ಈ 9 ಜಿಲ್ಲೆಗಳಲ್ಲಿ ಜೂನ್ 2 ರವರೆಗೆ ಭಾರಿ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು ನಗರ, ಬೆಂಗಳೂರುಗ್ರಾಮಾಂತರ, ಕೊಡಗು, ಚಾಮರಾಜನಗರ, ತುಮಕೂರು,ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಜೂನ್ 2ರವರೆಗೂ ಅಧಿಕ ಮಳೆಯಾಗಲಿದ್ದು,ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಇನ್ನುಳಿದಂತೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ,ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ,ಮೈಸೂರು, ವಿಜಯನಗರ, ಶಿವಮೊಗ್ಗ ಜಿಲ್ಲೆಗಳಲ್ಲಿಸಾಧಾರಣ ಮಳೆಯಾಗಲಿದೆ.ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗಿನಿಂದ ಕೂಡಿದ…
































