ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಕೊಡಗು ಎಲೆಕ್ಷನ್ ಅಪ್ಡೇಟ್: ಎರಡೂ ಕ್ಷೇತ್ರದಲ್ಲಿ ಕಾಂಗ್ರೇಸ್ ಮುನ್ನಡೆ.
ರಾಜ್ಯ

ಕೊಡಗು ಎಲೆಕ್ಷನ್ ಅಪ್ಡೇಟ್: ಎರಡೂ ಕ್ಷೇತ್ರದಲ್ಲಿ ಕಾಂಗ್ರೇಸ್ ಮುನ್ನಡೆ.

ಮಡಿಕೇರಿ ಕ್ಷೇತ್ರ 13 ನೇ ಸುತ್ತಿನ ಅಂತ್ಯಕ್ಕೆ ಕಾಂಗ್ರೇಸ್ ನ ಮಂತರ್ ಗೌಡ ಮುನ್ನಡೆ ಸಾಧಿಸಿದ್ದಾರೆ. ಈ ಮೂ ಲಕ ಹಾಲಿ ಶಾಸಕರಾಗಿದ್ದ ಅಪ್ಪಚ್ಚು ರಂಜನ್ ಗೆ ತಿರುಗೇಟು ನೀಡಿದ್ದಾರೆಕಾಂಗ್ರೆಸ್ - 60931ಬಿಜೆಪಿ - 56713ಕಾಂಗ್ರೆಸ್ ಅಭ್ಯರ್ಥಿ ಡಾ. ಮಂತರ್ ಗೌಡ ಮುನ್ನಡೆವಿರಾಜಪೇಟೆ ಕ್ಷೇತ್ರ 11 ನೇ ಸುತ್ತಿನ…

ಪುತ್ತೂರಿನಲ್ಲಿ ಅರುಣ್ ಕುಮಾರ್ಪುತ್ತಿಲಮುನ್ನಡೆ..!
ರಾಜ್ಯ

ಪುತ್ತೂರಿನಲ್ಲಿ ಅರುಣ್ ಕುಮಾರ್
ಪುತ್ತಿಲಮುನ್ನಡೆ..!

ಪುತ್ತೂರು ವಿಧಾನಸಭಾ ಕ್ಷೇತ್ರ8ನೇ ಸುತ್ತಿನ ಮತ ಎಣಿಕೆ ಕಾರ್ಯ ಪೂರ್ಣಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ-32226ಮತಗಳು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ -31670 ಮತಗಳು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ- 20126 ಮತಗಳು 556 ಮತಗಳ ಅಂತರದಿದ ಅರುಣ್ ಪುತ್ತಿಲ ಮುನ್ನಡೆ

ದ.ಕ ದ ಒಟ್ಟು 8 ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳಲ್ಲಿ ಬಿಜೆಪಿಮುನ್ನಡೆ ಕಾಯ್ದು ಕೊಂಡಿದ್ದು, 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ಮುನ್ನಡೆ ಸಾಧಿಸಿದೆ.
ರಾಜ್ಯ

ದ.ಕ ದ ಒಟ್ಟು 8 ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳಲ್ಲಿ ಬಿಜೆಪಿ
ಮುನ್ನಡೆ ಕಾಯ್ದು ಕೊಂಡಿದ್ದು, 2 ಕ್ಷೇತ್ರಗಳಲ್ಲಿ ಕಾಂಗ್ರೆಸ್
ಮುನ್ನಡೆ ಸಾಧಿಸಿದೆ.

: ರಾಜ್ಯ ವಿಧಾನ ಸಭಾ ಚುನಾವಣೆಯ ಮತಎಣಿಕೆ ಕಾರ್ಯ ಮುಂದುವರಿದಿದ್ದು ರಾಜ್ಯದ 116ಕ್ಷೇತ್ರಗಳಲ್ಲಿ ಕಾಂಗ್ರೆಸ್, 72 ಕ್ಷೇತ್ರಗಳಲ್ಲಿ ಬಿಜೆಪಿ, 30ಕ್ಷೇತ್ರಗಳಲ್ಲಿ ಜೆಡಿಎಸ್, 6 ಕ್ಷೇತ್ರಗಳಲ್ಲಿ ಇತರರು ಮುನ್ನಡೆಸಾಧಿಸಿದ್ದಾರೆ. ರಾಜ್ಯದ 224 ಕ್ಷೇತ್ರಗಳ ಮತ ಎಣಿಕೆಕಾರ್ಯ ಮುಂದುವರಿದಿದೆ.ದ.ಕ ದ ಒಟ್ಟು 8 ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳಲ್ಲಿ ಬಿಜೆಪಿಮುನ್ನಡೆ ಕಾಯ್ದು…

ದ.ಕ ದ ಒಟ್ಟು 8 ಕ್ಷೇತ್ರಗಳ ಪೈಕಿ 6ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದು ಕೊಂಡಿದ್ದು, 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ..
ರಾಜ್ಯ

ದ.ಕ ದ ಒಟ್ಟು 8 ಕ್ಷೇತ್ರಗಳ ಪೈಕಿ 6ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದು ಕೊಂಡಿದ್ದು, 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ..

.ದ.ಕ ದ ಒಟ್ಟು 8 ಕ್ಷೇತ್ರಗಳ ಪೈಕಿ 6ಕ್ಷೇತ್ರಗಳಲ್ಲಿ ಬಿಜೆಪಿಮುನ್ನಡೆ ಕಾಯ್ದು ಕೊಂಡಿದ್ದು, 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ಮುನ್ನಡೆ ಸಾಧಿಸಿದೆ. ಪುತ್ತೂರು- ಮುನ್ನಡೆ- ಅಶೋಕ್ ರೈ (20094), ಹಿನ್ನಡೆ-ಅರುಣ್ ಕುಮಾರ್ ಪುತ್ತಿಲ (18873) ಆಶಾ ತಿಮ್ಮಪ್ಪಗೌಡ(12505)ಸುಳ್ಯ- ಮುನ್ನಡೆ- ಭಾಗೀರಥಿ ಮುರುಳ್ಯ(27213), ಹಿನ್ನಡೆ-ಕೃಷ್ಣಪ್ಪ(21366)ಬೆಳ್ತಂಗಡಿ- ಮುನ್ನಡೆ- ಹರೀಶ್ ಪೂಂಜ(40938),ಹಿನ್ನಡೆ-ರಕ್ಷಿತ್ ಶಿವರಾಂ (34063)ಮಂಗಳೂರು- ದಕ್ಷಿಣ-…

ಕೊಡಗು ಎಲೆಕ್ಷನ್ ಅಪ್ಡೇಟ್: ಎರಡೂ ಕ್ಷೇತ್ರದಲ್ಲಿ ಕಾಂಗ್ರೇಸ್ ಮುನ್ನಡೆ.
ರಾಜ್ಯ

ಕೊಡಗು ಎಲೆಕ್ಷನ್ ಅಪ್ಡೇಟ್: ಎರಡೂ ಕ್ಷೇತ್ರದಲ್ಲಿ ಕಾಂಗ್ರೇಸ್ ಮುನ್ನಡೆ.

ಮಡಿಕೇರಿ ಕ್ಷೇತ್ರ 8 ನೇ ಸುತ್ತಿನ ಅಂತ್ಯಕ್ಕೆ ಕಾಂಗ್ರೇಸ್ ನ ಮಂತರ್ ಗೌಡ ಮುನ್ನಡೆ ಸಾಧಿಸಿದ್ದಾರೆ. ಈ ಮೂ ಲಕ ಹಾಲಿ ಶಾಸಕರಾಗಿದ್ದ ಅಪ್ಪಚ್ಚು ರಂಜನ್ ಗೆ ತಿರುಗೇಟು ನೀಡಿದ್ದಾರೆಕಾಂಗ್ರೆಸ್ - 35858ಬಿಜೆಪಿ - 32199ಕಾಂಗ್ರೆಸ್ ಅಭ್ಯರ್ಥಿ ಡಾ. ಮಂತರ್ ಗೌಡ ಮುನ್ನಡೆವಿರಾಜಪೇಟೆ ಕ್ಷೇತ್ರ 11 ನೇ ಸುತ್ತಿನ…

ದ.ಕ ದ ಒಟ್ಟು 8 ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳಲ್ಲಿ ಬಿಜೆಪಿಮುನ್ನಡೆ : 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ಮುನ್ನಡೆ ಸಾಧಿಸಿದೆ:
ರಾಜ್ಯ

ದ.ಕ ದ ಒಟ್ಟು 8 ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳಲ್ಲಿ ಬಿಜೆಪಿ
ಮುನ್ನಡೆ : 3 ಕ್ಷೇತ್ರಗಳಲ್ಲಿ ಕಾಂಗ್ರೆಸ್
ಮುನ್ನಡೆ ಸಾಧಿಸಿದೆ:

ಪುತ್ತೂರು: ರಾಜ್ಯ ವಿಧಾನ ಸಭಾ ಚುನಾವಣೆಯ ಮತಎಣಿಕೆ ಕಾರ್ಯ ಮುಂದುವರಿದಿದ್ದು, ರಾಜ್ಯದ 117ಕ್ಷೇತ್ರಗಳಲ್ಲಿ ಕಾಂಗ್ರೆಸ್, 77 ಕ್ಷೇತ್ರಗಳಲ್ಲಿ ಬಿಜೆಪಿ, 25ಕ್ಷೇತ್ರಗಳಲ್ಲಿ ಜೆಡಿಎಸ್, 5 ಕ್ಷೇತ್ರಗಳಲ್ಲಿ ಇತರರು ಮುನ್ನಡೆಸಾಧಿಸಿದ್ದಾರೆ. ರಾಜ್ಯದ 224 ಕ್ಷೇತ್ರಗಳ ಮತ ಎಣಿಕೆಕಾರ್ಯ ಮುಂದುವರಿದಿದೆ.ದ.ಕ ದ ಒಟ್ಟು 8 ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳಲ್ಲಿ ಬಿಜೆಪಿಮುನ್ನಡೆ ಕಾಯ್ದು…

ದ.ಕ ದ ಒಟ್ಟು 8 ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ, 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ.
ರಾಜ್ಯ

ದ.ಕ ದ ಒಟ್ಟು 8 ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ, 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ.

: ರಾಜ್ಯ ವಿಧಾನ ಸಭಾ ಚುನಾವಣೆಯ ಮತ ಎಣಿಕೆಕಾರ್ಯ ಮುಂದುವರಿದಿದ್ದು, ರಾಜ್ಯದ 116 ಕ್ಷೇತ್ರಗಳಲ್ಲಿಕಾಂಗ್ರೆಸ್, 76 ಕ್ಷೇತ್ರಗಳಲ್ಲಿ ಬಿಜೆಪಿ, 27 ಕ್ಷೇತ್ರಗಳಲ್ಲಿ ಜೆಡಿಎಸ್, 5 ಕ್ಷೇತ್ರಗಳಲ್ಲಿ ಇತರರು ಮುನ್ನಡೆ ಸಾಧಿಸಿದ್ದಾರೆ. ರಾಜ್ಯದ 224 ಕ್ಷೇತ್ರಗಳ ಮತ ಎಣಿಕೆ ಕಾರ್ಯ ಮುಂದುವರಿದಿದೆ.ದ.ಕ ದ ಒಟ್ಟು 8 ಕ್ಷೇತ್ರಗಳ ಪೈಕಿ 6…

ಮತ ಎಣಿಕೆ ಕೇಂದ್ರಕ್ಕೆ ಮೊಬೈಲ್ ಕಟ್ಟಿಕೊಂಡುಬಿಜೆಪಿ ಏಜೆಂಟ್..
ರಾಜ್ಯ

ಮತ ಎಣಿಕೆ ಕೇಂದ್ರಕ್ಕೆ ಮೊಬೈಲ್ ಕಟ್ಟಿಕೊಂಡು
ಬಿಜೆಪಿ ಏಜೆಂಟ್..

ಉಡುಪಿ: ಕಾಲಿಗೆ ಮೊಬೈಲ್ ಕಟ್ಟಿಕೊಂಡು ಮತದಾನ ಕೇಂದ್ರಕ್ಕೆ ಆಗಮಿಸಿದ ಬೈಂದೂರು ವಿಧಾನಸಭಾಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಏಜೆಂಟ್ ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ಉಡುಪಿ ಮತ ಏಣಿಕೆಕೇಂದ್ರದಲ್ಲಿ ನಡೆದಿದೆ.ಬಲಗಾಲಿನಲ್ಲಿ ಮೊಬೈಲ್ ನ್ನು ಕಟ್ಟಿಕೊಂಡು ಕೇಸರಿ ಶಾಲನ್ನು ಧರಿಸಿಕೊಂಡು ಪೊಲೀಸರ ಕಣ್ಣು ತಪ್ಪಿಸಿಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಪರವಾದ ಬಿಜೆಪಿ…

ದ.ಕ ದ ಒಟ್ಟು 8 ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದು ಕೊಂಡಿದ್ದು, 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.
ರಾಜ್ಯ

ದ.ಕ ದ ಒಟ್ಟು 8 ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದು ಕೊಂಡಿದ್ದು, 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

ದ.ಕ ದ ಒಟ್ಟು 8 ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದು ಕೊಂಡಿದ್ದು, 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.ಪುತ್ತೂರು ಕ್ಷೇತ್ರದಲ್ಲಿ ಅಶೋಕ್ ರೈ 3996 ಮತಗಳಿಂದಮುನ್ನಡೆ ಸಾಧಿಸಿದ್ದು, ಅರುಣ್ ಕುಮಾರ್ ಪುತ್ರಿ 2ನೇಸ್ಥಾನದಲ್ಲಿದ್ದು, ಆಶಾ ತಿಮ್ಮಪ್ಪ ಗೌಡ 3ನೇಸ್ಥಾನದಲ್ಲಿದ್ದಾರೆ. ಬೆಳ್ತಂಗಡಿಯಲ್ಲಿ ಹರೀಶ್ ಪೂಂಜ 5751…

ಸ್ಟ್ರಾಂಗ್‌ ರೂಮ್‌ ಕೀ ಮಿಸ್‌..! ಮತ ಎಣಿಕೆಗಾಗಿ ಬಾಗಿಲನ್ನು ಒಡೆದ ಅಧಿಕಾರಿಗಳು
ರಾಜ್ಯ

ಸ್ಟ್ರಾಂಗ್‌ ರೂಮ್‌ ಕೀ ಮಿಸ್‌..! ಮತ ಎಣಿಕೆಗಾಗಿ ಬಾಗಿಲನ್ನು ಒಡೆದ ಅಧಿಕಾರಿಗಳು

ಮಂಗಳೂರು: ಮಂಗಳೂರು ಉತ್ತರದ ಕ್ಶೇತ್ರದ ಮತಯಂತ್ರಗಳಿದ್ದ ಸ್ಟ್ರಾಂಗ್‌ ರೂಮ್‌ನ ಕೀ ಕಾಣೆಯಾಗಿದ್ದು, ಸಾಕಷ್ಟು ಆತಂಕಕ್ಕೂ ಕಾರಣವಾಗಿತ್ತು. ಮಂಗಳೂರು ಉತ್ತರದ ಕ್ಶೇತ್ರದ ಮತಯಂತ್ರಗಳಿದ್ದ ಸ್ಟ್ರಾಂಗ್‌ ರೂಮ್‌ನ ಕೀ ಕಾಣಿಸದಾದಗ ಬಳಿಕ ಕಾರ್ಪೆಂಟರ್‌ ಅನ್ನು ತುರ್ತಾಗಿ ಸ್ಥಳಕ್ಕೆ ಕರೆಸಿಕೊಂಡು ಸ್ಟ್ರಾಂಗ್‌ ರೂಮ್‌ನ ಬಾಗಿಲನ್ನು ಒಡೆದು ತೆಗೆಯಲಾಗಿದೆ. ಬಳಿಕ ಸ್ಟ್ರಾಂಗ್‌ ರೂಮ್‌ಗೆ ಮತ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI