ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಮಂಗಳೂರು – ಟೇಕಾಪ್ ಗೆ ಸಿದ್ದವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ.
ರಾಜ್ಯ

ಮಂಗಳೂರು – ಟೇಕಾಪ್ ಗೆ ಸಿದ್ದವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ.

ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್​ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿಯೊಂದು ಡಿಕ್ಕಿ ಹೊಡೆದ ಘಟನೆ ನಡೆದಿದ್ದು, ಪೈಲೆಟ್ ನ ಸಮಯ ಪ್ರಜ್ಞೆಯಿಂದ ಭಾರೀ ದುರಂತವೊಂದು ತಪ್ಪಿಹೋಗಿದೆ. ಮಂಗಳೂರಿನಿಂದ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ. ಬೆಳಗ್ಗೆ 8.30ಕ್ಕೆ ಪ್ರಯಾಣಿಕರ ಸಹಿತ ದುಬೈಗೆ ಹೊರಟಿದ್ದ…

ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಗಲಾಟೆ : ದೂರು ಪ್ರತಿ ದೂರು ದಾಖಲು.
ರಾಜ್ಯ

ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಗಲಾಟೆ : ದೂರು ಪ್ರತಿ ದೂರು ದಾಖಲು.

ಬಂಟ್ವಾಳ: ಮಾಣಿಯಲ್ಲಿ ನಡೆದ ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ಗಲಾಟೆ ಸಂಬಂಧಿಸಿದಂತೆ ದೂರಿಗೆ ಪ್ರತಿ ದೂರು ದಾಖಲಾಗಿದೆ. ಭಜರಂಗದಳ ಕಾರ್ಯಕರ್ತ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ಅವರ ಮೇಲಿನ ಹಲ್ಲೆಗೆ ಪ್ರತಿಯಾಗಿ ಕಾಂಗ್ರೆಸ್ ಕಾರ್ಯಕರ್ತ ಪ್ರವೀಣ್ ಎಂಬಾತನಿಗೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ,ಜಾತಿ ನಿಂದನೆ ಮಾಡಿದ್ದಾರೆ ಎಂದು ವಿಟ್ಲ…

ಸಿದ್ದರಾಮಯ್ಯ 24 ಹಿಂದೂಗಳ ಕೊಲೆಗಾರ’ ಎಂದ ಬೆಳ್ತಂಗಡಿ  ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್ ದಾಖಲು.
ರಾಜ್ಯ

ಸಿದ್ದರಾಮಯ್ಯ 24 ಹಿಂದೂಗಳ ಕೊಲೆಗಾರ’ ಎಂದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್ ದಾಖಲು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಮೇ.22 ರಂದು ಬೆಳ್ತಂಗಡಿಯ ಕಿನ್ಯಮ್ಮಯಾನೆಗುಣವತಿ ಅಮ್ಮ ಸಭಾಂಗಣದಲ್ಲಿ ಬಿಜೆಪಿ ಪಕ್ಷದವತಿಯಿಂದ ನಡೆದ ಅಭಿನಂದನ ಕಾರ್ಯಕ್ರಮದಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು24 ಹಿಂದುಗಳ ಕೊಲೆ ಮಾಡಿದವರೆಂದುವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರ ವಿರುದ್ಧಪ್ರಕರಣ ದಾಖಲಾಗಿದೆ.ಪೂಂಜಾ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ…

ಅಜ್ಜಾವರದಲ್ಲಿ ತೋಟಕ್ಕೆ ಹೋದ ಮಹಿಳೆ ಕುಸಿದು ಬಿದ್ದು ಮೃತ್ಯು.
ರಾಜ್ಯ

ಅಜ್ಜಾವರದಲ್ಲಿ ತೋಟಕ್ಕೆ ಹೋದ ಮಹಿಳೆ ಕುಸಿದು ಬಿದ್ದು ಮೃತ್ಯು.

ಹುಲ್ಲಿಗೆಂದು ತೋಟಕ್ಕೆ ಹೋದ ಮಹಿಳೆ ಹಠಾತ್ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಸುಳ್ಯದ ಅಜ್ಜಾವರ ಮಾರ್ಗ ಮನೆಯಿಂದ ವರದಿಯಾಗಿದೆ.ಇಂದು ಮಧ್ಯಾಹ್ನ ಮೃತಪಟ್ಟಿದ್ದು,ಅನಿತಾ ಮೃತ ಮಹಿಳೆ. ಅನಿತಾ ಅವರು ಪತಿ ರಾಮಕೃಷ್ಣ ಸುಳ್ಯಕ್ಕೆ ಹೋಗಿದ್ದ ಸಂದರ್ಭದಲ್ಲಿ ತೋಟಕ್ಕೆ ಹುಲ್ಲಿಗೆಂದು ಹೋಗಿದ್ದರು ಎನ್ನಲಾಗಿದೆ.ಪತಿ ಮನೆಗೆ ಬರುವ ಸಂದರ್ಭ ಪತ್ನಿ ಮನೆಯಲ್ಲಿಲ್ಲದ್ದನ್ನು ಗಮನಿಸಿ…

ಸಂಪಾಜೆ ವಲಯ ಕಾಂಗ್ರೆಸ್ ನಿಯೋಗದಿಂದ ಸುಳ್ಯ ತಹಶೀಲ್ದಾರ್ ಭೇಟಿ : ಗ್ರಾಮದ ಹೊಳೆಗಳ ಹೂಳೆತ್ತಿ ಗ್ರಾಮಸ್ಥರನ್ನು ಸಂಭಾವ್ಯ ಪ್ರವಾಹದಿಂದ ಪಾರು ಮಾಡುವಂತೆ ಆಗ್ರಹ.
ರಾಜ್ಯ

ಸಂಪಾಜೆ ವಲಯ ಕಾಂಗ್ರೆಸ್ ನಿಯೋಗದಿಂದ ಸುಳ್ಯ ತಹಶೀಲ್ದಾರ್ ಭೇಟಿ : ಗ್ರಾಮದ ಹೊಳೆಗಳ ಹೂಳೆತ್ತಿ ಗ್ರಾಮಸ್ಥರನ್ನು ಸಂಭಾವ್ಯ ಪ್ರವಾಹದಿಂದ ಪಾರು ಮಾಡುವಂತೆ ಆಗ್ರಹ.

ಕಳೆದ ವರ್ಷ ಪ್ರವಾಹದಿಂದ ಸಂಕಷ್ಟಕ್ಕೀಡಾಗಿದ್ದ ಸಂಪಾಜೆ ಗ್ರಾಮಕ್ಕೆ ಆಗಿನ ಮುಖ್ಯಮಂತ್ರಿಗಳು, ಸಚಿವರುಗಳು, ಜಿಲ್ಲಾಧಿಕಾರಿಗಳು ಆಗಮಿಸಿ ಗ್ರಾಮದ ಹೊಳೆಗಳ ಹೂಳೆತ್ತೆವುದರ ಕುರಿತಾಗಿ ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದರು, ಇದೀಗ ಆ ಕಡತವು ಯಾವ ಹಂತದಲ್ಲಿದೆ ಎಂಬುವುದರ ಕುರಿತಾಗಿ ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಸೋಮಶೇಖರ್ ಕೊಯಿಂಗಾಜೆಯವರ ನೇತೃತ್ವದ ನಿಯೋಗವು ಸುಳ್ಯ ತಹಶೀಲ್ದಾರ್ ಜಿ.ಮಂಜುನಾಥ್…

ತೆಕ್ಕಿಲ್ ಪ್ರತಿಷ್ಠಾನ ವತಿಯಿಂದ ವಿರಾಜಪೇಟೆ ಶಾಸಕ ಪೊನ್ನಣ ರವರಿಗೆ ಸನ್ಮಾನ
ರಾಜ್ಯ

ತೆಕ್ಕಿಲ್ ಪ್ರತಿಷ್ಠಾನ ವತಿಯಿಂದ ವಿರಾಜಪೇಟೆ ಶಾಸಕ ಪೊನ್ನಣ ರವರಿಗೆ ಸನ್ಮಾನ

ಅರಂತೋಡು:ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ)ವತಿಯಿಂದ ವಿರಾಜಪೇಟೆ ಯ ನೂತನ ಶಾಸಕರಾಗಿ ಆಯ್ಕೆ ಯಾದ ಎ.ಎಸ್.ಪೊನ್ನಣ ರವರನ್ನು ತೆಕ್ಕಿಲ್ ಪ್ರತಿಷ್ಠಾನ ವತಿಯಿಂದ ಸ್ಥಾಪಕಾಧ್ಯಕ್ಷರಾದ ಟಿ.ಎಮ್.ಶಹೀದ್ ತೆಕ್ಕಿಲ್ ರವರು ಸನ್ಮಾನಿಸಿದರು.ಈ ಸಂದರ್ಭದಲ್ಲಿ ಪ್ರತಿಷ್ಠಾನದ ನಿರ್ದೇಶಕ ಟಿ.ಎಮ್. ಶೈನ್ ತೆಕ್ಕಿಲ್ ,ಬೆಂಗಳೂರು ಫಾರ್ಮಡ್ ಗ್ರೂಪ್‌ ವ್ಯವಸ್ಥಾಪಕ ಹಾರಿಸ್ ತೆಕ್ಕಿಲ್,ರಾಜ್ಯ ಕಾನೂನು ಮತ್ತುಮಾನವ ಹಕ್ಕುಗಳ…

ಮಾಣಿ :ಭಜರಂಗದಳ ಕಾರ್ಯಕರ್ತ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಕಾಂಗ್ರೇಸ್ ಕಾರ್ಯಕರ್ತರು ಹಲ್ಲೆ ನಡೆಸಿದ ಆರೋಪ ದೂರು ದಾಖಲು.
ರಾಜ್ಯ

ಮಾಣಿ :ಭಜರಂಗದಳ ಕಾರ್ಯಕರ್ತ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಕಾಂಗ್ರೇಸ್ ಕಾರ್ಯಕರ್ತರು ಹಲ್ಲೆ ನಡೆಸಿದ ಆರೋಪ ದೂರು ದಾಖಲು.

ಬಂಟ್ವಾಳ: ಮಾಣಿಯಲ್ಲಿ ಭಜರಂಗದಳ ಕಾರ್ಯಕರ್ತ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಕಾಂಗ್ರೆಸ್‌ ಕಾರ್ಯಕರ್ತರು ಕೊಲೆಗೆ ಯತ್ನಿಸಿ , ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಮಾಣಿ ಎಂಬಲ್ಲಿ ನಡೆದಿದೆ. ಪೆರಾಜೆ ಭಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು ಇಬ್ಬರು ಯುವಕರು…

ಮುಂದಿನ 48 ಗಂಟೆಗಳಲ್ಲಿ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ.
ರಾಜ್ಯ

ಮುಂದಿನ 48 ಗಂಟೆಗಳಲ್ಲಿ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ.

ಮುಂದಿನ 48 ಗಂಟೆಗಳಲ್ಲಿ ರಾಜ್ಯಾದ್ಯಂತ ಬಿರುಗಾಳಿಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನಇಲಾಖೆ ಮುನ್ಸೂಚನೆ ನೀಡಿದೆ.ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು.ರಾಮನಗರ, ಮಂಡ್ಯ, ಚಾಮರಾಜನಗರದಲ್ಲಿ ವರುಣನ ಆರ್ಭಟ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ವಾಹನ ಸವಾರರು ಎಚ್ಚರದಿಂದಿರಿ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ವಿಜಯಪುರ, ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮಗಳೂರು,ದಾವಣಗೆರೆ,…

ನೂತನ ಸ್ಪೀಕರ್‌ ಆಗಿ ಯು.ಟಿ ಖಾದರ್ ಅಧಿಕಾರ ಸ್ವೀಕಾರ.
ರಾಜ್ಯ

ನೂತನ ಸ್ಪೀಕರ್‌ ಆಗಿ ಯು.ಟಿ ಖಾದರ್ ಅಧಿಕಾರ ಸ್ವೀಕಾರ.

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಮಂಗಳೂರು ಶಾಸಕ ಯು.ಟಿ ಖಾದರ್‌ ಅವರು ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆಯು.ಟಿ ಖಾದರ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಅನುಮೋದನೆ ನೀಡಿದರು. ಸ್ಪೀಕರ್‌ ಸ್ಥಾನಕ್ಕೆ ಯು.ಟಿ ಖಾದರ್‌ ಅವರು ಮಾತ್ರನಾಮಪತ್ರ ಸಲ್ಲಿಸಿದ್ದರಿಂದ, ಸರ್ವಾನುಮತದಿಂದ ಆಯ್ಕೆಯಾದರು.…

ಸುಳ್ಯ: ಕೆ ಎಸ್ ಆರ್ ಟಿ ಸಿ ಬಸ್ ಗೆ ಹಿಂದಿನಿಂದ ಗುದ್ದಿದ ಲಾರಿ: ಸ್ಥಳದಿಂದ ಪರಾರಿಯಾದ ಲಾರಿ ಚಾಲಕ.
ರಾಜ್ಯ

ಸುಳ್ಯ: ಕೆ ಎಸ್ ಆರ್ ಟಿ ಸಿ ಬಸ್ ಗೆ ಹಿಂದಿನಿಂದ ಗುದ್ದಿದ ಲಾರಿ: ಸ್ಥಳದಿಂದ ಪರಾರಿಯಾದ ಲಾರಿ ಚಾಲಕ.

ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಸುಳ್ಯ ಸಮೀಪದ ಪರಿವಾರಕಾನದಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಗೆ ಲಾರಿಯೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬಸ್ ಪ್ರಯಾಣಿಕ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ,ಘಟನೆಯ ಬಳಿಕ ಲಾರಿ ಡ್ರೈವರ್ ಸ್ಥಳದಿಂದ ಪರಾರಿಯಾಗಿದ್ದು, ಸ್ಥಳೀಯರ ನೆರವಿನಿಂದ ಪತ್ತೆಯಾಗಿರುವುದಾಗಿ ತಿಳಿದು ಬಂದಿದ್ದು ಇದೀಗ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI