ಅಂತರಾಷ್ಟ್ರೀಯ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಡ್ರಗ್ಸ್ ಬೇಟೆ: 21.5 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಪತ್ತೆ!
ಅಂತರಾಷ್ಟ್ರೀಯ ಅಪರಾಧ ರಾಜ್ಯ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಡ್ರಗ್ಸ್ ಬೇಟೆ: 21.5 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಪತ್ತೆ!

ಬೆಂಗಳೂರು: ಸಿಲಿಕಾನ್ ಸಿಟಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಕಸ್ಟಮ್ಸ್ ಅಧಿಕಾರಿಗಳು ಭಾರಿ ಕಾರ್ಯಾಚರಣೆ ನಡೆಸಿದ್ದು, ಬ್ಯಾಂಕಾಕ್‌ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 21.5 ಕೋಟಿ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ನಾಲ್ವರು ಪ್ರಯಾಣಿಕರನ್ನು ಬಂಧಿಸಲಾಗಿದೆ.​ ಮೇ 1 ರಂದು ವಿಮಾನ ನಿಲ್ದಾಣದ ಟರ್ಮಿನಲ್-2 ರಲ್ಲಿ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣದ ವಿವರ:​ ಬ್ಯಾಂಕಾಕ್‌ನಿಂದ ಆಗಮಿಸಿದ ಪ್ರಯಾಣಿಕರ ಮೇಲೆ ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು ಅವರ ಲಗೇಜ್‌ಗಳನ್ನು ತಪಾಸಣೆ ಮಾಡಿದಾಗ…

ರಾಜ್ಯ

ಧಾರ್ಮಿಕ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ
ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಕ್ರೀಡೆ

ಮನೋರಂಜನೆ

ಸುಳ್ಯದಲ್ಲಿದೆ ವಿದ್ಯುತ್ ಸಂಪರ್ಕ ವಂಚಿತ ಕುಟುಂಬ : ರಾಜ್ಯದಲ್ಲಿ ಗೃಹಜ್ಯೋತಿ ಯೋಜನೆ ಇದ್ದರೂ ಇವರಿಗಿಲ್ಲ ಪಡೆಯುವ ಭಾಗ್ಯ.
ರಾಜ್ಯ

ಸುಳ್ಯದಲ್ಲಿದೆ ವಿದ್ಯುತ್ ಸಂಪರ್ಕ ವಂಚಿತ ಕುಟುಂಬ : ರಾಜ್ಯದಲ್ಲಿ ಗೃಹಜ್ಯೋತಿ ಯೋಜನೆ ಇದ್ದರೂ ಇವರಿಗಿಲ್ಲ ಪಡೆಯುವ ಭಾಗ್ಯ.

ಸುಳ್ಯ ತಾಲೂಕಿನ ಮಲೆ ಪ್ರದೇಶ ದಲ್ಲಿ ವಾಸಿಸುತ್ತಿರುವ ಮಲೆಕುಡಿಯ ಕುಟುಂಬದ ಮನೆಗೆ ವಿದ್ಯುತ್ ಸಂಪರ್ಕ ಇಲ್ಲದೆ ಮೂಲಭೂತ ಸೌಕರ್ಯದಿಂದ ವಂಚಿತವಾಗಿದ್ದಾರೆ. ಸುಳ್ಯ ತಾಲೂಕಿನ ಕೂತುಕ್ಕುಂಜ ಗ್ರಾಮ,ಪಂಜದಿಂದ ಸುಮಾರು 10ಕಿಮಿ ದೂರದ ಮಲೆ ಪ್ರದೇಶ ದಲ್ಲಿ 12 ವರ್ಷದಿಂದ ಲೋಕಯ್ಯ ಮಲೆಕುಡಿಯ ಕುಟುಂಬ ವಾಸಿಸುತ್ತಿದ್ದಾರೆ. ಗುಡ್ಡ ಪ್ರದೇಶದಲ್ಲಿ ವಾಸಿಸುತ್ತಿರುವ ಈ…

ಸಂಪಾಜೆಯಲ್ಲಿ ಬಿರುಸಿನಿಂದ ಸಾಗುತ್ತಿರುವ ಹೊಳೆಯಿಂದ ಹೂಳೆತ್ತುವ ಕಾರ್ಯ :
ರಾಜ್ಯ

ಸಂಪಾಜೆಯಲ್ಲಿ ಬಿರುಸಿನಿಂದ ಸಾಗುತ್ತಿರುವ ಹೊಳೆಯಿಂದ ಹೂಳೆತ್ತುವ ಕಾರ್ಯ :

ಕಳೆದ ವರ್ಷ ಮಳೆಗಾಲದಲ್ಲಿ ಸಂಪಾಜೆ ಗ್ರಾಮದ ಹೊಳೆಬದಿಯ ಹಲವು ತಗ್ಗು ಪ್ರದೇಶದ ಮನೆಗಳಿಗೆ ಹಾಗೂ ಕಲ್ಲುಗುಂಡಿ ಪೇಟೆಯಲ್ಲಿ ಹೋಳೆ ನೀರು ನುಗ್ಗಿಅನೇಕ ಕಡೆ ಹಾನಿಗಳಾಗಿತ್ತು , ನಂತರ ಈ ರೀತಿಯ ಪ್ರವಾಹಕ್ಕೆ ಹೊಳೆಯಲ್ಲಿ ತುಂಬಿರುವ ಹೂಳು ಕಾರಣವೆಂದು ತಿಳಿದು ಹೊಳೆಯಲ್ಲಿ ತುಂಬಿರುವ ಹೂಳೆತ್ತಲು ನಾಗರಿಕರಿಂದ ತೀವ್ರ ಒತ್ತಾಯ ಕೇಳಿ…

ಪಿಲಿಕುಳದಲ್ಲಿ ಹುಲಿಗಳ ಕಾಳಗ – ಒಂದು ಹುಲಿ ಸಾವು
ರಾಜ್ಯ

ಪಿಲಿಕುಳದಲ್ಲಿ ಹುಲಿಗಳ ಕಾಳಗ – ಒಂದು ಹುಲಿ ಸಾವು

ಮಂಗಳೂರು ಜೂನ್ 07: ಎರಡು ಹುಲಿಗಳ ನಡುವೆ ನಡೆದ ಕಾಳಗದಲ್ಲಿ ಒಂದು ಹುಲಿ ಮೃತಪಟ್ಟ ಘಟನೆ ಪಿಲಿಕುಳದ ಡಾ. ಶಿವರಾಮ ಕಾರಂತ ಜೈವಿಕ ಮೃಗಾಲಯದಲ್ಲಿ ನಡೆದಿದೆ. ತನ್ನ ಸಂಗಾತಿಯೊಂದಿಗಿನ ಕಾದಾಟದಲ್ಲಿ 15 ವರ್ಷದ ಹೆಣ್ಣು ಹುಲಿ ಗಾಯಗೊಂಡಿತ್ತು. ಹೀಗಾಗಿ ನಿರಂತರ ಚಿಕಿತ್ಸೆ ನೀಡಲಾಗುತ್ತಿದ್ದರೂ, ಹೆಣ್ಣುಹುಲಿ ಜೂನ್ 07ರ ಇಂದು…

ಗ್ರಾ.ಪಂ ನೇತೃತ್ವದಲ್ಲಿ ಸುಬ್ರಹ್ಮಣ್ಯ ಸುರಕ್ಷತೆಯ ಸಭೆ;ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಸಭೆಗೆ ಬಾರದ ಬಗ್ಗೆ ಅಕ್ರೋಶ.
ರಾಜ್ಯ

ಗ್ರಾ.ಪಂ ನೇತೃತ್ವದಲ್ಲಿ ಸುಬ್ರಹ್ಮಣ್ಯ ಸುರಕ್ಷತೆಯ ಸಭೆ;ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಸಭೆಗೆ ಬಾರದ ಬಗ್ಗೆ ಅಕ್ರೋಶ.

ಕಾಶಿಕಟ್ಟೆಯಿಂದ ಕುಮಾರಧಾರ ಮಧ್ಯೆ 4000 ವಿದ್ಯಾರ್ಥಿಗಳ ಗಳಿದ್ದಾರೆ ಸಂಭಾವ್ಯ ಅಪಾಯ ತಪ್ಪಿಸಲು ಆಗ್ರಹ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವತಿಯಿಂದ ಸುಬ್ರಹ್ಮಣ್ಯ ಪಟ್ಟಣದ ಭಕ್ತಾದಿಗಳ ಸುರಕ್ಷತೆ, ವಾಹನದಟ್ಟನೆ, ಪಾರ್ಕಿಂಗ್ ವ್ಯವಸ್ಥೆ, ಬಗ್ಗೆ ಸಮಾಲೋಚನಾ ಸಭೆಯ ಇಂದು ನಡೆಯಿತು. ಇಲ್ಲಿ ವ್ಯವಸ್ಥೆ ಮಾಡಬೇಕಾದ. ಹೆಚ್ಚು ಅಧಿಕಾರ ಹೊಂದಿರುವ ದೇವಸ್ಥಾನದ ಮುಖ್ಯಕಾರ್ಯನಿರ್ವಹಣಾಧಿಕಾರಿ, ಆಡಳಿತ…

ರಾಜ್ಯದಿಂದ ಆಯ್ಕೆಯಾದ ಸಂಸದರನ್ನು ತೇಜೋವಧೆ ಮಾಡುವ ಕೆಲಸ ನಡೆಯುತ್ತಿದೆ – ಡಿ.ವಿ ಸದಾನಂದ ಗೌಡ
ರಾಜ್ಯ

ರಾಜ್ಯದಿಂದ ಆಯ್ಕೆಯಾದ ಸಂಸದರನ್ನು ತೇಜೋವಧೆ ಮಾಡುವ ಕೆಲಸ ನಡೆಯುತ್ತಿದೆ – ಡಿ.ವಿ ಸದಾನಂದ ಗೌಡ

ಬೆಂಗಳೂರು ಜೂನ್ 7:ರಾಜ್ಯದಲ್ಲಿ ಆಯ್ಕೆಯಾಗಿರುವ 25 ಬಿಜೆಪಿ ಸಂಸದರಲ್ಲಿ 13 ಮಂದಿಯನ್ನು ನಾಲಾಯಕ್ ಸಂಸದರು ಎಂದು ತೇಜೋವಧೆ ಮಾಡುವ ಕೆಲಸ ನಡೆಯುತ್ತಿದೆ ಎಂದು ಬಿಜೆಪಿ ಹಿರಿಯ ಮುಖಂಡ ಮಾಜಿ ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ತಮ್ಮ ಆಸಮಧಾನ ಹೊರಹಾಕಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದ 13…

ದುಬಾರಿ ಬೆಲೆಯ ಮಾದಕ ವಸ್ತು ಮಾರಾಟ: ಆರೋಪಿ ಬಂಧನ.
ರಾಜ್ಯ

ದುಬಾರಿ ಬೆಲೆಯ ಮಾದಕ ವಸ್ತು ಮಾರಾಟ: ಆರೋಪಿ ಬಂಧನ.

ದುಬಾರಿ ಬೆಲೆಯ ಮಾದಕ ವಸ್ತು ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಘಟನೆ ಕೊಡಗು ಜಿಲ್ಲೆಯ ನಾಪೋಕ್ಲು ಸಮೀಪದ ಮೂರ್ನಾಡಿನ ಎಂ.ಬಾಡಗ ಗ್ರಾಮದ ಕಿಗ್ಗಾಲು ರಸ್ತೆಯ ಜಂಕ್ಷನ್ ಬಳಿ ನಡೆದಿದೆ. ಮೂರ್ನಾಡು ನಿವಾಸಿ ಅಲ್ತಾಫ್ ಹುಸೇನ್ (34) ಬಂಧಿತ ಆರೋಪಿ.ಈತನಿಂದ 12 ಗ್ರಾಂ ತೂಕದ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.…

ಎಸ್ ಬಿ ಎಸ್ ಏಣಾವರ ವಿದ್ಯಾರ್ಥಿಗಳ ನೂತನ ಸಮಿತಿ ರಚನೆ.
ರಾಜ್ಯ

ಎಸ್ ಬಿ ಎಸ್ ಏಣಾವರ ವಿದ್ಯಾರ್ಥಿಗಳ ನೂತನ ಸಮಿತಿ ರಚನೆ.

ಮಿಫ್ತಾಹುಲ್ ಉಲೂಂ ಮದರಸ ಏಣಾವರ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ವಿಧ್ಯಾರ್ಥಿಗಳ ಬಾಲ ಸಂಘಟನೆ ಎಸ್ ಬಿ ಎಸ್ ಗೆ 2023-24 ನೇ ಸಾಲಿನ ಸಮಿತಿ ಯನ್ನು ಆರಿಸಲಾಯಿತು. SBS ಮುದಬ್ಬಿರ್ ಎ.ಎಂ.ಫೈಝಲ್ ಝುಹ್‌ರಿ ಅಲ್-ಫುರ್ಖಾನಿ ರವರ ನೇತೃತ್ವದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ನವ ಸಾರಥಿಗಳನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಅಜ್ಮಲ್, ಪ್ರಧಾನ…

ಸಂಪಾಜೆ ಗ್ರಾಮ ಪಂಚಾಯತ್ ನ ಕಲ್ಲುಗುಂಡಿ ಪೇಟೆಯಲ್ಲಿ  ನೂತನ ಮಾರುಕಟ್ಟೆ ಸಂಕೀರ್ಣ ಲೋಕಾರ್ಪಣೆ
ರಾಜ್ಯ

ಸಂಪಾಜೆ ಗ್ರಾಮ ಪಂಚಾಯತ್ ನ ಕಲ್ಲುಗುಂಡಿ ಪೇಟೆಯಲ್ಲಿ ನೂತನ ಮಾರುಕಟ್ಟೆ ಸಂಕೀರ್ಣ ಲೋಕಾರ್ಪಣೆ

ಸಂಪಾಜೆ ಗ್ರಾಮದ ಕಲ್ಲುಗುಂಡಿ ಪೇಟೆಯಲ್ಲಿ ನೂತನ ಮಾರುಕಟ್ಟೆ ಸಂಕೀರ್ಣಕ್ಕೆ ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯರು ಕಲ್ಲುಗುಂಡಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಸೋಮಶೇಖರ್ ಕೊಇಂಗಾಜೆ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು. ಕೊಠಡಿ 1ನ್ನು ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷರಾದ ಟಿ. ಎಂ. ಶಾಹಿದ್ ತೆಕ್ಕಿಲ್ ಉದ್ಘಾಟನೆ ಮಾಡಿದರು…

ನೈತಿಕ ಪೊಲೀಸ್ ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್: ಗೃಹ ಸಚಿವ ಡಾ.ಜಿ.ಪರಮೇಶ್ವರ್
ರಾಜ್ಯ

ನೈತಿಕ ಪೊಲೀಸ್ ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಮಂಗಳೂರು, ಜೂನ್ 06: ಮಂಗಳೂರಿನಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ಬಳಿಕ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸುದ್ದಿಗೋಷ್ಠಿಯಲ್ಲಿ ನಗರದಲ್ಲಿ ನೈತಿಕ ಪೊಲೀಸ್ ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ನ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಕೋಮು ಸೌಹಾರ್ದತೆ ಸಮಸ್ಯೆ ಬರುವಲ್ಲಿ‌ ಮಾಡ್ತೇವೆ, ಇರೋ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಬಳಸಿ…

ಎಸ್ ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸುವಂತೆ ಗೃಹ ಸಚಿವ ಪರಮೇಶ್ವರ್ ರವರಿಗೆ ಪತ್ತೂರು ಶಾಸಕ ಅಶೋಕ್‌ ರೈ ಮನವಿ
ರಾಜ್ಯ

ಎಸ್ ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸುವಂತೆ ಗೃಹ ಸಚಿವ ಪರಮೇಶ್ವರ್ ರವರಿಗೆ ಪತ್ತೂರು ಶಾಸಕ ಅಶೋಕ್‌ ರೈ ಮನವಿ

ಪುತ್ತೂರು ವಿಧಾನ ಸಭಾಕ್ಷೇತ್ರಕ್ಕೆ ಸಂಬಂಧಿಸಿದಂತೆ ಪುತ್ತೂರು ತಾಲೂಕಿನಲ್ಲಿ ಪೊಲೀಸ್ ಅಧೀಕ್ಷರರ ಕಚೇರಿಯನ್ನು ಪ್ರಾರಂಭಿಸುವ ಬಗ್ಗೆ ಸರ್ಕಾರದ ಹಂತದಲ್ಲಿ ಈಗಾಗಲೇ ಅನುಮೋದನೆಯಾಗಿದ್ದು , ಕಂದಾಯ ಇಲಾಖೆಯಿಂದಲೂ ಸ್ಥಳ ಕಾಯ್ದಿರಿಸಲಾಗಿದೆ. ಅನುದಾನವೂ ಅನುಮೋದನೆಯಾಗಿರುತ್ತದೆ . ಸರ್ಕಾರ ಈ ವಿಚಾರವನ್ನು ಪರಿಗಣಿಸಿ ಎಸ್‌ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರ ಮಾಡುವಂತೆಪುತ್ತೂರು ಶಾಸಕ ಅಶೋಕ್ ಕುಮಾರ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI