ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಲೋಕಾಯುಕ್ತಕ್ಕೆ ಸಾಮಾಜಿಕ ಕಾರ್ಯಕರ್ತ ಡಿ.ಯಂ ಶಾರಿಖ್ ದೂರಿನ ಹಿನ್ನಲೆ ಸುಳ್ಯದಲ್ಲಿ ತನಿಖೆ ನಡೆಸಿದ ಅಧಿಕಾರಿಗಳು.
ರಾಜ್ಯ

ಲೋಕಾಯುಕ್ತಕ್ಕೆ ಸಾಮಾಜಿಕ ಕಾರ್ಯಕರ್ತ ಡಿ.ಯಂ ಶಾರಿಖ್ ದೂರಿನ ಹಿನ್ನಲೆ ಸುಳ್ಯದಲ್ಲಿ ತನಿಖೆ ನಡೆಸಿದ ಅಧಿಕಾರಿಗಳು.

ಲೋಕಾಯುಕ್ತಕ್ಕೆ ಸಾಮಾಜಿಕ ಕಾರ್ಯಕರ್ತ ಡಿ.ಯಂ ಶಾರಿಖ್ ದೂರಿನ ಹಿನ್ನಲೆ ಸುಳ್ಯಕ್ಕೆ ಆಗಮಿಸಿದ ಲೋಕಾಯುಕ್ತ ಅಧಿಕಾರಿಗಳು ತನಿಖೆಯನ್ನು ನಡೆಸಿದ್ದಾರೆ.ಮೇ.24ರಂದು ಸುಳ್ಯದ ನಗರ ಪಂಚಾಯತ್ ನಲ್ಲಿ ಡಿ.ಯಂ ಶಾರಿಖ್ ನವರು ಈ ಹಿಂದೆ ಲೋಕಾಯುಕ್ತಕ್ಕೆ 2019ನೇ ಇಸವಿಯಲ್ಲಿ ನೀಡಿದ ದೂರಿನ ಕುರಿತು ದ. ಕ ಜಿಲ್ಲಾ ನಗರಾಭಿವೃದ್ಧಿ ಕೋಶ ಮಂಗಳೂರು ಇದರ…

ಸುಳ್ಯದಲ್ಲಿ ಇದೀಗ ಕೇವಲ ರೂ 199 ಕ್ಕೆ 500 ರ ಬೆಲೆಯ ವಸ್ತುಗಳನ್ನು ಖರೀದಿಸುವ ಅಪೂರ್ವ ಅವಕಾಶ.
ರಾಜ್ಯ

ಸುಳ್ಯದಲ್ಲಿ ಇದೀಗ ಕೇವಲ ರೂ 199 ಕ್ಕೆ 500 ರ ಬೆಲೆಯ ವಸ್ತುಗಳನ್ನು ಖರೀದಿಸುವ ಅಪೂರ್ವ ಅವಕಾಶ.

ಬಾರೀ ಬೆಲೆ ಏರಿಕೆಯ ನಡುವೆ ಅಗತ್ಯ ವಸ್ತುಗಳ ಖರೀದಿ ಮಾಡಲು ಕಷ್ಟ ಪಡುತ್ತಿದ್ದ ಸುಳ್ಯದ ಮಧ್ಯಮ ವರ್ಗದ ಜನರಿಗೆ ಇದೀಗ 500 ರೂ ಆಸು ಪಾಸು ಬೆಲೆಯ ಗೃಹೋಪಯೋಗಿ ವಸ್ತುಗಳನ್ನು ಕೇವಲ 199 ಕ್ಕೆ ಖರೀದಿಸುವ ಅವಕಾಶ ಒದಗಿ ಬಂದಿದೆ, ದೂರದ ಮಾಧವ ರತ್ನ ಬಿಗ್ ಬಜಾರ್ ನವರು…

ಪೆರಾಜೆಯಲ್ಲಿ ಭಾ.ಜ.ಪ ಕಾರ್ಯಕರ್ತರಿಗೆ ಕೃತಜ್ಞತೆ ಮತ್ತು ಕೆ. ಜಿ. ಬೋಪಯ್ಯರಿಗೆ ಅಭಿನಂದನಾ ಕಾರ್ಯಕ್ರಮ :  ಬಿಜೆಪಿ ಸರಕಾರದ ಸಾಧನೆ ಮತ್ತು ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವಲ್ಲಿ ವಿಫಲರಾಗಿದ್ದೇವೆ:ಕೆ.ಜಿ.ಬೋಪಯ್ಯ
ರಾಜ್ಯ

ಪೆರಾಜೆಯಲ್ಲಿ ಭಾ.ಜ.ಪ ಕಾರ್ಯಕರ್ತರಿಗೆ ಕೃತಜ್ಞತೆ ಮತ್ತು ಕೆ. ಜಿ. ಬೋಪಯ್ಯರಿಗೆ ಅಭಿನಂದನಾ ಕಾರ್ಯಕ್ರಮ : ಬಿಜೆಪಿ ಸರಕಾರದ ಸಾಧನೆ ಮತ್ತು ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವಲ್ಲಿ ವಿಫಲರಾಗಿದ್ದೇವೆ:ಕೆ.ಜಿ.ಬೋಪಯ್ಯ

ರಾಜ್ಯ ಬಿಜೆಪಿ ಸರಕಾರದ ಸಾಧನೆ ಮತ್ತು ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವಲ್ಲಿ ವಿಫಲರಾಗಿದ್ದೇವೆ ಅಭಿವೃದ್ಧಿ ಮತ್ತು ಜನಸೇವೆಯನ್ನು ಮತದಾರರು ಬೇಗ ಮರೆತಿರುವುದರಿಂದ ಈ ಚುನಾವಣೆಯಲ್ಲಿ ಅನಿರೀಕ್ಷಿತವಾದ ಸೋಲಾಗಿದೆ ಎಂದು ವಿರಾಜಪೇಟೆ ಕ್ಷೇತ್ರದ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಹೇಳಿದ್ದಾರೆ ಅವರು ಮೇ 25 ರಂದು ಪೆರಾಜೆ ಶ್ರೀ ಅನ್ನಪೂರ್ಣೇಶ್ವರಿ ಕಲಾಮಂದಿರದಲ್ಲಿ ಭಾರತೀಯ…

ನೂತನ ಸ್ಪೀಕರ್ ಯುಟಿ ಖಾದರ್ ಅವರನ್ನು ಅಭಿನಂದಿಸಿದ ಕರಾವಳಿ ಕಾಂಗ್ರೇಸ್ ಮುಖಂಡರು
ರಾಜ್ಯ

ನೂತನ ಸ್ಪೀಕರ್ ಯುಟಿ ಖಾದರ್ ಅವರನ್ನು ಅಭಿನಂದಿಸಿದ ಕರಾವಳಿ ಕಾಂಗ್ರೇಸ್ ಮುಖಂಡರು

ವಿಧ್ಯಾರ್ಥಿ ಜೀವನದಲ್ಲಿ ಎನ್.ಎಸ್.ಯು ಐ ಸಂಘಟನೆಯಲ್ಲಿ ದುಡಿದು,ಶಾಸಕರಾಗಿ ಸಚಿವರಾಗಿ ಕರ್ತವ್ಯ ನಿರ್ವಹಿಸಿ ಇದೀಗ ವಿಧಾನ ಸಭೆಯ ನೂತನ ಸ್ಪೀಕರ್ ಯು.ಟಿ.ಖಾದರ್ ರವರನ್ನು ಕರಾವಳಿ ಕಾಂಗ್ರೇಸ್ ಮುಖಂಡರು ಅಭಿನಂದಿಸಿದ್ದಾರೆ. ಈ ಸಂದರ್ಭದಲ್ಲಿಕಡಬ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸುದೀರ್ ಕುಮಾರ್ ಶೆಟ್ಟಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಪಿ ಪಿ ವಗ್ರಿಸ್…

ಶಾಸಕ ಅಶೋಕ್ ರೈ ವಿರುದ್ದ ಕಮೆಂಟ್: ಕಮೆಂಟ್ ಹಾಕಿದವನ ಮನೆಗೆ ನುಗ್ಗಿದ ಕಾರ್ಯಕರ್ತರು: ರಾಜಿಯಲ್ಲಿ ಇತ್ಯರ್ಥ.
ರಾಜ್ಯ

ಶಾಸಕ ಅಶೋಕ್ ರೈ ವಿರುದ್ದ ಕಮೆಂಟ್: ಕಮೆಂಟ್ ಹಾಕಿದವನ ಮನೆಗೆ ನುಗ್ಗಿದ ಕಾರ್ಯಕರ್ತರು: ರಾಜಿಯಲ್ಲಿ ಇತ್ಯರ್ಥ.

ಸುಳ್ಯ, ಮೇ 25: ಫೇಸ್ಬುಕ್ ನಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರನ್ನ ನಿಂದಿಸಿದ ಆರೋಪದ ಮೇಲೆ ಶಾಸಕ ಅಶೋಕ್ ರೈ ಕೋಡಿಂಬಾಡಿ ಅಭಿಮಾನಿಗಳು ರಾತ್ರೋ ರಾತ್ರಿ‌ ಯುವಕನ ಮನೆಗೆ ಹೋಗಿ ವಿಚಾರಣೆ ನಡೆಸಿದ ಘಟನೆ ನಡೆದಿದೆ. ಸುಳ್ಯ ಕಸಬಾ ಜಯನಗರ ನಿವಾಸಿ ಪ್ರಮೀತ್ ಎಂಬಾತ ಫೇಸ್ಬುಕ್ ನಲ್ಲಿ…

ಉಪ್ಪಿನಂಗಡಿ-ಪುತ್ತೂರು ರಸ್ತೆ ಕಾಮಗಾರಿ ವೀಕ್ಷಿಸಿದ ಶಾಸಕ ಅಶೋಕ್ ರೈ: ರಸ್ತೆ ಕಾಮಗಾರಿ ಅವ್ಯವಸ್ಥೆ ಹಿನ್ನೆಲೆ ಶೀಘ್ರ ಕಾಮಗಾರಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ.
ರಾಜ್ಯ

ಉಪ್ಪಿನಂಗಡಿ-ಪುತ್ತೂರು ರಸ್ತೆ ಕಾಮಗಾರಿ ವೀಕ್ಷಿಸಿದ ಶಾಸಕ ಅಶೋಕ್ ರೈ: ರಸ್ತೆ ಕಾಮಗಾರಿ ಅವ್ಯವಸ್ಥೆ ಹಿನ್ನೆಲೆ ಶೀಘ್ರ ಕಾಮಗಾರಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ.

ಪುತ್ತೂರು, ಮೇ 25: ರಸ್ತೆ ಕಾಮಗಾರಿ ಅವ್ಯವಸ್ಥೆ ಹಿನ್ನೆಲೆ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರನಿಗೆ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ರೈ ತರಾಟೆ ತೆಗೆದುಕೊಂಡಿದ್ದಾರೆ. ಉಪ್ಪಿನಂಗಡಿ-ಪುತ್ತೂರು ರಸ್ತೆ ಕಾಮಗಾರಿ ವಿಳಂಬ ಹಿನ್ನೆಲೆ ಶಾಸಕ ಅಶೋಕ್ ರೈ ಅಸಮಾಧಾನ ಗೊಂಡಿದ್ದು, ಮಳೆಗಾಲ ಆರಂಭವಾದರೂ ಡ್ರೈನೇಜ್ ಸಮಸ್ಯೆ ಸರಿಪಡಿಸದೇ ವಿಳಂಬವಾಗಿದೆ ಎಂದು ಸ್ಥಳಕ್ಕೆ…

ಆಲಂಕಾರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ಮಹಿಳೆಗೆಗಾಯ.
ರಾಜ್ಯ

ಆಲಂಕಾರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ಮಹಿಳೆಗೆ
ಗಾಯ.

ಮಂಗಳೂರಿನಿಂದ ಉಪ್ಪಿನಂಗಡಿ ಮಾರ್ಗವಾಗಿ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆಎಸ್ ಆರ್ ಟಿ ಸಿ ಬಸ್ಸಿನಿಂದ ಮಹಿಳೆಯೊಬ್ಬರು ರಸ್ತೆಗೆ ಬಿದ್ದ ಘಟನೆ ಆಲಂಕಾರಿನಲ್ಲಿ ನಡೆದಿದೆ.ಮಂಗಳೂರು ಕೇಂದ್ರ ನಿಲ್ದಾಣದಿಂದ ಹೊರಟ ಬಸ್ತ್ಉಪ್ಪಿನಂಗಡಿ ಮಾರ್ಗವಾಗಿ ಸುಬ್ರಹ್ಮಣ್ಯಕ್ಕೆ ತೆರಳುವ ದಾರಿಯ ಆಲಂಕಾರು ಎಂಬಲ್ಲಿ ಚಲಿಸುತ್ತಿದ್ದ ಬಸ್ಸಿನಿಂದಮಹಿಳೆಯೊಬ್ಬರು ರಸ್ತೆಗೆ ಬಿದ್ದಿದ್ದಾರೆ.ಮಹಿಳೆಯ ತಲೆಗೆಗಾಯವಾಗಿದ್ದು ಈಕೆಯನ್ನು ಶಾರದಾ ನಗರದ ಗುಲಾಬಿ…

ಮಂಗಳೂರು – ಟೇಕಾಪ್ ಗೆ ಸಿದ್ದವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ.
ರಾಜ್ಯ

ಮಂಗಳೂರು – ಟೇಕಾಪ್ ಗೆ ಸಿದ್ದವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ.

ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್​ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿಯೊಂದು ಡಿಕ್ಕಿ ಹೊಡೆದ ಘಟನೆ ನಡೆದಿದ್ದು, ಪೈಲೆಟ್ ನ ಸಮಯ ಪ್ರಜ್ಞೆಯಿಂದ ಭಾರೀ ದುರಂತವೊಂದು ತಪ್ಪಿಹೋಗಿದೆ. ಮಂಗಳೂರಿನಿಂದ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ. ಬೆಳಗ್ಗೆ 8.30ಕ್ಕೆ ಪ್ರಯಾಣಿಕರ ಸಹಿತ ದುಬೈಗೆ ಹೊರಟಿದ್ದ…

ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಗಲಾಟೆ : ದೂರು ಪ್ರತಿ ದೂರು ದಾಖಲು.
ರಾಜ್ಯ

ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಗಲಾಟೆ : ದೂರು ಪ್ರತಿ ದೂರು ದಾಖಲು.

ಬಂಟ್ವಾಳ: ಮಾಣಿಯಲ್ಲಿ ನಡೆದ ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ಗಲಾಟೆ ಸಂಬಂಧಿಸಿದಂತೆ ದೂರಿಗೆ ಪ್ರತಿ ದೂರು ದಾಖಲಾಗಿದೆ. ಭಜರಂಗದಳ ಕಾರ್ಯಕರ್ತ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ಅವರ ಮೇಲಿನ ಹಲ್ಲೆಗೆ ಪ್ರತಿಯಾಗಿ ಕಾಂಗ್ರೆಸ್ ಕಾರ್ಯಕರ್ತ ಪ್ರವೀಣ್ ಎಂಬಾತನಿಗೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ,ಜಾತಿ ನಿಂದನೆ ಮಾಡಿದ್ದಾರೆ ಎಂದು ವಿಟ್ಲ…

ಸಿದ್ದರಾಮಯ್ಯ 24 ಹಿಂದೂಗಳ ಕೊಲೆಗಾರ’ ಎಂದ ಬೆಳ್ತಂಗಡಿ  ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್ ದಾಖಲು.
ರಾಜ್ಯ

ಸಿದ್ದರಾಮಯ್ಯ 24 ಹಿಂದೂಗಳ ಕೊಲೆಗಾರ’ ಎಂದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್ ದಾಖಲು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಮೇ.22 ರಂದು ಬೆಳ್ತಂಗಡಿಯ ಕಿನ್ಯಮ್ಮಯಾನೆಗುಣವತಿ ಅಮ್ಮ ಸಭಾಂಗಣದಲ್ಲಿ ಬಿಜೆಪಿ ಪಕ್ಷದವತಿಯಿಂದ ನಡೆದ ಅಭಿನಂದನ ಕಾರ್ಯಕ್ರಮದಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು24 ಹಿಂದುಗಳ ಕೊಲೆ ಮಾಡಿದವರೆಂದುವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರ ವಿರುದ್ಧಪ್ರಕರಣ ದಾಖಲಾಗಿದೆ.ಪೂಂಜಾ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI