತು ಎ ಐ ಸಿ ಸಿ ನಿರ್ದೇಶನದಂತೆ ಮಾಜಿ…

ಪೆರಾಜೆ ಬೆಟ್ಟದಪುರ ಅಮಚೂರು ಶ್ರೀ ದುರ್ಗಾ ಮಹಾಕಾಳಿ- ನಾಗಬ್ರಹ್ಮದೇವಸ್ಥಾನಕ್ಕೆ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್ ಬೇಟಿ: ದೇವಿಗೆ ವಿಶೇಷ ಪೂಜೆ ಸಲ್ಲಿಕೆ
ರಾಜ್ಯ

ಪೆರಾಜೆ ಬೆಟ್ಟದಪುರ ಅಮಚೂರು ಶ್ರೀ ದುರ್ಗಾ ಮಹಾಕಾಳಿ- ನಾಗಬ್ರಹ್ಮದೇವಸ್ಥಾನಕ್ಕೆ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್ ಬೇಟಿ: ದೇವಿಗೆ ವಿಶೇಷ ಪೂಜೆ ಸಲ್ಲಿಕೆ

ಸುಳ್ಯ ವಿಧಾನಸಭಾ ಕ್ಷೇತ್ರದಾದ್ಯಂತ ಪ್ರಚಾರ ಕಾರ್ಯ ನಡೆಸುತ್ತಿರುವ ,ಆಮ್ ಆದ್ಮಿ ಪಕ್ಷದಸ್ಪರ್ಧಾಕಣದಲ್ಲಿರುವ ಸುಮನಾ ಬೆಳ್ಳಾರ್ಕರ್ ಮೇ.1 ರಂದು ತೊಡಿಕಾನ ಸಮೀಪದ ಪೆರಾಜೆ ಬೆಟ್ಟದಪುರ ಅಮಚೂರು ಶ್ರೀ ದುರ್ಗಾ ಮಹಾಕಾಳಿ- ನಾಗಬ್ರಹ್ಮದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ, ಈ ಸಂದರ್ಭ ಕ್ಷೇತ್ರದ ಧರ್ಮದರ್ಶಿಗಳಾದ ಲೋಲಾಕ್ಷ ಬೆಟ್ಟದಪುರ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI