ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಕೆ.ವಿ.ಜಿ.ಐ.ಪಿ.ಎಸ್‌ನ 10ನೇ ತರಗತಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಡಾ.ರೇಣುಕಾ ಪ್ರಸಾದ್ ಕೆ.ವಿ.ಅವರಿಂದ ಸನ್ಮಾನ ಹಾಗೂ ಪ್ರೋತ್ಸಾಹ ಧನ ನೀಡಿಕೆ.
ರಾಜ್ಯ

ಕೆ.ವಿ.ಜಿ.ಐ.ಪಿ.ಎಸ್‌ನ 10ನೇ ತರಗತಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಡಾ.ರೇಣುಕಾ ಪ್ರಸಾದ್ ಕೆ.ವಿ.ಅವರಿಂದ ಸನ್ಮಾನ ಹಾಗೂ ಪ್ರೋತ್ಸಾಹ ಧನ ನೀಡಿಕೆ.

ಸುಳ್ಯ: ಕೆ.ವಿ.ಜಿ.ಇಂಟರ್ ನ್ಯಾ಼ಷನಲ್ ಪಬ್ಲಿಕ್ ಸ್ಕೂಲ್‌ನ ಸಿ.ಬಿ.ಎಸ್.ಸಿ ಪಠ್ಯಕ್ರಮದ ಹತ್ತನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಡಾ.ರವಿಶಂಕರ ಮತ್ತು ಅನುಪಮ ದಂಪತಿಗಳ ಪುತ್ರಿ ಅಭಿಜ್ಞಾ.ಎಸ್ ಭಟ್(೯೫.೮%) ಮತ್ತು ದ್ವಿತೀಯ ಸ್ಥಾನ ಪಡೆದ ಶುಭಕರ ಬೊಳುಗಲ್ಲು ಮತ್ತು ಗೀತಾಂಜಲಿ ದಂಪತಿಗಳ ಪುತ್ರಿ ಸೃಜಾನಾ ಬಿ.ಎಸ್(೯೧.೭) ಇವರನ್ನು ಕೆ.ವಿ.ಜಿ…

ಕೆ.ವಿ.ಜಿ ಅಮರ ಜ್ಯೋತಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಡಾ ರೇಣುಕಾ ಪ್ರಸಾದ್ ಕೆ.ವಿ ಅವರಿಂದ ಸನ್ಮಾನ ಮತ್ತು ಪ್ರೋತ್ಸಾಹ ಧನ ವಿತರಣೆ.
ರಾಜ್ಯ

ಕೆ.ವಿ.ಜಿ ಅಮರ ಜ್ಯೋತಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಡಾ ರೇಣುಕಾ ಪ್ರಸಾದ್ ಕೆ.ವಿ ಅವರಿಂದ ಸನ್ಮಾನ ಮತ್ತು ಪ್ರೋತ್ಸಾಹ ಧನ ವಿತರಣೆ.

2022-23ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ ಪರೀಕ್ಷೆಯ ಫಲಿತಾಂಶದಲ್ಲಿ ಸುಳ್ಯ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಕೆ.ವಿ.ಜಿ ಅಮರ ಜ್ಯೋತಿ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯನ್ನುಅಕಾಡೆಮಿಯ ಆಡಳಿತ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಿ ರೂ. 25,000 ಪ್ರೋತ್ಸಾಹ ಧನ ನೀಡಿ ಗೌರವಿಸಿದರು. ವಾಣಿಜ್ಯ ವಿಭಾಗದಲ್ಲಿ 590 ಅಂಕದೊಂದಿಗೆ…

ಕುಸ್ತಿಪಟುಗಳ ಹೋರಾಟ ಬಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟ ಕಿಶೋರ್
ರಾಜ್ಯ

ಕುಸ್ತಿಪಟುಗಳ ಹೋರಾಟ ಬಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟ ಕಿಶೋರ್

ಬೆಂಗಳೂರು: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕಕಿರುಕುಳ ನೀಡಿದ ಆರೋಪಿ, ಭಾರತೀಯ ಕುಸ್ತಿಫೆಡರೇಷನ್ ಮುಖ್ಯಸ್ಥ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್‌ನನ್ನು ಬಂಧಿಸಬೇಕೆಂದು ಒತ್ತಾಯಿಸಿ ಹೋರಾಟ ನಡೆಸುತ್ತಿರುವ ಕುಸ್ತಿಪಟುಗಳ ವಿರುದ್ಧ ದೆಹಲಿ ಪೊಲೀಸರ ಕ್ರಮಕ್ಕೆ ಜನಾಕ್ರೋಶ ವ್ಯಕ್ತವಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ಒಂದನ್ನು ಹಂಚಿಕೊಂಡಿರುವ ನಟ ಕಿಶೋರ್, ಹಿಜಾಬ್ಹೋರಾಟ ಮತ್ತು…

ಈ 9 ಜಿಲ್ಲೆಗಳಲ್ಲಿ ಜೂನ್ 2 ರವರೆಗೆ ಭಾರಿ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ
ರಾಜ್ಯ

ಈ 9 ಜಿಲ್ಲೆಗಳಲ್ಲಿ ಜೂನ್ 2 ರವರೆಗೆ ಭಾರಿ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು ನಗರ, ಬೆಂಗಳೂರುಗ್ರಾಮಾಂತರ, ಕೊಡಗು, ಚಾಮರಾಜನಗರ, ತುಮಕೂರು,ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಜೂನ್ 2ರವರೆಗೂ ಅಧಿಕ ಮಳೆಯಾಗಲಿದ್ದು,ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಇನ್ನುಳಿದಂತೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ,ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ,ಮೈಸೂರು, ವಿಜಯನಗರ, ಶಿವಮೊಗ್ಗ ಜಿಲ್ಲೆಗಳಲ್ಲಿಸಾಧಾರಣ ಮಳೆಯಾಗಲಿದೆ.ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗಿನಿಂದ ಕೂಡಿದ…

ಅಜ್ಜಾವರ : ಪಾದಚಾರಿಗೆ ಗುದ್ದಿದ ಬೈಕ್ -ದಂಪತಿಗೆ ಗಂಭೀರ ಗಾಯ.
ರಾಜ್ಯ

ಅಜ್ಜಾವರ : ಪಾದಚಾರಿಗೆ ಗುದ್ದಿದ ಬೈಕ್ -ದಂಪತಿಗೆ ಗಂಭೀರ ಗಾಯ.

ಬೈಕ್ ಅಪಘಾತ ಸಂಭವಿಸಿ ಇಬ್ಬರಿಗೆ ಗಂಭೀರ ಗಾಯವಾದ ಘಟನೆ ಸುಳ್ಯ ತಾಲೋಕಿನ ಅಜ್ಜಾವರ ಗ್ರಾಮದಲ್ಲಿ ನಡೆದಿದೆ.ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದಾರೆ. ದಂಪತಿಗಳು ಬೈಕ್ ನಲ್ಲಿ ಸುಳ್ಯದಿಂದ ಮಂಡೆಕೋಲಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಗೆ ಗುದ್ದಿದೆ ಎನ್ನಲಾಗಿದೆ.ಗುದ್ದಿದ ರಭಸಕ್ಕೆ ಬೈಕ್ ನಲ್ಲಿದ್ದ ಇಬ್ಬರೂ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ.ಪತಿ ಭವಾನಿಶಂಕರ್…

ಕಡಬ ಸಮೀಪ ದಾರಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಎತ್ತಿ ಎಸೆದ ಕಾಡಾನೆ : ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು.
ರಾಜ್ಯ

ಕಡಬ ಸಮೀಪ ದಾರಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಎತ್ತಿ ಎಸೆದ ಕಾಡಾನೆ : ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು.

ಕಡಬ:ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಭಾನುವಾರ ನಡೆದಿದೆ.ಕಡಬ ತಾಲೂಕಿನ ಇಚಿಲಂಪಾಡಿ ಗ್ರಾಮದ ತಲಮತ್ತಡ್ಕ ಮನೆಯ ಬಿಜು ಕುಮಾರ್ ಗಾಯಗೊಂಡು ಆಸ್ಪತ್ರೆಗೆ ಸೇರಿದವರು.ನಡುಮನೆ ಗೇರು ನಡುತೋಪು ಸಮೀಪ ಮರಿಯಾನೆ ಹೊಂದಿರುವ ಹೆಣ್ಣು ಆನೆ 2:30 ರ ಸುಮಾರಿಗೆ ದಾಳಿ ನಡೆಸಿರುವುದಾಗಿ ತಿಳಿದು ಬಂದಿದೆ.ನಾಡು ಮನೆ…

ಮೀನುಗಾರಿಕೆ ಮತ್ತು ಬಂದರು ಸಚಿವ ಮಂಕಾಳ ಎಸ್. ವೈದ್ಯ ಆದಿಚುಂಚನಗಿರಿ ಮಠಕ್ಕೆ ಭೇಟಿ : ಸ್ವಾಮೀಜಿಯವರಿಂದ ಆಶೀರ್ವಾದ.
ರಾಜ್ಯ

ಮೀನುಗಾರಿಕೆ ಮತ್ತು ಬಂದರು ಸಚಿವ ಮಂಕಾಳ ಎಸ್. ವೈದ್ಯ ಆದಿಚುಂಚನಗಿರಿ ಮಠಕ್ಕೆ ಭೇಟಿ : ಸ್ವಾಮೀಜಿಯವರಿಂದ ಆಶೀರ್ವಾದ.

ಹೊನ್ನಾವರ; ರಾಜ್ಯದ ನೂತನವಾಗಿ ಅಸ್ತಿತ್ವಕ್ಕೆ ಬಂದ ಸಿದ್ದರಾಮಯ್ಯ ಸರ್ಕಾರದ ಸಚಿವ ಸಂಪುಟದಲ್ಲಿ ಸಚೀವರಾಗಿರುವ ಮಂಕಾಳ ಎಸ್. ವೈದ್ಯ ಇವರು ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದರು.ಸಚೀವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಕುಟುಂಬ ಸಮೇತರಾಗಿ ಭೇಟಿ ನೀಡಿದ ಸಚೀವರು ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಭೇಟಿ ನೀಡಿ ಶ್ರೀ ಕಾಲಭೈರವೇಶ್ವರ…

ಮಂಗಳೂರು ವಿಮಾನ ನಿಲ್ದಾಣದಲ್ಲಿ 1.69 ಕೋಟಿ ಮೌಲ್ಯದ ವಜ್ರ ವಶಕ್ಕೆ.
ರಾಜ್ಯ

ಮಂಗಳೂರು ವಿಮಾನ ನಿಲ್ದಾಣದಲ್ಲಿ 1.69 ಕೋಟಿ ಮೌಲ್ಯದ ವಜ್ರ ವಶಕ್ಕೆ.

ಮಂಗಳೂರು ಮೇ 28: ಅಕ್ರಮ ಚಿನ್ನ ಸಾಗಾಟ ಹೆಚ್ಚಾಗಿ ನಡೆಯುತ್ತಿದ್ದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಕೋಟ್ಯಾಂತರ ಮೌಲ್ಯದ ವಜ್ರವನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿದ ಘಟನೆ ನಡೆದಿದ್ದು, ಪ್ರಯಾಣಿಕನೊಬ್ಬನಿಂದ 1.69 ಕೋಟಿ ರೂ.ಮೌಲ್ಯದ ವಜ್ರದ ಹರಳುಗಳನ್ನು ಜಪ್ತಿ ಮಾಡಲಾಗಿದೆ. ದುಬೈಗೆ ಇದೇ 25ರಂದು ತೆರಳಬೇಕಿದ್ದ ಪ್ರಯಾಣಿಕ, ವಜ್ರಗಳನ್ನು…

ಹಲಸಿನ ಹಣ್ಣು ಕೀಳಲು ಮರ ಹತ್ತಿದ ವ್ಯಕ್ತಿ ಬಿದ್ದು ಮೃತ್ಯು.
ರಾಜ್ಯ

ಹಲಸಿನ ಹಣ್ಣು ಕೀಳಲು ಮರ ಹತ್ತಿದ ವ್ಯಕ್ತಿ ಬಿದ್ದು ಮೃತ್ಯು.

ಬೆಳ್ತಂಗಡಿ: ಹಲಸಿನ ಹಣ್ಣು ಕೀಳಲು ಮರ ಹತ್ತಿದ ವ್ಯಕ್ತಿ ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ಉಜಿರೆ ಗ್ರಾಮದ ಕಾಶಿಬೆಟ್ಟು ಸಮೀಪದ ಅರಳಿ ಎಂಬಲ್ಲಿ ನಡೆದಿದೆ. ಅರಳಿ ನಿವಾಸಿ ರಾಜೇಶ್ ಎಂಬವರು ತನ್ನ ಅಕ್ಕನ ಮನೆಯಲ್ಲಿ ಹಲಸಿನ ಹಣ್ಣು ತೆಗೆಯಲೆಂದು ಮರ ಹತ್ತಿದ್ದು ಈ ಸಂದರ್ಭದಲ್ಲಿ ಮರಕ್ಕೆ ಇಟ್ಟಿದ್ದ ಏಣಿಯೊಂದಿಗೆ…

ಮಸೂದ್, ನೆಟ್ಟಾರು, ಫಾಸಿಲ್ ಕುಟುಂಬಕ್ಕೆ ಸಾಮಾಜಿಕ ನ್ಯಾಯ ಒದಗಿಸಲು ಸರಕಾರಕ್ಕೆ ಟಿ ಎಂ ಶಾಹಿದ್ ತೆಕ್ಕಿಲ್ ಮನವಿ :
ರಾಜ್ಯ

ಮಸೂದ್, ನೆಟ್ಟಾರು, ಫಾಸಿಲ್ ಕುಟುಂಬಕ್ಕೆ ಸಾಮಾಜಿಕ ನ್ಯಾಯ ಒದಗಿಸಲು ಸರಕಾರಕ್ಕೆ ಟಿ ಎಂ ಶಾಹಿದ್ ತೆಕ್ಕಿಲ್ ಮನವಿ :

: ದಕ್ಷಿಣ ಕನ್ನಡ ಜಿಲ್ಲೆಯ ಕೋಮುವಾದಿಗಳ ಅಟ್ಟಹಾಸಕ್ಕೆ ಬಲಿಯಾದ ದಿವಂಗತ ಪ್ರವೀಣ್ ನೆಟ್ಟಾರ್ ಪತ್ನಿ ನೂತನ್ ಕುಮಾರಿಯವರಿಗೆ ಬಿಜೆಪಿ ಸರಕಾರ ತಾತ್ಕಾಲಿಕ ನೆಲೆಯ ಗುತ್ತಿಗೆ ಆದರದ ನೌಕರಿಯ ನೇಮಕವನ್ನು ಸಿದ್ದರಾಮಯ್ಯ ಅವರ ಸರಕಾರ ಖಾಯಂಗೊಳಿಸುವಂತೆ ಕೆಪಿಸಿಸಿ ಮುಖ್ಯ ವಾಕ್ತರ ಟಿ ಎಂ ಶಾಹಿದ್ ತೆಕ್ಕಿಲ್ ಮುಖ್ಯಮಂತ್ರಿಗಳನ್ನು ಹಾಗೂ ಉಪಮುಖ್ಯಮಂತ್ರಿಗಳನ್ನು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI